Friday, September 18, 2026

karnataka tv

ಕಸ ಚಲ್ಲಿದ್ದಕ್ಕೆ ಸರ್ಕಾರಿ ನೌಕರರು ಗರಂ

www.karnatakatv.net :ಬೆಳಗಾವಿ:  ನಗರದಲ್ಲಿ ಇತ್ತಿಚೆಗೆ ಸರಕಾರಿ ಕಚೇರಿ ಮತ್ತು ಆಯುಕ್ತರ ನಿವಾಸದೆದುರು ಕಸ ಚೆಲ್ಲಿದ ಎರಡು ಪುಂಡಾಟ ಪ್ರಕರಣಗಳಿಗೆ ಸರಕಾರಿ ನೌಕರರು ಗರಂ ಆಗಿದ್ದಾರೆ. ನಗರದಲ್ಲಿ ಕಸ ವಿಲೇವಾರಿ ಸಮರ್ಪಕವಾಗಿಲ್ಲ ಎಂಬ ಆರೋಪ ಮಾಡಿ, ಅನಾಗರಿಕರಂತೆ ಕಸ ಎಸೆದಿದ್ದ ಎರಡು ಪ್ರಕರಣಗಳಿಗೆ ಈಗ ಮಹಾನಗರ ಪಾಲಿಕೆಯ ಅಧಿಕಾರಿ ಮತ್ತು ಸಿಬ್ಬಂಧಿ ವರ್ಗ ವ್ಯಗ್ರರಾಗಿದ್ದಾರೆ.ಇತ್ತೀಚೆಗೆ ಬೆಳಗಾವಿ...

ಮಾಜಿ ಸಿಎಂ ಮೇಲೆ ಅಸಮಧಾನ ವ್ಯಕ್ತಪಡಿಸಿದ ರೈತರ ಸಂಘದ ಉಪಾಧ್ಯಕ್ಷ

www.karnatakatv.net : ಗುಂಡ್ಲುಪೇಟೆ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಗೋಷ್ಠಿ ನಡೆಸಿದ ಕರ್ನಾಟಕ ರಾಜ್ಯ ರೈತ ಸಂಘ ಪಧಾದಿಕಾರಿಗಳು ನಿಕಟಪೂರ್ವ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಡೆಗೆ ಆಕ್ಷೇಪ ವ್ಯಕ್ತಪಡಿಸಿದರು... ಮಾಧ್ಯಮ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ರೈತ ಸಂಘ ಚಾಮರಾಜನಗರ ಜಿಲ್ಲಾ ಉಪಾಧ್ಯಕ್ಷ ಶಿವಪುರ ಮಹದೇವಪ್ಪ ಯಡಿಯೂರಪ್ಪ ಅವರ ರಾಜೀನಾಮೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಬೊಮ್ಮಲಾಪುರ ರವಿ ಅವರ...

ವಿಮಾನ ಹಾರಾಟಕ್ಕೆ ನಿರ್ಬಂಧ

www.karnatakatv.net : ಕೊರೊನಾ ಸೊಂಕಿನಿಂದ ಅಂತರಾಷ್ಟ್ರೀಯ ವಿಮಾನಗಳ ಹಾರಾಟವನ್ನು, ಕೇಂದ್ರ ವಿಮಾನಯಾನ ಸಚಿವಾಲಯವು ನಿರ್ಬಂಧಿಸಿತ್ತು. ಹಾಗೇ ಅದನ್ನು ಆಗಸ್ಟ್ 31ರವರೆಗೆ ವಿಸ್ತರಿಸಲಾಗಿದೆ ದೇಶದಲ್ಲಿ ಕೊರೋನಾ ಸೋಂಕಿನ 2ನೇ ಅಲೆಯ ಆರ್ಭಟ ಕಡಿಮೆಗೊಂಡಿದ್ದರು  ಕೇರಳದಲ್ಲಿ ಮೂರನೇ ಅಲೆಯ ಮುನ್ಸೂಚನೆಯಂತೆ ಕೊರೋನಾ ಸೋಂಕಿನ ಪ್ರಮಾಣ ಏರಿಕೆ ಕಂಡಿದ್ದು ಹೀಗಾಗಿ ಕೇಂದ್ರ ಸರ್ಕಾರ ಕೂಡ ನಿಯಂತ್ರಣ ಕ್ರಮಗಳ ಜಾರಿಗೆ ಸೂಚಿಸಿದೆ....

ಸೆಮಿ ಫೈನಲ್ ಗೆ ಪಿವಿ ಸಿಂಧು ಮುನ್ನಡೆ

www.karnatakatv.net : ಟೋಕಿಯೋಒಲಂಪಿಕ್ಸ್ನಲ್ಲಿನಡೆದ ಬ್ಯಾಡ್ಮಿಂಟನ್ಪಂದ್ಯಾವಳಿಯಲ್ಲಿಭಾರತದಪಿವಿಸಿಂಧುಅವರು, ಜಪಾನಿನಅಕೇನ್ಯಮಗುಚಿಅವರನ್ನುಸೋಲಿಸುವಮೂಲಕಸೆಮಿಫೈನಲ್ಪ್ರವೇಶಿಸಿದ್ದಾರೆ. ಹಾಗೇ ಭಾರತಕ್ಕೆ ಇನ್ನೊಂದು ಪದಕ ಬರುವುದು ಎಂದು ನಿರಿಕ್ಷೆಯಲ್ಲಿದೆ. ಶುಕ್ರವಾರ ನಡೆದ ಕ್ವಾರ್ಟರ್ ಫೈನಲ್ ನಲ್ಲಿ ಜಪಾನಿನ ಅಕೇನ್ ಯಮಗುಚಿ ಅವರನ್ನು ಉತ್ತಮ ಆಟದ ಮೂಲಕ ಪಿವಿ ಸಿಂಧು. 21-13, 22-20 ರಿಂದ ಸೋಲಿಸಿ ಸೆಮೀಸ್ ಪ್ರವೇಶಿಸಿದರು https://www.youtube.com/watch?v=EA8OEo-0Wcc&pp=sAQA https://www.youtube.com/watch?v=E_cRMf4d4cI&pp=sAQA https://www.youtube.com/watch?v=ScFfICrj5C0&pp=sAQA

KBJNL ಅಧಿಕಾರಿಗಳಿಗೆ ರೈತರಿಂದ ಮನವಿ

www.karnatakatv.net : ರಾಯಚೂರು : ಕೆ, ಬಿ, ಜೆ, ಎನ್, ಎಲ್  ಅಧಿಕಾರಿಗಳ ನಿರ್ಲಕ್ಷದಿಂದ ರಾಂಪುರು ಏತ ನೀರಾವರಿ ಕಾಲುವೆಯ ನೀರು ನುಗ್ಗಿದ ಘಟನೆ ಲಿಂಗಸ್ಗೂರ್ ತಾಲ್ಲೂಕಿನಲ್ಲಿ ನಡೆದಿದೆ .  ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕಾಳಾಪೂರು ಗ್ರಾಮ ಪಂಚಾಯತ ವ್ಯಾಪ್ತಿಯ  ಐದನಾಳ ಗ್ರಾಮಕ್ಕೆ ನುಗ್ಗುವೆ.  ರಾಂಪುರು ಏತ ನೀರಾವರಿಯ ಕಾಲುವೆ ಚಿಕ್ಕಾದಾಗಿದ್ದು  ಕೆಬಿಜೆಎನ್...

ಯಡಿಯೂರಪ್ಪ ವಿರುದ್ಧ ಆರೋಪ ಮಾಡಿದ ಶಾಸಕ

www.karnatakatv.net : ವಿಜಯಪುರ : ಯಡಿಯೂರಪ್ಪ ವಿರುದ್ದ ಆರೋಪ ಮಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್.. ನಾನು ಮುಖ್ಯಮಂತ್ರಿಯಾಗುವ ಅವಕಾಶವನ್ನು ತಪ್ಪಿಸಿದ್ದೇ ಬಿ ಎಸ್ ವೈ. ಯತ್ನಾಳ್ ಅವರನ್ನು ಸಿಎಂ ಮಾಡಿದರೆ 3 ತಿಂಗಳಲ್ಲಿ ಸರ್ಕಾರವನ್ನೇ ಬೀಳಿಸುತ್ತೇನೆ ಎಂದು ಕೇಂದ್ರ ನಾಯಕರನ್ನು ಬೆದರಿಸಿ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಿದ್ದಾರೆ ಎಂದು ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಯತ್ನಾಳ್,...

ಆಮ್ ಆದ್ಮಿ ಪಕ್ಷದ ವತಿಯಿಂದ ಪತ್ರಿಕಾಗೋಷ್ಠಿ

www.karnatakatv.net : ಬೆಳಗಾವಿ:  ಜಿಲ್ಲೆಯಾದ್ಯಾಂತ ಮುಂದೆ ನಡೆಯಲಿರುವ ಜಿಲ್ಲಾ ಪಂಚಾಯತಿ ಚುನಾವಣೆಗೆ ಪೂರ್ವ ತಯಾರಿ ಕುರಿತು ಬೆಳಗಾವಿಯಲ್ಲಿ ಆಮ್ ಆದ್ಮಿ ಪಕ್ಷದ ವತಿಯಿಂದ ಪತ್ರಿಕಾಗೋಷ್ಠಿ ನಡೆಸಿದರು. ಶುಕ್ರವಾರ ನಗರದ ಖಾಸಗಿ ಹೋಟೆಲನಲ್ಲಿ ಆಮ್ ಆದ್ಮಿ ಪಕ್ಷದ ವತಿಯಿಂದ ಬೆಳಗಾವಿ ಜಿಲ್ಲೆಯಲ್ಲಿ ಮುಂಬರುವ ಮಹಾನಗರ ಪಾಲಿಕೆ ಮತ್ತು ಜಿಲ್ಲಾ ಪಂಚಾಯತಿ ಚುನಾವಣೆಯಲ್ಲಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಹಾಗೂ...

ದೇವಸ್ಥಾನದಲ್ಲಿ ಸರಳವಾಗಿ ಚಾಮುಂಡೇಶ್ವರಿ ವರದಂತಿ ಮಹೋತ್ಸವ ಆಚರಣೆ

www.karnatakatv.net : ಶಿರಾ : ದೇಶಾದ್ಯಂತ ಕೊರೊನಾ ಮಹಾಮಾರಿಯ ಅಟ್ಟಹಾಸದಿಂದ ಜನರು ಬೆಸತ್ತು ಯಾವುದೇ ಸಮಾರಂಭ, ಕಾರ್ಯಕ್ರಮಗಳಿಗೆ ತೆರಳದಂತೆ ಆಗಿದೆ. ಆದರೆ ಶಿರಾ ದಲ್ಲಿ ಇಂದು ಆಷಾಢ ಶುಭ ಶುಕ್ರವಾರ ಆಗಿರುವದರಿಂದ  ದೇಶದಲ್ಲಿ ಕೊರೊನಾವನ್ನು ಹೊಗಿಸಲು  ನಗರದ ಗ್ರಾಮದೇವತೆ ದುರ್ಗಮ್ಮ ದೇವಸ್ಥಾನದಲ್ಲಿ ಸರಳವಾಗಿ ಚಾಮುಂಡೇಶ್ವರಿ ವರದಂತಿ ಮಹೋತ್ಸವವನ್ನು ಆಚರಣೆ ಮಾಡಲಾಯಿತು https://www.youtube.com/watch?v=q4XMjxGUEqc&pp=sAQA https://www.youtube.com/watch?v=JiewJR9hhwQ&pp=sAQA https://www.youtube.com/watch?v=Xgy1fLe3QJk&pp=sAQA

ಭಾರತದ ಮಹಿಳಾ ಹಾಕಿ ತಂಡ ಕ್ವಾರ್ಟರ್ ಫೈನಲ್ ಗೆ

www.karnatakatv.net : ಟೋಕಿಯೊ ಒಲಿಂಪಿಕ್ ನಲ್ಲಿ ಭಾರತದ ಮಹಿಳಾ ಹಾಕಿ ತಂಡ ಐರ್ಲೆಂಡ್ ವಿರುದ್ಧ 1-0 ಅಂತರದಲ್ಲಿ ಗೆಲುವು ಕಂಡಿದೆ. ಈ ಮೂಲಕ ಭಾರತದ ಮಹಿಳಾ ಹಾಕಿ ತಂಡ ಕ್ವಾರ್ಟರ್ ಫೈನಲ್ ಪ್ರವೇಶಿಸುವ ಆಸೆಯನ್ನು ಉಳಿಸಿಕೊಂಡಿದೆ. ಆಟದ 57ನೇ ನಿಮಿಷದಲ್ಲಿ ನವನೀತ್ ಕೌರ್ ಗೋಲ್ ಮಾಡಿದ್ರು. ಇದಕ್ಕೂ ಮೊದಲು  ಭಾರತ, ವಿಶ್ವದ ನಂಬರ್ ಒನ್ ತಂಡ...

ಜಿಲ್ಲಾಡಳಿತದ ಆದೇಶ ಉಲ್ಲಂಘಿಸಿ ಮುಳುಗಿದ ಬ್ರಿಜ್ ಮೇಲೆ ದುಸ್ಸಾಹಸ

ರಾಯಚೂರು: ತುಂಬಿ ಹರಿಯುವ ಕೃಷ್ಣಾ ನದಿ ಸೇತುವೆ ಮೇಲೆ ಕಾರು ಚಲಾಯಿಸಿ ದುಸ್ಸಾಹಸ ಮಾಡಿರುವ ಘಟನೆ  ದೇವದುರ್ಗದ ತಾಲ್ಲೂಕಿನಲ್ಲಿ ನಡೆದಿದೆ . ದೇವದುರ್ಗ ತಾಲ್ಲೂಕಿನ ಇಟಗಿ ಗ್ರಾಮದ ಬ್ರಿಜ್ ಸಂಪೂರ್ಣ ಜಲವೃತ ವಾಗಿದು ಯಾಟಗಲ್ ನಿವಾಸಿ ವೀರೇಶ ಎಂಬಾತನಿಂದ ಕಾರು ಚಲಾಯಿಸಿದರು. ನದಿ ತೀರ, ಸೇತುವೆ ಬಳಿ ತೆರಳದಂತೆ ಜಿಲ್ಲಾಡಳಿತದ ಸೂಚನೆ ಇದ್ದರೂ ಹುಚ್ಚು...
- Advertisement -spot_img

Latest News

Health Tips: ದೇಹದ ಈ ಭಾಗಕ್ಕೆ ಎಣ್ಣೆಯಿಂದ ಮಸಾಜ್ ಮಾಡಿದ್ರೆ ಆರೋಗ್ಯ-ಸೌಂದರ್ಯ ನಿಮ್ಮದಾಗುತ್ತದೆ.

Health Tips: ಹಿಂದಿನ ಕಾಲದಲ್ಲಿ ಹಿರಿಯರ ಆಹಾರ ಪದ್ಧತಿ ಮತ್ತು ಜೀವನ ಪದ್ಧತಿ ವಿಶೇಷವಾಗಿತ್ತು. ಸರಳ ಆಹಾರ, ವ್ಯಾಯಾಮವಾಗುವಂಥ ಮನೆಗೆಲಸ ಈ ರೀತಿಯ ಪದ್ಧತಿಯನ್ನು ಪೂರ್ವಜರು...
- Advertisement -spot_img