Saturday, September 19, 2026

karnataka tv

ತುಂಗೆಯ ತಟದಲ್ಲಿ ಏಳು ದಿನ ಸಪ್ತ ರಾತ್ರೋತ್ಸವ.

www.karnatakatv.net : ರಾಯಚೂರು : ತುಂಗೆಯ ತಟದಲ್ಲಿರೋ ಶ್ರೀ ಗುರು ಸಾರ್ವಭೌಮ ರಾಘವೇಂದ್ರ ರಾಯರ  350 ನೇ ಆರಾಧನೆಯನ್ನ ಇದೇ ಅಗಸ್ಟ್ 21 ರಿಂದ 27 ರವರೆಗೆ ಹಮ್ಮಿಕೊಳ್ಳಲಾಗಿದೆ. ಈ ಕುರಿತು ಮಂತ್ರಾಲಯದಲ್ಲಿ ಸುಭುದೇಂದ್ರ ತೀರ್ಥರು ಸುದ್ದಿಗೋಷ್ಠಿ ನಡೆಸಿ, ಈ ಬಾರಿಯ ಆರಾಧನೆ ಹೇಗೆ ನಡೆಯಲಿದೆ ಎಂಬುದರ ಕುರಿತು ವಿವರಿಸಿದರು. ರಾಯರು ಬೃಂದಾವನ ಸೇರಿ 350...

ವರಮಹಾಲಕ್ಷ್ಮೀ ಹಬ್ಬಕ್ಕೆ ಖರೀದಿ ಫುಲ್ ಜೋರು…!

www.karnatakatv.net : ಹುಬ್ಬಳ್ಳಿ: ನಾಳೆ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಮಾರುಕಟ್ಟೆಗಳತ್ತ ಜನಸಾಗರವೇ ಹರಿದು ಬರುತ್ತಿದೆ. ಕೊರೋನಾ ಮರೆತು ಮಾರ್ಕೆಟ್ ಗಳತ್ತ ಜನರ ಖರೀದಿಗೆ ಬರುತ್ತಿದ್ದಾರೆ. ಹೌದು... ಸಾಲು ಸಾಲು ಹಬ್ಬಗಳ ಹಿನ್ನೆಲೆ ಹೂ, ಹಣ್ಣು ಖರೀದಿಗೆ  ಜನರು ಮುಗಿಬಿದ್ದಿದ್ದಾರೆ. ಹುಬ್ಬಳ್ಳಿಯ ದುರ್ಗದ ಬೈಲ್ ಮಾರ್ಕೆಟ್ ನಲ್ಲಿ ಜನವೋ ಜನ. ಕೋವಿಡ್ ನಿಗಮಗಳನ್ನು ಪಾಲಿಸದೆ ಖರೀದಿಯಲ್ಲಿ ಜನ...

ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಲು ಆಸಕ್ತಿ ಇರುವ ಪದವೀಧರರಿಗೆ ಒಂದೊಳ್ಳೆಯ ಅವಕಾಶ..

ವಿಡಿಯೋ ಎಡಿಟರ್ಸ್, ಕಾಪಿ ಎಡಿಟರ್ಸ್, ಬುಲೆಟಿನ್ ಪ್ರೊಡ್ಯೂಸರ್ಸ್, ರಿಪೋರ್ಟರ್ಸ್, ಕ್ಯಾಮೆರಮನ್ಸ್, ಆ್ಯಂಕರ್ಸ್ ಬೇಕಾಗಿದ್ದಾರೆ.. ಸಂಪರ್ಕಿಸಿ Smayacreations10@gmail.com , 9113541531 ಸೂಚನೆ : ಕೆಲಸ ಕಲಿಸ್ತೇವೆ.. ಕೆಲಸ ಕೊಡ್ತೇವೆ.. ಆದ್ರೆ  3-6 ತಿಂಗಳಿಗೆ ಕಲಿತು ಬೇರೆ ಕಡೆ ಓಡಿ ಹೋಗುವವರಿಗೆ ಅವಕಾಶ ಇಲ್ಲ‌.. ಕನಿಷ್ಠ ಒಂದ್ ವರ್ಷನಾದ್ರೂ ಇದ್ದು ಕಲಿತು ಕೆಲಸ ಮಾಡಿ.. ಯಾಕಂದ್ರೆ ಭತ್ತ ಬೆಳೆಯೋಕೆ 6 ತಿಂಗಳು...

ಹಿಂಸಾಚಾರಕ್ಕೆ ಸಂಬಂಧಿಸಿದ ಕ್ರಿಮಿನಲ್ ಪ್ರಕರಣಗಳನ್ನು ತನಿಖೆ ಮಾಡಲು ಹೈಕೋರ್ಟ್ ಸೂಚಿಸಿದೆ.

www.karnatakatv.net : ಕೋಲ್ಕತ್ತಾ : ಬಂಗಾಳ ಚುನಾವಣೆಯ ನಂತರ ಮಹಿಳೆಯರ ಮೇಲಿನ ಅತ್ಯಾಚಾ, ಕೊಲೆ ಮತ್ತು ಅಪರಾಧಗಳ ಆರೋಪಗಳನ್ನು ಕೇಂದ್ರ ತಿನಿಕಾ ದಳವು ತನಿಖೆ ನಡೆಸಲಿದೆ ಎಂದು ಕೊಲ್ಕತ್ತಾ ಹೈಕೋರ್ಟ್ ಹೇಳಿದೆ ನೀಡಿದೆ. ಚುನಾವಣೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿದ ಇತರ ಕ್ರಿಮಿನಲ್ ಪ್ರಕರಣಗಳನ್ನು ಬಂಗಾಳ ಪೊಲೀಸರ ವಿಶೇಷ ತನಿಖಾ ತಂಟವು ತನಿಖೆ ನಡೆಸಲಿದ್ದು ಇದರಲ್ಲಿ ಕೋಲ್ಕತ್ತಾ...

ಸೆಪ್ಟೆಂಬರ್ 10ರ ವಳಗೆ 15 ಮಂದಿ ಸದಸ್ಯರ ಪಟ್ಟಿ ಬಿಡುಗಡೆ; ಐಸಿಸಿ ಡೆಡ್ಲೈನ್

www.karnatakatv.net : ಸೆಪ್ಟೆಂಬರ್ ಮೊದಲ ವಾರದಲ್ಲಿ ಐಸಿಸಿ ಟಿ-20 ವಿಶ್ವಕಪ್​ಗೆ ಭಾರತದ 15 ಮಂದಿ ಸದಸ್ಯರ ಪಟ್ಟಿಯನ್ನು ಬಿಡುಗಡೆ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈಗಾಗಲೇ ಟೂರ್ನಿಯ ವೇಳಾಪಟ್ಟಿಯನ್ನು ಅಂತರರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌  ಪ್ರಕಟಿಸಿದ್ದು, ಅಕ್ಟೋಬರ್‌ 24 ರಂದು ಪಾಕಿಸ್ತಾನ ವಿರುದ್ಧ ಕಾದಾಟ ನಡೆಸುವ ಮೂಲಕ ಭಾರತ ತಂಡ ಚುಟುಕು ವಿಶ್ವಕಪ್‌ ಅಭಿಯಾನವನ್ನು ಆರಂಭಿಸಲಿದೆ. ಆಸ್ಟ್ರೇಲಿಯಾ,...

ಸಂಸದೆ ಸುಮಲತಾ ಅವರ ಮೇಲೆ ಶಾಸಕ ರವೀಂದ್ರ ಶ್ರೀಕಂಠಯ್ಯ ದೂರು ನೀಡಿದ್ದಾರೆ.

www.karnatakatv.net : ಬೆಂಗಳೂರು : ಮಂಡ್ಯದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರು  ಸಂಸದೆ ಸುಮಲತಾ ಸುತ್ತ ಇರುವವರೆಲ್ಲ ಅಕ್ರಮದವರೇ. ಗೂಂಡಾಗಳ ರೀತಿ ವರ್ತಿಸಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಆರೋಪವನ್ನು ಮಾಡಿದ್ದಾರೆ. ಸಂಸದೆ ಸುಮಲತಾ ಅವರ ಬಳಿ ಕೆಲಸ ಮಾಡುವ ಆಪ್ತ ಸಹಾಯಕರನ್ನು ಬಂಧಿಸಿ ಕೇಸು ದಾಖಲಿಸುವಂತೆ ಆಗ್ರಹಿಸಿದ್ದಾರೆ. ಸುಮಲತಾ ಆಪ್ತ ಕಾರ್ಯದರ್ಶಿ...

ಬೆಳಗಾವಿಯಲ್ಲಿ ವರಮಹಾಲಕ್ಷ್ಮೀ ಪೂಜೆಗೆ ಹೂವು, ಹಣ್ಣು ಖರೀದಿಸಲು ಮುಗಿಬಿದ್ದ ಜನತೆ

www.karnatakatv.net : ಬೆಳಗಾವಿ: ಬೆಳಗಾವಿ ಜನತೆಗೆ ಕೋರೊನಾ ಮಹಾಮಾರಿಯಿಂದ ಎರಡು ವರ್ಷಗಳಿಂದ ಹಿಂದೂ ಧಾರ್ಮಿಕ ಹಬ್ಬಗಳ ಆಚರೆಣೆಗೆ ಬ್ರೇಕ್, ಆದರೂ ಕೋರೊನಾ ರೂಲ್ಸ್ ಗೆ ಖ್ಯಾರೆ ಎನ್ನದ ಬೆಳಗಾವಿ ಜನತೆ. ರಾಜ್ಯದಲ್ಲಿ ಧಾರ್ಮಿಕ ಹಬ್ಬಗಳು ಬಂದಾಗ ಮನೆಯಲ್ಲಿ ಎಲ್ಲರೂ ಸಂತಸ ಸಡಗರದಿಂದ ಆಚರಣೆ ಮಾಡುತ್ತಾ ಬಂದಿರುವ ಹಬ್ಬಗಳಲ್ಲಿ ವರಮಹಾಲಕ್ಷ್ಮೀ ಹಬ್ಬ ಕೂಡಾ ಒಂದು ಆದರೆ ಕೋರೊನಾ...

ಡೆಲ್ಟಾ ವಿರುದ್ಧ ಲಸಿಕೆಗಳು ಪರಿಣಾಮಕಾರಿ ; ಯುಕೆ ಅಧ್ಯಯನ

www.karnatakatv.net : ಫಿಜರ್ ಇಂಕ್ ಮತ್ತು ಬಯೋಂಟೆಕ್ ಎಸ್ ಎನ್ ಎ ಲಸಿಕೆ ಪೂರ್ಣ ವ್ಯಾಕ್ಸಿನೇಷನ್ ನಂತರ ಮೊದಲ 90 ದಿನಗಳಲ್ಲಿ ಪರಿಣಾಮಕಾರಿತ್ವವನ್ನು ಕಳೆದುಕೊಂಡಿತು, ಆದರೂ ಅಸ್ಟ್ರಾಜೆನೆಕಾ ಪಿಎಲ್ ಸಿ ಮಾಡಿದ ಕೋವಿಡ್ ಇನ್ನೂ ಹೆಚ್ಚಿನ ಕೋವಿಡ್ ಸೋಂಕುಗಳಿಂದ ದೂರವಿತ್ತು ಲಸಿಕೆ ಹಾಕಿದ ಜನರು ಡೆಲ್ಟಾದಿಂದ ಸೋಂಕಿಗೆ ಒಳಗಾದಾಗ, ಅವರ ದೇಹದಲ್ಲಿ ಅದೇ ರೀತಿಯ...

ನಿಂತ ವಾಹನದ ಗಾಜು ಒಡೆದು ಪುಂಟಾಟ ಮೆರೆದ ಕಿಡಿಗೇಡಿಗಳು…!

www.karnatakatv.net : ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ರಾತ್ರಿವೇಳೆ ಕಿಡಿಗೇಡಿಗಳ ಪುಂಡಾಟ ಹೆಚ್ಚಾಗಿದ್ದು, ಇಟ್ಟಿಗೆಯಿಂದ ನಿಂತಿದ್ದ ವಾಹನದ ಗ್ಲಾಸ್ ಜಖಂ ಮಾಡಿದ ಘಟನೆ ಹುಬ್ಬಳ್ಳಿಯ ಗೋಕುಲ ರಸ್ತೆಯ ಖಾಸಗಿ ಹೋಟೆಲ್ ಮುಂದೆ ನಡೆದಿದೆ. ಹೌದು.. ನಿಂತಿದ್ದ ಟಾಟಾ ಏಸ್ ವಾಹನವನ್ನು ರಾತ್ರಿ ವೇಳೆ ಗ್ಲಾಸ್ ಜಖಂಗೊಳಿಸಿ ಬಂಪರ್ ಕಿತ್ತುಹಾಕಿದ ಕಿಡಿಗೇಡಿಗಳು ದರ್ಪ ಮೆರೆದಿದ್ದಾರೆ. ಇನ್ನೂ ಮಹೇಂದ್ರ ಕಲಾಲ...

ರಾಹುಲ್ ದ್ರಾವಿಡ್ ರನ್ನು ಬಿಟ್ಟು ಬೇರೆ ಯಾರು ಅರ್ಜಿಯನ್ನು ಸಲ್ಲಿಸಿಲ್ಲ

www.karnatakatv.net : ರಾಹುಲ್ ದ್ರಾವಿಡ್ ಬಿಟ್ಟರೆ ಬೇರೆ ಯಾರು ಎನ್ ಸಿಎ ಮುಖ್ಯಸ್ಥ ಸ್ಥಾನಕ್ಕೆ ಅರ್ಜಿಯನ್ನು ಹಾಕಿಲ್ಲ, ಬಿಸಿಸಿಐ ಇತ್ತೀಚೆಗೆ ಹೊಸದಾಗಿ ಎನ್ ಸಿಎ ಗೆ ಅರ್ಜಿಯನ್ನು ಸಲ್ಲಿಸಲು ಆಹ್ವಾನವನ್ನು ಮಾಡಲಾಗಿತ್ತು ಆದರೆ ಇದುವರೆಗೆ ಹಾಲಿ ಮುಖ್ಯಸ್ಥನನ್ನು ಬಿಟ್ಟರೆ ಬೇರೆ ಯಾರು ಅರ್ಜಿಯನ್ನು ಸಲ್ಲಿಸಿರಲಿಲ್ಲ. ಆದಕಾರಣ  ಬಿಸಿಸಿಐ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಣೆ ಮಾಡಿದೆ. ಬೆಂಗಳೂರಿನಲ್ಲಿರುವ ಕ್ರಿಕೆಟ್...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img