Friday, September 18, 2026

karnataka tv

ಕ್ವಾರಂಟೈನ್ನಲ್ಲೆ ಉಳಿದ ಕೃಣಾಲ್ ಪಾಂಡ್ಯ

www.karnatakatv.net : ಇಂದು ಶ್ರೀಲಂಕಾವನ್ನು ಬಿಟ್ಟು ಭಾರತಕ್ಕೆ ತೆರಳಿದ ಭಾರತ ಕ್ರಿಕೆಟ್ ತಂಡ ಏಕದಿನ ಮತ್ತು ಟಿ-20 ಪಂದ್ಯಗಳ ವೈಟ್ ಬಾಲ್ ಸರಣಿಗಳನ್ನು ಪೂರ್ಣಗೊಳಿಸಿದ ಕೋವಿಡ್ -19ನಿಂದ ಚೇತರಿಸಿಕೊಳ್ಖುತ್ತಿರುವ ಆಲ್‌ರೌಂಡರ್ ಕೃಣಾಲ್ ಪಾಂಡ್ಯ ಮಾತ್ರ ಕ್ವಾರಂಟೈನ್‌ನಲ್ಲೇ ಉಳಿದಿದ್ದಾರೆ. ಇಂಗ್ಲೆಂಡ್‌ನಲ್ಲಿರುವ ಭಾರತ ತಂಡ ಸೇರಬೇಕಿರುವ ಸೂರ್ಯಕುಮಾರ್ ಯಾದವ್ ಮತ್ತು ಪೃಥ್ವಿ ಶಾ ಅವರು ಶ್ರೀಲಂಕಾ ರಾಜಧಾನಿಯಿಂದಲೇ ಹೊರಡುತ್ತಾರೆಯೇ...

ಕೆ ಎಸ್ ಈಶ್ವರಪ್ಪ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿ

www.karnatakatv.net : ರಾಯಚೂರು : ಮಾಜಿ ಸಚಿವರಾದ ಕೆ ಎಸ್ ಈಶ್ವರಪ್ಪ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರ ಸಂಪುಟದಲ್ಲಿ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕುರುಬ ಸಮಾಜ ವತಿಯಿಂದ  ಒತ್ತಾಯಿಸಿದರು. ಇಂದು ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಕುರುಬ ಸಮುದಾಯದ ಜಿಲ್ಲಾ  ಅದ್ಯಕ್ಷರಾದ   ಕೆ ಬಸವಂತಪ್ಪ ಮುಖ್ಯಮಂತ್ರಿ ಗಳಿಗೆ ಅಭಿನಂದಿಸಿ,  4 ದಶಕಗಳಿಂದ ಬಿಜೆಪಿ...

ವಿರೋಧ ಪಕ್ಷದ ನಾಯಕರಾಗಿ ಈ ರೀತಿಯ ಹೇಳಿಕೆ ಸರಿಯಲ್ಲ..

www.karnatakatv.net : ಚಾಮರಾಜನಗರ : ಮುಖ್ಯಮಂತ್ರಿಗಳು ದೆಹಲಿಗೆ ತೆರಳಿದ್ದಾರೆ ಪಕ್ಷದ ಹೈ ಕಮಾಂಡ್ ನೊಂದಿಗೆ ಚರ್ಚಿಸಿ ವಾರದೊಳಗೆ ಸಚಿವ ಸಂಪುಟ ರಚನೆ ಮಾಡಲಿದ್ದಾರೆ.. ಸಚಿವ ಸಂಪುಟದಲ್ಲಿ ಯಾರಿರಬೇಕೆಂಬುದನ್ನು ಹೈ ಕಮಾಂಡ್ ನಿರ್ಧಾರ ಮಾಡುತ್ತದೆ...ಸಚಿವ ಸಂಪುಟ ರಚನೆಯಲ್ಲಿ ಮದ್ಯ ಪ್ರವೇಶ ಮಾಡುವುದಿಲ್ಲ ಎಂದು ಚಾಮರಾಜನಗರದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿಯವರು ಸಚಿವ ಸಂಪುಟ...

ಲವ್ಲಿನಾ ಗೆ ಕಂಚಿನ ಪದಕ

www.karnatakatv.net : ಒಲಿಂಪಿಕ ವಿಶ್ವಚಾಂಪಿಯನ್ ನಲ್ಲಿ ಮೇರಿ ಕೋಮ್ ಅವರು ಪದಕನ್ನು ಗೆಲ್ಲದೆ ಇದ್ದರು  ಅವರನ್ನು ನೋಡಿ ಅವರದೆ ಹಾದಿಯಲ್ಲಿ ನಡೆದಿರುವ ಯುವ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್, ಅವರಿಗೆ ಕಂಚಿನ ಪದಕ ಗೆಲ್ಲುವ ಮೂಲಕ ವಿಶ್ವದೆಲ್ಲೆಡೆ ಕೀರ್ತಿಯನ್ನು ತಂದಿದ್ದಾರೆ ಮಹಿಳೆಯರ ವೆಲ್ಟರ್‌ವೇಟ್ (69 ಕೆ.ಜಿ) ವಿಭಾಗದ ಕ್ವಾರ್ಟರ್‌ಫೈನಲ್ ಮುಖಾಮುಖಿಯಲ್ಲಿ ಅಸ್ಸಾಂ ಮೂಲದ ಲವ್ಲಿನಾ, ಮಾಜಿ ವಿಶ್ವ...

ಇಂದು CBSE -12 ಫಲಿತಾಂಶ

www.karnatakatv.net : ಸಿಬಿಎಸ್ ಸಿ12 ನೇ ತರಗತಿ ಫಲಿತಾಂಶವನ್ನು ಇಂದು ಪ್ರಕಟಿಸಲಿದ್ದು,  ಕೋವಿಡ್-19 ಎರಡನೇ ಅಲೆ ತೀವ್ರವಾದ ಹಿನ್ನೆಲೆಯಲ್ಲಿ ಈ ವರ್ಷ ಸಿಬಿಎಸ್ ಇ 12ನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಿತ್ತು. ಪರ್ಯಾಯ ಮೌಲ್ಯಮಾಪನ ನೀತಿಯಡಿ ವಿದ್ಯಾರ್ಥಿಗಳಿಗೆ ಅಂಕಗಳನ್ನು ನೀಡಿ ಇಂದು ಫಲಿತಾಂಶ ಪ್ರಕಟಿಸಲಾಗುತ್ತಿದೆ.  ಇದೆ ಮೊದಲ ಬಾರಿಗೆ ಪರೀಕ್ಷೆಯನ್ನು ನಡೆಸದೆ ಫಲಿತಾಂಶವನ್ನು ಪ್ರಕಟಿಸಿದೆ. ಎಲ್ಲಾ ಪರೀಕ್ಷೆಗಳು ೨೦೨೦...

ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ ನಟಿ ಶಿಲ್ಪಾ ಶೆಟ್ಟಿ

www.karnatakatv.net : ರಾಜ್ ಕುಂದ್ರ ಅವರ  ಬ್ಲೂ ಫಿಲ್ಮ್ ದಂಧೆ ಪ್ರಕರಣದಲ್ಲಿ ಜೈಲು ಸೇರಿದ ಸಂಬಂಧ ತನ್ನ ವಿರುದ್ಧ ಮಾನಹಾನಿಕರ ವಿಷಯ ಪ್ರಕಟಿಸದಂತೆ ತಡೆಕೋರಿ ಮಾಧ್ಯಮ ಸಂಸ್ಥೆ, ಸಾಮಾಜಿಕ ಜಾಲತಾಣಗಳು ಮತ್ತು ವೆಬ್ ಸೈಟ್ ಗಳ ವಿರುದ್ಧ ಶಿಲ್ಪಾ ಶೆಟ್ಟಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಮಾನಹನಿಕರ ಸುದ್ದಿ ಪ್ರಕಟ ಮಾಡಿರುವ ಮಾಧ್ಯಮ ಸಂಸ್ಥೆಗಳು, ಸಾಮಾಜಿಕ ಜಾಲತಾಣಗಳು...

ರಾಜ್ಯದಲ್ಲಿ ಕೊರೊನಾ ಕಟ್ಟೆಚ್ಚರ

www.karnatakatv.net : ಬೆಂಗಳೂರು : ಕೇರಳ ರಾಜ್ಯದಲ್ಲಿ ಕೊರೊನಾ ಪ್ರಕರಣ ಹೆಚ್ಚಾಗುವ ಹಿನ್ನೆಲೆಯಲ್ಲಿ ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕೇರಳದಲ್ಲಿ ಸತತ ಮೂರನೇ ದಿನವೂ 20 ಸಾವಿರಕ್ಕೂ ಅಧಿಕ ಹೊಸ ಪ್ರಕರಣ ದಾಖಲಾಗುತ್ತಿದ್ದು, ದೆಹಲಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ಈಗಾಗಲೇ ಕೇರಳ ಮತ್ತು ಕರ್ನಾಟಕ ಗಡಿಭಾಗದಲ್ಲಿ ಎಚ್ಚರಿಕೆ ಅಗತ್ಯ...

ಬೆಂಗಳೂರಿನಲ್ಲಿ ಹೆಚ್ಚಿದ ಕೊರೊನಾ ಪ್ರಕರಣ

www.karnatakatv.net : ಬೆಂಗಳೂರು : ಭಾರತದಲ್ಲಿ 24 ಗಂಟೆಯಲ್ಲಿ ಕೊರೋನಾ ಸೋಂಕು ಪ್ರಕರಣಗಳ ಏರಿಳಿತ ಮುಂದುವರಿದಿದೆ. ನಿನ್ನೆ ಕರ್ನಾಟಕದಲ್ಲಿ 506 ಹೊಸ ಪ್ರಕರಣ ಪತ್ತೆಯಾಗಿವೆ. ಕಳೆದ ನಾಲ್ಕು ದಿನಗಳಿಂದ ನಗರದಲ್ಲಿ 500 ಕಿಂತಲೂ  ಕಡಿಮೆ ಪ್ರಕರಣ ವರದಿಯಾಗಿದ್ದವು. ಜು.24ರಂದು 551 ಪ್ರಕರಣ ದಾಖಲಾಗಿತ್ತು. ಈ ಹೊಸ ಪ್ರಕರಣಗಳೊಂದಿಗೆ ನಗರದಲ್ಲಿ ಈವರೆಗೆ ಕೊರೋನಾ ಸೋಂಕಿಗೆ ತುತ್ತಾದವರ...

ದೆಹಲಿಯಲ್ಲಿರುವ ನೂತನ ಸಿಎಂ

www.karnatakatv.net : ಬೆಂಗಳೂರು : ಕರ್ನಾಟಕ ರಾಜ್ಯದ ನೂತನ ಮುಖ್ಯ ಮಂತ್ರಿ ಇಂದು ದೆಹಲಿಗೆ ತೆರಳಿದ್ದು ಒಂದು ಕಡೆಯಾದರೆ ಇನ್ನೋಂದು ಕಡೆ ಶಾಸಕರು ಸಚಿವ ಸ್ಥಾನಕ್ಕಾಗಿ  ಹೇಗಾದ್ರೂ ಮಾಡಿ ಬೊಮ್ಮಾಯಿ ಸಂಪುಟದಲ್ಲಿ ಮಂತ್ರಿಗಿರಿ ಗಿಟ್ಟಿಸಿಕೊಳ್ಳಬೇಕು ಅಂತ ಭಾರಿ ಸರ್ಕಸ್ ಮಾಡ್ತಿದ್ದಾರೆ. ಈ ನಡುವೆ ಬಿಜೆಪಿ ಹೈಕಮಾಂಡ್ ಕೂಡ ಆದಷ್ಟು ಬೇಗ ಸಚಿವ ಸಂಪುಟ ಫೈನಲ್...

ಗ್ರಾಮಕ್ಕೆ ನುಗ್ಗಿದ ಮೊಸಳೆ

www.karnatakatv.net : ರಾಯಚೂರು : ಹೊಸಪೇಟೆಯ ಜಲಾಶಯ ದಿಂದ ತುಂಗಭದ್ರಾ ನದಿ ಗೆ ನೀರು ಬಿಟ್ಟ  ಹಿನ್ನೆಲೆಯಲ್ಲಿ ನದಿ ದಡದಲ್ಲಿ  ಮೊಸಳೆ ಪ್ರತ್ಯಕ್ಷಯಾಗಿದು . ರಾಯಚೂರು ತಾಲ್ಲೂಕಿನ ಆಯನೂರು ಗ್ರಾಮದಲ್ಲಿ ಬಹಿರ್ದೆಸೆಗೆ ಹೋದ ಗ್ರಾಮಸ್ಥರಿಗೆ ಶಾಕ್ ನೀಡಿದ ಮೊಸಳೆಗಳು  ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದ್ದು. ನದಿಗೆ ಹೆಚ್ಚುವರಿ ನೀರು ಬಿಟ್ಟ ಹಿನ್ನಲೆ ಬಯಲಿಗೆ ಬಂದ...
- Advertisement -spot_img

Latest News

Health Tips: ದೇಹದ ಈ ಭಾಗಕ್ಕೆ ಎಣ್ಣೆಯಿಂದ ಮಸಾಜ್ ಮಾಡಿದ್ರೆ ಆರೋಗ್ಯ-ಸೌಂದರ್ಯ ನಿಮ್ಮದಾಗುತ್ತದೆ.

Health Tips: ಹಿಂದಿನ ಕಾಲದಲ್ಲಿ ಹಿರಿಯರ ಆಹಾರ ಪದ್ಧತಿ ಮತ್ತು ಜೀವನ ಪದ್ಧತಿ ವಿಶೇಷವಾಗಿತ್ತು. ಸರಳ ಆಹಾರ, ವ್ಯಾಯಾಮವಾಗುವಂಥ ಮನೆಗೆಲಸ ಈ ರೀತಿಯ ಪದ್ಧತಿಯನ್ನು ಪೂರ್ವಜರು...
- Advertisement -spot_img