Friday, September 18, 2026

karnataka tv

ಬೆಲ್ಲದ್ಗೆ ಸಚಿವ ಸ್ಥಾನ ನೀಡಿ: ಸಿಎಂಗೆ ಕವಿ ಕಣವಿ ಪತ್ರ

ಧಾರವಾಡ: ರಾಜ್ಯ ಸಚಿವ ಸಂಪುಟ ಸೇರಲು ಅತ್ತ ಶಾಸಕ ಅರವಿಂದ ಬೆಲ್ಲದ ಭಾರೀ ಕಸರತ್ತು ನಡೆಸಿರುವ ಬೆನ್ನಲ್ಲೇ  ಅವರ ಸ್ವಕ್ಷೇತ್ರ ಧಾರವಾಡದಲ್ಲಿ ಅವರ ಬೆಂಬಲಿಗರು ವಿವಿಧೆಡೆ ದೇವರ ಮೊರೆ ಹೋಗಿದ್ದಾರೆ. ಧಾರವಾಡ ಹೊರವಲಯದ ಸೋಮೇಶ್ವರ ದೇವಸ್ಥಾನದಲ್ಲಿ ಅನೇಕ ಬೆಂಬಲಿಗರು ಇವತ್ತು, ಬೆಲ್ಲದ ಹೆಸರಿನಲ್ಲಿಯೇ ರುದ್ರಾಭಿಷೇಕ ಮಾಡಿದ್ದಾರೆ. ಇಂದು ಸೋಮೇಶ್ವರ ದೇವರ ವಾರವೂ ಆಗಿರುವುದರಿಂದ ಬೆಲ್ಲದ ಹೆಸರಿನಲ್ಲಿಯೇ...

ಕೃಷ್ಣನದಿ : ರೈತರ ರಕ್ತಕಣ್ಣೀರು..!

ರಾಯಚೂರು : ಕೃಷ್ಣಾ ನದಿ ಪ್ರವಾಹ ಹಿನ್ನಲೆ ನದಿಗಳಂತಾದ ರೈತರ ಜಮೀನುಗಳು ನೀರು ಪಾಲಾಗಿವೆ. ಭತ್ತ ಬೆಳೆಗಾರರಲ್ಲಿ ಆತಂಕ ಹೆಚ್ಚಾಗಿದೆ.. ರಾಯಚೂರು ತಾಲ್ಲೂಕಿನ ಕಾಡ್ಲೂರು, ಗುರ್ಜಾಪುರ, ಅರಷಿಣಿಗಿ ರೈತರ ಜಮೀನು ಜಲಾವೃತವಾಗಿರುವ ಘಟನೆ  ನಡೆದಿದ್ದು ನದಿ ತೀರದ ನೂರಾರು ಎಕರೆ ಜಮೀನಿನಲ್ಲಿ ಮೊಣಕಾಲುತನಕ ನೀರು ಬಂದಿದು ಬೆಳೆ ನಾಶವಾಗಿದೆ. ಒಂದು ಎಕರೆಗೆ 20 ರಿಂದ 25...

ಗೊದ್ರೇಜ್ ಜೊತೆ ಕೈಜೋಡಿಸಿರುವ ಅರವಿಂದ್ ಲಿಂಬಾವಳಿಯವರ ತನಿಖೆ ನಡೆಯಲಿ: AAP

ಬೆಂಗಳೂರು : ಗೊದ್ರೇಜ್ ಪ್ರಾಪರ್ಟೀಸ್ ಲಿ. ಹಾಗೂ ವಂಡರ್ ಪ್ರಾಜೆಕ್ಟ್ ಡೆವೆಲಪ್ಮೆಂಟ್ ಪ್ರೈ.ಲಿ ಬೆಂಗಳೂರಿನಲ್ಲಿ ನಿರ್ಮಿಸಿರುವ ಬಹುಮಹಡಿ ಐಷಾರಾಮಿ ಕಟ್ಟಡವನ್ನು ಕೆಡವಿ 31 ಕೋಟಿ ರೂಪಾಯಿ ದಂಡ ಕಟ್ಟಲು ಆದೇಶಿಸಿರುವ ರಾಷ್ಟ್ರೀಯ ಹಸಿರು ಪೀಠದ ಆದೇಶ ಸ್ವಾಗತಾರ್ಹ. ಆದರೆ ಇಷ್ಟೊಂದು ಬೃಹತ್ ಅಕ್ರಮ ಸ್ಥಳೀಯ ಶಾಸಕರ ಅರಿವಿಗೆ ಬಾರದೆ ಯಾವುದೇ ಕಾರಣಕ್ಕೂ ನಿರ್ಮಾಣ ಆಗಲು...

ವಿಘ್ನ ವಿನಾಯಕನಿಗೂ ತಪ್ಪಲಿಲ್ಲಾ ಅತಿವೃಷ್ಟಿ ಸಂಕಟ

ಬೆಳಗಾವಿ: ಅತಿವೃಷ್ಟಿ ಮಹಾಮಳೆ ಸಂಕಟ ವಿಘ್ನ ನಿವಾರಕ ಗಣೇಶನಿಗೂ ತಲುಪಿದೆ, ಮೊದಲು ಕರೊನಾ ಈಗ ಮಳೆ ಪ್ರವಾಹ ಹೀಗೆ ಇದೆಲ್ಲದರ ಸೈಡ್ ಎಫೆಕ್ಟ್ ಗಣೇಶ ಚತುರ್ಥಿಗೆ ಎದುರಾಗಿದೆ,ರಾಜ್ಯದ ಬೇರೆ ಜಿಲ್ಲೆಗಳಿಗೆ ಹೋಲಿಕೆ ಮಾಡಿದರೆ ಬೆಳಗಾವಿ ಜಿಲ್ಲೆಯಲ್ಲಿ ಅತ್ಯಂತ ವಿಜೃಂಭಣೆಯಿಂದ ಗಣೇಶ ಹಬ್ಬವನ್ನು ಆಚರಿಸಲಾಗುತ್ತದೆ ಆದ್ರೆ ಈ ವರ್ಷ ಕರೊನಾ ಕರಿ ನೆರಳಿನ ಜೊತೆ ಮಹಮಳೆಯ...

ಪಾಸಾದವರಿಗೆ 15% ಪ್ರೋತ್ಸಾಹಾಂಕ ನೀಡಲು ಒತ್ತಾಯಿಸಿ ಆಗಸ್ಟ್ 3 ಪ್ರತಿಭಟನೆ

ಚಾಮರಾಜನಗರ : ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿರುವ ದುಡಿಯುವ ವರ್ಗದ ವಿದ್ಯಾರ್ಥಿ ಗಳಿಗೆ ಶೇ.15ರಷ್ಟು ವಿಶೇಷ ಪ್ರೋತ್ಸಾಹಾಂಕ ನೀಡಲು ಆಗ್ರಹಿಸಿ ರಾಜ್ಯ ರೈತ ಸಂಘ ಮತ್ತು ದಲಿತ ಸಂಘರ್ಷ ಸಮಿತಿ ಒಕ್ಕೂಟದಿಂದ ಆ.3ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 1.30ರವರೆಗೆ ರಾಜ್ಯದಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಧರಣಿ ತ್ಯಾಗ್ರಹ ನಡೆಸಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ರಾಜ್ಯ...

ಪೂಜಾರಿಗಳಿಗೆ ದಕ್ಷಿಣೆ ಕೇಳಲು ನಿಂತ ಭ್ರಷ್ಟ, ಕ್ಯಾಮೆರಾದಲ್ಲಿ ಸಿಕ್ಕಿಬಿದ್ದ

ರಾಯಚೂರು : ಜಿಲ್ಲೆಯ ಬಡ ಅರ್ಚಕರಿಗೆ ಸರ್ಕಾರದಿಂದ ಬರುವ ವಾರ್ಷಿಕ ವರಮಾನದಲ್ಲಿ ಲಂಚಕ್ಕೆ ಅಧಿಕಾರಿಗಳು ಕೈ ಚಾಚುತ್ತಿದ್ದಾರೆ. ಇದೀಗ ಮಾಧ್ಯಮದ ಮುಂದೆ ಅಂತಹಭ್ರಷ್ಟ ಅಧಿಕಾರಿಗಳ ಭ್ರಷ್ಟಾಚಾರ ಬಟಾಬಯಲಾಗಿದೆ. https://www.youtube.com/watch?v=0aD09ckG7U8&pp=sAQA ಲಿಂಗಸ್ಗೂರು ತಹಶಿಲ್ದಾರ ಕಚೇರಿಯಲ್ಲಿ ನಡೆದಿರುವ ಭ್ರಷ್ಟಾಚಾರಬಿದಾಗಿದ್ದು, ಸೈಯದ್ ನೂರುದ್ದೀನ್ ಅಲ್ವಿ ಎಂಬುವ ಅಧಿಕಾರಿ ಇಲ್ಲಿನ ದಾಖಲೆಗಳ ಕೊಠಡಿಯನ್ನೇ ಲಂಚ ತೆಗೆದುಕೊಳ್ಳಲು ಬಳಸಿಕೊಂಡಿದ್ದಾನೆ. ಅಲ್ವಿ ಎಂಬ ಭ್ರಷ್ಟ ಅಧಿಕಾರಿಯ...

ಕೇರಳದಿಂದ ಬರುವ ವಾಹನಗಳ ತಪಾಸಣೆ

www.karnatakatv.net - chamarajanagar : ಕೇರಳ ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕೋವಿಡ್ ಸೋಂಕು ಹಾಗೂ ಡೆಲ್ಟ್ರಾ ವೈರಸ್ ಹಿನ್ನಲೆಯಲ್ಲಿ ಅಂತರಾಜ್ಯ ಗಡಿಯಲ್ಲಿ ತಪಾಸಣಾ ಕಾರ್ಯದ ಬಗ್ಗೆ ಜಿಲ್ಲಾಧಿಕಾರಿಗಳು ಖುದ್ದಾಗಿ ಶನಿವಾರ ವೀಕ್ಷಿಸಿದರು. ಚಾಮರಾಜನಗರ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಶನಿವಾರ ಬೆಳಗ್ಗೆ ಕರ್ನಾಟಕ ಕೇರಳ ಗಡಿ ಭಾಗ ಮೂಲೆಹೊಳೆ ಚಕ್ ಪೋಸ್ಟ್ ಗೆ ಬೇಟಿ ಕೊಟ್ಟು, ಅಲ್ಲಿ ಕೇರಳದಿಂದ...

ಹೆಬ್ಬಾಳ್ಕರ್ ಹಾಗೂ ಡಿಕೆಶಿ ರಜತ್ ಉಳ್ಳಾಗಡ್ಡಿಮಠ ಕಿಸೆಯಲ್ಲಿ..!

www.karnatakatv.net : ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ನಿನ್ನೆಯಷ್ಟೇ ನಾಯಕರು ಶಕ್ತಿ ಪ್ರದರ್ಶನ ನಡೆಸಿದ್ದಾರೆ. ಆದರೆ ವಿಪರ್ಯಾಸಕರ ಸಂಗತಿ ಅಂದರೆ ಕಾರ್ಯಕ್ರಮದ ಬೆನ್ನಲ್ಲೇ ಕಾಂಗ್ರೆಸ್ಸಿನಲ್ಲಿ ಹಾದಿ-ಬೀದಿ ರಂಪಾಟ ಪ್ರಾರಂಭವಾಗಿದೆ. ಹೌದು.. ಕಾಂಗ್ರೆಸ್ ವಲಯದಲ್ಲಿ ಟಿಕೆಟ್ ವಿಚಾರದಲ್ಲಿ ಈಗಿನಿಂದಲೇ ಕಿತ್ತಾಟ ಶುರುವಾಗಿದೆ. ಕಾಂಗ್ರೆಸ್ ಉಸ್ತುವಾರಿ ಸಮ್ಮುಖದಲ್ಲೇ ಆರೋಪ ಪ್ರತ್ಯಾರೋಪ ನಡೆದಿದ್ದು, ಮುಖಂಡರ ವಾಗ್ವದ ಕೇಳಿ ಕಾಂಗ್ರೆಸ್ ಉಸ್ತುವಾರಿ...

ಹುಬ್ಬಳ್ಳಿ-ಧಾರವಾಡಕ್ಕೆ ಏಮ್ಸ್ ಮಂಜೂರು ಮಾಡುವಂತೆ ಪ್ರಧಾನಿಗೆ ಮನವಿ

www.karnatakatv.net : ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಹುಬ್ಬಳ್ಳಿ-ಧಾರವಾಡಕ್ಕೆ ಏಮ್ಸ್ ಮಂಜೂರು ಮಾಡುವಂತೆ ಹಾಗೂ ರಾಯಚೂರಿಗೆ ಏಮ್ಸ್ ಮಾದರಿಯ ವೈದ್ಯಕೀಯ ಸಂಸ್ಥೆ ಮಂಜೂರು ಮಾಡುವಂತೆ ಮನವಿ ಮಾಡಿದರು. ಜೊತೆಗೆ ಕಲಬುರಗಿಯ ಇಎಸ್ಐ ವೈದ್ಯಕೀಯ...

9 ಜನರನ್ನ ಬಲಿ ತೆಗೆದುಕೊಂಡ ಕೊರೊನಾ

www.karnatakatv.net : ಬೆಂಗಳೂರು : ಕೇರಳದಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗಿದ್ದು ಅದರ ಬೆನ್ನಲೇ ಕರ್ನಾಟಕದಲ್ಲೂ ಕೂಡಾ ಪ್ರಕರಣಗಳ ಸಂಖ್ಯೆ ಏರತೊಡಗಿದೆ. ರಾಜ್ಯದಲ್ಲಿ ಇಂದು ಒಂದೇ ದಿನದಲ್ಲಿ  1890  ಕೊರೊನಾ ಪ್ರಕರಣಗಳು ಕಂಡು ಬಂದಿದ್ದು   9 ಜನರನ್ನು ಬಲಿ ಪಡೆದು ಕೊಂಡಿದೆ. ಪಕ್ಕದ ರಾಜ್ಯ ಕೇರಳದಲ್ಲಿ ಪ್ರಕರಣ ಹೇಚ್ಚಿದ್ದು ಬೆಂಗಳೂರಿನ ಜನರಲ್ಲಿ ಮತ್ತಷ್ಟು ಆತಂಕ ಮನೆ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img