Saturday, September 19, 2026

karnataka tv

ಮಳೆಯಿಂದ ಹಾನಿಯಾದ ರಸ್ತೆ ದುರಸ್ತಿಗೆ ಆದ್ಯತೆ ನೀಡಿ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ

www.karnatakatv.net : ಬೆಂಗಳೂರು : ರಾಜ್ಯದಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ರಸ್ತೆಗಳು ಹಾಳಾಗಿವೆ.  ಹಾಳಾದ ರಸ್ತೆಗಳ ದುರಸ್ತಿ ಕಾರ್ಯವನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು. ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಈ ಸೂಚನೆ ನೀಡಿದರು. ಮಳೆಯಿಂದ ಹಾನಿಯಾದ ಪ್ರದೇಶಗಳ ರಸ್ತೆ...

ಕರ್ನಾಟಕದಲ್ಲಿ ಬಿಜೆಪಿ ಜನರಿಂದ ಆಯ್ಕೆಯಾದ ಸರ್ಕಾರವಲ್ಲ; ಸುರ್ಜೆವಾಲ್

www.karnatakatv.net : ರಾಯಚೂರು :  ಮಾಜಿ ಸಿಎಂ ಯಡಿಯೂರಪ್ಪರನ್ನ ಭ್ರಷ್ಟಾಚಾರ ವಿಷಯದಲ್ಲಿ ಜೈಲಿಗೆ ಕಳುಹಿಸುವುದಾಗಿ ಬ್ಲಾಕ್ಮೇಲ್ ಮಾಡಿ ಸಿ ಎಂ ಸ್ಥಾನದಿಂದ‌ ಕೆಳಗಿಳಿಸಲಾಗಿದೆ. ಬಿಜೆಪಿ ಕಲ್ಯಾಣ ಕರ್ನಾಟಕ ಭಾಗದ ವಿರೋಧಿಯಾಗಿದೆ ಎಂದು ಕರ್ನಾಟಕ ಕಾಂಗ್ರೆಸ್ ಪಕ್ಷದ ಉಸ್ತುವಾರಿ ರಣದೀಪ್ ಸುರ್ಜೆವಾಲ್ ಆರೋಪಿಸಿದರು. ರಾಯಚೂರಿನಲ್ಲಿ ಆಯೋಜಿಸಲಾಗಿದ್ದ ಕಲ್ಯಾಣ ಕರ್ನಾಟಕ ವಿಭಾಗದ ಕಾಂಗ್ರೆಸ್ ಪ್ರತಿನಿಧಿಗಳ ಸಮಾವೇಶದಲ್ಲಿ ಭಾಗಿಯಾಗಿ ನಂತರ...

ರಾಜ್ಯವೇ ಬೆರಗಾಗಿ ನೋಡುತ್ತಿದೆ ಹು-ಧಾ ಪಾಲಿಕೆ ಚುನಾವಣೆ; ಹುಬ್ಬಳ್ಳಿಯತ್ತ ನಾಯಕರ ದಂಡು…!

ಹುಬ್ಬಳ್ಳಿ: ಅದು ಹುಬ್ಬಳ್ಳಿ-ಧಾರವಾಡಕ್ಕೆ ಮಾತ್ರವೇ ಸಿಮೀತವಾಗಿರುವ ಚುನಾವಣೆ ಅಂತೂ ಅಲ್ಲವೇ ಅಲ್ಲ. ಆದರೂ ಕೂಡ ರಾಜ್ಯದಲ್ಲಿಯೇ ಈ  ಚುನಾವಣೆ ಈ ಕಣ ರಂಗೇರಿದೆ. ರಾಜ್ಯ ನಾಯಕರ ದೃಷ್ಟಿ ನೆಟ್ಟಿದ್ದು, ದಿನದಿಂದ ದಿನಕ್ಕೆ ಮೆರಗು ಪಡೆದುಕೊಳ್ಳುತ್ತಿದೆ. ಹಾಗಿದ್ದರೇ ಏನಿದು ಸ್ಟೋರಿ ಅಂತೀರಾ ಇಲ್ಲಿದೆ ನೋಡಿ ಕಂಪ್ಲಿಟ್ ಡಿಟೈಲ್ಸ್... ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆಯಾಗಿರುವ ಹು-ಧಾ ಮಹಾನಗರ...

ಬೆಳಗಾವಿಯಲ್ಲಿ ಮತ್ತೆ ಪಾಲಿಕೆ ಚುನಾವಣೆ ಬೆನ್ನಲ್ಲೆ ಎಂಇಎಸ್ ಖ್ಯಾತೆ

www.karnatakatv.net : ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಎಂಇಎಸ್ ಒಂದಲ್ಲಾ ಒಂದು ವಿಚಾರಕ್ಕೆ ಖ್ಯಾತೆ ತೆಗೆಯುತ್ತಲೇ ಇರುತ್ತೆ‌. ಮರಾಠಿಗರು ಮತ್ತು  ಕನ್ನಡಿಗರ ಮದ್ಯ ಭಾಷಾ ವಿಷ ಬೀಜ ಬಿತ್ತಿ ಗಲಭೆ ಸೃಷ್ಠಿಸಿ ಶಾಂತಿ ಕದಡುವ ಯತ್ನ ನಿರಂತರವಾಗಿ ಮಾಡುತ್ತಲೇ ಇದೆ. ಈಗ ಮಹಾನಗರ ಪಾಲಿಕೆ ಚುನಾವಣೆ ಘೋಷಣೆ ಯಾಗುತ್ತಿದ್ದಂತೆ ಭಾಷಾ ಕಿಡಿಯನ್ನು ಹೊತ್ತಿಸಿದೆ ಎಂಇಎಸ್....

ಯಾವ ಪಿಚ್ಛರು ಇಲ್ಲಾ, ಯಾವ ರೀಲು ಇಲ್ಲಾ; ಎಸ್ ಟಿ ಸೋಮಶೇಖರ್

www.karnatakatv.net : ಚಾಮರಾಜನಗರ: ಪಿಚರ್ ಅಬಿ ಬಾಕಿ ಹೇ ಎಂಬ ಆನಂದ್ ಸಿಂಗ್ ಹೇಳಿಕೆ ವಿಚಾರ..ಯಾವ ಪಿಚ್ಛರು ಇಲ್ಲಾ, ಯಾವ ರೀಲು ಇಲ್ಲಾ.. ಸಿಎಂ ಬಸವರಾಜ್ ಬೊಮ್ಮಾಯಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಎಲ್ಲವನ್ನೂ ನಿಭಾಯಿಸುವ ಶಕ್ತಿ ಇದೆ ಎಂದು  ಚಾಮರಾಜನಗರದಲ್ಲಿ ಸಹಕಾರ‌ ಸಚಿವ ಎಸ್ ಟಿ ಸೋಮಶೇಖರ್ ಪ್ರತಿಕ್ರಿಯಿಸಿದರು. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ‌ ಮಾದ್ಯಮದವರೊಂದಿಗೆ ಮಾತನಾಡಿದ...

ಪಾಲಿಕೆ ಚುನಾವಣೆ ಅಭ್ಯರ್ಥಿಗಳ ಪಟ್ಟಿ ಗುರುವಾರ ಬಿಡುಗಡೆ: ಸಚಿವ ಪ್ರಹ್ಲಾದ ಜೋಶಿ….!

www.karnatakatv.net : ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ಚುನಾವಣೆಗೆ ಭಾರತೀಯ ಜನತಾ ಪಕ್ಷದಿಂದ ಪ್ರತ್ಯೇಕವಾಗಿ ಸಿದ್ಧತೆ ಅಂತ ಏನು ಇಲ್ಲ. ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸಂಘಟನಾತ್ಮಕವಾದ ಪಕ್ಷ ಆಗಿರುವ ಹಿನ್ನೆಲೆಯಲ್ಲಿ ಮೊದಲಿನಿಂದಲೂ ನಮ್ಮಲ್ಲಿ ಸಿದ್ದತೆ ಇದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಹುಬ್ಬಳ್ಳಿ- ಧಾರವಾಡ...

ಪ್ಲಾಸ್ಟಿಕ್ ಮುಕ್ತ ಮಹದೇಶ್ವರ ಬೆಟ್ಟ ಅಭಿಯಾನಕ್ಕೆ ಚಾಲನೆ

www.karnatakatv.net : ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಂಗಳವಾರ ಬೆಳಿಗ್ಗೆ ಪ್ಲಾಸ್ಟಿಕ್ ಮುಕ್ತ ಮಹದೇಶ್ವರ ಬೆಟ್ಟ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದ ಹೊರಾಂಗಣದಲ್ಲಿ  ಸುರಪನೇನಿ ವಿದ್ಯಾಸಾಗರ್ ಫೌಂಡೇಷನ್ ಅವರ ಮುಂದಾಳತ್ವದಲ್ಲಿ ಪ್ರಾಧಿಕಾರದ ಸಹಯೋಗದೊಂದಿಗೆ, ಗ್ರಾಮೀಣಾಭಿವೃದ್ದಿ ಪಂಚಾಯತ್ ರಾಜ್ ಇಲಾಖೆ, ಅರಣ್ಯ ಇಲಾಖೆ ಹಾಗೂ...

ರಾಯಚೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಕೈ ನಾಯಕರ ಸಭೆ

ರಾಯಚೂರು : ರಾಯಚೂರು ನಗರದಲ್ಲಿಂದು ಕಲ್ಯಾಣ ಕರ್ನಾಟಕ ಭಾಗದ ಕೈ ನಾಯಕರ ಸಭೆ ಏರ್ಪಡಿಸಲಾಗಿದೆ. ನಗರದ ರಾಯಚೂರು ಸಂತೋಷ್ ಹಬ್ ನಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ನೇತೃತ್ವದಲ್ಲಿ ಈ ಒಂದು ಸಮಾವೇಶ ನಡೆಯುತ್ತಿದ್ದು, ಕಾರ್ಯಕ್ರಮಕ್ಕೆ ಕೆಪಿಸಿಸಿ ಅದ್ಯಕ್ಷ ಡಿಕೆ ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಸುಮಾರು ೨೨೦ ...

ಸಮಾವೇಶ ಹಿನ್ನಲೆ ರಸ್ತೆಗಳು 20 ನಿಮಿಷ ಟ್ರಾಫಿಕ್ ಜಾಮ್

www.karnatakatv.net : ರಾಯಚೂರು : ರಾಯಚೂರು ನಗರದಲ್ಲಿಂದು ಕಲ್ಯಾಣ ಕರ್ನಾಟಕ ಭಾಗದ ಕೈ ನಾಯಕರ ಸಮಾವೇಶ ಏರ್ಪಡಿಸಲಾಗಿದೆ. ಸಮಾವೇಶ ಹಿನ್ನಲೆ, ನಗರಕ್ಕೆ ಕಾಂಗ್ರೆಸ್ ಉಸ್ತುವಾರಿ ಸರ್ಜೆವಾಲಾ, ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ , ಡಿಕೆ ಶಿವಕುಮಾರ್ ಸೇರಿದಂತೆ ಪ್ರಮುಖರು ಆಗಮಿಸಿರುವ ಹಿನ್ನಲೆ, ನಗರದ ಬಹುತೇಕ ರಸ್ತೆಗಳು ಜಾಮ್ ಆಗಿವೆ. ಅದೇ ರೀತಿ ಸಮಾವೇಶ ನಡೆಯುವ...

ಯೂಟ್ಯೂಬ್ ನಲ್ಲಿ ಸೌಂಡ್ ಮಾಡುತ್ತಿರುವ ಹೊಸಬರ “ಕನ್ನಡ ಸ್ಟಾರ್ಸ್” ಆಲ್ಬಂಬ್ ಸಾಂಗ್

www.karnatakatv.net : ತುಮಕೂರು : ಇತ್ತೀಚಿಗೆ ರ್ಯಾಪ್ ಸಾಂಗ್ ಗಳು ಕನ್ನಡದಲ್ಲಿ ಕೂಡ ಹೆಚ್ಚಾಗುತ್ತಿದ್ದು, ಒಂದಕ್ಕಿಂತ ಒಂದು ವಿಭಿನ್ನ ಮತ್ತು ವಿಶೇಷವಾಗಿ ಮೂಡಿ ಬರುತ್ತಾ ಕನ್ನಡಿಗರನ್ನು ರಂಜಿಸುತ್ತಿವೆ. ಇದೀಗ ಹೊಸ ತಂಡವೊಂದು ಕನ್ನಡ ಸ್ಟಾರ್ಸ್ ಎಂಬ ಹೆಸರಿನಲ್ಲಿ ಇಡೀ ಕನ್ನಡ ಚಿತ್ರರಂಗದ ನಟರು ಒಂದೇ ಹಾಡಿನಲ್ಲಿ ಸೇರಿಸಿ ನಾವೆಲ್ಲರೂ ಒಂದೇ ಎಂದು ಹೇಳಲು ಹೊರಟಿದ್ದಾರೆ. ಸೂರಜ್ ಸಂಗೀತ ನಿರ್ದೇಶನವಿರುವ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img