Friday, September 18, 2026

karnataka tv

ಸರ್ಕಾರದ ಬಳಿ ಹಠ ಮಾಡಿ ಅನುದಾನ ತಂದು ಕೆಲಸ ಮಾಡುವ ಬೆಂಗಳೂರಿನ ಏಕೈಕ ಶಾಸಕ ಇವರು

www.karnatakatv.net ಬೆಂಗಳೂರು : ಕೊರೊನಾ ಎರಡು ಅಲೆಗಳು ಸರ್ಕಾರದ ಖಜಾನೆ ಖಾಲಿ ಮಾಡಿಸುತ್ತಿದೆ. ಹೀಗಾಗಿ ಅಭಿವೃದ್ದಿ ಯೋಜನೆಗಳು ಅರ್ಧಬಂರ್ಧ ನಿಂತಿವೆ.. ಬೆಂಗಳೂರಿಗೆ ಮತ್ತೆ ಜನ ವಾಪಸ್ ಬಂದ ಕಾರಣ ಅರ್ಧಕ್ಕೆ ನಿಂತ ಕಾಮಗಾರಿಗಳು ಓಡಾಟಕ್ಕೆ ತೊಂದರೆ ಉಂಟು ಮಾಡ್ತಿವೆ. ಸ್ವತಃ ಬಿಜೆಪಿ ಶಾಸಕರೇ ಅನುದಾನ ತರಲು ಸಾಧ್ಯವಾಗದೆ ಕೈಚೆಲ್ಲಿ ಕೂತಿದ್ದಾರೆ. ಬೆಂಗಳೂರಿನ ಏಕೈಕ ಜೆಡಿಎಸ್...

ಪ್ರವಾಹ ಪೀಡಿತ ಗ್ರಾಮಗಳಲ್ಲಿನ ಗರ್ಭಿಣಿ ಮಹಿಳೆಯರು ಆಸ್ಪತ್ರೆಗೆ ಶಿಫ್ಟ್

www.karnatakatv.net : ರಾಯಚೂರು : ಪ್ರವಾಹದ ಭೀತಿ ಹಿನ್ನಲೆ ನದಿ ತೀರದ ಗ್ರಾಮಗಳ ಗರ್ಭಿಣಿ ಮಹಿಳೆಯರನ್ನ ಆಸ್ಪತ್ರೆಗೆ ಶಿಫ್ಟ್ ಮಾಡುತ್ತಿರುವ ಘಟನೆ ಲಿಂಗಸ್ಗೂರು ತಾಲ್ಲೂಕಿನಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ಲಿಂಗಸ್ಗೂರು ತಾಲ್ಲೂಕಿನ ಗ್ರಾಮದಲ್ಲಿ ಇರುವ ಗರ್ಭಿಣಿ ಮಹಿಳೆಯರನ್ನು  ತಾಲ್ಲೂಕು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ . ಆರೋಗ್ಯ ಇಲಾಖೆಯಿಂದ ಮುಂಚಿತವಾಗಿಯೇ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡುವ ಕಾರ್ಯ...

ತಂದೆ,ತಾಯಿ ಸಮಾಧಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಸಿಎಂ ಬಸವರಾಜ ಬೊಮ್ಮಾಯಿ

www.karnatakatv.net : ಹುಬ್ಬಳ್ಳಿ: ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ತವರು ಜಿಲ್ಲೆಗೆ ಆಗಮಿಸಿದ ಬಸವರಾಜ ಬೊಮ್ಮಾಯಿಯವರು ನವನಗರ ಸಮೀಪದ ಅಮರಗೋಳದಲ್ಲಿರುವ ತಂದೆ ಮಾಜಿ ಮುಖ್ಯಮಂತ್ರಿ  ಎಸ್.ಆರ್.ಬೊಮ್ಮಾಯಿ ಹಾಗೂ ತಾಯಿ ಗಂಗಮ್ಮ ಬೊಮ್ಮಾಯಿ ಅವರ  ಸಮಾಧಿಗಳಿಗೆ ಗೌರವ ಸಮರ್ಪಣೆ ಮಾಡಿದರು. ತಂದೆಯಂತೆ ಮಗನೂ ಕೂಡ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದು, ಈ ಹಿನ್ನಲೆಯಲ್ಲಿ ತಂದೆ ತಾಯಿಗಳ ಆಶೀರ್ವಾದ ಪಡೆಯಲು...

ಸಿಎಂ ಭೇಟಿ ವೇಳೆ ಮಾಜಿ ಸಚಿವರ ಕಾರು ಅಪಘಾತ

www.karnatakatv.net : ಹುಬ್ಬಳ್ಳಿ: ನೂತನ ಸಿಎಂ ಬಸವರಾಜ ಬೊಮ್ಮಾಯಿ ವಾಣಿಜ್ಯನಗರಿ ಹುಬ್ಬಳ್ಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ವಿಮಾನ ನಿಲ್ದಾಣದ ಬಳಿಯಲ್ಲಿ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಅವರ ಕಾರು ಆಪಘಾತವಾಗಿದೆ. ಹೌದು.. ಸಿಎಂ‌ ಬೆಂಗಾವಲು ವಾಹನಕ್ಕೆ ಮಾಜಿ ಸಚಿವರ ಕಾರು ಗುದ್ದಿದ್ದು, ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಸಿಎಂ ಹೊರ ಹೋಗುತ್ತಿದ್ದಾಗ ಘಟನೆ ನಡೆದಿದೆ. ಆದರೇ ಮಾಜಿ ಸಚಿವ...

ಹುಬ್ಬಳ್ಳಿ-ಧಾರವಾಡದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತೇನೆ; ಬಸವರಾಜ ಬೊಮ್ಮಾಯಿ

www.karnatakatv.net : ಹುಬ್ಬಳ್ಳಿ: ಹುಬ್ಬಳ್ಳಿ ನನ್ನ ಪ್ರೀತಿಯ ಊರು, ನನ್ನ ಎಲ್ಲ  ಶಿಕ್ಷಣ ಇಲ್ಲಿಯೇ ಮುಗಿದಿದೆ‌. ಮುಖ್ಯಮಂತ್ರಿಯಾಗಿ ನಾನು‌ ಹುಬ್ಬಳ್ಳಿಗೆ ಬರುತ್ತೇನೆ ಅಂದುಕೊಂಡಿರಲಿಲ್ಲ. ರಾಜ್ಯದ ಎರಡನೇ ಅತಿದೊಡ್ಡ ನಗರ ಹುಬ್ಬಳ್ಳಿ ಧಾರವಾಡವನ್ನು ಉತ್ತುಂಗಕ್ಕೆ‌ ಕೊಂಡೊಯ್ಯುವ ಕಾರ್ಯವನ್ನು ಮಾಡುತ್ತೇನೆ ಎಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದರು. ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿದ ಬಸವರಾಜ ಬೊಮ್ಮಾಯಿಯವರು...

ಗೂಗಲ್ ನ ಅಲ್ಲಮಪ್ರಭು ದೇವಸ್ಥಾನ ಜಲಾವೃತ

www.karnatakatv.net : ರಾಯಚೂರು : ಬಸವ ಸಾಗರ  ಜಲಾಶಯದಿಂದ ಕೃಷ್ಣಾ ನದಿಗೆ ಹೆಚ್ಚುವರಿ ನೀರು ಬಿಟ್ಟ ಹಿನ್ನಲೆಯಲ್ಲಿ ಗೂಗಲ್ ನ ಅಲ್ಲಮಪ್ರಭು ದೇವಸ್ಥಾನ ಮುಳುಗಡೆಯಾಗಿದೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಗೂಗಲ್ ನ  ಅಲ್ಲಮಪ್ರಭು   ದೇವಸ್ಥಾನ  ಜಲಾವೃತ್ತವಾಗಿದೆ.  ಬಸವ ಸಾಗರ  ಜಲಾಶಯ ದಿಂದ 4 ಲಕ್ಷ ಕ್ಯೂಸೆಕ್ಸ್  ನೀರು ಕೃಷ್ಣಾ ನದಿಗೆ ಬಿಡಲಾಗಿದೆ....

ಬಿಎಸ್ ವೈ ಅಭಿಮಾನಿ ಆತ್ಮಹತ್ಯೆ, ಕುಟುಂಬಕ್ಕೆ ಮಾಜಿ ಸಚಿವರ ಸಾಂತ್ವಾನ

www.karnatakatv.net : ಚಾಮರಾಜನ : ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ರಾಜಪ್ಪ (ರವಿ)ಯವರ ಮನೆಗೆ ಮಾಜಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಭೇಟಿ ನೀಡಿ ಮಾಜಿ ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್. ಯಡಿಯೂರಪ್ಪನವರ ರಾಜಿನಾಮೆ ಸುದ್ದಿ ಕೇಳಿ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡ ಕುಟುಂಬದ ಸದಸ್ಯರಿಗೆ ಸಾಂತ್ವ್ವನ ಹೇಳಿದರು... ಶಾಸಕ ನಿರಂಜನಕುಮಾರ್...

ತಾಲಿಬಾನಿಗಳೂ ಕೂಡ ಸಾಮಾನ್ಯ ನಾಗರೀಕರೇ;ಇಮ್ರಾನ್ ಖಾನ್

www.karnatakatv.net : ತಾಲಿಬಾನಿಗಳೂ ಕೂಡ ಸಾಮಾನ್ಯ ನಾಗರೀಕರೇ, ಅವರೇನು ಉಗ್ರರಲ್ಲ ಎಂದು ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್ ಅವರು ಹೇಳಿದ್ದಾರೆ. ಅಫ್ಘಾನಿಸ್ತಾನದಲ್ಲಿನ ಹಿಂಸಾಚಾರಕ್ಕೆ ಪಾಕಿಸ್ತಾನ ಪರೋಕ್ಷವಾಗಿ ಬೆಂಬಲಿಸುತ್ತಿದೆ ಎಂಬ ಆರೋಪಕ್ಕೆ ಇಮ್ರಾನ್​ಖಾನ್ ಅವರು ಮೊದಲ ಬಾರಿಗೆ ಖಾಸಗಿ ಮಾಧ್ಯಮವೊಂದರ ಸಂದರ್ಶನದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ತಾಲಿಬಾನ್​ ಎಂದು ಗುರುತಿಸಲಾಗಿರುವವರಲ್ಲಿ ಹೆಚ್ಚಿನವರು ಜನಸಾಮಾನ್ಯರು. ಗಡಿಯಲ್ಲಿ ಮೂರು ಮಿಲಿಯನ್​ ಆಫ್ಘನ್​ ನಿರಾಶ್ರಿತರಿದ್ದಾರೆ....

ಬಸವರಾಜ ಬೊಮ್ಮಾಯಿಯವರ ಉತ್ತರ ಕರ್ನಾಟಕ ಪ್ರವಾಸ

www.karnatakatv.net : ಬೆಂಗಳೂರು : ಬದಲಾವಣೆ ಎಂಬ ಬಡಿದಾಟವನ್ನು ಗೆದ್ದು ನೂತನ ಸಿಎಂ ಆಗಿರೋ ಬಸವರಾಜ್ ಬೊಮ್ಮಾಯಿ ಅವರು ಉತ್ತರ ಕರ್ನಾಟಕ ಪ್ರವಾಸಕ್ಕೆ ಸಜ್ಜಾಗಿದ್ದಾರೆ.  ರಾಜ್ಯದ ಚುಕ್ಕಾಣಿ ಹಿಡಿದ ಮರುದಿನವೇ ಭೀಕರ ಮಳೆಯಿಂದ ನೆರೆಗೆ ತುತ್ತಾಗಿರೋ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ. ನಿನ್ನೆ ಸಿಎಂ ಪಟ್ಟ ಅಲಂಕರಿಸಿದ ಬೊಮ್ಮಾಯಿ ಇಂದು ಉತ್ತರ ಕರ್ನಾಟಕ ಜಿಲ್ಲಾ ಪ್ರವಾಸ...

ಸಾಂಕ್ರಾಮಿಕ ರೋಗಗಳ ತವರುಮನೆಯಾದ ಡಿಸಿ ಕಚೇರಿಯ ಆವರಣದಲ್ಲಿನ ಅಂಡರ್ ಪಾಸ್

www.karnatakatv.net : ಬೆಳಗಾವಿ:  ನಗರದಲ್ಲಿ ಕೆಲ ದಿನಗಳಿಂದ ಸತತವಾಗಿ ಸುರಿದ ಮಳೆಗೆ ಜಿಲ್ಲಾಧಿಕಾರಿ ಕಚೇರಿ ಬಳಿಯ ಅಂಡರ್ ಪಾಸ್ ಸಂಪೂರ್ಣ ಜಲಾವೃತವಾಗಿದೆ. ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿನ ಅಂಡರ್ ಪಾಸ್ ನೇರವಾಗಿ ಸಿವಿಲ್ ನ್ಯಾಯಾಲಯಕ್ಕೆ ಸೇರುತ್ತದೆ. ಈ ಅಂಡರ್ ಪಾಸನಲ್ಲಿ ಸರಿ ಸುಮಾರು 5 ಅಡಿಗಳಿಗಿಂತ ಹೆಚ್ಚು ನೀರು ನಿಂತು ಸಂಚಾರ ಸ್ಥಗಿತಗೊಂಡಿದೆ. ಸಂಚಾರ ದಟ್ಟಣೆ...
- Advertisement -spot_img

Latest News

Health Tips: ದೇಹದ ಈ ಭಾಗಕ್ಕೆ ಎಣ್ಣೆಯಿಂದ ಮಸಾಜ್ ಮಾಡಿದ್ರೆ ಆರೋಗ್ಯ-ಸೌಂದರ್ಯ ನಿಮ್ಮದಾಗುತ್ತದೆ.

Health Tips: ಹಿಂದಿನ ಕಾಲದಲ್ಲಿ ಹಿರಿಯರ ಆಹಾರ ಪದ್ಧತಿ ಮತ್ತು ಜೀವನ ಪದ್ಧತಿ ವಿಶೇಷವಾಗಿತ್ತು. ಸರಳ ಆಹಾರ, ವ್ಯಾಯಾಮವಾಗುವಂಥ ಮನೆಗೆಲಸ ಈ ರೀತಿಯ ಪದ್ಧತಿಯನ್ನು ಪೂರ್ವಜರು...
- Advertisement -spot_img