Friday, September 18, 2026

karnataka tv

ಬೊಮ್ಮಾಯಿ ಅವರು ಅಷ್ಟು ತಿಳುವಳಿಕೆ ಇಲ್ಲದವರಲ್ಲ; ಬಸನಗೌಡ ಪಾಟೀಲ್ ಯತ್ನಾಳ

www.karnatakatv.net : ಬೆಂಗಳೂರು : ಗಡ್ಡ ಬಿಟ್ಟಾಗ ನಾನು ಶಿವಾಜಿ.. ಆದ್ರೆ ಈಗ ಬಸವಣ್ಣ ನಾಗಿ ಬಂದಿದ್ದಿನಿ ಅಷ್ಟೇ.. ಯಡಿಯೂರಪ್ಪ ಜೀವನ ನೆಮ್ಮದಿ, ಸುಖವಾಗಿರಲಿ.. ಯಡಿಯೂರಪ್ಪ 100 ವರ್ಷ ನೆಮ್ಮದಿಯಾಗಿ ಇರಲಿ.. ಬೊಮ್ಮಾಯಿ ಅವರು ಅಷ್ಟು ತಿಳುವಳಿಕೆ ಇಲ್ಲದವರಲ್ಲ ಅವರಿಗೆ ಎಲ್ಲಾ ಗೊತ್ತಾಗುತ್ತೆ.  ಬಿಎಸ್ ವೈ ಅವರು ನಿರ್ಗಮನದ ಬಗ್ಗೆ ಕೆಟ್ಟದಾಗಿ ಮಾತನಾಡ ಬಾರದು...

ಇಂದು ಚಾತುರ್ಮಾಸದ ಸಂಕಲ್ಪ ಮಾಡುವ ದಿನವಾಗಿದೆ

www.karnatakatv.net : ಬೆಂಗಳೂರು : ಈ ದಿನವನ್ನು ಯಥಿಪಂಚಮಿ ಎಂದು ಕರೆಯುತ್ತಾರೆ ಇದೇ ದಿನದಂದು ಭಾರತದಲ್ಲಿ ಎಲ್ಲಾ ಸನ್ಯಾಸಿಗಳು ಚಾತುರ್ಮಾಸದ ಸಂಕಲ್ಪ ಮಾಡಲಾಗುವ ದಿನ ಇದಾಗಿದ್ದು ಇಂದು ನಮ್ಮಆತ್ಮಿಯ ಸ್ನೇಹಿತರಾದ ಬಸವರಾಜ ಬೊಮ್ಮಾಯಿ ಅವರು ಈ ರಾಜ್ಯದ ಮುಖ್ಯ ಮಂತ್ರಿಯಾಗಿ ಪ್ರಮಾಣ ಸ್ವೀಕಾರ  ಮಾಡಿದರು. ನಮ್ಮ ದೇಶದ ಪ್ರಧಾನ ಮಂತ್ರಿಯವರಾದ ಮೋದಿ ಅವರು ಗೃಹ...

ಪ್ರಧಾನಿ ಅವರು ಟ್ವಿಟ್ ಮೂಲಕ ಸಿಎಂ ಅವರಿಗೆ ಅಭಿನಂದನೆ ತಿಳಿಸಿದ್ದಾರೆ

www.karnatakatv.net : ಬೆಂಗಳೂರು : ಕರ್ನಾಟಕದ ನೂತನ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬೊಮ್ಮಾಯಿ ಅವರಿಗೆ  ಮೋದಿಯವರು ಟ್ವಿಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ ನಿರೀಕ್ಷೆಯನ್ನು ಮೀರಿ ಕೆಲಸವನ್ನು ಮಾಡುತ್ತಿರಾ ಎಂಬುದು ನನಗೆ ನಂಬಿಕೆ ಇದೆ ಎಂದು ಮೋದಿ ಅವರು ಹೇಳಿದ್ದಾರೆ   https://www.youtube.com/watch?v=DOstOlftfOg https://www.youtube.com/watch?v=EdIyELcePMI https://www.youtube.com/watch?v=b29SFSl5E00

ನನಗೆ ಯಾವುದೇ ನಿರೀಕ್ಷೆ ಇಲ್ಲ ; ಅಶ್ವಥ್ ನಾರಾಯಣ್

www.karnatakatv.net : ಬೆಂಗಳೂರು : ನೂತನ ಮುಖ್ಯ ಮಂತ್ರಿ ಯಾಗಿ ಅಧಿಕಾರ ಸ್ವೀಕಾರ ಮಾಡಿದ ಬಸವರಾಜ ಬೊಮ್ಮಾಯಿ ಅವರಿಗೆ ನಾಡಿನ ಜನತೆಯ ಪರವಾಗಿ ಹಾಗೂ ನನ್ನ ವಯಕ್ತಿಕವಾಗಿ ಅಭಿನಂದನೆಯನ್ನು ಸಲ್ಲಿಸುತ್ತಿದ್ದೆನೆ. ನೂತನ ಸಿಎಂ ಆಗಿರೋ ಬೊಮ್ಮಾಯಿ ಅವರು ಪಕ್ಷದ ವರಿಷ್ಟರನ್ನು ನಿರ್ಧಾರಮಾಡಬೇಕು.. ಯಾರು ಇರಬೇಕು ಯಾರು ಬಿಡಬೇಕು ಎಂಬುದು ಅವರೆ ಹೇಳುತ್ತಾರೆ. ಯಾರಿಗೆ ಯಾವ...

ರಾಜಭವನದಲ್ಲಿ ಸಚಿವ ಆರ್ ಅಶೋಕ್ ಹೇಳಿಕೆ

www.karnatakatv.net : ಬೆಂಗಳೂರು : ಒಂದು ವಾರದೊಳಗೆ ಸಚಿವ ಸಂಪುಟ ರಚನೆಯನ್ನು ಮಾಡಲಾಗುದು ಹಾಗೇ ಸಿಎಂ ರೆಸ್ ನಲ್ಲಿ ನನ್ನ ಹೆಸರು ಇದ್ದದ್ದು ನಿಜ.. ಬೇರೆ ಬೇರೆ ಕಾರಣದಿಂದ ಬೊಮ್ಮಾಯಿ ಅವರು ಆಯ್ಕೆಯಾಗಿದ್ದಾರೆ.. ಬಸವರಾಜ ಅವರು ಸಿಎಂ ಆಗಿರೋದು ನನಗೆ ನಾನೇ ಸಿಎಂ ಆಗಿರೋಹಾಗೇ  ಸಂತೋಷವಾಗುತ್ತಿದೆ ಎಂದು ಆರ್ ಅಶೋಕ್ ಅವರು ತಿಳಿಸಿದ್ದಾರೆ. https://www.youtube.com/watch?v=b29SFSl5E00 https://www.youtube.com/watch?v=ydN1c_azw_s https://www.youtube.com/watch?v=56PrdorHW-I

ನೂತನ ಸಿಎಂ ಬಸವರಾಜ ಅವರ ನಾಮಫಲಕ ಬದಲಾವಣೆ

www.karnatakatv.net : ಬೆಂಗಳೂರು : ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಬೆನ್ನಲ್ಲೆ ಬೊಮ್ಮಾಯಿ ಅವರ ಕಚೇರಿಗೆ ನಾಮಫಲಕವನ್ನು ಜೋಡಿಸಲಾಯಿತು, ಮುಂಚೆ ಇದ್ದ ಯಡಿಯೂರಪ್ಪ ಅವರ ನಾಮ ಫಲಕವನ್ನು ತೆಗೆದು ಈಗ ಬೊಮ್ಮಾಯಿ ಅವರ ಹೆಸರಿನ ನಾಮ ಫಲಕವನ್ನು ಹಾಕಲಾಯಿತು  ಹಾಗೇ ಕಚೇರಿಯಲ್ಲಿ ಪೂಜೆಯನ್ನು ಸಲ್ಲಿಸಿದರು. https://www.youtube.com/watch?v=1VSFCbYfHyI https://www.youtube.com/watch?v=4aPnbWjcQ1c https://www.youtube.com/watch?v=G68-QH8xciw

ನೂತನ ಸಿಎಂ ಆಗಿ ಅಧಿಕಾರ ಸ್ವೀಕಾರ

www.karnatakatv.net : ಬೆಂಗಳೂರು : ಕರ್ನಾಟಕದ 23 ನೇ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಅವರು ಪ್ರಮಾಣ ವಚನ ಸ್ವಿಕರಿಸಿದರು, ರಾಜಭವನದ ಗಾಜಿನ ಮನೆಯಲ್ಲಿ ನಡೆದಿರುವ  ಸರಳ ಸಮಾರಂಭದಲ್ಲಿ ರಾಜ್ಯಪಾಲ ಗೆಹ್ಲೋಟ್ ಅವರು ಬಸವರಾಜ್ ಬೊಮ್ಮಾಯಿ ಅವರಿಗೆ ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದ್ದಾರೆ. ದೇವರ ಹೆಸರಿನಲ್ಲಿ ಸಿಎಂ ಆಗಿ ಪ್ರತಿಜ್ಞಾವಿದಿಯನ್ನು...

ಯಡಿಯೂರಪ್ಪ ಪಕ್ಷದಲ್ಲೇ ಇದ್ದಾರೆ ಅವರೆನು ಪಾರ್ಟಿ ಬಿಟ್ಟು ಹೋಗಿದ್ದಾರಾ?

www.karnatakatv.net : ಸಿಎಂ ಬದಲಾಗಿದ್ದಾರೆ ಹೊರತು ಬೇರೆ ಏನೂ ಬದಲಾಗಿಲ್ಲ..ಯಡಿಯೂರಪ್ಪ ನವರ ಮಾರ್ಗದರ್ಶನದಲ್ಲಿ ಹೊಸ ಸಿಎಂ ಆಯ್ಕೆಯಾಗಿದೆ ನಾವು 17 ಜನ ಎಲ್ಲರೂ ಖುಷಿಯಾಗಿದ್ದೀವಿ ನಮಗೆ ಆತಂಕ ಏನೂ ಇಲ್ಲ ನಾವು ಬೆಂಗಳೂರು ನಂಬಿಕೊಂಡು ಪಾರ್ಟಿಗೆ ಬಂದವರು ದೆಹಲಿ ನೋಡಿಕೊಂಡು ಅಲ್ಲ.. ದೆಹಲಿ ವರಿಷ್ಠರ ಮಾರ್ಗದರ್ಶನದಲ್ಲಿ ಎಲ್ಲವೂ ಒಳ್ಳೆಯದು ಆಗಲಿದೆ ಕ್ಯಾಬಿನೇಟ್ ಗೆ ಸೇರ್ಪಡೆ...

ಬಸವರಾಜ್ ಬೊಮ್ಮಾಯಿ ಅವರು ಆಂಜನೇಯ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು

www.karnatakatv.net : ಬೆಂಗಳೂರು : ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಪ್ರಮಾಣ ವಚನ ಸ್ವಿಕಾರದ ಮುಂಚೆ ಅವರು ಆಂಜನೇಯ ದೇವಸ್ಥಾನಕ್ಕೆ ತೆರಳಿ ಆಶಿರ್ವಾದ ತೆಗೆದು ಕೊಂಡು ನಂತರ ರಾಜಭವನದ ಗಾಜಿನ ಮನೆಯಲ್ಲಿ ನಡೆಯುವ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬಸವರಾಜ ಬೊಮ್ಮಾಯಿ ಅವರಿಗೆ ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣ...

ಇಂದು ಬಸವರಾಜ್ ಬೊಮ್ಮಾಯಿ ಅವರ ಪ್ರಮಾಣ ವಚನ

www.karnatakatv.net : ಬೆಂಗಳೂರು : ಕರ್ನಾಟಕದ ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಅವರು ಆಯ್ಕೆಯಾಗಿದ್ದು ಇಂದು ಅವರು ಪ್ರಮಾನ ವಚನವನ್ನು ಸ್ವೀಕಾರ ಹಿನ್ನಲೆ.. ರಾಜಭವನದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್.. ಹೆಚ್ಚುವರಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಬಿಗಿ ಭದ್ರತೆ.. ಆರು  ಡಿಸಿಪಿ, ಎಸಿಪಿಗಳು ಇನ್ಸ್ಪೆಕ್ಟರ್ ಗಳು ಸೇರಿ 500 ಕ್ಕೂ ಹೆಚ್ಚು ನಿಯೋಜನೆ...
- Advertisement -spot_img

Latest News

Health Tips: ದೇಹದ ಈ ಭಾಗಕ್ಕೆ ಎಣ್ಣೆಯಿಂದ ಮಸಾಜ್ ಮಾಡಿದ್ರೆ ಆರೋಗ್ಯ-ಸೌಂದರ್ಯ ನಿಮ್ಮದಾಗುತ್ತದೆ.

Health Tips: ಹಿಂದಿನ ಕಾಲದಲ್ಲಿ ಹಿರಿಯರ ಆಹಾರ ಪದ್ಧತಿ ಮತ್ತು ಜೀವನ ಪದ್ಧತಿ ವಿಶೇಷವಾಗಿತ್ತು. ಸರಳ ಆಹಾರ, ವ್ಯಾಯಾಮವಾಗುವಂಥ ಮನೆಗೆಲಸ ಈ ರೀತಿಯ ಪದ್ಧತಿಯನ್ನು ಪೂರ್ವಜರು...
- Advertisement -spot_img