Saturday, September 19, 2026

karnataka tv

ಆಲಂಬೂರು ಯೋಜನೆಯಡಿ ಉಳಿದ ಕೆರೆಗಳಿಗೂ ನೀರು ತುಂಬಿಸಲಾಗುವುದು ; ಶಾಸಕ ಸಿ.ಎಸ್. ನಿರಂಜನ್

www.karnatakatv.net : ಗುಂಡ್ಲುಪೇಟೆ : ಗಾಂಧಿಗ್ರಾಮ ಯೋಜನೆಯಡಿ ಕೆರೆಗಳಿಗೆ ನೀರು ತುಂಬಿಸುವ ಕಾರ್ಯವು ಪ್ರಗತಿಯಲ್ಲಿದ್ದು ತಾಲೂಕಿನ ಹಲವು ಕೆರೆಗಳು ಭರ್ತಿಯಾಗಿದ್ದು ಆಲಂಬೂರು ಯೋಜನೆಯಡಿ ಉಳಿದ ಕೆರೆಗಳಿಗೂ ನೀರು ತುಂಬಿಸಲಾಗುವುದು ಎಂದು ಗುಂಡ್ಲುಪೇಟೆ ಶಾಸಕ ಸಿ.ಎಸ್.ನಿರಂಜನ್ ಕುಮಾರ್ ತಿಳಿಸಿದರು. ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.. ಅಭಿವೃದ್ಧಿ ಕೆಲಸಗಳು...

ಸರಕು ಸಾಗಣೆಗೆ ಕಾರ್ಗೋ ಸೇವೆ ಆರಂಭ

www.karnatakatv.net : ಹುಬ್ಬಳ್ಳಿ: ಅದು ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಜನಪ್ರಿಯತೆ ಪಡೆಯುತ್ತಿರುವ ಸೇವೆ. ಮೊದಲಿಗೆ ಅಷ್ಟೇನೂ ಜನಮನ್ನಣೆ ಪಡೆಯದಿದ್ದರೂ ಪ್ರಸ್ತುತ ದಿನಮಾನಗಳಲ್ಲಿ ಚೇತರಿಕೆ ಕಂಡಿದೆ. ಈಗ ಮತ್ತೊಂದು ಸೇವೆಯಿಂದ ಸಾರ್ವಜನಿಕ ಸೇವೆಗೆ ಸನ್ನದ್ಧವಾಗಿದ್ದು,‌ ಈಗ ಸರಕು ಸಾಗಣೆ ಗೊಂದಲದಿಂದ ಪ್ರಯಾಣಿಕರನ್ನು ಮುಕ್ತ ಮಾಡುವಂತಾಗಿದೆ. ನಿನ್ನೆಯಷ್ಟೇ ಐಎಲ್ಎಸ್ ಸೇವೆಯನ್ನು ಪ್ರಾರಂಭ ಮಾಡುವ ಮೂಲಕ ವೈಜ್ಞಾನಿಕ ವಿಮಾನ ಲ್ಯಾಂಡಿಂಗ್ ಸೇವೆಯನ್ನು...

ಜಾನಪದ ಕಲೆಗಳಲ್ಲಿ ಒಂದಾದ ಅಲಾಯಿ ಹೆಜ್ಜೆ ಕುಣಿತ

www.karnatakatv.net : ರಾಯಚೂರು : ಹಿಂದೂ ಮುಸ್ಲಿಮರ ಭಾವೈಕ್ಯತೆಯ ಹಬ್ಬಗಳಲ್ಲಿ ಪ್ರಮುಖವಾದದ್ದು ಎಂದರೇ ಅದು ಮೊಹರಂ. ರಾಜ್ಯದಲ್ಲಿ ಮುದ್ಗಲ್ ಮೊಹರಮ್ ಹಬ್ಬಕ್ಕೆ ಹೆಸರುವಾಸಿಯಾಗಿದೆ . ಯಾವುದೇ ತಾರತಮ್ಯ ಇಲ್ಲದಂತೆ ಈ ಹಬ್ಬದಲ್ಲಿ ಹಿಂದೂಗಳು ಪಾಲ್ಗೊಳ್ಳುತ್ತಾರೆ. ಮುಖ್ಯವಾಗಿ ಗ್ರಾಮೀಣ ಭಾಗದಲ್ಲಿ ಮೊಹರಂ ಹಬ್ಬವನ್ನು ಆಚರಿಸುತ್ತಾರೆ . ಸುಮಾರುಹತ್ತು ದಿನಗಳವರೆಗೆ ನಡೆಯುವ ಈ ಹಬ್ಬದ ಆಚರಣೆಯಲ್ಲಿ ಹಿಂದೂ ಮುಸ್ಲಿಂ...

ಪ್ರವಾಸದ ಹೆಸರಲ್ಲಿ ದರೋಡೆ ನಡೆಸಿದ ಖದೀಮರು: 8 ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿದ ಕೋರ್ಟ್…!

www.karnatakatv.net : ಹುಬ್ಬಳ್ಳಿ: ಮಾಗೋಡು ಜಲಪಾತ ಪ್ರವಾಸಕ್ಕೆ ಹೋಗುವ ನೆಪದಲ್ಲಿ ಕಾರು ಬಾಡಿಗೆ ಪಡೆದು, ಚಾಲಕನಿಗೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರ್ಸ್, ಮೊಬೈಲ್, ವಾಹನ ದೋಚಿಕೊಂಡು ಹೋಗಿದ್ದ ಮೂವರಿಗೆ 1ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 8 ವರ್ಷ ಕಠಿಣ ಕಾರಾಗೃಹ ಶಿಕ್ಷೆ, ಹಾಗೂ ತಲಾ 20,000 ರೂ. ದಂಡ ವಿಧಿಸಿದೆ. ಹೌದು‌‌..ಪ್ರವಾಸದ ನೆಪದಲ್ಲಿ...

ಹುಬ್ಬಳ್ಳಿ ವಿಮಾನದ ಲ್ಯಾಂಡಿಂಗ್ ಸಮಸ್ಯೆಯಿಂದ ಮುಕ್ತ…!

www.karnatakatv.net : ಹುಬ್ಬಳ್ಳಿ:  ದಟ್ಟವಾದ ಮೋಡ, ಭಾರೀ ಮಳೆ, ಮಂಜು ಮುಸುಕಿದ ವಾತಾವರಣವಿದ್ದರೂ ಇನ್ನು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಿಮಾನ ಸುಲಭವಾಗಿ, ಸುರಕ್ಷಿತವಾಗಿ ಇಳಿಸಬಹುದು. ಹೌದು.. ಇನ್‌ಸ್ಟ್ರುಮೆಂಟಲ್ ಲ್ಯಾಂಡಿಂಗ್ ಸಿಸ್ಟಂ ( ಐಎಲ್‌ಎಸ್ ) ಕಾರ್ಯಾರಂಭ ಮಾಡಿದೆ. ಹೌದು.. ಇತ್ತೀಚಿಗೆ ಮೂರು ನಾಲ್ಕು ಬಾರಿ ಹವಾಮಾನ ವೈಪರೀತ್ಯದಿಂದ ಇಲ್ಲಿ ಇಳಿಯಬೇಕಾಗಿದ್ದ  ವಿಮಾನವನ್ನು ಮಂಗಳೂರು, ಬೆಂಗಳೂರು ಸೇರಿದಂತೆ...

ಬಾಂಬ್ ಸ್ಫೋಟ ಪ್ರಕರಣ ಖುಲಾಸೆಗೆ ಅರ್ಜಿ;ಎರಡು ವರ್ಷವಾದರೂ ಸಿಕ್ಕಿಲ್ಲ ಸಾಕ್ಷಿ,ಪುರಾವೆ…!

www.karnatakatv.net : ಹುಬ್ಬಳ್ಳಿ: ಅದು ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಬಾಂಬ್ ಸ್ಪೋಟ್ ಪ್ರಕರಣ. ಎರಡೂ ವರ್ಷಗಳಾದರೂ ಕೂಡ ಒಂದೇ ಒಂದು ಸಾಕ್ಷಿ,ಪುರಾವೆಗಳು ಸಿಕ್ಕಿಲ್ಲ. ಹಾಗಿದ್ದರೇ ಚಾಲಾಕಿಗಳು ಕೇಂದ್ರ ಸರ್ಕಾರದ ಕಣ್ಣಿಗೆ ಮಣ್ಣು ಎರೆಚಿದ್ದಾರೆ. ವಿಶ್ವದ ಅತಿದೊಡ್ಡ ರೈಲ್ವೆ ಪ್ಲಾಟ್ ಫಾರಂ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿ ರೈಲು ನಿಲ್ದಾಣದ ನಾಡ ಬಾಂಬ್ ಸ್ಫೋಟ ಪ್ರಕರಣಕ್ಕೆ...

ಟಿವಿ ಉದ್ಯಮ ಬಾಗಿಲು ಮುಚ್ಚುತ್ತಿರುವ ವೇಳೆ ಹೊಸದಾಗಿ ಕನ್ನಡ & ಇಂಗ್ಲೀಷ್ ನ್ಯೂಸ್ ಚಾನಲ್ ಘೋಷಣೆ

ಬೆಂಗಳೂರು : ಕರ್ನಾಟಕದ ಯುವ ಪತ್ರಕರ್ತೆ, ರಾಜಕೀಯ ವರದಿಗಾರಿಕೆಯಲ್ಲಿ ಹೆಸರು ಮಾಡಿರುವ ಸ್ವಾತಿ ಚಂದ್ರಶೇಖರ್ ಇಂದು ಕನ್ನಡ ಹಾಗೂ ಇಂಗ್ಲೀಷ್ ಸುದ್ದಿ ವಾಹಿನಿಗಳ ಲೋಗೋ ರಿಲೀಸ್ ಮಾಡಿದ್ರು. ಎರಡೂ ಭಾಷೆಯಲ್ಲಿ ಚಾನಲ್ ಲಾಂಚ್ ಆಗಲಿದ್ದು ಬೆಂಗಳೂರಿನಲ್ಲಿ ಮುಖ್ಯ ಕಚೇರಿ ಇರಲಿದೆ. ಪ್ರಸ್ತುತ ಸಂದರ್ಭದಲ್ಲಿ ನ್ಯೂಸ್ ಚಾನಲ್ ನಡೆಸೋದು ಸವಾಲಿನ ಕೆಲಸವೇ ಸರಿ. ಈ ನಡುವೆ...

ನಾನು ಖಾತೆ ಬದಲಾವಣೆಗೆ ದೆಹಲಿಗೆ ಹೋಗುವದಿಲ್ಲ, ಪಕ್ಷದಲ್ಲೆ ಇರುತ್ತೇನೆ ; ಆನಂದ್ ಸಿಂಗ್

www.karnatakatv.net : ' ನಾನು ಪಕ್ಷದಲ್ಲಿಯೆ ಇರುತ್ತೇನೆ ಖಾತೆ ಬದಲಾವಣೆಗೆ ಸಂಬಂಧಿಸಿದಂತೆ ನಾನು ದೆಹಲಿಗೆ ಹೋಗುತ್ತೇನೆ ಎಂದು ಎಲ್ಲೂ ಹೇಳಿಲ್ಲ. ದೆಹಲಿಗೆ ಹೋಗುವುದೂ ಇಲ್ಲ ' ಎಂದು ಸಚಿವ ಆನಂದ್‌ ಸಿಂಗ್‌ ತಿಳಿಸಿದರು.. ಹಿರಿಯರ ಮಾತಿಗೆ ಗೌರವ ಕೊಡುತ್ತೆನೆ. ಧ್ವಜಾರೋಹಣ ನಂತರ ಪುನಃ ನಾನು ಬೆಂಗಳೂರಿಗೆ ಹೋಗುತ್ತೇನೆ' ಎಂದರು. ನಗರದ ವೇಣುಗೋಪಾಲ ದೇವಸ್ಥಾನದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ...

ಬೆಳಗಾವಿ-ದೆಹಲಿ ನಡುವೆ ವಿಮಾನ ಸೇವೆ ಆರಂಭ ಗಣ್ಯರಿಂದ ಉದ್ಘಾಟನೆ

www.karnatakatv.net : ಬೆಳಗಾವಿ:  ಬೆಳಗಾವಿಯ ವಿಮಾನ ನಿಲ್ದಾಣ ಮತ್ತೊಂದು ಹೆಗ್ಗಳಿಕೆಗೆ ಪಾತ್ರವಾಗಿದೆ.‌ ಬೆಳಗಾವಿಯಿಂದ  ದೆಹಲಿಗೆ ವಿಮಾನ ಹಾರಾಟ ಸೇವೆ ಪ್ರಾರಂಭಿಸಲಾಗಿದೆ.  ಶುಕ್ರವಾರ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಬೆಳಗಾವಿ- ದೆಹಲಿ ವಿಮಾನ ಸೇವೆಯ ಉದ್ಘಾಟನಾ ಕಾರ್ಯಕ್ರಮವನ್ನು ಶಾಸಕ ಅನಿಲ ಬೆನಕೆ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರ ಉಪಸ್ಥಿತಿಯಲ್ಲಿ ನೆರವೇರಿಸಲಾಯಿತು. ದೆಹಲಿ- ಬೆಳಗಾವಿ ವಿಮಾನ...

ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್

www.karnatakatv.net : ಇಂದು ಭಾರತ ಮತ್ತು ಇಂಗ್ಲೆಂಡ್ ನಡುವಿನ ಲಾರ್ಡ್ಸ್ ಟೆಸ್ಟ್​ನ ಎರಡನೇ ದಿನವಾಗಿದ್ದು, ಭಾರತ ತಂಡವು ತಮ್ಮ ಮೊದಲ ಇನ್ನಿಂಗ್ಸ್​ನಲ್ಲಿ 3 ವಿಕೆಟ್ ನಷ್ಟಕ್ಕೆ 276 ರನ್​ ಗಳಿಸಿ ತನ್ನ ಆಟ ಮುಂದುವರಿಯಲಿದೆ. ಗುರುವಾರ ಪಂದ್ಯದ ಮೊದಲ ದಿನ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾದ ಆರಂಭಿಕ ಆಟಗಾರ ಕೆಎಲ್ ರಾಹುಲ್ ಅದ್ಭುತ ಶತಕ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img