Saturday, September 19, 2026

karnataka tv

ಸುಪ್ರೀಂ ಕೋರ್ಟ್ ರಾಜಕೀಯವನ್ನು ಅಪರಾಧಿಕರಣಗೊಳಿಸಲು ಮುಂದಾಗಿದೆ

www.karnatakatv.net : ನವದೆಹಲಿ: ರಾಜಕೀಯ ಪಕ್ಷಗಳು ತಮ್ಮ ಆಯ್ಕೆಯ ಅಭ್ಯರ್ಥಿಗಳ ಕ್ರಿಮಿನಲ್ ದಾಖಲೆಗಳನ್ನು ಅವರು ಆಯ್ಕೆ ಮಾಡಿದ 48 ಗಂಟೆಗಳಲ್ಲಿ ಸಾರ್ವಜನಿಕ ಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ರಾಜ್ಯ ಸರ್ಕಾರಗಳು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದನ್ನು ತಡೆಯುವ ಕ್ರಮದಲ್ಲಿ ಹೈಕೋರ್ಟ್ ಗಳ ಅನುಮೋದನೆ ಇಲ್ಲದೆ ಶಾಸಕರು ಅಥವಾ ಸಂಸದರ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಸಾಧ್ಯವಿಲ್ಲ...

ಡೆಂಗ್ಯೂ ನಿಯಂತ್ರಣಕ್ಕೆ ಹರಸಾಹಸ ಪಡುತ್ತಿರುವ ಜಿಲ್ಲಾಡಳಿತ

www.karnatakatv.net : ರಾಯಚೂರು : ಜಿಲ್ಲೆಯಲ್ಲಿ ಕೊರೊನಾರ್ಭಟ ಪ್ರಕರಣಗಳು ಕಡಿಮೆಯಾದಂತೆ ಡೆಂಗೂ ಜ್ವರದ ಭೀತಿ   ಎದುರಾಗಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾಡಳಿತ ಡೆಂಗ್ಯೂ ನಿಯಂತ್ರಣಕ್ಕೆ ಹರಸಾಹಸ ಪಡ್ತಿದೆ... ಹೌದು ಜಿಲ್ಲೆಯಲ್ಲಿ ಕೊರೊನ ಪ್ರಕರಣಗಳು ಕಡಿಮೆಯಾಗುತ್ತಿದ್ದಂತೆ, ಡೆಂಗ್ಯೂ ಜ್ವರದ ಆತಂಕ ಎದುರಾಗಿದ್ದು, ಜಿಲ್ಲಾದ್ಯಂತ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ.. ಅದ್ರಲ್ಲೂ ರಾಯಚೂರು ತಾಲೂಕಿನಲ್ಲಿಯೇ...

ಶ್ರಮಿಸುವ ಜೀವಗಳಿಗೆ ಇಲ್ಲ ಬೆಲೆ

www.karnatakatv.net : ಹುಬ್ಬಳ್ಳಿ: ಅವರೆಲ್ಲ ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸುವ ಶ್ರಮಿಕರು. ಬೇರೆಯವರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ಇವರ ಆರೋಗ್ಯದ ಬಗ್ಗೆ ಮಾತ್ರ ಯಾರಿಗೂ ಕಾಳಜಿ ಇಲ್ಲ. ಸರ್ಕಾರದ ಅಧಿಕಾರಿಗಳಂತೂ ಈ ಬಗ್ಗೆ ತಲೆಯನ್ನೇ ಕಡೆಸಿಕೊಳ್ಳುತ್ತಿಲ್ಲ. ಹಾಗಿದ್ದರೇ ಯಾರು ಆ ಶ್ರಮಿಕರು ಅಂತೀರಾ ಇಲ್ಲಿದೆ ನೋಡಿ ಸ್ಟೋರಿ... ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ...

ಆಫ್ರಿಕಾದಲ್ಲಿ ಪತ್ತೆಯಾದ ಮಾರಕ ಮಾರ್ಬರ್ಗ್ ವೈರಸ್

www.karnatakatv.net : ಆಗಸ್ಟ್ 2 ರಂದು ದಕ್ಷಿಣ ಗುಕೆಕೆಡೌ ದಲ್ಲಿ  ಮೃತಪಟ್ಟ ರೋಗಿಯಿಂದ ತೆಗೆದ ಮಾದರಿಗಳಲ್ಲಿ ಬಾವಲಿಗಳಿಂದ ಹರಡುವ ಮತ್ತು ಶೇಕಡ 88 ರಷ್ಟು ಸಾವಿನ ಪ್ರಮಾಣ ಹೊಂದಿರುವ ವೈರಸ್ ಕಂಡುಬಂದಿದೆ ಎಂದು ಡಬ್ಲ್ಯುಹೆಚ್‌ಒ ಹೇಳಿದೆ. 'ಮಾರ್ಬರ್ಗ್ ವೈರಸ್' ದೂರದವರೆಗೆ ಹರಡುವ ಸಾಧ್ಯತೆ ಇದ್ದು, ಅದನ್ನು ಮುನ್ನೆಚ್ಚರಿಕೆಯೊಂದಿಗೆ ನಿಲ್ಲಿಸಬೇಕಾಗಿದೆ ಎಂದು ಆಫ್ರಿಕಾದ ಡಬ್ಲ್ಯುಎಚ್‌ಒ ಪ್ರಾದೇಶಿಕ ನಿರ್ದೇಶಕ...

ರಾಯರ ಮಠದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

www.karnatakatv.net : ರಾಯಚೂರು : ಮಂತ್ರಾಲಯದ ರಾಯರ ಮಠದಲ್ಲಿ ಮಹಿಳೆಯೋರ್ವಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಿನ್ನೆ ರಾತ್ರಿ ಬೆಳಕಿಗೆ ಬಂದಿದೆ . ಶಿವಮೊಗ್ಗ ದಿಂದ ಮಂತ್ರಾಲಯಕ್ಕೆ  ರಾಘವೇಂದ್ರ ಸ್ವಾಮಿಗಳ ದರ್ಶನಕ್ಕೆ ಆಗಮಿಸಿದ್ದ ಮಹಿಳೆ  ಮಠದಲ್ಲಿ ನಿದ್ರಾ ಮಾತ್ರೆ ತೆಗೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಳೆ. ಆದರೆ ಕಾರಣ ತಿಳಿದು ಬಂದಿಲ್ಲ. ಪ್ರಜ್ಞೆ ತಪ್ಪಿ ಬಿದ್ದ ಮಹಿಳೆಯನ್ನು ಸೆಕ್ಯೂರಿಟಿ ಗಾರ್ಡ್...

ಸಿ ಎಂ ಆರಂಭದಲ್ಲಿಎಡವಿದ್ದಾರೆ; ಧ್ರುವ ನಾರಾಯಣ್

www.karnatakatv.net : ರಾಯಚೂರು : ಸಿ ಎಂ ಆರಂಭದಲ್ಲಿ ಎಡವಿದ್ದಾರೆ ಎಂದು ಧ್ರುವ ನಾರಾಯಣ ಅಸಮಧಾನ ವೇಕ್ತಪಡಿಸಿದರು . ಇಂದು ರಾಯಚೂರು ನ ಕಾಂಗ್ರೆಸ್ ಕಾರ್ಯಾಲಯದ ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಸಿಎಂ ಬೊಮ್ಮಾಯಿ  ಅವರು ಸಚಿವ ಸಂಪುಟದಲ್ಲಿ ಮೊದಲಿಗೆ ಎಡವಿದ್ದಾರೆ , ೧೩ ಜಿಲ್ಲೆಗೆ ಸಚಿವ ಸ್ಥಾನ ನೀಡದೆ ಅನ್ಯಾಯ ಮಾಡಿದ್ದಾರೆ...

ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ಆದಿವಾಸಿ, ದಲಿತರ ಮೇಲೆ ದೌರ್ಜನ್ಯ ಹೆಚ್ಚಾಗಿದೆ

www.karnatakatv.net : ಹುಬ್ಬಳ್ಳಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರ ಆದಿವಾಸಿಗಳ ಹಾಗೂ ದಲಿತರನ್ನು ಸಂರಕ್ಷಣೆ ಮಾಡುವಲ್ಲಿ ವಿಫಲವಾಗಿದೆ. ಇನ್ನಾದರೂ ಪ್ರಧಾನಮಂತ್ರಿಗಳು ಈ ಹಿಂದೆ ಹೇಳಿದಂತೆ ದಲಿತ ಹಾಗೂ ಆದಿವಾಸಿ ಮಹಿಳೆಯರ ಮಾನ ಕಾಪಾಡಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿಯ ಅಧ್ಯಕ್ಷರಾದ ಎಫ್. ಎಚ್.ಜಕ್ಕಪ್ಪನವರ ಹೇಳಿದರು. ನಗರದಲ್ಲಿಂದು ಸುದ್ಧಿಗೋಷ್ಟಿ...

ಅಕ್ರಮ ಮದ್ಯವನ್ನು ನಾಶ ಪಡಿಸಿದ ಅಬಕಾರಿ ಅಧಿಕಾರಿಗಳು

www.karnatakatv.net : ಲಿಂಗಸುಗೂರು: ಉಪ ಆಯುಕ್ತರು ಅಬಕಾರಿ ಅಧಿಕಾರಿಗಳು  ರಾಯಚೂರು ಜಿಲ್ಲೆ  ರಾಯಚೂರು  ಆದೇಶದ ಮೇರೆಗೆ   ಲಿಂಗಸುಗೂರು ತಾಲೂಕಿನ ವಲಯ ವ್ಯಾಪ್ತಿಯಲ್ಲಿ 3 ವರ್ಷಗಳಿಂದ  4  ಲಕ್ಷ 56 ಸಾವಿರ ಮೊತ್ತದ 1145 ಲೀ ಮದ್ಯ,  125. 3 ಲೀ ಬೀಯರ್ 153. 5ಕಳ್ಳ ಭಟ್ಟಿ ಸಾರಾಯಿ, 648 ಬೆಲ್ಲದ ಕೊಳೆ ಹಾಗೂ 10ಕೆಜಿ...

ರಾಜಕಾರಣಕ್ಕೆ ಸ್ವಾಮೀಜಿಗಳು ಹಸ್ತಕ್ಷೇಪ ಮಾಡುವುದು ಕರ್ನಾಟಕದ ಚರಿತ್ರೆಯಲ್ಲಿ ಕಪ್ಪುಚುಕ್ಕೆ

www.karnatakatv.net : ಚಾಮರಾಜನಗರ: ರಾಜಕಾರಣಕ್ಕೆ ಸ್ವಾಮೀಜಿಗಳು ಹಸ್ತಕ್ಷೇಪ ಮಾಡುವುದು ಕರ್ನಾಟಕದ ಚರಿತ್ರೆಯಲ್ಲಿ ಕಪ್ಪುಚುಕ್ಕೆ ಎಂದು  ಚಾಮರಾಜನಗರದಲ್ಲಿ ಉರಿಲಿಂಗಿಪೆದ್ದಿಮಠದ ಜ್ಞಾನಪ್ರಕಾಶ್ ಸ್ವಾಮೀಜಿ ಹೇಳಿದರು. ಸ್ವಾಮೀಜಿಗಳಾದವರು ವಿನಯ-ವಿವೇಕ, ಆಚಾರ-ವಿಚಾರ, ಸನ್ಮಾರ್ಗಗಳನ್ನು ಭೋಧಿಸಬೇಕು , ರಾಜಕೀಯದಲ್ಲಿ ಸಮಸ್ಯೆ ಬಂದಾಗ ಖಾವಿಧಾರಿಗಳಾಗಿ ಒಂದು ಜಾತಿಗೆ, ಪಕ್ಷಕ್ಕೆ ಸೀಮಿತವಾಗಿ ವರ್ತಿಸುವುದು ಅವರು ತೊಡುವ ಖಾವಿಗೆ ಅವಮಾನವಾದಂತೆ ಎಂದು ಜ್ಞಾನ ಪ್ರಕಾಶ್ ಸ್ವಾಮೀಜಿ ಹೇಳಿದರು. ಖಾವಿದಾರಿಗಳ...

ಅಕ್ರಮ ಕರುಗಳ ಸಾಗಾಣಿಕೆ ಇಬ್ಬರ ಬಂಧನ

www.karnatakatv.net : ಚಾಮರಾಜನಗರ: ಅಕ್ರಮವಾಗಿ ಕರುಗಳನ್ನು ಸಾಗಾಟ ಮಾಡಲಾಗುತ್ತಿದ್ದ ವಾಹನದ ಮೇಲೆ ಧಾಳಿ ನಡೆಸಿದ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಗ್ರಾಮಾಂತರ ಪೊಲೀಸರು ಒಟ್ಟು 16 ಕರುಗಳನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಉತ್ತಂಬಳ್ಳಿ ಗ್ರಾಮದಲ್ಲಿ ಟಾಟಾ ಏಸ್ ಗೂಡ್ಸ್ ವಾಹನದಲ್ಲಿ ಸಾಗಿಸಲಾಗುತ್ತಿದ್ದ ಕರುಗಳನ್ನು ಗ್ರಾಮಾಂತರ ಪೊಲೀಸರು ರಕ್ಷಣೆ ಮಾಡಿದ್ದಾರೆ. ಅಕ್ರಮವಾಗಿ ತಮಿಳುನಾಡಿಗೆ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img