Saturday, September 19, 2026

karnataka tv

ಎನ್. ಮಹೇಶ್ ವಿರುದ್ಧ ದಲಿತ ಸಂಘರ್ಷ ಸಮಿತಿ ವತಿಯಿಂದ ಚಾಮರಾಜನಗರದಲ್ಲಿ ಪ್ರತಿಭಟನೆ

www.karnatakatv.net : ಚಾಮರಾಜನಗರ: ಬಿಜೆಪಿ ಸೇರ್ಪಡೆಗೊಂಡ ಬಿ ಎಸ್ ಪಿ ಉಚ್ಚಾಟಿತ ಶಾಸಕ ಎನ್. ಮಹೇಶ್ ವಿರುದ್ದ ಚಾಮರಾಜನಗರದಲ್ಲಿ ದಲಿತ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಚಾಮರಾಜನಗರ ಶ್ರೀ ಚಾಮರಾಜೇಶ್ವರ ದೇವಾಲಯದ‌ ಮುಂಭಾಗ ಸಮಾವೇಶಗೊಂಡ ದಲಿತ ಸಂಘಟನೆಗಳ ಕಾರ್ಯಕರ್ತರು ಶಾಸಕ ಎನ್‌ ಮಹೇಶ್ ಪಕ್ಷಾಂತರ ಬಗ್ಗೆ ಅಕ್ರೋಶ ವ್ಯಕ್ತ ಪಡಿಸಿ ಪ್ರತಿಭಟಿಸಿದರು. ಕಳೆದ ಸಲ ಮೈತ್ರಿ ಸರ್ಕಾರದ...

ಬಾಚಿ ಚೆಕ್ ಪೋಸ್ಟ ತೆರವುಗೊಳಿಸುವಂತೆ ಶಿನೊಳ್ಳಿ ಗ್ರಾಮಸ್ಥರಿಂದ ಗಡಿಯಲ್ಲಿ ರಸ್ತೆ ತಡೆ ಪ್ರತಿಭಟನೆ

www.karnatakatv.net : ಬೆಳಗಾವಿ: ಮಹಾರಾಷ್ಟ್ರದಲ್ಲಿ ಡೆಲ್ಟಾ ಪ್ಲಸ್ ಮತ್ತು ಕೋರೊನಾ ಪಾಸಿಟಿವ್ ಸಂಖ್ಯೆ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಗಡಿಯಲ್ಲಿನ ಬಾಚಿ ಚೆಕ್ ಪೋಸ್ಟ ತೆರವುಗೊಳಿಸುವಂತೆ ಆಗ್ರಹಿಸಿ ಮಹಾರಾಷ್ಟ್ರದ ಶಿನ್ನೋಳಿ ಗ್ರಾಮಸ್ಥರು ಕರ್ನಾಟಕ ಮಹಾರಾಷ್ಟ್ರ ಗಡಿಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ. ಮಹಾರಾಷ್ಟ್ರ ಮತ್ತು ಕೇರಳ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಎರಡು ರಾಜ್ಯಗಳ...

ಮೂರು ದಾಖಲೆಗಳ ಸರದಾರ ಎರಡರ ಹರೆಯದ ಈ ಪುಟ್ಟ ಪೋರ

www.karnatakatv.net : ದಾವಣಗೆರೆ :ಈಗಿನ ಕಾಲದ ಮಕ್ಕಳು ತಂದೆ ತಾಯಿಯನ್ನು ಕಾಡಿಸಿ ಪಿಡಿಸಿ ತಮ್ಮ ಹಠವನ್ನು ಸಾಧಿಸುವುದೇ ಹೆಚ್ಚು , ಪಾಪ ಚಿಕ್ಕ ಮಕ್ಕಳು ಎಂದು ಪೋಷಕರು ಕೂಡಾ ಅವರನ್ನು ಪ್ರೀತಿಯಿಂದ ನೋಡಿಕೊಳ್ಳುತ್ತಾರೆ.  ಈಗಿನ ಮಕ್ಕಳಿಗೆ ಓದುವ ಹವ್ಯಾಸವು ಬಿಟ್ಟು ಆಟವನ್ನು ಆಡುವುದೇ ಹೆಚ್ಚಾಗಿದೆ, ಆದರೆ ಇಲ್ಲಿ ಈ ಪುಟ್ಟ ಪೋರನ ಸಾಧನೆಯನ್ನು...

ಬಂತು ನೋಡ್ರಿ ನಮ್ಮ ಮಹಾನಗರ ಪಾಲಿಕೆ ಹಬ್ಬ: ದೂರವಾಗಲಿದೆ ನಮ್ಮ ಜನರ ಸಂಕಷ್ಟ….!

www.karnatakatv.net : ಹುಬ್ಬಳ್ಳಿ: ಅರೆ ಹುಬ್ಬಳ್ಳಿ-ಧಾರವಾಡ ಮಂದಿ ಯಾವಾಗ ಚುನಾವಣೆ ನಡೆಯುತ್ತೋ ಈ ಮಹಾನಗರ ಪಾಲಿಕೆದು ಅಂತಿದ್ದರೂ. ಅಭಿವೃದ್ಧಿ ಆಗುತ್ತಿಲ್ಲ, ಮೂಲಭೂತ ಸೌಕರ್ಯಗಳ ಸಮಸ್ಯೆ ಆದರೆ ಯಾರಿಗೆ ಕೇಳಬೇಕು ಅಂತ ಗೊಂದಲದಲ್ಲಿದ್ದ ಜನರಿಗೆ ಈಗ ಖುಷಿ ಬಂದಹಾಗೇ ಆಗಿದೆ. ಹಾಗಿದ್ದರೇ ಬಂತು ನೋಡ್ರಿ ಮಹಾನಗರ ಪಾಲಿಕೆ ಚುನಾವಣೆ.... ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ ಎಂಬ...

ಅಗಸ್ಟ್ 15 ರ ನಂತರ ಮತ್ತೆ ಲಾಕ್ ಡೌನ್ ..?

ಬೆಂಗಳೂರು : ಮೊದಲನೇ ಅಲೆ, ಎರಡನೇ ಅಲೆ ಬಂದು ನಮ್ಮ ದೇಶವನ್ನೆ ಬೆಚ್ಚಿ ಬಿಳಿಸಿದ ಈ ಕೊರೊನಾ ಈಗ ಮತ್ತೆ ತನ್ನ ಅಟ್ಟ ಹಾಸವನ್ನು ಮೆರಿಯುತ್ತಿದೆ. ವೀಕೆಂಡ್  ಕರ್ಫೂ ನಂತರ ಸಂಪೂರ್ಣವಾಗಿ ಬೆಂಗಳೂರನ್ನು ಬಂದ್ ಮಾಡುವ ಸಾಧ್ಯತೆಗಳು ಹೆಚ್ಚಿದ್ದು , ಗಡಿ ಭಾಗದಲ್ಲಿ ಕೊರೊನಾ ತನ್ನ ದರ್ಪವನ್ನು ತೋರಿಸುತ್ತಿದೆ. ಮೂರನೇ ಅಲೆಯು ಮಕ್ಕಳಿಗೆ ತುಂಬಾ ಪರಿಣಾಮಕಾರಿ ...

2ಎ ಮೀಸಲಾತಿ ಮರೆತ ಸರ್ಕಾರ, ಮತ್ತೆ ದುಂಡು ಮೇಜಿನ ಸಭೆ

ಕುಂದಗೋಳ : ಈ ಹಿಂದೆ ಕರ್ನಾಟಕ ಘನ ಸರ್ಕಾರ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುತ್ತೇವೆ ಎಂದು ಹೇಳಿತ್ತು ಆ ಮಾತನ್ನ ಸರ್ಕಾರಕ್ಕೆ ಮರಳಿ ನೆನಪು ಮಾಡುವ ಉದ್ದೇಶದಿಂದ ಅಗಸ್ಟ್ 12 ಹುಬ್ಬಳ್ಳಿಯ ಗೋಕುಲ ಕ್ಯೂವಿಸ್ಕ್ ಹೊಟೇಲ್'ನಲ್ಲಿ ಪಂಚಮಸಾಲಿ ಸಮಾಜದ ಬಾಂಧವರ ದುಂಡು ಮೇಜಿನ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಕೂಡಲ ಸಂಗಮ ಶ್ರೀ ಜಯ...

ಭಾಗ್ಯ ಲಕ್ಷ್ಮಿ ಬಾಂಡ್ ವಿತರಿಸಿದ ಶಾಸಕ ಅನಿಲ ಬೆನಕೆ

www.karnatakatv.net : ಬೆಳಗಾವಿ : ರಾಜ್ಯ ಸರ್ಕಾರದ ಮಹತ್ವದ ಯೋಜನೆಯಾದ ಭಾಗ್ಯ ಲಕ್ಷ್ಮಿ ಯೋಜನೆ ಜನಪ್ರಿಯತೆ ಹೊಂದಿದೆ. ಈ ಯೋಜನೆಯ ಲಾಭವನ್ನು ಹೆಣ್ಣು ಮಕ್ಕಳಿಗೆ ಸಿಗಬೇಕು ಎಂದು ಶಾಸಕ ಅನಿಲ ಬೆನಕೆ ಅವರು ತಿಳಿಸಿದರು. ಬುಧವಾರ ಮಹಾನಗರ ಪಾಲಿಕೆಯ ತಮ್ಮ ಕಚೇರಿಯಯಲ್ಲಿ ಭಾಗ್ಯ ಲಕ್ಷ್ಮಿ ಬಾಂಡ್ ವಿತರಣೆ ಮಾಡದಿದ ಬಳಿಕ ಮಾತನಾಡಿದ ಅವರು, ಹೆಣ್ಣುಮಕ್ಕಳಿಗೆ 18...

ಒಂಟಿ ಆನೆಯ ದಾಳಿ ಸಾವಿರಕ್ಕೂ ಹೆಚ್ಚು ಬಾಳೆ ಗಿಡಗಳು ನಾಶ

www.karnatakatv.net : ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಮೇಲುಕಾಮನಹಳ್ಳಿ ಗ್ರಾಮದಲ್ಲಿ ಮಂಗಳವಾರ ತಡ ರಾತ್ರಿ ಬಾಳೆ ತೋಟಕ್ಕೆ ದಾಳಿ ನಡೆಸಿದ ಒಂಟಿ ಆನೆ  ಸೊಂಪಾಗಿ ಬೆಳೆದಿದ್ದ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಬಾಳೆಗಿಡಗಳನ್ನು ನಾಶಮಾಡಿದೆ. ಇದೆ ವೇಳೆ ಬೋರ್ವೆಲ್ ನೀರಿನ ಪರಿಕರಗಳನ್ನು ಹಾಳು ಮಾಡಿದೆ... ಬಂಡೀಪುರ ವನ್ಯಜೀವಿ ಸಂರಕ್ಷಿತಾ ಪ್ರದೇಶದ ಗೋಪಾಲಸ್ವಾಮಿ ಬೆಟ್ಟ ವಲಯಕ್ಕೆ ಸೇರಿರುವ ಮೇಲುಕಾಮನಹಳ್ಳಿ...

ಹಿಂದಿನ ತಪ್ಪಾದ ತೆರಿಗೆಯನ್ನು ತಪ್ಪಿಸಿಲ್ಲ; ಪಿಎಂ ಮೋದಿ

www.karnatakatv.net : ನವದೆಹಲಿ: ಹಿಂದಿನ ಕಾಲದ ತೆರಿಗೆಯನ್ನು ಕೊನೆಗೋಳಿಸುವ ಸರ್ಕಾರದ ಕ್ರಮವು ಈ ಹಿಂದೆ ಮಾಡಿದ ತಪ್ಪನ್ನು ಸರಿಪಡಿಸುವದಾಗಿ ಸೂಚಿಸುತ್ತದೆ ಎಂದು ಭಾರತಿಯ ಕೈಗಾರಿಕಾ ಒಕ್ಕೂಟ ಸಿಐಐ ನ ವಾರ್ಷಿಕ ಸಭೆಯಲ್ಲಿ ಪ್ರಧಾನಿ ಮೋದಿ ಅವರು ಹೇಳಿದರು . ಮೇ 2012 ರ ಮೊದಲು ಭಾರತಿಯ ಆಸ್ತಿಗಳ ಪರೋಕ್ಷ ವರ್ಗಾವನೆಗಾಗಿ ಸಂಗ್ರಹಿಸಿದ ತೆರಿಗೆಗಳನ್ನು ಸರ್ಕಾರ...

ಆನಂದ ಸಿಂಗ್ ಅವರನ್ನು ಮನೆಗೆ ಬರಲು ಹೇಳಿದ ಬಿಎಸ್ ವೈ

www.karnatakatv.net : ಬೆಂಗಳೂರು : ಕಾವೇರಿ ನಿವಾಸದಲ್ಲಿ ಪ್ರತ್ಯೆಕವಾಗಿ ಚರ್ಚೆಯನ್ನು ಮಾಡಲಿರುವ ಬಿಎಸ್ ವೈ ಅವರು ಆನಂದ ಸಿಂಗ್ ಅವರನ್ನು ಬರಲು ಹೇಳಿದ್ದಾರೆ. ನನಗೆ  ಪ್ರಬಲ ಖಾತೆಯನ್ನು ಕೊಡಿಸುವದಾಗಿ ಹಾಗೆ ಪ್ರವಾಸೊಧ್ಯಮದ ಖಾತೆಯನ್ನು ತಿರಸ್ಕಾರ ಮಾಡುವುದಾಗಿ ಹೇಳಿದ ಆನಂದ ಸಿಂಗ್ ಅವರು ಲೋಕಲ್ ಹೈಕಮಾಂಡ್ ಅವರ ಜೋತೆ ಚರ್ಚೆಯನ್ನು ಮಾಡಿ ತಮ್ಮ ನೋವನ್ನು ಹಂಚಿಕೊಂಡರು. ತಮಗೆ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img