Saturday, September 19, 2026

karnataka tv

ರಾಜ್ಯದಲ್ಲೆ ಮೊಟ್ಟ ಮೊದಲ ಬಾರಿಗೆ ಪೊಲೀಸ್ ಮ್ಯೂಸಿಯಂ ನಿರ್ಮಾಣ

www.karnatakatv.net : ಬೆಳಗಾವಿ: ಬೆಳಗಾವಿಯಲ್ಲಿ ನೂತನ ಪೋಲಿಸ್ ಮ್ಯೂಸಿಯಂ ನೋಡಲೆಬೇಕಾದ ಮ್ಯೂಸಿಯಂ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ನೀಡುವ ಬಗ್ಗೆ ಮುಂದಿ‌ನ ದಿನಗಳಲ್ಲಿ ತೀರ್ಮಾನ.ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನಗರದಲ್ಲಿ ನೂತನ ಪೊಲೀಸ್ ಮ್ಯೂಸಿಯಂ ಸ್ಥಾಪಿಸಲಾಗಿದ್ದು. ಇದನ್ನು ಡಿಜಿಪಿ ಪ್ರವೀಣ್ ಸೂದ್ ಉದ್ಘಾಟಿಸಿದ್ದಾರೆ. ನಗರದ ಪೊಲೀಸ್ ಹೆಡ್‌ಕ್ವಾರ್ಟರ್ಸ್​ನಲ್ಲಿ ನಿರ್ಮಿಸಿರುವ ಪೊಲೀಸ್ ವಸ್ತು ಸಂಗ್ರಹಾಲಯದಲ್ಲಿ ಇಲಾಖೆ ಈ ಮೊದಲು...

ರಾಯಚೂರಿನಲ್ಲಿ ಜನಾಶೀರ್ವಾದ ಯಾತ್ರೆ

www.karnatakatv.net : ರಾಯಚೂರು : ಕೇಂದ್ರ ಸಚಿವ ಭಗವಂತ ಖುಬಾ ನೇತೃತ್ವದಲ್ಲಿ ನಡೆಯುತ್ತಿರುವ ಜನಾಶೀರ್ವಾದ ಯಾತ್ರೆ ಇದಾಗುದ್ದು, ಸಚಿವರು ಶಕ್ತಿನಗರದ‌ ಮೂಲಕ ಯಾತ್ರೆ ಆರಂಭಿಸಿದರು. ರಾಯಚೂರಿನ ‌ಶಕ್ತಿ ನಗರದಲ್ಲಿ ಕೇಂದ್ರದಲ್ಲಿ ಸಚಿವರಿಗೆ ಭರ್ಜರಿ ಸ್ವಾಗತ ಕೋರಲಾಯಿತು. ಬಿಜೆಪಿ ಮುಖಂಡರಿಂದ ಹಾಗೂ ಕಾರ್ಯಕರ್ತರರಿಂದ ಸಚಿವರಿಗೆ ಜನಾಶೀರ್ವಾದ ಯಾತ್ರೆಗೆ ಅದ್ಧೂರಿ ‌ಸ್ವಾಗತ ಕೋರಲಾಯಿತು. ಇನ್ನು ರಾಯಚೂರು ಜಿಲ್ಲೆಯ ವಿವಿದೆಡೆ...

ಮಾಧ್ಯಮಗಳ ವರದಿಗೆ ನಾನು ಅಸಮಾಧಾನಗೊಂಡಿದ್ದೆನೆ; ಎಸ್ ವಿ ರಮಣ

www.karnatakatv.net : ಹೊಸ ನ್ಯಾಯಾಧೀಶರ ಕುರಿತು ಸುಪ್ರೀಂ ಕೋರ್ಟ್ ಕೊಲಿಜಿಯಂನ ಶಿಫಾರಸುಗಳ ಕುರಿತು ಮಾಧ್ಯಮ ವರದಿಗಳ ಬಗ್ಗೆ ತೀವ್ರ ಅಸಮಧಾನಗೊಂಡಿದ್ದೇನೆ ಮತ್ತು ಅಂತಹ ಸುದ್ದಗಳನ್ನು ವರದಿ ಮಾಡುವಲ್ಲಿ ಮಾಧ್ಯಮಗಳು ಜವಾಬ್ದಾರರಾಗಿರ ಬೇಕು ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎಸ್ ವಿ ರಮಣ ಅವರು ಹೇಳಿದರು. ಯಾವುದೇ ಔಪಚಾರಿಕ ಘೋಷಣೆಗೆ ಮುಂಚೆಯೇ ನೇಮಕಾತಿಗಳ ವರದಿಗಳು ಪ್ರತಿರೋಧಕ...

ಭಾರತದ ಗೆಲುವಿಗೆಲ್ಲಾ ನಾವು ಹೆದರುವವರಲ್ಲ ; ಸಿಲ್ವರ್ವುಡ್

www.karnatakatv.net : ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ 2 ಪಂದ್ಯಗಳು ಈಗಾಗಲೇ ಮುಗಿದಿದ್ದು ಟೀಮ್ ಇಂಡಿಯಾ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆಯನ್ನು ಸಾಧಿಸಿದೆ. ಭಾರತ ಮತ್ತು ಇಂಗ್ಲೆಂಡ್ ನಡುವೆ ನಾಟಿಂಗ್ಹ್ಯಾಮ್ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ನಡೆದ ಮೊದಲನೇ ಟೆಸ್ಟ್ ಪಂದ್ಯ ಮಳೆಯ ಕಾರಣದಿಂದಾಗಿ ಡ್ರಾನಲ್ಲಿ ಅಂತ್ಯಗೊಂಡಿತು. ನಂತರ ಕ್ರಿಕೆಟ್ ಕಾಶಿ ಲಾರ್ಡ್ಸ್...

ಚೀನಾ ಅಧ್ಯಕ್ಷ ಜಿನ್ ಪಿಂಗ್ ಶ್ರೀಮಂತರಿಗೆ ನೋಟಿಸ್

www.karnatakatv.net : ಚೀನಾ ಅಧ್ಯಕ್ಷ ಶಿ ಜಿನ್ ಪಿಂಗ್ ಶ್ರೀಮಂತರಿಗೆ ನೋಟಿಸ್ ಕಳಿಸಿದ್ದಾರೆ . ಆದಾಯ ನಿಯಂತ್ರಣ  ಮತ್ತು  ಮರುಹಂಚಿಕೆಯನ್ನು ಒಳಗೊಂಡ ಸಾಮಾನ್ಯ ಏಳಿಗೆ ಯ ರೂಪುರೇಷಡಯನ್ನು ನೀಡುತ್ತಾರೆ ಎಂದು ರಾಜ್ಯ ಮಾಧ್ಯಮ ವರದಿಗಳು ತಿಳಿಸಿವೆ 2012ರಲ್ಲಿ ಆಡಳಿತ ಚುಕ್ಕಾಣಿ ವಹಿಸಿಕೊಂಡ ಶಿ ಜಿನ್ ಪಿಂಗ್ ಅಂದಿನಿಂದಲೂ ದೇಶದಿಂದ ಬಡತನ ನಿರ್ಮೂಲನ ಮಾಡುವುದಾಗಿ ಘೋಷಿಸಿಕೊಂಡೇ ಬಂದಿದ್ದರು. ಆ...

ಗಣೇಶ್ ಚತುರ್ಥಿ ಆಚರಣೆಗೆ ನಿರ್ಬಂಧ ಹೇರಿರುವುದು ಖಂಡನೀಯ: ಪ್ರಮೋದ ಮುತಾಲಿಕ

www.karnatakatv.net : ಬೆಳಗಾವಿ: ಗಣೇಶೋತ್ಸವ ಆಚರಣೆಗೆ ಅನುಮತಿ ನೀಡದಿದ್ದರೆ ಆ.21 ರಿಂದ ರಾಜ್ಯಾದ್ಯಂತ ಪ್ರತಿಭಟನೆ ಆರಂಭಿಸಲಾಗುವುದು ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ ಹೇಳಿದರು. ಬುಧವಾರ ನಗರದಲ್ಲಿ ಸುದ್ದಿಗೊಷ್ಡಿಯಲ್ಲಿ ಮಾತನಾಡಿದ ಅವರು ಸಮುದಾಯಗಳ ಧಾರ್ಮಿಕ ಆಚರಣೆಗಳಿಗೆ ಇಲ್ಲದ ನಿರ್ಬಂಧ ಹಿಂದೂ ಪರ ಆಚರಣೆಗಳಿಗೆ ಹಾಕಲಾಗುತ್ತಿದೆ. ಬಿಜೆಪಿ ಸರಕಾರದ ತಾರತಮ್ಯ ನೀತಿ ಖಂಡಿಸಿ ಇದೇ...

ಅಂಗನವಾಡಿ ಕಾರ್ಯಕರ್ತರ ಪ್ರತಿಭಟನೆ

www.karnatakatv: ರಾಯಚೂರು : ಕರೊನಾ ಮಹಾಮಾರಿ ಸಂದರ್ಭಗಳಲ್ಲಿ ಜೀವವನ್ನೇ ಪಣಕ್ಕಿಟ್ಟು ಕರ್ತವ್ಯ ನಿರ್ವಹಿಸಿದ ಅಂಗನವಾಡಿ ಕಾರ್ಯಕರ್ತೆಯರು ಈಗ ರೊಚ್ಚಿಗೆದ್ದಿದ್ದಾರೆ. ಬಹುದಿನದ ಬೇಡಿಕೆಗಳನ್ನ ಈಡೇರಿಸದೇ ಇದ್ದರೆ ಮೂರನೇ ಅಲೆ ಸಂದರ್ಭದಲ್ಲಿ ಕರ್ತವ್ಯದಿಂದ ವಿಮುಖರಾಗುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ರಾಯಚೂರು ಜಿಲ್ಲೆಯ ನೂರಾರು ಕಾರ್ಯಕರ್ತೆಯರು ಬೀದಿಗಿಳಿದು ಹೋರಾಟ ಮಾಡುವುದಾಗಿ ಆಕ್ರೋಶಗೊಂಡಿದ್ದಾರೆ. ಕರೊನಾ ಒಂದು ಮತ್ತು ಎರಡನೇ ಅಲೆಯಲ್ಲಿ ಅಂಗನವಾಡಿ...

ಸಚಿವ ಮುನೇನಕೊಪ್ಪ ಆಗಮನದ ವೇಳೆ ಕೋವಿಡ್ ನಿಯಮ ಉಲ್ಲಂಘನೆ: 200 ಜನರ ವಿರುದ್ಧ ಪ್ರಕರಣ ದಾಖಲು…!

www.karnatakattv.net : ಹುಬ್ಬಳ್ಳಿ: ನವಲಗುಂದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಮೊದಲ ಬಾರಿಗೆ ಸಚಿವರಾಗಿ ನಗರಕ್ಕೆ ಆಗಮಿಸಿದ್ದ ವೇಳೆ ಕೋವಿಡ್ ನಿಯಮ ಉಲ್ಲಂಘಿಸಿ ಅದ್ದೂರಿಯಾಗಿ ಸ್ವಾಗತಿಸಿದ ಆರೋಪದ ಅಡಿಯಲ್ಲಿ 200 ಜನ ಬಿಜೆಪಿ ಕಾರ್ಯಕರ್ತರ ವಿರುದ್ಧ ಗೋಕುಲ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೌದು.. ನೂತನ ಸಚಿವರಿಗೆ ಸ್ವಾಗತಿಸುವ ವೇಳೆಯಲ್ಲಿ ಸರ್ಕಾರ ಕೋವಿಡ್ ನಿಯಮಗಳನ್ನು...

ಉಣಕಲ್ಲ ಕೆರೆಗೆ ಚನ್ನಬಸವ ಸಾಗರವೆಂದು ನಾಮಕರಣಕ್ಕೆ ಹೈಕೋರ್ಟ್ ಆದೇಶ..!

www.karnatakatv.net : ಹುಬ್ಬಳ್ಳಿ: ಹುಬ್ಬಳ್ಳಿಯ ಐತಿಹಾಸಿಕ ಉಣಕಲ್ಲ ಕೆರೆಗೆ ಚನ್ನಬಸವ ಸಾಗರ'ವೆಂದು ನಾಮಕರಣ ಮಾಡಬೇಕು ಎಂದು ಮಹಾನಗರ ಪಾಲಿಕೆಗೆ ಹೈಕೋರ್ಟ್ ಆದೇಶ ನೀಡಿದೆ . 2003ರ ಜನವರಿ 16 ರಂದು ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಈ ಕುರಿತು ನಿರ್ಣಯ ಅಂಗೀಕರಿಸಿದ್ದರೂ. ನಿರ್ಣಯ ಜಾರಿಗೆ ಕ್ರಮ ಕೈಗೊಳ್ಳದ ಪಾಲಿಕೆ ವಿರುದ್ಧ ಹಲವರು ನ್ಯಾಯಾಲಯದ ಮೊರೆ ಹೋಗಿದ್ದರು....

ಭಾರತದ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಿ ಬಿ ವಿ ನಾಗರತ್ನಅವರು ಆಯ್ಕೆಯಾಗಿದ್ದಾರೆ

www.karnatakatv.net : ನವದೆಹಲಿ :ನ್ಯಾಯಮೂರ್ತಿ ಬಿ ವಿ ನಾಗರತ್ನ ಅವರು 2027 ರಲ್ಲಿ ಭಾರತದ ಮೊದಲ ಮಹಿಳಾ ಮುಖ್ಯ  ನ್ಯಾಯಮೂರ್ತಿಯಾಗಲಿದ್ದಾರೆ. ಮುಖ್ಯ ನಾಯಮೂರ್ತಿ ಎನ್ ವಿ ರಮಣ ನೇತೃತ್ವದಲ್ಲಿ ಸುಪ್ರೀಂ ಕೋರ್ಟ್ ಕೊಲಿಜಿಯಂ ಹೊಂದಿದೆ. ಉನ್ನತ ನ್ಯಾಯಾಲಕ್ಕೆ ಏರಿಸಲು ಒಂಬತ್ತು ನ್ಯಾಯಾಧೀಶರ ಹೆಸರನ್ನು ಶಿಫಾರಸು ಮಾಡಿದೆ. ಪ್ರಸ್ತುತ ಕರ್ನಾಟಕ ಹೈಕೋರ್ಟ್ ನಲ್ಲಿ ನ್ಯಾಯಾಧೀಶರಾಗಿರುವ ನ್ಯಾಯಮೂರ್ತಿ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img