Saturday, September 19, 2026

karnataka tv

ಜೋಗಿ ಪ್ರೇಮ್ ಅವರ ಹೊಸ ಸಿನೆಮಾದ ಸ್ಕ್ರಿಪ್ಟ್ ರೆಡಿ

www.karnatakatv.net : ಬೆಂಗಳೂರು : ಧ್ರುವ ಸರ್ಜಾ ಅವರ ಜೋತೆಗೆ ಜೋಗಿ ಪ್ರೇಮ್ ಅವರು ಹೊಸ ಸಿನೆಮಾ ಮಾಡುವದಾಗಿ ಘೋಷಣೆಯನ್ನು ಮಾಡಿದ್ದಾರೆ. ಸದ್ಯದಲ್ಲೆ ಸೆಟ್ಟೆ ಏರಲಿರುವ ಈ ಸಿನೆಮಾ ಗೆದ್ದರೆ ಸಿಂಹಾಸನ, ಹುತಾತ್ಮನಾದರೆ ವೀರ ಸ್ವರ್ಗ ಎಂಬ ಟ್ಯಾಗ್ ಲೈನ್ ನಲ್ಲಿ ಸಿನಿಮಾದ ಒನ್ ಲೈನ್ ಹೇಳುವ ಪ್ರಯತ್ನ ಮಾಡಿದ್ದಾರೆ ನಿರ್ದೇಶಕರು.  ಈಗಷ್ಟೆ ಚಿತ್ರದ...

ವಿದ್ಯುತ್ ಖಾಸಗೀಕರಣ ಹಿಂಪೆಡಯದಿದ್ದರೆ ಬಾರಕೋಲ ಚಳುವಳಿ ಆರಂಭ ರೈತರ ಅಕ್ರೋಶ.

 www.karnatakatv.net : ಬೆಳಗಾವಿ: ವಿದ್ಯುತ್ ಖಾಸಗೀಕರಣ ವಿರೋಧಿಸಿ ನೇಗಿಲ ಯೋಗಿ ರೈತ ಸೇವಾ ಸಂಘಟನೆಯ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು‌.ವಿದ್ಯುತ್ ಖಾಸಗೀಕರಣ ನೀತಿ ವಿರೋಧಿಸಿ ನೇಗಿಲ ಯೋಗಿ ರೈತ ಸಂಘಟನೆ ವತಿಯಿಂದ ಜಿಲ್ಲಾಧಿಕಾರಿಗಳ‌ ಮೂಲಕ ಪ್ರಧಾನಮಂತ್ರಿಗೆ ಮನವಿ ಸಲ್ಲಿಸುತ್ತಿರುವುದು. ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ರೈತ ಸಂಘಟನೆ ಪದಾಧಿಕಾರಿಗಳು ಹಾಗೂ ರೈತರು ಕೇಂದ್ರ...

ಉದ್ಯಾನವನ ನಿರ್ಮಾಣ ಮಾಡಿದ ಖಾಕಿ…!

www.karnatakatv.net : ಲಕ್ಷ್ಮೇಶ್ವರ: ಲಕ್ಷ್ಮೇಶ್ವರ ಪೋಲಿಸ್ ಠಾಣೆಯ ವಸತಿ ಗೃಹಗಳು ಹಾಗೂ ಮಕ್ಕಳ ಉದ್ಯಾನವನವನ್ನು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್. ಎನ್ ಉದ್ಘಾಟಿಸಿದರು. ಶಿರಹಟ್ಟಿ ವೃತ್ತದ ಸಿ.ಪಿ.ಐ ವಿಕಾಶ ಲಮಾಣಿ ಹಾಗೂ ಲಕ್ಷ್ಮೇಶ್ವರ ಪಿ.ಎಸ್.ಐ ಪ್ರಕಾಶ. ಡಿ ಅವರ ನೇತೃತ್ವದಲ್ಲಿ ನಿರ್ಮಿಸಿದ ಉದ್ಯಾನವು ಎಲ್ಲರ ಗಮನ ಸೆಳೆಯುವಂತಾಗಿದೆ. ಈ ಜಾಗವೂ ಮೊದಲು ಪಾಳು ಬಿದ್ದು...

ನೋಟೊರಿಯಸ್ ರೌಡಿಯ ಕಥೆ ಕೊಲೆಯಲ್ಲಿ ಅಂತ್ಯ

www.karnatakatv.net : ಹಾವೇರಿ: ಆತ ಮೂಲತಃ ಕರ್ನಾಟಕದವನೇ ಆಗಿದ್ದರೂ, ಪಾತಕ ಲೋಕದಲ್ಲಿ ಸದ್ದು ಮಾಡಿದ್ದು ಮಾತ್ರ ಹೊರ ರಾಜ್ಯ ಗೋವಾದಲ್ಲಿ ಕಂಡ ಕಂಡವರಿಗೆ ಹಣಕ್ಕಾಗಿ ಕಿರುಕುಳ ಕೊಡುತ್ತಿದ್ದವನು ಹುಟ್ಟೂರಲ್ಲಿ ಬಂದು ಹತ್ಯೆ ಆಗಿದ್ದಾನೆ. ಅವನ ಕ್ರೂರ ಕ್ರೌರ್ಯ ಪಾಪಕ್ಕೆ ಗೆಳೆಯರೆ ನಡು ರಸ್ತೆಯಲ್ಲಿಯೇ ಕೊಚ್ಚಿ ಕೊಲೆಗೈದು ವಿಕೃತಿ ಮರೆದಿದ್ದಾರೆ. ನಟೋರಿಯಸ್ ರೌಡಿಯೊಬ್ಬನ ಹತ್ಯೆ ಕಂಡು...

ನ್ಯಾಯಾಲಯವು ಅರವಿಂದ ಕೇಜ್ರಿವಾಲ್ ವಿರುದ್ದ ಆರೋಪವನ್ನು ಕೈ ಬಿಟ್ಟಿದೆ

www.karnatakatv.net : 2018 ರ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ ಅವರ ಮೇಲೆ ಹಲ್ಲೇ ನಡೆಸಿದ ಆರೋಪದಲ್ಲಿ ದೆಹಲಿ ನ್ಯಾಯಾಲಯವು ಮುಖ್ಯ ಮಂತ್ರಿ ಅರವಿಮದ ಕೇಜ್ರಿವಾಲ್ ಮತ್ತು ಉಪ ಮುಖ್ಯ ಮುಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಖುಲಾಸೆಗೊಳಿಸಿದೆ.  ಆಮ್ ಆದ್ಮಿ ಪಕ್ಷದ ಒಂಬತ್ತು ಶಾಸಕರನ್ನು ವಿಶೇಷ ನ್ಯಾಯಾಲಯವು ತೆರವು ಗೋಳಿಸಿದೆ. ಇಬ್ಬರು ಎಎಪಿ ಶಾಸಕರಾದ...

ಭಾರತ ಮತ್ತು ಇಂಗ್ಲೆಂಡ್ ಟೆಸ್ಟ್ ಸರಣಿಗೆ ಠಾಕೂರ್ ಆಡುವುದು ಅನುಮಾನ

www.karnatakatv.net : ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಎರಡನೇ ಪಂದ್ಯಕ್ಕೆ ಲಾರ್ಡ್ಸ್ ಅಂಗಳ ಸಜ್ಜಾಗಿದ್ದು ಆಟಗಾರರು ಕೂಡ ಈ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಲು ಅಭ್ಯಾಸವನ್ನು ಮಾಡುತ್ತಿದ್ದಾರೆ. ಆದರೆ ಈ ಪಂದ್ಯದಕ್ಕೆ ಭಾರತೀಯ ಕ್ರಿಕೆಟ್ ತಂಡದ ಬೌಲರ್ ಶಾರ್ದೂಲ್ ಠಾಕೂರ್ ಬರುವುದು  ಅನುಮಾನ ಎನ್ನುತ್ತಿದ್ದಾರೆ. ಶಾರ್ದೂಲ್ ಠಾಕೂರ್ ಇಂಗ್ಲೆಂಡ್ ವಿರುದ್ಧ ನಾಟಿಂಗ್‌ಹ್ಯಾಮ್‌ನಲ್ಲಿ ನಡೆದ...

ನನ್ನ ತಪ್ಪಿನ ಅರಿವಾಗಿ ಕ್ಷಮೆ ಕೇಳಿದ್ದೆನೆ ; ಕೆ.ಎಸ್.ಈಶ್ವರಪ್ಪ

www.karnatakatv.net : ಬೆಂಗಳೂರು : ಕಾಂಗ್ರೆಸ್ ನಾಯಕರ ವಿರುದ್ಧ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವಾಚ್ಯ ಶಬ್ದ ಬಳಕೆ ಮಾಡಿ ಕ್ಷಮೆ ಕೇಳಿರುವದಾಗಿ ಸ್ಪಷ್ಟನೆ ನೀಡಿದ್ದಾರೆ. ನನ್ನನ್ನು ಜೋಕರ್ ಎಂದು ಬಿ ಕೆ ಹರಿಪ್ರಸಾದ್ ಅವರು ಕರೆದಿದ್ದಕ್ಕೆ, ನರೇಂದ್ರ ಮೋದಿಯವರ ಹೆಸರನ್ನು ಸುಲಭ್ ಶೌಚಾಲಯಕ್ಕೆ ಬಳಸಬೇಕು ಎಂದಿದ್ದಕ್ಕೆ ಸಿಟ್ಟಿನ ಭರದಲ್ಲಿ ನಾನು ಆ ಪದ ಬಳಕೆ ಮಾಡಿದ್ದೆ....

ಮಾಜಿ ಸಿಎಂ,ಕೇಂದ್ರ ಸಚಿವರಿದ್ದರೂ ಆಗಿಲ್ಲ: ನೂತನ ಸಚಿವರಾದರೂ ಧೂಳು ಮುಕ್ತ ಮಾಡುತ್ತಾರೆಯೇ?

www.karnatakatv.net : ಹುಬ್ಬಳ್ಳಿ: ಅದು ರಾಜ್ಯದ ಎರಡನೇ ಅತೀ ದೊಡ್ಡ ನಗರ ಎನ್ನುವ ಖ್ಯಾತಿ ಪಡೆದಿರುವ ನಗರ. ಅಷ್ಟೇ ಏಕೆ ಆ ನಗರ ಸುಂದರ ಹಾಗೂ ಅಭಿವೃಧಿ ಹೊಂದಲಿ ಅಂತ  ಸ್ಮಾರ್ಟ್​ ಸಿಟಿ ಯೋಜನೆ ಘೋಷಣೆಯಾಗಿತ್ತು. ಆದರೆ ಇಲ್ಲಿಯವರೆಗೆ ಯಾವ ಕಾಮಗಾರಿಯೂ ಮುಗಿದಿಲ್ಲ. ಎಲ್ಲೆಂದರಲ್ಲಿ ರಸ್ತೆಗಳು ಅಗೆದು ಜನರನ್ನು ಹೈರಾಣ ಮಾಡುತ್ತಿವೆ. ಅದರಲ್ಲೂ ಕಳೆದ...

ಕರ್ನಾಟಕ ಟಿವಿಯ ಇಂಪ್ಯಾಕ್ಟ್ ; ವೃದ್ಧ ದಂಪತಿಗೆ ನೆರವಾದ ತಂಡ

www.karnatakatv.net: ರಾಯಚೂರು : ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಗುಂಡ ಗ್ರಾಮದ ವೃದ್ಧ ದಂಪತಿಗಳಿಗೆ ಕೊನೆಗೂ‌ ನೆಮ್ಮದಿಯ ಸೂರು ಸಿಕ್ಕಿದೆ..  ದಶಕಗಳಿಂದ ಈ ದಂಪತಿಗಳು ಹಲವು ಸಂಕಷ್ಟಗಳನ್ನ ಎದುರಿಸ್ತಿದ್ರು. ಈ ಬಗ್ಗೆ ಕರ್ನಾಟಕ ಟಿವಿ ವಿಸ್ತೃತ ವರದಿ ಪ್ರಸಾರ ಮಾಡಿತ್ತು.. ಆ ಹಿನ್ನಲೆ ಇಂದು ದಂಪತಿಗಳಿಗೆ ಮನೆ ಜೊತೆಗೆ ನೆರವಿನ ಮಹಾಪೂರವೇ ಹರಿದು ಬರ್ತಿದೆ... ಯೆಸ್...

ಎಸಿಬಿ ಬಲೆಗೆ ಬಿದ್ದ ಎಫ್ಡಿಎ ಅಧಿಕಾರಿ

www.karnatakatv.net : ಹುಬ್ಬಳ್ಳಿ: ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರಿಗೆ ಲಂಚಕ್ಕೆ ಬೇಡಿಕೆಯನ್ನು ಇಟ್ಟ ಹುಬ್ಬಳ್ಳಿ ಜಿಲ್ಲಾ ಖಜಾನೆ ಇಲಾಖೆಯ ಎಫ್‌ಡಿಎ ಅಧಿಕಾರಿಯೊಬ್ಬರು ಎಸಿಬಿ ಬಲೆಗೆ ಬಿದ್ದಿದ್ದಾರೆ. ಹೌದು. ಹುಬ್ಬಳ್ಳಿಯ ತಹಶೀಲ್ದಾರ್ ಕಛೇರಿಯಲ್ಲಿರುವ ಜಿಲ್ಲಾ ಖಜಾನೆ ಇಲಾಖೆಯಲ್ಲಿ, ಎಫ್‌ಡಿಎ ಆಗಿ ಕಾರ್ಯನಿರ್ವಹಿಸುತ್ತಿದ್ದ ಅಭಿಲಾಷ ಆಲೂರ, ಎಂಬುವರು ನಿವೃತ್ತ ಪೊಲೀಸ್  ಸಬ್ ಇನ್ಸ್ಪೆಕ್ಟರ್ ಕಡೆಯಿಂದ ಹತ್ತು ಸಾವಿರ ಲಂಚಕ್ಕೆ ಬೇಡಿಕೆ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img