Saturday, September 19, 2026

karnataka tv

ಜೋಗಿ ಪ್ರೇಮ್ ಚಿತ್ರಕ್ಕೆ ಧ್ರುವಾ ಸರ್ಜಾ

ಬೆಂಗಳೂರು: ಚಿತ್ರರಂಗದಲ್ಲಿ ಚಾಪನ್ನು ಮೂಡಿಸಿದ ಜೋಗಿ ಪ್ರೇಮ್ ಅವರು ಪ್ರೇಕ್ಷಕರಿಗೆ ಅನೇಕ ಸಿನೆಮಾಗಳನ್ನೆ ನೀಡಿದ್ರು. ಈಗ ಜೋಗಿ ಪ್ರೇಮ್ ಅವರು ಹೊಸ ಸಿನಿಮಾ ಮಾಡಲು ತಯಾರಾಗಿದ್ದು ಅದರ ಸ್ಕ್ರಿಪ್ಟ್   ರೆಡಿಯಾಗಿದ್ದು ಅದರ ಪೂಜೆಯನ್ನು ಪೂರ್ಣಗೊಳಿಸಿದ್ದಾರೆ.  ಇದೀಗ ಪೊಗರು ನಂತರ ಧ್ರುವಾ ಜೋಗಿ ಪ್ರೇಮ್ ಜೊತೆ ಕೈಜೊಡಿಸುತ್ತಿತ್ತು ಭಾರೀ ನಿರೀಕ್ಷೆ ಹುಟ್ಟುಹಾಕಿದೆ. ಹೌದು  ‘ಏಕ್ ಲವ್ ಯಾ’...

ಕೊಲೆ ಮಾಡಿದ ಇಬ್ಬರಿಗೆ ಜೀವಾವಧಿ ಶಿಕ್ಷೆ

www.karnatakatv.net : ಹುಬ್ಬಳ್ಳಿ: ಅನೈತಿಕ ಸಂಬಂಧ ಬೆಳೆಸಲು ಪ್ರಯತ್ನಿಸಿದ್ದ ಎಂಬ ಕಾರಣಕ್ಕೆ ಹೊಂಚು ಹಾಕಿ ಕೊಲೆ ಮಾಡಿದ್ದ, ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ 60 ಸಾವಿರ ರೂ. ದಂಡ ವಿಧಿಸಿ ನಾಯ್ಯಾಲಯ ಆದೇಶ ಹೊರಡಿಸಿದೆ. ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಯಲ್ಲಾಪುರ ಓಣಿಯ ಕರಿಗಣ್ಣವರ ಹಕ್ಕಲದ ಗಣೇಶ ಎಂಟರ್ ಪ್ರೈಸೆಸ್  ಹಾಲಿನ...

ಇಂಡೊನೇಷ್ಯಾ ದಲ್ಲಿ ಸೇನೆಗೆ ಸೇರಿರುವ ಮಹಿಳಾ ಸೈನಿಕರಿಗೆ ಕನ್ಯತ್ವ ಪರೀಕ್ಷೆಯನ್ನು ರದ್ದು

ಇಂಡೊನೇಷ್ಯಾ ದಲ್ಲಿ ಸೇನೆಗೆ ಸೇರಿರುವ ಮಹಿಳಾ ಸೈನಿಕರಿಗೆ ಕಡ್ಡಾಯವಾಗಿ  ನಡೆಸುತ್ತಿದ್ದ ಕನ್ಯತ್ವ ಪರೀಕ್ಷೆಯನ್ನು ರದ್ದು ಪಡಿಸಿದೆ. ಈ ನಿರ್ಧಾರವನ್ನು ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಸಂಸ್ಥೆ ಸ್ವಾಗತಿಸಿದೆ. 7 ವರ್ಷಗಳ ಹಿಂದೆಯೇ ಕನ್ಯತ್ವ ಪರೀಕ್ಷೆಗೆ ವೈಜ್ಞಾನಿಕ ಆಧಾರವಿಲ್ಲ ಎಂದು ಘೋಷಿಸಿತ್ತು. ಅದರ ಹೊರತಾಗಿಯೂ ಇಂಡೊನೇಷ್ಯಾ ಸೇನೆ ತನ್ನ ಮಹಿಳಾ ಸೈನಿಕರಿಗೆ ಕನ್ಯತ್ವ ಪರೀಕ್ಷೆಯನ್ನು ನಡೆಸುತ್ತಿತ್ತು. ಈ ಬಗ್ಗೆ ಸೇನಾ...

ಟಿ20ಯಲ್ಲಿ ಶ್ರೀಲಂಕಾಗೆ ಹಣದ ಹೊಳೆ

www.karnatakatv.net ಇಂಡಿಯಾ ಟೀಂ ಜೊತೆ ಸರಣಿಯನ್ನು ಆಯೋಜಿಸಲು ಜಗತ್ತಿನ ಯಾವುದೇ ಕ್ರಿಕೆಟ್ ಮಂಡಳಿಗಳಾದರು ತುಂಬಾ ಆಸಕ್ತಿಯನ್ನು ತೋರಿಸುತ್ತಾರೆ.  ಏಕೆಂದರೆ, ಭಾರತ ತಂಡದ ಜೊತೆ ಆಟವಾಡಿದರೆ ಎದುರಾಳಿ ದೇಶಗಳ ಕ್ರಿಕೆಟ್ ಮಂಡಳಿಗಳಿಗೆ ಹಣದ ಹೊಳೆ ಹರಿದುಬರುತ್ತದೆ. ಶ್ರೀಲಂಕಾ ಕ್ರಿಕೆಟ್ ಮಂಡಳಿ.. ಬಿಸಿಸಿಐನೊಂದಿಗೆ ಒಪ್ಪಂದ ಮಾಡಿಕೊಂಡು ಸ್ವದೇಶದಲ್ಲಿ ದ್ವೈವಾರ್ಷಿಕ ಸರಣಿ ಆಯೋಜಿಸಿತ್ತು. ಈ ಸರಣಿಯಿಂದ ನಷ್ಟದಿಂದ ಪಾತಾಳಕ್ಕೆ ತಲುಪಿದ್ದ...

ಬೆಳಗಾವಿ ಸೌಥನಲ್ಲಿ ಸಬ್ ರಜಿಸ್ಟರ್ ಕಚೇರಿ ಸ್ಥಾಪನೆಗೆ ವಕೀಲರಿಂದ ರಸ್ತೆ ತಡೆದು ವಿರೋಧ

www.karnatakatv.net : ಬೆಳಗಾವಿ:  ಬೆಳಗಾವಿಯ  ಸಬ್ ರಜಿಸ್ಟರ್ ಕಚೇರಿಗಳನ್ನು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಯೇ ಆರಂಭಿಸಬೇಕು ಎಂದು ನಗರದ ಜಿಲ್ಲಾಧಿಕಾರಿ ಕಚೇರಿಯ ಬಳಿ ವಕೀಲರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಹೌದು ಬೆಳಗಾವಿ ಡಿಸಿ ಕಚೇರಿ ಬಳಿ ಕೋರ್ಟ ಸರ್ಕಲ್ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದ ನ್ಯಾಯವಾದಿಗಳು ದಕ್ಷಿಣ ಕ್ಷೇತ್ರದಲ್ಲಿ ಆರಂಭಿಸಲು ಮುಂದಾಗಿರುವ...

ಮನೆಯನ್ನೇ ಪಕ್ಷಿಗಳ ಆಶ್ರಯತಾಣ ಮಾಡಿದ ಸಲಾವುದ್ದೀನ್

www.karnatakatv.net : ರಾಯಚೂರು: ನಾಗರೀಕತೆ ಬೆಳೆದಂತೆ ಮನುಷ್ಯನ ಜೊತೆ ಜೊತೆಗೆ ಬದುಕುತ್ತಿದ್ದ ಪಕ್ಷಿ, ಪ್ರಾಣಿಗಳು ದೂರವಾಗತ್ತಲೇ ಇವೆ. ಹೀಗೆ  ದೂರವಾದವುಗಳಲ್ಲಿ ಗುಬ್ಬಚ್ಚಿ ಸಂತತಿ ಪ್ರಮುಖ. ಆದ್ರೆ ಇಲ್ಲೊಬ್ಬ ಪಕ್ಷಿ ಪ್ರೇಮಿ ತಮ್ಮ ಮನೆಯನ್ನೇ ಪಕ್ಷಿಗಳ ಆಶ್ರಯತಾಣ ಮಾಡಿದ್ದಾರೆ. ಯೆಸ್... ಜಿಲ್ಲೆಯ ಮಾನ್ವಿ ಪಟ್ಟಣದ ಕ್ಲಾಸ್ ಒನ್ ಸಿವಿಲ್ ಕಾಂಟ್ರಾಕ್ಟರ್ ಸಲಾವುದ್ದಿನ್ ಎಂಬುವವರೇ ನಾವು ಹೇಳ ಹೊರಟಿರುವ...

ಸಿಂಧನೂರು ನಗರ ಠಾಣೆ ಸಬ್ ಇನ್ಸ್ಪೆಕ್ಟರ್ ಅಮಾನತು

www.karnatakatv.net : ರಾಯಚೂರು: ಕರ್ತವ್ಯದಲ್ಲಿ ನಿರ್ಲಕ್ಷ್ಯ ಆರೋಪ ಹಿನ್ನೆಲೆಯಲ್ಲಿ ಸಿಂಧನೂರು ನಗರ ಠಾಣೆ ಸಬ್ ಇನ್ಸ್ಪೆಕ್ಟರ್ ಅಮಾನತು ಆಗಿದರೆ. ವಿಜಯಕೃಷ್ಣ ಅಮಾನುಗೊಂಡ ಪಿಎಸ್‌ಐ ಆಗಿದ್ದು ಕರ್ತವ್ಯಕ್ಕೆ ಸರಿಯಾಗಿ ಬಾರದ ಹಿನ್ನೆಲೆ ರಾಯಚೂರು ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಪ್ರಕಾಶ್ ನಿಕ್ಕಂ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ವಿಜಯಕೃಷ್ಣ ಸಸ್ಪೆಂಡ್ ಆಗ್ತಿರೋದು ಇದು ಎರಡನೇ ಬಾರಿ.. ಈ...

ದೇವದುರ್ಗ ಶಾಸಕರಿಗೆ ಅಸಮಾಧಾನ

www.karnatakatv.net : ರಾಯಚೂರು: ನೂತನ ಸಚಿವ ಸಂಪುಟದಲ್ಲಿ ರಾಯಚೂರು ಜಿಲ್ಲೆಗೆ ಸ್ಥಾನ ನೀಡದ ಹಿನ್ನಲೆ ಶಾಸಕ ಶಿವನಗೌಡ ನಾಯಕರಿಂದ ತೀವ್ರ ಅಸಮಧಾನ ವ್ಯಕ್ತವಾಗಿದೆ. ದೇವದುರ್ಗ ಶಾಸಕ ಶಿವನಗೌಡ ನಾಯಕ ಇಂದು ಮಾದ್ಯಮದ ಎದುರು  ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ನಮಗೆ ನೋವಾಗಿದೆ ಎಂದಿದ್ದಾರೆ. ಕೇಂದ್ರದ ಒಲವಿದ್ದರೂ ರಾಜ್ಯದ ಹಿರಿಯರಿಂದ ನಮಗೆ ಅನ್ಯಾಯವಾಗಿದೆ. ಹಿರಿಯರಿಂದ‌ ನಾನು...

ನ್ಯೂಯಾರ್ಕ್ ಗೆ ಮೊದಲ ಮಹಿಳಾ ಗವರ್ನರ್

www.karnatakatv.net : ನ್ಯೂಯಾರ್ಕ್‌ಗೆ ಮೊದಲ ಮಹಿಳಾ ಗವರ್ನರ್‌ ಆಗಿ ಕ್ಯಾತಿ ಹೊಚುಲ್‌  ಆಯ್ಕೆಯಾಗಿದ್ದಾರೆ. ಗವರ್ನರ್‌ ಆಂಡ್ರ್ಯೂ ಕ್ಯುಮೊ  ರಾಜೀನಾಮೆ  ನೀಡಿರುವ ಹಿನ್ನೆಲೆಯಲ್ಲಿ ಲೆಫ್ಟಿನೆಂಟ್‌ ಗವರ್ನರ್‌ ಕ್ಯಾತಿಯನ್ನು ಆ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ಹಾಗೆ ಅವರು 24ರಂದು ಅಧಿಕಾರ ಸ್ವೀಕರಿಸಲಿದ್ದಾರೆ. 2022 ಡಿಸೆಂಬರ್‌ನಲ್ಲಿ ಅಧಿಕಾರಾವಧಿ ಮುಗಿಯಲಿದೆ. ಬೆಳವಣಿಗೆ ಬಗ್ಗೆ ಮಾತನಾಡಿರುವ ಕ್ಯಾತಿ, “ಆರೋಪಗಳ ಹಿನ್ನೆಲೆಯಲ್ಲಿ ಆಂಡ್ರ್ಯೂ ಒಳ್ಳೆಯ...

ಶಾಸಕರ ಕಚೇರಿಯಲ್ಲಿ ಪ್ರತಿ ಸೋಮವಾರ ಜನಸಂಪರ್ಕ ಸಭೆ..

www.karnatakatv.net :ಗುಂಡ್ಲುಪೇಟೆ : ಕ್ಷೇತ್ರದ ಜನತೆಯ ಅಹವಾಲುಗಳನ್ನ ಆಲಿಸಿ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ಸದುದ್ದೇಶದಿಂದ ಪ್ರತಿ ಸೋಮವಾರ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ತಾಲೂಕು ಮಟ್ಟದ ಅಧಿಕಾರಿಗಳ ಸಮಕ್ಷಮದಲ್ಲಿ ಪಟ್ಟಣದ ಪ್ರವಾಸಿಮಂದಿರದಲ್ಲಿರುವ ಶಾಸಕರ ಕಚೇರಿಯಲ್ಲಿ ಜನಸಂಪರ್ಕ ಸಭೆ ನಡೆಸಲಾಗುವುದು ಎಂದು ಕ್ಷೇತ್ರದ ಶಾಸಕ ಸಿ.ಎಸ್.ನಿರಂಜನ್ ಕುಮಾರ್ ತಿಳಿಸಿದ್ದಾರೆ.. ಪ್ರತಿ ಸೋಮವಾರ ನಡೆಯಲಿರುವ ಜನಸಂಪರ್ಕ ಸಭೆಯಲ್ಲಿ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img