Saturday, September 19, 2026

karnataka tv

ಬಿಜೆಪಿ ಪಕ್ಷದಿಂದ ಜನಾಶಿರ್ವಾದ ಯಾತ್ರೆ

www.karnatakatv.net : ರಾಯಚೂರು : ಬಿಜೆಪಿ ಪಕ್ಷದಿಂದ ಇಂದು ನಗರದಲ್ಲಿ ಜನಾಶಿರ್ವಾದ ಯಾತ್ರೆ ಇದ್ದು ಕೇಂದ್ರ ಸಚಿವ ಭಗವಂತ ಖೂಬಾ ನೇತೃತ್ವದಲ್ಲಿ ಸಭೆಯನ್ನು ಕರೆಯಲಾಗಿದೆ. ಕೇಂದ್ರ ಸಚಿವರ ಸ್ವಾಗತಕ್ಕಾಗಿ ಅದ್ಧೂರಿ ಸಿದ್ಧತೆ ಮಾಡಿಕೊಂಡಿದ್ದಾರೆ. ನಗರದೆಲ್ಲೆಡೆ ರಾರಾಜಿಸುತ್ತಿರುವ ಫ್ಲೆಕ್ಸ್ ಬ್ಯಾನರ್ ಗಳು ನಗರದ್ಯಾಂತ ಕಂಗೊಳಿಸುತ್ತಿವೆ . ಲೋಕಸಭೆಯಲ್ಲಿ ನೂತನ ಸಚಿವರನ್ನ ಪರಿಚಯ ಮಾಡಿಕೊಡಲು ಕಾಂಗ್ರೆಸ್ ಬಿಡದ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದಿಂದ...

ಮಗಳನ್ನು ತನ್ನ ಜೊತೆ ಕಳುಹಿಸಲು ನಿರಾಕರಿಸಿದ ಮಾವನ ಕತ್ತು ಸಿಳಿದ ಅಳಿಯ..

www.karnatakatv.net : ಹುಬ್ಬಳ್ಳಿ: ಮಗಳನ್ನು ತನ್ನ ಜೊತೆಗೆ ಕಳುಹಿಸಲು ನಿರಾಕರಿಸಿದ ಕಾರಣಕ್ಕಾಗಿ ಸಿಟ್ಟಿಗೆದ್ದ ಅಳಿಯನೊಬ್ಬ ಮಾವನ ಕತ್ತು ಸೀಳಿದ  ಘಟನೆ  ಅಣ್ಣಿಗೇರಿ ತಾಲೂಕಿನ ಹಳ್ಳಿಕೇರಿ ಗ್ರಾಮದಲ್ಲಿ ನಡೆದಿದೆ. ಶಿವಪ್ಪ ದಳವಾಯಿ ಎಂಬಾತನೇ ತೀವ್ರ ಗಾಯಗೊಂಡ ವ್ಯಕ್ತಿಯಾಗಿದ್ದು, ಈತನನಗನು ಚಿಕಿತ್ಸೆಗೆ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಳೆದ ಕೆಲವು ವರ್ಷಗಳ ಹಿಂದೆ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ...

ರಾಯಣ್ಣನ ಜನ್ಮದಿನದ ಅಂಗವಾಗಿ ರಾಯಣ್ಣನ ಅಭಿಮಾನಿಗಳಿಂದ ಕ್ರಾಂತಿ ಜ್ಯೋತಿ ಜಾಥಾ

www.karnatakatv.net : ಬೆಳಗಾವಿ: ದೇಶದ ಶೂರ ಎಂಟೆದೆ ಬಂಟ ನಾಡಿಗಾಗಿ ತನ್ನ ಪ್ರಾಣ ಮುಡಿಪಾಗಿಟ್ಟ ವೀರ ಸಂಗೊಳ್ಳಿ ರಾಯಣ್ಣನ ಜನ್ಮದಿನದ ನಿಮಿತ್ಯವಾಗಿ ನಗರದಲ್ಲಿ ರಾಯಣ್ಣನ ಅಭಿಮಾನಿಗಳಿಂದ ಕ್ರಾಂತಿ ಜ್ಯೋತಿ ಕಾರ್ಯಕ್ರಮ ಜಾಥಾ ಹಮ್ಮಿಕೊಂಡಿದ್ದರು. ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ನಂದಗಡ ಗ್ರಾಮದಲ್ಲಿ ರಾಯಣ್ಣನ ಗಲ್ಲಿಗೇರಿಸಿದ ಸಮಾಧಿ ಇರುವುದರಿಂದ ರಾಯಣ್ಣನ ಅಭಿಮಾನಿಗಳಿಂದ ಬೃಹತ್ ಕ್ರಾಂತಿ ಜ್ಯೋತಿ ಶುರುವಾಗುತ್ತೆ...

ಕಷ್ಟದಲ್ಲಿದ್ದವರಿಗೆ ಬಿಜೆಪಿಯರು ಏನು ಸಹಾಯ ಮಾಡಿದ್ದಾರೆ; ಡಿ ಕೆ ಶಿವಕುಮಾರ

www.karnatakatv.net : ರಾಯಚೂರು : ವಿಭಾಗೀಯ ಮಟ್ಟದ ನಾಯಕರಿಗೆ ಟಾರ್ಗೆಟ್ ಕೊಡಲಾಗಿದೆ. 75 ವರ್ಷದ ಅಮೃತ ಸ್ವಾತಂತ್ರ್ಯೋತ್ಸವದ ಹಿನ್ನೆಲೆ ಇಡೀ ವರ್ಷ ಆಚರಣೆ ಮಾಡಲಾಗುವುದು. ಕಾಂಗ್ರೆಸ್ ಮಾತ್ರವಲ್ಲದೆ ಎಲ್ಲರನ್ನ ಒಳಗೊಂಡು ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಒಂದೊಂದು ತಿಂಗಳು ಒಂದೊಂದು ಹೆಸರಲ್ಲಿ ಕಾರ್ಯಕ್ರಮ ಮಾಡುತ್ತೇವೆ. ಅಕ್ಟೋಬರ್‌ ತಿಂಗಳಲ್ಲಿ ಗಾಂಧಿ ನೆನಪಲ್ಲಿ ಪ್ರತಿ ಪಂಚಾಯತಿಯಲ್ಲಿ ಸಭೆ ನಡೆಸಲು ಚಿಂತಿಸಲಾಗಿದೆ....

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ: ಕಾಂಗ್ರೆಸ್ ಮುಖಂಡರಿಂದ ಮೀಟಿಂಗ್

www.karnatakatv.net : ಬೆಳಗಾವಿ : ಸ್ಥಳೀಯ ಮಹಾನಗರ ಪಾಲಿಕೆ ಚುನಾವಣೆಯ ಕಾಂಗ್ರೆಸ್ ಉಸ್ತುವಾರಿ ಸಮಿತಿ ಸದಸ್ಯರಾದ  ಎಂ.ಬಿ.ಪಾಟೀಲ ನೇತೃತ್ವದಲ್ಲಿ ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ನಗರದ ಕಾಂಗ್ರೇಸ ಕಚೇರಿಯಲ್ಲಿ ಶಾಸಕರು, ಮಾಜಿ ಶಾಸಕರು, ಪಾಲಿಕೆ ಮಾಜಿ ಸದಸ್ಯರು, ಮುಖಂಡರ ಜೊತೆಗೆ  ಸುದೀರ್ಘ ಎರಡು ಗಂಟೆಗಳ ಕಾಲ ಸಭೆ ನಡೆಸಲಾಯಿತು. ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಚಿಹ್ನೆ ಮೇಲೆ ಮಹಾನಗರ...

ಜನಾಶೀರ್ವಾದ ಯಾತ್ರೆಗೆ ಕೇಂದ್ರ ಸಚಿವ ರಾಜೀವ ಚಂದ್ರಶೇಖರ ಚಾಲನೆ…!

www.karnatakatv.net : ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷದ ಧಾರವಾಡ ಜಿಲ್ಲಾ ಘಟಕದ ವತಿಯಿಂದ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿದ್ದ ಜನಾಶೀರ್ವಾದ ಯಾತ್ರೆ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ರಾಜೀವ ಚಂದ್ರಶೇಖರ ಹಾಗೂ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ ಚಾಲನೆ ನೀಡಿದರು. ಇದೇ ವೇಳೆ ಕೇಂದ್ರ ಸಚಿವ ರಾಜೀವ ಚಂದ್ರಶೇಖರ ಅವರಿಗೆ ಸನ್ಮಾನಿಸಿ ಅಭಿನಂದನೆ ಸಲ್ಲಿಸಲಾಯಿತು. ಇನ್ನೂ ಕಾರ್ಯಕ್ರಮದಲ್ಲಿ ನೂತನ ಸಚಿವ...

ಕರ್ನಾಟಕ ಟಿವಿಯ ಇಂಪ್ಯಾಕ್ಟ್ ; ಸಚಿವರಿಂದ ಕಾಮಗಾರಿಗೆ ಭರವಸೆ ಸಿಕ್ಕಿದೆ.

www.karnatakatv.net : ಹುಬ್ಬಳ್ಳಿ: ಕೇಂದ್ರದಿಂದ ಬರುವ ರಸ್ತೆ ನಿಧಿ ಸದ್ಯ ಹೋಲ್ಡ್ ಆಗಿದೆ. ಕೋಟಿ ಕೋಟಿ ಹಣವನ್ನು ಕೇಂದ್ರದಿಂದ ನಿಧಿಯ ಮೂಲಕ ತರಬೇಕಿದ್ದ ರಾಜ್ಯ ಸಚಿವರು ಸದ್ಯ ಕೇಂದ್ರದ ನಿಧಿಯ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿಲ್ಲ. ಆದರೆ ಕರ್ನಾಟಕ ನ್ಯೂಸ್ ವರದಿಯ ನಂತರ ಸಚಿವರಿಂದ ಭರವಸೆ ಸಿಕ್ಕಿದೆ. ಹೀಗೆ ರಸ್ತೆಯ ಮಧ್ಯದಲ್ಲಿ ಉತ್ತಮ ದಾರಿ ಹುಡುಕುತ್ತಾ ಸಾಗುತ್ತಿರುವ...

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ವಸತಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ

www.karnatakatv.net : ಬೆಂಗಳೂರು:  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರು ಇಂದು ಬೆಂಗಳೂರಿನ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ವಸತಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸದರಿ ಸಭೆಯಲ್ಲಿ ವಸತಿ ಇಲಾಖೆ ಸಚಿವರಾದ ವಿ ಸೋಮಣ್ಣ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್ ಮಂಜುನಾಥ ಪ್ರಸಾದ್, ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ  ಮೊಹಮ್ಮದ್ ಮೊಹಸಿನ್, ಆರ್ಥಿಕ ಇಲಾಖೆ...

ಗ್ರಾಮೀಣ ವಸತಿ ಯೋಜನೆ: ತ್ವರಿತವಾಗಿ ಫಲಾನುಭವಿಗಳ ವಿವರ ದಾಖಲಿಸಲು ಸೂಚನೆ

www.karnatakatv.net : ಬೆಂಗಳೂರು: ರಾಜ್ಯದಲ್ಲಿ ವಿವಿಧ ಗ್ರಾಮೀಣ ವಸತಿ ಯೋಜನೆಗಳಡಿ, 4.09 ಲಕ್ಷ ಮನೆಗಳ ನಿರ್ಮಾಣ ಪ್ರಗತಿಯಲ್ಲಿದೆ. ಬಾಕಿ ಇರುವ 1.67 ಲಕ್ಷ ಮನೆಗಳಿಗೆ ಮುಂದಿನ 15 ದಿವಸದೊಳಗೆ ಜಿಪಿಎಸ್ ಅಪ್ ಲೋಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡುವಂತೆ ಗ್ರಾಮೀಣಾಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆಯುವಂತೆ ತಿಳಿಸಿದರು. ಪ್ರಧಾನ ಮಂತ್ರಿ ಆವಾಸ್ ಯೋಜನೆ-(ನಗರ) ಎಎಚ್...

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ: ಶಿಕ್ಷಣ ಸಂಸ್ಥೆಗಳನ್ನು ವಿಶ್ವಾಸಕ್ಕೆ ಪಡೆದು ಅನುಷ್ಠಾನಕ್ಕೆ ಮುಖ್ಯಮಂತ್ರಿ ಸಲಹೆ

www.karnatakatv.net : ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು. ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದ ಕುರಿತು ವಿಸ್ತೃತವಾಗಿ ಚರ್ಚೆ ನಡೆಸಲಾಯಿತು. ಈ ಬಗ್ಗೆ ಈಗಾಗಲೇ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ದೇಶದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಗೊಳಿಸುತ್ತಿರುವ ಮೊದಲ ರಾಜ್ಯ ಕರ್ನಾಟಕ. ಆದ್ದರಿಂದ ಶಿಕ್ಷಣ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img