Saturday, September 19, 2026

karnataka tv

ಲಾರಿಯಿಂದ ಅಕ್ಕಿ ಚೀಲ ಇಳಿಸಿದ ಮಾಜಿ ಸಚಿವ ಸಂತೋಷ ಲಾಡ್

www.karnatakatv.net : ಧಾರವಾಡ: ಮಾಜಿ ಶಾಸಕ ಸಂತೋಷ ಲಾಡ್ ಅವರು ಧಾರವಾಡ ಜಿಲ್ಲೆಯ ಕಲಘಟಗಿಯ ಮಡ್ಕಿಹೊನ್ನಳ್ಳಿ ತಮ್ಮ ಅಮೃತ ನಿವಾದಲ್ಲಿ ಅಕ್ಕಚೀಲಗಳನ್ನು‌ ತಾವೇ ಲಾರಿಯಿಂದ ಅನ್ಲೋಡ್ ಮಾಡಿದ್ದಾರೆ. ಕ್ಷೇತ್ರದ ಪ್ರತಿ ಮನೆಗೆ ಅಕ್ಕಿ‌ ವಿತರಣೆಗಾಗಿ ಅಕ್ಕಿಯನ್ನು ಲಾಡ್ ಅವರು ತರಿಸಿದ್ದು,ಲಾರಿಯಲ್ಲಿನ ಅಕ್ಕಿ‌ ಚೀಲಗಳನ್ನು ತಾವೇ ಹೊತ್ತು ಮನೆಯಲ್ಲಿ‌ ಇಳಿಸಿದ್ದಾರೆ‌. ಅಭಿಮಾನಿಗಳು ತಮ್ಮ ನಾಯಕ ಲಾಡ್ ಅವರ...

ಆನಂದ್ ಸಿಂಗ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ

www.karnatakatv.net: ಬೆಂಗಳೂರು : ರಾಜಕೀಯ ದಲ್ಲಿ ಖಾತೆ ಹಂಚಿಕೆಗೆ ಸಂಬಂಧಿಸಿದಂತೆ ಮುನಿಸಿಕೊಂಡಿರುವ ಸಚಿವ ಆನಂದ್ ಸಿಂಗ್ ತಮ್ಮ ಸಚಿವ ಸ್ಥಾನದ ಜೊತೆಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದ್ದು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಆನಂದ್ ಸಿಂಗ್ ಭೇಟಿಯಾಗಿ ಮುಚ್ಚಿದ ಲಕೋಟೆಯಲ್ಲಿ ರಾಜೀನಾಮೆ ಪತ್ರವನ್ನು ನೀಡಿ ವಾಪಸಾಗಿದ್ದಾರೆ ಎಂದು ಹೇಳಲಾಗುತ್ತಿದೆ. ತಮಗೆ ಈಗ ಹಂಚಿಕೆ...

ಚಾಮರಾಜೇಶ್ವರ ರಥದ ಚಕ್ರಕ್ಕೆ ಪೂಜೆ ನೆರವೇರಿಸಿದ ಶಾಸಕ ಸಿ ಪುಟ್ಟರಂಗಶೆಟ್ಟಿ

www.karnatakatv.net : ಚಾಮರಾಜನಗರ: ನೂತನ ಚಾಮರಾಜೇಶ್ವರ  ರಥದ ಚಕ್ರಕ್ಕೆ ಪೂಜೆ ನೆರವೇರಿಸಿ ರಥದ ಚಕ್ರಗಳನ್ನು  ಬರಮಾಡಿಕೊಂಡ ಶಾಸಕ ಸಿ ಪುಟ್ಟರಂಗಶೆಟ್ಟಿ ಅವರು ಚಾಮರಾಜನಗರ ಪ್ರಸಿದ್ಧ ಶ್ರೀ ಚಾಮರಾಜೇಶ್ವರ ದೇವಸ್ಥಾನಕ್ಕೆ ನೂತನ ರಥದ ಚಕ್ರಗಳನ್ನು ಬರಮಾಡಿಕೊಂಡ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿ ಮಾಜಿ ಸಚಿವರು ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿ ಪುಟ್ಟರಂಗಶೆಟ್ಟಿ ಅವರು ಮಾಜಿ ಮುಖ್ಯಮಂತ್ರಿ...

LPG ಸಂಪರ್ಕಗಳನ್ನು ಹಸ್ತಾಂತರಿಸುವ ಮೂಲಕ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ

www.karnatakatv.net : ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಎರಡನೇ ಹಂತವಾದ ಉಜ್ವಲ 2.0ಗೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಮಹೋಬದಲ್ಲಿ ಎಲ್ ಪಿಜಿ ಸಂಪರ್ಕಗಳನ್ನು ಹಸ್ತಾಂತರಿಸುವ ಮೂಲಕ ಚಾಲನೆ ನೀಡಿದರು. ಉದ್ಘಾಟನೆಯ ನಂತರ ಪ್ರಧಾನಿ ಮೋದಿ ಅವರು ವರ್ಚುವಲ್ ಮೂಲಕ 10 ಮಹಿಳೆಯರಿಗೆ ಉಚಿತ ಗ್ಯಾಸ್ ಸಂಪರ್ಕಗಳನ್ನು ವಿತರಿಸಿದರು. ಉತ್ತರ ಪ್ರದೇಶದ ಮುಖ್ಯಮಂತ್ರಿ...

ಆಗಸ್ಟ್ 7 ರಂದು ರಾಷ್ಟ್ರೀಯ ಜಾವೆಲಿನ್ ದಿನವನ್ನಾಗಿ ಆಚರಿಸಲು ನಿರ್ಧಾರ

www.karnatakatv.net : ಆಗಸ್ಟ್‌ 7ರಂದು ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದು ನೀರಜ್‌ ಚೋಪ್ರಾ ಅವರು ಇತಿಹಾಸವನ್ನು ಸೃಷ್ಠಿಸಿದ್ದಾರೆ ಆದಕಾರಣ ಆ ದಿನವನ್ನು ಇನ್ನು ಮುಂದೆ ರಾಷ್ಟ್ರೀಯ ಜಾವೆಲಿನ್‌ ದಿನವನ್ನಾಗಿ ಆಚರಿಸಲು ಭಾರತ ಅಥ್ಲೆಟಿಕ್ಸ್‌ ಫೆಡರೇಷನ್‌ ತೀರ್ಮಾನಿಸಿದೆ. 23 ವರ್ಷದ ನೀರಜ್‌, ಒಲಿಂಪಿಕ್ಸ್‌ನ ಟ್ರ್ಯಾಕ್‌ ಮತ್ತು ಫೀಲ್ಡ್‌ ವಿಭಾಗದಲ್ಲಿ ಪದಕ ಜಯಿಸಿದ ಭಾರತದ ಮೊದಲ ಕ್ರೀಡಾಪಟು ಎಂಬ...

ಪೂರ್ಣಗೊಂಡ 5ಡಿ ಚಿತ್ರದ ಚಿತ್ರೀಕರಣ

www.karnatakatv.net : ಬೆಂಗಳೂರು : 5ಡಿ ಚಿತ್ರದ ಚಿತ್ರೀಕರಣವು ಆಗಸ್ಟ್ 4ಕ್ಕೆ ಪೂರ್ಣಗೊಂಡಿದ್ದು , ಎಸ್ ನಾರಾಯಣ್  ಅವರ ನಿರ್ದೇಶನದಲ್ಲಿ ಮೂಡಿಬಂದಿದೆ. ಚಿತ್ರೀಕರಣ ಮುಗಿದ ಬಳಿಕ ಮಾಧ್ಯಮದ ಮುಂದೆ ಚಿತ್ರತಂಡವು ಮಾತನಾಡಿ ಆ ಚಿತ್ರದ ಅನುಭವವನ್ನು ಹಂಚಿಕೊಂಡಿದ್ದಾರೆ. ಹಾಗೇ  ಈ ಚಿತ್ರದಲ್ಲಿ ನಾಯಕನಾಗಿ ಆದಿತ್ಯ, ನಾಯಕಿಯಾಗಿ ಆದಿತಿ ಅವರು ನಟಿಸಿದ್ದಾರೆ. ಈ ಚಿತ್ರದ ಬಗ್ಗೆ ಮಾತನಾಡಿದ...

ವಿದ್ಯುತ್ ಖಾಸಗೀಕರಣ ಖಂಡಿಸಿ ನಗರದಲ್ಲಿ ಉರುಳು ಸೇವೆ ಆರಂಭಿಸಿದ ರೈತರು

www.karnatakatv.net : ಬೆಳಗಾವಿ: ದೇಶದಲ್ಲಿ ಕೇಂದ್ರ ಸರಕಾರ ವಿದ್ಯುತ್ ಖಾಸಗೀಕರಣ ಮಾಡುತ್ತಿದ್ದು ಇದನ್ನ ಖಂಡಿಸಿದ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಉರುಳು ಸೇವೆ ಮೂಲಕ ಮೋದಿ ಸರಕಾರದ ವಿರುದ್ದ ದಿಕ್ಕಾರ ಕೂಗಿದರು. ಮಂಗಳವಾರ ನಗರದ ಚೆನ್ನಮ್ಮ ವೃತ್ತದಲ್ಲಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಸರ್ಕಾರ  ವಿದ್ಯುತ್...

ರಾಜಾಜಿನಗರದಲ್ಲಿ ಬಡವರಿಗೆ ಆಹಾರ ಕಿಟ್ ವಿತರಿಸಿದ ಕೆಪಿಸಿಸಿ ಅಧ್ಯಕ್ಷ

www.karnatakatv.net: ಬೆಂಗಳೂರು : ಕಳೆದ ಎರಡು, ಮೂರು ತಿಂಗಳಿಂದ ಐದಾರು ಕಡೆಗಳಲ್ಲಿ ನಾನು ಹಾಗೂ ಸಿದ್ದರಾಮಯ್ಯ ಅವರು ಆಹಾರ ಕಿಟ್ ಹಂಚಿಕೊಂಡು ಬಂದಿದ್ದೇವೆ. ಪದ್ಮಾವತಿ ಅವರು ದೊಡ್ಡ ಸಾಹಸಕ್ಕೆ ಕೈ ಹಾಕಿದ್ದಾರೆ. ಸತತ ಮೂರು ತಿಂಗಳಿಂದ ಊಟ, ಆಹಾರ ಕಿಟ್ ಹಂಚುತ್ತಾ ಬಂದಿದ್ದಾರೆ. ಇಂದು 5 ಸಾವಿರ ಜನಕ್ಕೆ ಆಹಾರ ಕಿಟ್ ನೀಡುತ್ತಿದ್ದಾರೆ. ಪದ್ಮಾವತಿ...

2028ರಲ್ಲಿ ನಡೆಯಲಿರುವ ಒಲಿಂಪಿಕ್ಸ್ ನಲ್ಲಿ ಕ್ರಿಕೆಟ್ ಕೂಡ ಸೇರ್ಪಡೆ

www.karnatakatv.net : ಒಲಿಂಪಿಕ್ಸ್​ನಲ್ಲಿ ಕ್ರಿಕೆಟ್ ಅನ್ನು ಕೂಡ ಸೇರ್ಪಡೆಗೊಳಿಸಲು ಐಸಿಸಿ ಸಿದ್ಧತೆಯನ್ನು ಆರಂಭಿಸಿದೆ. 2028ರಲ್ಲಿ ನಡೆಯಲಿರುವ ಲಾಸ್ ಏಂಜಲೀಸ್ ಒಲಿಂಪಿಕ್ಸ್ ನಲ್ಲಿ ಕ್ರಿಕೆಟ್ ಅನ್ನು ಸೇರ್ಪಡೆಗೊಳಿಸಲು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಮುಂದಾಗಿದೆ. 1900ರ ಒಲಿಂಪಿಕ್ಸ್ ಆವೃತ್ತಿಯಲ್ಲಿ ಕ್ರಿಕೆಟ್ ಆಡಲಾಗಿತ್ತು. ಈ ವೇಳೆ ಗ್ರೇಟ್ ಬ್ರಿಟನ್ ತಂಡವು ಚಿನ್ನದ ಪದಕವನ್ನು ಗೆದ್ದುಕೊಂಡಿತ್ತು. ಆ ಬಳಿಕ ಒಲಿಂಪಿಕ್ಸ್​ ಕ್ರೀಡಾಕೂಟದಿಂದ...

ಮರಾಠ ಸಮುದಾಯಕ್ಕೆ ಸಚಿವ ಸ್ಥಾನ ನೀಡುವಂತೆ ಮರಾಠ ಸಮಾಜದ ಮುಖಂಡರ ಆಗ್ರಹ

www.karnatakatv.net : ಬೆಳಗಾವಿ: ಯಡಿಯೂರಪ್ಪ ಸರಕಾರದಲ್ಲಿ ಮರಾಠ ಸಮುದಾಯಕ್ಕೆ ಸಚಿವ ಸ್ಥಾನ ನೀಡಿದ್ದರು ಆದರೆ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಸರ್ಕಾರದಲ್ಲಿ ಮರಾಠಾ ಸಮಾಜಕ್ಕೆ ಸಚಿವ ಸ್ಥಾನ ನೀಡದೆ, ಕಡೆಗಣನೆ ಮಾಡಿದ್ದಾರೆ. ‌ ಮಂಗಳವಾರ ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಮರಾಠಾ ಸಮುದಾಯದಿಂದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಬಾಹುಸಾಹೇಬ ಜಾಧವ  ಈ  ಹಿಂದೆ ಸಚಿವರಾಗಿದ್ದ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img