Friday, September 18, 2026

karnataka tv

ರಾಯಚೂರಿನಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

www.karnatakatv.net : ರಾಯಚೂರು : ಯೂತ್  ವೈಸ್ ಆಫ್ ರಾಯಚೂರು ಮತ್ತು ಈ ಎಫ್ ಎ , ಫೌಂಡೇಶನ್ ಹಾಗೂ ವಕ್ಫಾ ಮಲ್ಟಿ ಸ್ಪೆಷಾಲಿಟಿ ಹೆರಿಗೆ ಮತ್ತು ಮಕ್ಕಳ ಚಾರಿಟೇಬಲ್  ಆಸ್ಪತ್ರೆ ಇವರ ಸಹಯೋಗದಲ್ಲಿ ರಾಯಚೂರು ನಲ್ಲಿ ಉಚಿತ ಆರೋಗ್ಯ ತಪಾಸಣೆ ಮಾಡಲಾಗಿತ್ತು . ಇಂದು ರಾಯಚೂರು ನಗರದ ವಾರ್ಡ್ ನಂ ೩೩ ರ...

ಗ್ರಾಮದಲ್ಲಿ ಉಪಟಳ ಕೊಡುತ್ತಿದ್ದ ಕೋತಿಗಳನ್ನು ಆಹಾರ ನೀಡದೆ ಕೂಡಿ ಹಾಕಲಾಗಿತ್ತು

www.karnatakatv.net: ಚಾಮರಾಜನಗರ: ಚಾಮರಾಜನಗರ  ತಾಲ್ಲೂಕಿನ ಕಾಗಲವಾಡಿ ಗ್ರಾಮದಲ್ಲಿ ಉಪಟಳ ಕೊಡುತ್ತಿದ್ದ ಕೋತಿಗಳನ್ನು ಆಹಾರ ನೀಡದೆ ಎರಡು ಬೋನುಗಳಲ್ಲಿ ಮೂರು ದಿನಗಳಿಂದ ಒತ್ತೊತ್ತಾಗಿ ಕೂಡಿ ಹಾಕಲಾಗಿದೆ ಎಂಬ ಆರೋಪ ಕೇಳಿ ಬಂದ ತಕ್ಷಣ ಅರಣ್ಯ ಇಲಾಖೆ ಹಾಗೂ ಪೊಲೀಸ್ ಸಿಬ್ಬಂದಿ ಶನಿವಾರ ರಾತ್ರಿ ಗ್ರಾಮಕ್ಕೆ ಭೇಟಿ ನೀಡಿ ಬಂದಿಸಿದ್ದ ಕೋತಿಗಳನ್ನು ಬಿಆರ್ಟಿ ಅರಣ್ಯಕ್ಕೆ ಬಿಡಲು ಕ್ರಮ...

ಖಾತೆ ಹಂಚಿಕೆ ಮಾಡುವುದು ಸಿಎಂ ಗೆ ಬಿಟ್ಟ ವಿಚಾರ ; ಸಚಿವ ಸೋಮಣ್ಣ

www.karnatakatv.net : ರಾಯಚೂರು: ಸಿಎಂ ನೀಡಿದ ಖಾತೆ ಬಗ್ಗೆ ಅಸಮಾಧಾನವಿಲ್ಲ. ಯಾವುದೇ ಖಾತೆ ಕೊಟ್ಟರೂ ನಾನು ನನ್ನ ಸ್ಟೈಲ್ ನಲ್ಲೇ ಕೆಲಸ ಮಾಡ್ತೀನಿ ಎಂದ ಸಚಿವ ಸೋಮಣ್ಣ. ರಾಯಚೂರಿನಲ್ಲಿ ಘನತ್ಯಾಜ್ಯ ಸಾಗಣೆ ವಾಹನಗಳ ಲೋಕಾರ್ಪಣೆ ನಂತರ ಹೇಳಿಕೆ ನೀಡಿದ್ದಾರೆ . ಖಾತೆ ಹಂಚಿಕೆ ಮಾಡುವುದು ಸಿಎಂ ಗೆ ಬಿಟ್ಟ ವಿಚಾರ.. ಸಿಎಂ ಅನುಭವಿಗಳಿದ್ದಾರೆ.. ಅವರು...

ಪುಷ್ಯಾರ್ಕ ಯೋಗದ ನಿಮಿತ್ತ ಮಂತ್ರಾಲಯದಲ್ಲಿ ವಿಶೇಷ ಪೂಜೆ

www.karnatakatv.net : ರಾಯಚೂರು: ಪುಷ್ಯಾರ್ಕ ಯೋಗದ ನಿಮಿತ್ತ ಮಂತ್ರಾಲಯದ ಶ್ರೀ ಮಠದಲ್ಲಿ ಇಂದು ವಿಶೇಷ ಕಾರ್ಯಕ್ರಮಗಳು  ಜರುಗಿದವು. ಕಾರ್ಯಕ್ರಮದಲ್ಲಿ ವಿದ್ಯಾಪೀಠದ ಪಂಡಿತರು, ವಿದ್ಯಾರ್ಥಿಗಳು, ಭಕ್ತರಿಂದ  ಶ್ರೀ ರಾಘವೇಂದ್ರ ಸ್ತೋತ್ರ ಅಷ್ಟೋತ್ತರ ಪಾರಾಯಣ ನಡೆಯಿತು .  ನಂತರ ರಾಯರ ದರ್ಶನ ಮತ್ತು ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ  ಆರ್ಶೀವಾದವನ್ನ ಎಲ್ಲಾ ಭಕ್ತರು ಹಾಗೂ ಮಠದ ಶಿಷ್ಯರು ...

CEOಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಕ್ಲಾಸ್

www.karnatakatv.net: ರಾಯಚೂರು: ನೂತನ ಸಚಿವರಾದ ಬಳಿಕ ಜಿಲ್ಲೆಗೆ ಭೇಟಿ ನೀಡಿರುವ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಸಿಇಓಗೆ ಕ್ಲಾಸ್ ತೆಗೆದುಕೊಂಡ ಘಟನೆ ನಡೆಯಿತು. ಗ್ರಾಮ ಪಂಚಾಯ್ತಿಗಳಿಗೆ ಕಸ ನಿರ್ವಹಣೆ ಮಾಡಲು ವಾಹನಗಳನ್ನ ವಿತರಣೆ ಮಾಡುವ ಉದ್ಘಾಟನಾ ಕಾರ್ಯಕ್ರಮದಲ್ಲಿ ತರಾಟೆ ತೆಗೆದುಕೊಂಡಿದ್ದಾರೆ. ವಾಹನಗಳ ವಿತರಣೆ ವಿಚಾರವಾಗಿ, ಅದಕ್ಕೆ ತಗುಲಿದ ವೆಚ್ಚ, ಈಗಾಗಲೇ ಮಂಜೂರು ಮಾಡಿದ...

ಮಾಜಿ ಮುಖ್ಯ ಮಂತ್ರಿ ಅವರ ಮನೆಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭೇಟಿ

www.karnatakatv.net : ಹುಬ್ಬಳ್ಳಿ:  ನಗರದ ಕೇಶ್ವಾಪುರದ ಬಾದಾಮಿ ನಗರದಲ್ಲಿ‌ನ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ನಿವಾಸಕ್ಕೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಶನಿವಾರ ಸಂಜೆ ಭೇಟಿ ನೀಡಿಗುಪ್ತ ಗುಪ್ತ ಚರ್ಚೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರ ಸಂಪುಟದಿಂದ ದೂರ ಉಳಿಯುವ ಮೂಲಕ ಮಾಜಿ ಮುಖ್ಯಮಂತ್ರಿಗಳು ಶಾಸಕರಾದ ಜಗದೀಶ್...

ಬೆಳಗಾವಿ ದೊಡ್ಡ ಜಿಲ್ಲೆ ಇನ್ನೂ ಹೆಚ್ಚು ಸಚಿವ ಸ್ಥಾನಗಳನ್ನು ನೀಡಬೇಕಾಗಿತ್ತು- ಸತೀಶ ಜಾರಕಿಹೊಳಿ

ಬೆಳಗಾವಿ : ಬೆಳಗಾವಿ ದೊಡ್ಡ ಜಿಲ್ಲೆಯಾಗಿದ್ದು, ಜಿಲ್ಲೆಗೆ ಇನ್ನೂ ಹೆಚ್ಚು ಸಚಿವ ಸ್ಥಾನಗಳನ್ನು ನೀಡಬೇಕಾಗಿತ್ತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅಭಿಪ್ರಾಯ ವ್ಯಕ್ತಪಡಿಸಿದರು. ಗೋಕಾಕ ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ನೂತನ ಸಚಿವ ಸಂಪುಟದ ಕುರಿತು ಪ್ರತಿಕ್ರಿಯೆ ನೀಡಿದರು. ಯಾವ ಜಿಲ್ಲೆಗೆ ಎಷ್ಟು...

ಮೊಟ್ಟೆ ಹಗರಣ ತನಿಖೆಯಾಗಲಿ – ಸತೀಶ್ ಜಾರಕಿಹೊಳಿ

ಬೆಳಗಾವಿ : ಶಶಿಕಲಾ ಜೊಲ್ಲೆ ಮೇಲಿನ ಮೊಟ್ಟೆ ಹಗರಣದ ತನಿಖೆಯಾಗಲಿ; ಇಡಿ ದಾಳಿ ಬಗ್ಗೆ ಕಾದು ನೋಡೋಣ ಮೊಟ್ಟೆ ಹಗರಣದ ಆರೋಪ ಎದುರಿಸುತ್ತಿರುವ ಶಶಿಕಲಾ ಜೊಲ್ಲೆ ಅವರಿಗೆ ಮತ್ತೆ ಮಂತ್ರಿ ಸ್ಥಾನ ನೀಡಲಾಗಿದೆ. ಅವರು ಮತ್ತಷ್ಟು ಪ್ರಬಲರಾಗಿದ್ದಾರೆ. ಅವರ ಮೇಲಿನ ಹಗರಣದ ಕುರಿತು ಸರ್ಕಾರ ತನಿಖೆ ನಡೆಸಬೇಕು ಎಂದು ಸತೀಶ ಒತ್ತಾಯಿಸಿದರು. ಜೊಲ್ಲೆ ಅವರು ಸಚಿವರಾಗುವುದಕ್ಕಿಂತ...

ಸಬ್ ಜೈಲಿನಿಂದ ಪರಾರಿಯಾಗಿದ್ದ ವಿಚಾರಣಾಧೀನ ಕೈದಿ ಶವವಾಗಿ ಪತ್ತೆ.

ಹುಬ್ಬಳ್ಳಿ : ನಗರದ ಸಬ್ ಜೈಲಿನಿಂದ ಪರಾರಿಯಾಗಿದ್ದ ಕೊಲೆ ಆರೋಪದಲ್ಲಿ ಬಂಧಿತನಾಗಿದ್ದ, ವಿಚಾರಾಧೀನ ಕೈದಿ ವಿಜಯಾನಂದ ನರೇಗಲ್, ಅಣ್ಣಿಗೇರಿ ರೈಲ್ವೆ ನಿಲ್ದಾಣ ವ್ಯಾಪ್ತಿಯಲ್ಲಿ ಅನುಮಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಕುಂದಗೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2014 ರಂದು ಕುರಿ ಕದಿಯಲು ಹೋಗಿದ್ದ ಸಂದರ್ಭದಲ್ಲಿ ವಿರೋಧ ವ್ಯಕ್ತಪಡಿಸಿದ್ದ ಇಬ್ಬರು ಕುರಿಗಾಹಿಗಳನ್ನು ವಿಜಯಾನಂದ ಹಾಗೂ ಆತನ ಜೊತೆ ಇನ್ನಿಬ್ಬರು...

ಕೊರೊನಾ 3 ನೇ ಅಲೆಗೆ ತಡೆಯಲು ಯಂತ್ರ

ರಾಯಚೂರು : ಕರೋನಾ ೩ನೇ ಅಲೆ ಅಬ್ಬರಿಸಲಿದೆ ಎಂಬ ಸುದ್ದಿ ಬೆನ್ನಲ್ಲೇ ಮಕ್ಕಳಿಗಾಗಿ ರಾಯಚೂರಿನ ಪ್ರತಿಷ್ಠಿತ ರಿಮ್ಸ್ ಆಸ್ಪತ್ರೆಗೆ ವಿಶೇಷ ಯಂತ್ರವೊಂದು ಬಂದಿದೆ.. ಈಗಾಗಲೇ ಅಗಷ್ಟ್ ಕೊನೇ ವಾರದಲ್ಲಿ ಕರೋನಾ‌ಮೂರನೇ ಅಲೆ ಹೆಚ್ಚಳವಾಗಲಿದೆ ಎಂಬ ತಜ್ಞರ ಸಲಹೆ‌ ಮೇರೆಗೆ ರಾಯಚೂರಿನಲ್ಲಿ ಮುಂಜಾಗ್ರತಾ ಚಿಕಿತ್ಸಾ ಕ್ರಮಗಳ ಸಿದ್ಧತೆ ನಡೆದಿದೆ.. ಎಲ್ಲಕ್ಕಿಂತ ಮುಖ್ಯವಾಗಿ ಮೂರನೇ ಅಲೆ ಮಕ್ಕಳನ್ನ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img