Saturday, September 19, 2026

karnataka tv

ರಾಯಚೂರಿನಲ್ಲಿ ಅತ್ಯಂತ ವಿಜೃಂಭಣೆಯಿಂದ ವರ ಮಹಾಲಕ್ಷ್ಮಿ ಹಬ್ಬವನ್ನು ಆಚರಣೆ

www.karnatakatv.net : ರಾಯಚೂರು : ಪ್ರತೀ ವರ್ಷದಂತೆ ಈ ವರ್ಷವೂ ರಾಯಚೂರಿನಲ್ಲಿ ಅತ್ಯಂತ ವಿಜೃಂಭಣೆಯಿಂದ ವರ ಮಹಾಲಕ್ಷ್ಮಿ ಹಬ್ಬವನ್ನು ಆಚರಿಸಲಾಯಿತು. NGO ಕಾಲೋನಿ ನಿವಾಸಿಯಾದ ಪ್ರಹ್ಲಾದ್ ರಾವ್ ಕುಲಕರ್ಣಿಯವರ ಮನೆಯಲ್ಲಿ ಇದೇ ವರ್ಷ ಮಕ್ಕಳ ಮದುವೆಯಾದ ಕಾರಣ ವಿಶೇಷವಾದ ಪೂಜೆಯನ್ನ ಹಮ್ಮಿಕೊಳ್ಳಲಾಗಿತ್ತು. ಪ್ರತಿ ವರ್ಷ ಸಾರ್ವಜನಿಕ ಸ್ಥಳಗಳಲ್ಲಿ ಆಚರಿಸಲಾಗುತ್ತಿದ್ದ ವರಮಹಾಲಕ್ಷ್ಮಿ ಹಬ್ಬವನ್ನು ಈ ಬಾರಿ ಭಕ್ತಿ...

ಡಿ.ದೇವರಾಜ್ ಅರಸ್ ಅವರ 106 ನೇ ಜನ್ಮದಿನಾಚರಣೆ

www.karnatakatv.net : ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿಯೂ ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ ಡಿ..ದೇವರಾಜ್ ಅರಸ್ ಅವರ 106 ನೇ ಜನ್ಮದಿನಾಚರಣೆಯನ್ನು ಆಚರಿಸಲಾಯ್ತು. ಚಾಮರಾಜನಗರದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಜನ್ಮದಿನಾಚರಣಾ ಕಾರ್ಯಕ್ರಮವನ್ನು ಶಾಸಕ ಸಿ.ಪುಟ್ಟರಂಗಶೆಟ್ಟಿ, ಕೇಂದ್ರ ಪರಿಹಾರ ನಿಗಮದ ರಾಜ್ಯಾದ್ಯಕ್ಷ ಎಂ.ರಾಮಚಂದ್ರ ಅವರು ದೇವರಾಜೇ ಅರಸ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ...

ಕಳೆದ 24 ಗಂಟೆಗಳಲ್ಲಿ 36,571 ಕೋವಿಡ್ ಪ್ರಕರಣಗಳು ದೃಢ

www.karnatakatv.net : ದೇಶದಾದ್ಯಂತ ಕಳೆದ  24 ಗಂಟೆಗಳಲ್ಲಿ 36,571 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 540 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 3,23,58,829 ಕ್ಕೆ ಏರಿಕೆಯಾಗಿದೆ. ಆ ಪೈಕಿ 4,33,589 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ.ಇದುವರೆಗೆ 3,31,561,635 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 3,63,605 ಸಕ್ರಿಯ ಪ್ರಕರಣಗಳಿವೆ. ಕೇರಳದಲ್ಲಿ...

ಯುವಕರೇ, ನಿಮ್ಮನ್ನು ಭೇಟಿಯಾಗಿ ತುಂಬಾ ಸಂತೋಷವಾಯಿತು ; ಅಶ್ವಿನಿ ವೈಷ್ಣವ್

www.karnatakatv.net : ಭುವನೇಶ್ವರದಿಂದ ರಾಯಗಡಕ್ಕೆ ಗುರುವಾರ ರಾತ್ರಿಯ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಅಚ್ಚರಿಗೊಂಡರು, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ರೈಲಿನಲ್ಲಿ ಸಂಚರಿಸುವುದನ್ನು ಗಮನಿಸಿದ ಪ್ರಯಾಣಿಕರು ಸಂತೋಷದ ಜೋತೆ ಆಶ್ಚರ್ಯವು ಪಟ್ಟಿದ್ದಾರೆ, ರೈಲು ಸೇವೆಗಳು ಮತ್ತು ನೈರ್ಮಲ್ಯದ ಕುರಿತು ಪ್ರಯಾಣಿಕರ  ಅಭಿಪ್ರಾಯವನ್ನು ಕೇಳಿದರು. ಕಳೆದ ತಿಂಗಳು ಕೇಂದ್ರ ಸಚಿವ ಸಂಪುಟ ವಿಸ್ತರಣೆಯಲ್ಲಿ ರೈಲ್ವೇ ಖಾತೆ ಮತ್ತು...

ಮೊಹರಂ ಹಬ್ಬ ಆಚರಣೆ ವೇಳೆ ವಿದ್ಯುತ್ ತಂತಿ ತಗುಲಿ ಇಬ್ಬರ ಬಲಿ

www.karnatakatv.net : ರಾಯಚೂರು : ಮೊಹರಂ ಹಬ್ಬ ಆಚರಣೆ ವೇಳೆ ವಿದ್ಯುತ್ ತಂತಿ ತಗುಲಿ  ಇಬ್ಬರು ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ . ರಾಯಚೂರು ಜಿಲ್ಲೆಯ  ಮಸ್ಕಿ ತಾಲ್ಲೂಕಿನ ಸಂತೆಕೆಲ್ಲೂರ ಗ್ರಾಮದ ಅಸೇನ್ ಸಾಬ ಮುಲ್ಲಾ (55), ಹುಲಿಗೆಮ್ಮ (ಮಂಜಣ್ಣ) 25  ಇಬ್ಬರು ಸ್ಥಳದಲ್ಲಿ ಇಂದು ಬೆಳಗಿನ ಜಾವ 5-30 ಕ್ಕೆ ಮೃತಪಟ್ಟಿದರೆ. ಮೊಹರಂ...

‘ಸಪ್ತ ಸಾಗರದಾಚೆ ಎಲ್ಲೋ ‘ ಚಿತ್ರೀಕರಣ ಆರಂಭ

www.karnatakatv.net : ಬೆಂಗಳೂರು : ಕಿರಿಕ್ ಪಾರ್ಟಿಯಿಂದ ಭಾರಿ ಹೆಸರನ್ನು ಮಾಡಿದ ನಟ  ರಕ್ಷಿತ್ ಶೆಟ್ಟಿ  ಅವರು ಅಭಿನಯಿಸಿದ ‘ಸಪ್ತ ಸಾಗರದಾಚೆ ಎಲ್ಲೋ ‘ ಚಿತ್ರದ ಚಿತ್ರೀಕರಣ ಮತ್ತೆ ಆರಂಭವಾಗಿದೆ. ಇದೀಗ ಸುಮಾರು 35 ದಿನಗಳ ಕಾಲ ಎರಡನೇ ಅಂತದ ಚಿತ್ರಿಕರಣ ಮಾಡಲು ಚಿತ್ರತಂಡವು ಪ್ಲ್ಯಾನ್ ಮಾಡಿಕೊಂಡಿದೆ.  ಹಾಗೇ 21 ದಿನಗಳ ಕಾಲ ಮೊದಲನೆ...

ಭಾರತದ ಮೂರನೇ ಟೆಸ್ಟ್ ಗಾಗಿ ಇಂಗ್ಲೇಂಡ್ ತಂಡವನ್ನು ಪ್ರಕಟಿಸಿದೆ

www.karnatakatv.net : ಇಂಗ್ಲೇಂಡ್ ದಾವಿದ್ ಮಲನ್ ಅವರನ್ನು ಮರಳಿ ಪಡೆದುಕೊಂಡಿದೆ ಮತ್ತು ಭಾರತದ ವಿರುದ್ಧ ಇಂಗ್ಲೆಂಡಿನಲ್ಲಿ ನಡೆಯುವ ಮೂರನೇ ಟೆಸ್ಟ್ ಪಂದ್ಯಕ್ಕೆ ಎಡವಟ್ಟಾಗುವ  ಕ್ರಮಾಂಕವನ್ನು ಹೆಚ್ಚಿಸಿಕೊಳ್ಳಲು ನೋಡುತ್ತಿದ್ದಂತೆ ಆಟಗಾರ ಡೊಮ್ ಸಿಬ್ಲಿಯನ್ನು ತಮ್ಮ ತಂಡದಿಂದ ಕೈಬಿಡಲಾಗಿತ್ತು. ಲಾಡ್ಸ್ ನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ 151 ರನ್ ಗಳನ್ನು ಪಡೆದುಕೊಂಡು ಗೆಲುವಿನ ನಂತರ ಭಾರತದ...

ಕೇಂದ್ರ ಸಚಿವ ಭಗವಂತ ಖೂಬಾ ಜನಾಶೀರ್ವಾದ ಕಾರ್ಯಕ್ರಮದಲ್ಲಿ ನೈಟ್ ಕರ್ಫ್ಯೂ ಉಲ್ಲಂಘನೆ

www.karnatakatv.net : ರಾಯಚೂರು : ರಾಯಚೂರಲ್ಲಿ  ನಡೆದ ಜನಾಶೀರ್ವಾದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ಅವರಿಗೆ  ಶಾಸಕರು ಹಾಗೂ ಕಾರ್ಯಕರ್ತರು  ಅದ್ದೂರಿಯಾಗಿ  ಸ್ವಾಗತ ಮಾಡಿದರು. ಜನಾಶೀರ್ವಾದ ಗ್ರಾಮೀಣ ಭಾಗದ  ಶಕ್ತಿನಗರದ ಸೂಗುರೇಶ್ವರ ದೇವಸ್ಥಾನ ದಲ್ಲಿ ಪೂಜೆ ಸಲ್ಲಿಸಿ ಅಲ್ಲಿಂದ ನಗರದ ವರೆಗೆ ರೊಡ್ ಶೋ ನಡೆಸಿದರು. ದಾರಿ ಯುದ್ಧಕ್ಕು ಕಾರ್ಯಕರ್ತರು ಪುಷ್ಪ ಮಳೆ...

ಎರಡನೇ ಡೋಸ್ ನಂತರ ಭಾರತದಲ್ಲಿ 87,000 ಕೋವಿಡ್ ಪಾಸಿಟಿವ್ ಪತ್ತೆ

www.karnatakatv.net : ನವದೆಹಲಿ: ಎರಡನೇ ಡೋಸ್ ಲಸಿಕೆಯ ನಂತರ ದೇಶಾದ್ಯಂತ 87,000 ಕ್ಕೂ ಹೆಚ್ಚು ಜನರಿಗೆ ಕೋವಿಡ್ ಪಾಸಿಟಿವ್ ವರದಿಯಾಗಿದೆ, ಆದರೆ 46 ಪ್ರತಿಶತದಷ್ಟು ಪ್ರಕರಣಗಳು ಕೇರಳದಿಂದ ಬಂದಿವೆ ಎಂದು ಆರೋಗ್ಯ ಸಚಿವಾಲಯದ ಮೂಲಗಳು ತಿಳಿಸಿವೆ. ಲಸಿಕೆಯ ಮೊದಲ ಡೋಸ್ ನಂತರ ಕೇರಳವು 80,000 ಕೋವಿಡ್ ಪ್ರಕರಣಗಳನ್ನು ವರದಿ ಮಾಡಿದೆ, ಎರಡನೇ ಡೋಸ್ ನಂತರ 40,000...

ಬಹುಜನ ಸಮಾಜ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದ ಕಮಲ್.

www.karnatakatv.net : ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಕುಂತೂರು ಜಿಲ್ಲಾ ಪಂಚಾಯತ್ ಸದಸ್ಯ ಎಲ್.ನಾಗರಾಜು ಕಮಲ್ ಅವರಿಂದು ಚಾಮರಾಜನಗರದಲ್ಲಿ ಬಹುಜನ ಸಮಾಜ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದ್ರು. ಬಿಎಸ್ಪಿ ರಾಜ್ಯಾಧ್ಯಕ್ಷ ಕೃಷ್ಣಮೂರ್ತಿ ಅವರ ಸಮ್ಮುಖದಲ್ಲಿ ವಿವಿಧ ಗ್ರಾಮಗಳ ತಮ್ಮ ಬಲಿಗರೊಂದಿಗೆ ಇಂದು ಕಮಲ್ ಬಿಎಸ್ಪಿಗೆ ಸೇರ್ಪಡೆಯಾದ್ರು. ಕಮಲ್ ಗೆ ಬಿಎಸ್ಪಿ ಮಾತೃ ಪಕ್ಷವಾಗಿದ್ದು ಪ್ರಾರಂಭದಲ್ಲಿ ಅವರು ಬಿಎಸ್ಪಿಯಲ್ಲೇ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img