Saturday, September 19, 2026

karnataka tv

ಸರ್ವಧರ್ಮ ಸಮನ್ವಯತೆ ಸಾರುವ ಉದ್ಯಮಿ ವಿ.ಎಸ್.ವಿ ಪ್ರಸಾದ

www.karnatakatv.net : ಹುಬ್ಬಳ್ಳಿ:ಆತ ಒಬ್ಬ ಉದ್ಯಮಿ ಹಾಗೂ ಗುತ್ತಿಗೆದಾರ. ಸಾಮಾಜಿಕ ಕಾರ್ಯದ ಮೂಲಕ ಗುರುತಿಸಿಕೊಂಡಿರುವ ಆತ ಈಗ ಸರ್ವಧರ್ಮ‌ ಸಮನ್ವಯತೆ ಮೆರೆದಿದ್ದಾರೆ‌. ಹಾಗಿದ್ದರೇ ಯಾರು ಆ ವ್ಯಕ್ತಿ ಅಂತೀರಾ ತೋರಸ್ತೀವಿ ನೋಡಿ.. ವಾಣಿಜ್ಯನಗರಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಫ್ ಆಪ್ ಕಂಪನಿಯ ಮಾಲೀಕ ಚಿಗರುಪಾಟಿ ಡಾ. ವಿ.ಎಸ್.ವಿ ಪ್ರಸಾದ ಅವರು ಮುಸ್ಲಿಂ ಧರ್ಮದ ಜನರಿಗೆ ಪ್ರಾರ್ಥನೆ ಸಲ್ಲಿಸಲು...

ಹೋರಾಟದ ಮುತುವರ್ಜಿ ವಹಿಸಿದ್ದ ನಾಯಕ ಈಗ ಸಚಿವ

www.karnatakatv.net : ಹುಬ್ಬಳ್ಳಿ: ಅದು ಉತ್ತರ ಕರ್ನಾಟಕದ ಬಹುದೊಡ್ಡ ಹೋರಾಟ.‌ ನಿರಂತರ ಹೋರಾಟದ ಫಲವಾಗಿ ಮಹದಾಯಿ ನ್ಯಾಯಾಧೀಕರಣದ ತೀರ್ಪು ಬಂದಿದೆ. ಕೇಂದ್ರ ಸರ್ಕಾರ ಗೆಜೆಟ್ ನೋಟಿಪೀಕೇಶನ್ ಹೊರಡಿಸಿದೆ. ರಾಜ್ಯ ಸರ್ಕಾರ 1600 ಕೋಟಿ ರೂಪಾಯಿಗಳನ್ನ ಕಾಮಗಾರಿಗೆ ತೆಗೆದಿಟ್ಟಿದೆ, ಆದರೂ ಕಾಮಗಾರಿ ಶುರುವಾಗಿಲ್ಲ‌. ಆದರೆ ಈಗ ಜನರಲ್ಲಿ ಆಶಾಭಾವನೆ ಮೊಳಕೆ ಒಡೆದಿದೆ. ಹಾಗಿದ್ದರೇ ಏನಿದು ಆಶಾಭಾವ...

ಕಷ್ಟದಲ್ಲಿ ಜೀವನ ಸಾಗಿಸುತ್ತಿರುವ ವೃದ್ಧ ದಂಪತಿಗಳು

www.karnatakatv.net: ರಾಯಚೂರು : ಇವರಿಗೆ ವಯಸ್ಸು ೮೫ ಅಧಿಕ ದಾಟಿವೆ ನೊಡಲು ಕಣ್ಣು ಮಂಜಾಗಿವೆ ಇವರನ್ನು ನೋಡಿಕೊಳ್ಳಲು ಮಕ್ಕಳಿಲ್ಲ ಆದರು ಕಷ್ಟದಲ್ಲಿ ಜೀವನ ಸಾಗಿಸುತ್ತಿದರೆ . ಇವರ ಗೊಳು ಕೆಳೊವವರೆ ಇಲ್ಲ ಈ ನಡುವೆಯೇ ಆಳುವ ಸರ್ಕಾರಗಳು ಇವರಿಗೆ ಮಾಡಿರುವ ಅನ್ಯಾಯ ಒಂದೆರಡಲ್ಲ. ಅಷ್ಟಕ್ಕೂ ಯಾರು ಆ ನತದೃಷ್ಟರು ಅಂತೀರ ಈ ಸ್ಟೋರಿ ನೋಡಿ... ಈ...

ಕಿಡ್ನಿ ಬದಲಾವಣೆಗಾಗಿ ಸಹಾಯ ಕೇಳುತ್ತಿರುವ ಕುಟುಂಬ

www.karnatakatv.net : ಚಾಮರಾಜನಗರ : ಕೊರೊನದ ನಡುವೆ  ಬದುಕ ಬಂಡಿಯನ್ನು ಎಳೆಯಲು ಕಷ್ಟ ಒಂದೆಡೆ , ಮತ್ತೊಂದೆಡೆ  ಗಂಡನ ಜೀವ ಕಾಪಾಡುವಲ್ಲಿ ಕಾಯಕ ಯೋಗಿಯಾಗಿರುವ ಹೆಂಡತಿ , ಇದು ಅಜ್ಜೀಪುರದಲ್ಲಿ ಇರುವ  ವಿಜಯ ಕುಮಾರ್ (37) ಮತ್ತು ಅಮುಧ (26) ದಂಪತಿಯ ವಾಸ್ತವ ಸ್ಥಿತಿ. ಹೌದು  ತಾಲೂಕಿನ ಅಜ್ಜೀಪುರ ಗ್ರಾಮದ ಬೆಳ್ಳಳಗ ಜನಾಂಗದ ಇವರು ಕೂಲಿಗಾಗಿ...

‘ಸಖತ್’ ಚಿತ್ರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ ಅವರ ಪುತ್ರ ವಿಹಾನ್ ನಟನೆ

www.karnatakatv.net : ‘ಸಖತ್’  ಚಿತ್ರದಲ್ಲಿ ಬಾಲನಟನಾಗಿ ಗೋಲ್ಡನ್ ಸ್ಟಾರ್ ಗಣೇಶ ಅವರ ಪುತ್ರ ವಿಹಾನ್ ನಟಿಸಿದ್ದಾರೆ. ಸಿಂಪಲ್ ಸುನಿ ನಿರ್ದೇಶನದ ಈ ಚಿತ್ರ ಗಣೇಶ್ ಅವರ ಬಾಲ್ಯದ ದಿನಗಳನ್ನು ನೆನಪಿಸುವ ದೃಶ್ಯದಲ್ಲಿ  ಗಣೇಶ್ ಅವರ ಪುತ್ರ ನಟಿಸಿರುವುದು ತುಂಬಾ ವಿಶೇಷ ವಾಗಿದ್ದು ಈ ಚಿತ್ರದಲ್ಲಿ ಗಣೇಶ ಅವರು ಕಣ್ಣು ಕಾಣದ ವ್ಯಕ್ತಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಗಣೇಶ...

ಶೂಟಿಂಗ್ ವೇಳೆ ಮೃತಪಟ್ಟ ಸಹಾಯಕ ಫೈಟರ್

www.karnatakatv.net : ‘ಲವ್ ಯೂ ರಚ್ಚು’ ಸಿನಿಮಾ ಶೂಟಿಂಗ್ ಸಂದರ್ಭದಲ್ಲಿ ಸಹಾಯಕ ಫೈಟರ್ ವಿವೇಕ್  ವಿದ್ಯುತ್ ತಗುಲಿ ಸಾವನ್ನಪ್ಪಿದ್ದರು. ಈ ಪ್ರಕರಣ ಸಂಬಂಧ ಚಿತ್ರ ನಿರ್ದೇಶಕ ಆರ್.ಶಂಕರ್ ಸೇರಿದಂತೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಮನಗರದ ಜಿಲ್ಲೆಯ ಜೋಗನದೊಡ್ಡಿ ಬಳಿಯಲ್ಲಿ ‘ಲವ್ ಯೂ ರಚ್ಚು’ ಶೂಟಿಂಗ್ ವೇಳೆ ಫೈಟರ್ ವಿವೇಕ್ ಸಾವನ್ನಪ್ಪಿದ ಪ್ರಕರಣ ಸಂಬಂಧ ಪೊಲೀಸರು...

BJP ಸರ್ಕಾರಕ್ಕೆ ವ್ಯಂಗ್ಯ ಮಾಡಿದ ಶಾಸಕಿ ಹೆಬ್ಬಾಳ್ಕರ್

www.karnatakatv.net : ಬೆಳಗಾವಿ: ಕಳೆದ ಬಾರಿಯ ಪ್ರವಾಹದ ಅನುದಾನವೇ ಬಿಡುಗಡೆಯಾಗಿಲ್ಲ. ಈಗಿನ 2000 ಕೋಟಿ‌ ರೂ. ಹಾನಿಯಾಗಿದೆ ಎಂದು ಹೇಳುತ್ತಿದ್ದಾರೆ. ಜನರಿಗೆ ಬಿಜೆಪಿ ಸರಕಾರ ಎಂದರೆ ಜುಮಲಾ ಸರಕಾರ ಎಂದು ಭಾಸವಾಗುತ್ತಿದೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅಸಮಾಧಾನ ವ್ಯಕ್ತಪಡಿಸಿದರು. ಸೋಮವಾರ ಕಾಂಗ್ರೆಸ್ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಸವರಾಜ ಬೊಮ್ಮಾಯಿ...

ವಿದ್ಯುತ್ ಖಾಸಗೀಕರಣ ನೀತಿ ವಿರೋಧಿಸಿ ಕೇಂದ್ರದ ವಿರುದ್ಧ ಬೆಳಗಾವಿಯಲ್ಲಿ ಸಿಡಿದೆದ್ದ ರೈತರು

www.karnatakatv.net : ಬೆಳಗಾವಿ: ಬೆಳಗಾವಿಯಲ್ಲಿ ರೈತ ಮುಖಂಡರು  ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರದ ರೈತ ವಿರೋಧಿ ಕಾನೂನುಗಳ ವಿರುದ್ಧ ದೇಶಾಧ್ಯಂತ ಅನ್ನದಾತರು ಸಿಡಿದೆದ್ದಿದ್ದಾರೆ. ಇದೀಗ ವಿದ್ಯುತ್ ಖಾಸಗೀಕರಣ ಮಾಡುತ್ತಿರುವುದನ್ನು ವಿರೋಧಿಸಿ ಬೆಳಗಾವಿಯಲ್ಲಿ ಮತ್ತೆ ರೈತರು ಹೋರಾಟ ಆರಂಭಿಸಿದ್ದು. ರೈತ-ಜನವಿರೋಧಿ ನೀತಿ ಕೈ ಬಿಡುವಂತೆ ಆಗ್ರಹಿಸಿ ರೈತ ಮುಖಂಡರು ಪ್ರತಿಭಟನೆ ಮಾಡಿದರು.ಹೌದು ಕೇಂದ್ರ ಸರ್ಕಾರದ ಕೃಷಿ...

ಅವ್ಯವಸ್ಥೆ ಸರಿದೂಗಿಸಲು ಕಿಮ್ಸ್ ಹೊಸ ಪ್ಲ್ಯಾನ್

www.karnatakatv.net : ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದ ಸಂಜೀವಿನಿ ಅಂತಾ ಕರೆಸಿಕೊಳ್ಳುವ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವೈದ್ಯರ ಕರ್ತವ್ಯದ ವಿಚಾರದಲ್ಲಿ ಬೇಜಾವಾಬ್ದಾರಿ ನಡೆಯನ್ನು ಇತ್ತೀಚೆಗಷ್ಟೆ ಕೇಂದ್ರ ಸಚಿವರೇ ಕಿಡಿಕಾರಿದ್ದರು.‌ ಆದರೇ ಇದೀಗ ಈ ಆಸ್ಪತ್ರೆಯ ವೈದ್ಯರ ಮೇಲೆ ನಿಗಾ ಇಡುವ ನಿಟ್ಟಿನಲ್ಲಿ ಆಡಳಿತ ಮಂಡಳಿ ನೂತನ ಪ್ಲಾನ್ ಗೆ ಚಿಂತನೆ ನಡೆಸಿದೆ. ಏನಿದು ಪ್ಲಾನ್...

SSLC ಪರೀಕ್ಷೆ ಫಲಿತಾಂಶ ಪ್ರಕಟ

www.karnatakatv.net : ಬೆಂಗಳೂರು : ಇಂದು ಎಸ್‌ಎಸ್‌ಎಲ್ ಸಿ ಫಲಿತಾಂಶ ಪ್ರಕಟವಾಗಿದ್ದು  ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಫಲಿತಾಂಶ ಬಿಡುಗಡೆ ಮಾಡಿದರು. ಕೋವಿಡ್ ಕಾರಣದಿಂದ ಈ ಬಾರಿ ವಿಶೇಷ ರೀತಿಯಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆ ನಡೆಸಲಾಗಿತ್ತು. ಮೂರು ವಿಷಯಗಳನ್ನೊಳಗೊಂಡ ಒಂದು ಪತ್ರಿಕೆಯಂತೆ ಒಟ್ಟು ಎರಡು ದಿನ ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷೆ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img