Saturday, September 19, 2026

karnataka tv

ತೆರಿಗೆ ವಂಚಸಿ ಓಡಾಡುತ್ತಿದ್ದ ಮೂರು ಖಾಸಗಿ ಬಸ್ ಗಳು ವಶ

www.karnatakatv.net : ಕೋಲಾರ : ಒಂದು ವೆಹಿಕಲ್ ಡಾಕ್ಯುಮೆಂಟ್ ತೋರಿಸಿ ಟ್ರಾಫಿಕ್ ಹಾಗೂ ಆರ್ಟಿಓ ಬಳಿ ಬಚಾವ್ ಆಗಿ ಹೋಗೋದು ಇವತ್ತು ಕಷ್ಟದ ವಿಚಾರ.. ಪರಿಸ್ಥಿತಿ ಹೀಗಿರುವಾಗ ಇಲ್ಲೊಬ್ಬ ಖತ ರ್ನಾಕ್ ಬಸ್ ಮಾಲೀಕ ಒಂದೇ ರಿಜಿಸ್ಟ್ರೇನ್ ನಂಬರ್ ಅನ್ನ 3 ಬೇರೆ ಬೇರೆ ಬಣ್ಣದ ಬಸ್ಗಳಿಗೆ ಹಾಕಿ ಓಡಿಸಿ ಇದೀಗ ಆರ್ಟಿಓಗೆ ಸಿಕ್ಕಿಬಿದ್ದಿದ್ದಾನೆ.....

ಸಚಿವನಾಗಿ ಕೆಲಸ ಮಾಡಿದ್ದೇನೆ, ನಿಗಮ ಮಂಡಳಿ ಸ್ಥಾನ ಬೇಡ: ಮಾಜಿ ಸಚಿವ ಶ್ರೀಮಂತ ಪಾಟೀಲ

www.karnatakatv.net : ಬೆಳಗಾವಿ: ನಾನು ಸಚಿವನಾಗಿ ಕೆಲಸ ಮಾಡಿದ್ದೇನೆ. ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಆಸೆ ಪಟ್ಟಿಲ್ಲ.ಕೊಟ್ಟರೂ ನಾನು  ತೆಗೆದುಕೊಳ್ಳೊದಿಲ್ಲ ಎಂದು ಮಾಜಿ ಸಚಿವ ಶ್ರೀಮಂತ ಪಾಟೀಲ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ‌ ಪಕ್ಷದಿಂದ ನನಗೆ ಯಾವುದೇ ರೀತಿಯಲ್ಲಿ ಅನ್ಯಾಯ ಆಗೊದಿಲ್ಲ ಎಂಬ ಪೂರ್ಣ ಭರವಸೆ ನನಗಿದೆ. ಪಕ್ಷದ ಮುಖಂಡ ಏನು ಜವಾಬ್ದಾರಿ...

4 ಅಡಿ ಮನೆ ಲಿಫ್ಟಿಂಗ್

www.karnatakatv.net : ರಾಯಚೂರು : ಮರಗಳನ್ನು ಬೇರು ಸಮೇತ ಕಿತ್ತು ಬೇರೆ ಕಡೆಗೆ ನೆಡಬಹುದು. ಆದರೆ, ನೆಲಮಟ್ಟದ ಮನೆಯನ್ನು ಕೆಡವದೇ 4 ಅಡಿ ಎತ್ತರ ಮಾಡಿರುವುದನ್ನು ನೀವು ಎಲ್ಲಾದರು ನೋಡಿದ್ದಿರಾ..? ಹೌದು, ರಾಯಚೂರು ನಗರದ ಜವಾಹರ್‌ ನಗರದಲ್ಲಿರುವ ಸತ್ಯನಾರಾಯಣ ಮಜುಮದಾರ್‌ ಎಂಬುವವರು ಮನೆಯನ್ನು ಎತ್ತರಕ್ಕೆ ಮಾಡುವ ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ. 1990-91ರಲ್ಲಿ ರಾಯಚೂರಿನ ಜವಾಹರ ನಗರದಲ್ಲಿ ಈ...

ಪೆಗಾಸಸ್ ಕದ್ದಾಲಿಕೆ ಕುರಿತು ಕೇಂದ್ರ ಸರಕಾರದ ವಿರುದ್ದ ಬಿ.ಕೆ.ಹರಿಪ್ರಸಾದ್ ಗರಂ

www.karnatakatv.net : ಬೆಳಗಾವಿ: ಪೆಗಾಸೆಸ್‍ನಲ್ಲಿ 100 ಜನ ರಾಜಕೀಯ ನಾಯಕರು, 500 ಪತ್ರಕರ್ತರು ಹಾಗೂ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಟೆಲಿಫೋನ್ ಕದ್ದಾಲಿಕೆ ಬಗ್ಗೆ ಸದನದಲ್ಲಿ ಚರ್ಚೆಗೆ ಅವಕಾಶ ಕೊಡುವಂತೆ ಒತ್ತಾಯಿಸಿದರು ಸಹ ಕೇಂದ್ರ ಬಿಜೆಪಿ ಸರಕಾರ ಸದನದಲ್ಲಿನ ಗಲಾಟೆ ಯಾವುದೇ ವೈಯಕ್ತಿಕ ವಿಚಾರಕ್ಕೆ ಅಲ್ಲ ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಎಂಎಲ್‍ಸಿ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ...

ಮತ್ತಷ್ಟು ಅವಳಿನಗರದ ಜನರ ಸೇವೆ ಮಾಡಲು ಪಾಲಿಕೆಯಲ್ಲಿ ಗೆಲುವು ಸಾಧಿಸಬೇಕಿದೆ: ಮುನೇನಕೊಪ್ಪ

www.karnatakatv.net : ಹುಬ್ಬಳ್ಳಿ: ಸರ್ಕಾರದ ಯೋಜನೆಗಳನ್ನು ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವಲ್ಲಿ ಬಿಜೆಪಿ ಹೋರಾಟ ನಡೆಸುತ್ತಿದೆ. ಪ್ರತಿಯೊಬ್ಬರ ಮನೆ ಬಾಗಿಲಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಯನ್ನು ಮುಟ್ಟಿಸುವಲ್ಲಿ ನಾವೆಲ್ಲರೂ ಶ್ರಮಿಸುತ್ತಿದ್ದೇವೆ ಎಂದು ಸಚಿವ ಶಂಕರಪಾಟೀಲ ಮುನೇನಕೊಪ್ಪ ವಿಶ್ವಾಸ ವ್ಯಕ್ತಪಡಿಸಿದರು.. ಹುಬ್ಬಳ್ಳಿಯಲ್ಲಿ ಬಿಜೆಪಿ ಜನಾಶಿರ್ವಾದ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿ ಜನರಿಗೋಸ್ಕರ ಇರುವ ಪಕ್ಷ. ಬಿಜೆಪಿ...

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯ ಕುರಿತು ಮಾದರಿ ನೀತಿಸಂಹಿತೆ ಜಾರಿ

www.karnatakatv.net : ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಘೋಷಣೆ ಆಗಿದ್ದು ಈ ಹಿನ್ನೆಲೆಯಲ್ಲಿ ಪಾಲಿಕೆ ಚುನಾವಣೆ ಕುರಿತು ಮಾದರಿ ನೀತಿ ಸಂಹಿತೆ ಆಗಸ್ಟ್ 16ರಂದು ಸೆಪ್ಟೆಂಬರ್ 6ರವರೆಗೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಜಾರಿ ಇರುತ್ತದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಅವರು ಮಾಹಿತಿ ನೀಡಿದ್ದಾರೆ. ಶನಿವಾರ ಬೆಳಗಾವಿಯ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ...

ಮಧ್ಯಂತರ ಚುನಾಚಣೆ ಬರುವುದು ನಿಶ್ಚಿತ ; ಈಶ್ವರ್ ಖಂಡ್ರೆ

www.karnatakatv.net : ರಾಯಚೂರು : ಎಂ ಟಿ ಬಿ ನಾಗರಾಜ್ ನಿರಾಣಿ ಸೇರಿ ಬಿಜೆಪಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ . ಎಂದು ಈಶ್ವರ್ ಖಂರ್ಡೆ ತಿಳಿಸಿದರು. ಇಂದು ರಾಯಚೂರಿನ  ಕಾಂಗ್ರೆಸ್ ಕಚೇರಿಯ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ  ಎಂ ಟಿ‌ ಬಿ ನಾಗರಾಜ್ ಅವರು ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದಾರೆ . ನಿರಾಣಿ ಕೂಡ...

ಶಾಸಕ ಅಬ್ಬಯ್ಯ ಮೇಲೆ ಮುತ್ತಣ್ಣವರ ಗಂಭೀರ ಆರೋಪ…!

www.karnatakatv.net : ಹುಬ್ಬಳ್ಳಿ: ರಾಜಕೀಯವಾಗಿ ನನ್ನನ್ನು ಮುಗಿಸಲು ಶಾಸಕ ಪ್ರಸಾದ್ ಅಬ್ಬಯ್ಯ ಷಡ್ಯಂತ್ರ ಮಾಡಿದ್ದಾರೆ ಎಂದು ಪಾಲಿಕೆ ಮಾಜಿ ಸದಸ್ಯ ಶಿವಾನಂದ ಮುತ್ತಣ್ಣವರ ಆರೋಪಿಸಿದರು. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಶಾಸಕ ಪ್ರಸಾದ್ ಅಬ್ಬಯ್ಯ ಅವರು ಅಸತ್ಯದ ಹಾದಿಯಲ್ಲಿದ್ದಾರೆ. ಅಕ್ರಮ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ. ತಮ್ಮ ಕ್ಷೇತ್ರದಲ್ಲಿ ಬೇಕಾಬಿಟ್ಟಿ ರಾಜಕಾರಣ ಮಾಡುತ್ತಿದ್ದಾರೆ. ಅದರ ವಿರುದ್ಧ...

ಅರಣ್ಯ ಅಧಿಕಾರಿಗಳಿಗೆ ಚಳ್ಳೆ ಹಣ್ಣು ತಿನ್ನಿಸಿದ ಹುಲಿ

www.karnatakatv.net : ಗುಂಡ್ಲುಪೇಟೆ: ಚಾಮರಾಜನಗರ ಜಿಲ್ಲೆಯ ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಕುಂದಕೆರೆ ವಲಯದ ಬಾಚಹಳ್ಳಿ ಗ್ರಾಮ ಸಮೀಪದ ದೊಡ್ಡ ಬೆಟ್ಟದಲ್ಲಿ ಕಳೆದ ಒಂದು ತಿಂಗಳುಗಳಿಂದ ಹುಲಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಗಜಪಡೆಯ ಸಹಾಯದೊಂದಿಗೆ ಕೂಂಬಿಂಗ್ ಕಾರ್ಯಚರಣೆಗೆ ಅರಣ್ಯ ಇಲಾಖೆ ಇಳಿದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಾಚಹಳ್ಳಿ ಗ್ರಾಮದ ಸುತ್ತಮುತ್ತ ಜಾನುವಾರುಗಳನ್ನು ಭೇಟೆಯಾಡುತ್ತಿರುವ ವ್ಯಾಘ್ರನ ಅಟ್ಟಹಾಸಕ್ಕೆ ಜನರು...

ಮಹಾನಗರ ಪಾಲಿಕೆ ಚುನಾವಣೆ ಕುರಿತು ಮೂರ ಜನರ ನೇತೃತ್ವದ ಕಮಿಟಿ ರಚನೆ ; ಸತೀಶ ಜಾರಕಿಹೊಳಿ

www.karnatakatv.net : ಬೆಳಗಾವಿ:  ಬೆಳಗಾವಿ ಮಹಾನಗರ ಪಾಲಿಕೆಯ ಚುನಾವಣೆಯ ದಿನಗಣನೆ ಶುರುವಾಗಿದ್ದು ಹಲವು ಪಾಲಿಕೆ ಚುನಾವಣೆ ಕುರಿತು ಈ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಉಸ್ತುವಾರಿ ಸಭೆ ಇದೆ. ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಕುರಿತು ಮೂರ ಜನರ ನೇತೃತ್ವದ ಕಮಿಟಿ ರಚನೆ ಮಾಡಲಾಗಿದೆ.‌ ಶನಿವಾರ ಜಾಧವ ನಗರದ ಅವರ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img