Friday, September 18, 2026

karnataka tv

ನೂತನ ಸಿಎಂ ಅವರ ವ್ಯಕ್ತಿ ಪರಿಚಯ

www.karnatakatv.net : ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಲಿಂಗಾಯತ ಸಮುದಾಯದ  ಶಾಸಕ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಬಸವರಾಜ ಬೊಮ್ಮಾಯಿ , ಜನನ: 28-01-1960, ಜನ್ಮಸ್ಥಳ: ಹುಬ್ಬಳ್ಳಿ, ತಂದೆ: ದಿವಂಗತ ಎಸ್‌.ಆರ್‌. ಬೊಮ್ಮಾಯಿ (ರಾಜ್ಯದ ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ, ರಾಷ್ಟ್ರೀಯ ಜನತಾದಳದ ಅಧ್ಯಕ್ಷರು), ತಾಯಿ: ಗಂಗಮ್ಮ ಎಸ್‌.ಬೊಮ್ಮಾಯಿ, ಧರ್ಮಪತ್ನಿ: ಚನ್ನಮ್ಮ ಬಿ.ಬೊಮ್ಮಾಯಿ, ಮಕ್ಕಳು: ಪುತ್ರ...

ನೂತನ ಸಿಎಂ ಒಬ್ಬರೆ ಹೋಗಿ ಪ್ರತಿಜ್ಞೆ ಸ್ವಿಕಾರ

www.karnatakatv.net : ಬೆಂಗಳೂರು : ಕರ್ನಾಟಕದ 23 ನೇ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಅವರು ಪ್ರಮಾಣ ವಚನ ಸ್ವಿಕಾರದ ಮುಂಚೆ ಅವರು ಆಂಜನೇಯ ದೇವಸ್ಥಾನಕ್ಕೆ ತೆರಳಿ ಆಶಿರ್ವಾದ ತೆಗೆದು ಕೊಂಡು ನಂತರ ರಾಜಭವನಕ್ಕೆ ಹೋಗಿ  ಪ್ರತಿಜ್ಞೆಯನ್ನು ಸ್ವಿಕರಿಸುವುದಾಗಿ ಹೇಳಿದರು, ಹಾಗೇ ಆದಷ್ಟು ಬೇಗ ಸಚಿವ ಸಂಪುಟವನ್ನು ರಚಿಸುವುದಾಗಿ ಹಾಗೇ ತಾವು ಒಬ್ಬರೆ ಹೋಗಿ...

ನೂತನ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಪ್ರಮಾಣ ವಚನ

www.karnatakatv.net : ಬೆಂಗಳೂರು : ಕರ್ನಾಟಕದ ನೂತನ ಸಿಎಂ ಆಗಿ ಆಯ್ಕೆಯಾಗಿರುವ ಬಸವರಾಜ್ ಬೊಮ್ಮಾಯಿ ಅವರು ಇಂದು  ಬೆಳಿಗ್ಗೆ 11 ಗಂಟೆಗೆ ಪ್ರಮಾಣವಚನವನ್ನು ಸ್ವಿಕರಿಸುತ್ತಿದ್ದಾರೆ, ರಾಜಭವನ ದಲ್ಲಿ ಎಲ್ಲಾ ವ್ಯವಸ್ಥೆ ನಡೆದಿದ್ದು ಇನ್ನೇನು ಕೆಲವೇ  ಕ್ಷಣದಲ್ಲಿ ಬೊಮ್ಮಾಯಿ ಅವರು ಪ್ರಮಾಣ ವಚನವನ್ನು ಸ್ವಿಕರಿಸುತ್ತಾರೆ, ಹಾಗೇ ಜಾತಿಯ ಆಧಾರದ ಮೇಲೆ ಡಿಸಿಎಂ ಮಾಡಲು ಮುಂದಾಗಿದ್ದು ದೆಹಲಿ...

ಬಸವರಾಜ್ ಬೊಮ್ಮಾಯಿ ಅವರು ನೂತನ ಸಿಎಂ

www.karnatakatv.net : ಯಡಿಯೂರಪ್ಪ ಅವರು ರಾಜೀನಾಮೆ ಕೊಟ್ಟ ಬೆನ್ನಲೆ ಶಾಸಕಾಂಗ ಸಭೆಯಲ್ಲಿ ಹೊಸ ಸಿಎಂ ಅವರನ್ನು ಆಯ್ಕೆಮಾಡಲು ನಿರ್ಧರಿಸಿದ್ದು ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆದಿದ್ದು  ಅದರಲ್ಲಿ ಲಿಂಗಾಯತ್ ಸಮುದಾಯದವರಾದ ಇವರು ಇಂದು ನೂತನವಾಗಿ ಕರ್ನಾಟಕದ ಸಿಎಂ ಆಗಿ ಆಯ್ಕೆಯಾಗಿದ್ದಾರೆ. ಹಾಗೆ ನಾಳೆ ಮಧ್ಯಾಹ್ನ ಪ್ರಮಾಣವಚನವನ್ನು ಸ್ವಿಕರಿಸಲಿದ್ದಾರೆ. https://www.youtube.com/watch?v=VsR4kpOsaMk https://www.youtube.com/watch?v=zvVImWH52gg https://www.youtube.com/watch?v=T6yI4jBhL0Y

ಐತಿಹಾಸಿಕ ಬೆಳವಣಿಗೆ ಮರುಕಳಿಸುತ್ತಾ?

www.karnatakatv.net : ಬಸವರಾಜ ಬೊಮ್ಮಾಯಿ ಸಿಎಂ ಆದರೆ ಆ ಐತಿಹಾಸಿಕ ಬೆಳವಣಿಗೆ ಮರುಕಳಿಸಿದಂತಾಗುತ್ತದೆ. ಕರ್ನಾಟಕದಲ್ಲಿ ತಂದೆ-ಮಗ ಸಿಎಂ ಆದ ಒಂದು ಉದಾಹರಣೆ ಮಾತ್ರ ಇದೆ ದೇವೇಗೌಡ ಹಾಗೂ ಕುಮಾರಸ್ವಾಮಿ ಇಂತಹ ಸಾಧನೆಗೆ ಭಾಜನರಾಗಿದ್ದರು 1994 ರಲ್ಲಿ ದೇವೇಗೌಡ, 2006 ರಲ್ಲಿ ಕುಮಾರಸ್ವಾಮಿ ಸಿಎಂ ಆಗಿದ್ದರು. ಯಡಿಯೂರಪ್ಪ ಸಂಪುಟದಲ್ಲಿ ಗೃಹ ಸಚಿವರಾಗಿದ್ದ ಬೊಮ್ಮಾಯಿ ಬಸವರಾಜ ಬೊಮ್ಮಾಯಿ ಹೆಸರನ್ನು...

ಕರ್ನಾಟಕದ ನೂತನ ಮುಖ್ಯ ಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಆಯ್ಕೆ

www.karnatakatv.net : ಯಡಿಯೂರಪ್ಪ ಅವರು ರಾಜೀನಾಮೆ ಕೊಟ್ಟ ಬೆನ್ನಲೆ ಶಾಸಕಾಂಗ ಸಭೆಯಲ್ಲಿ ಹೊಸ ಸಿಎಂ ಅವರನ್ನು ಆಯ್ಕೆಮಾಡಲು ನಿರ್ಧರಿಸಿದ್ದು  ಈ ಸಭೆಯಲ್ಲಿ 90 ಕ್ಕೂ ಹೆಚ್ಚು ಶಾಸಕರು ಭಾಗಿಯಾಗಿದ್ದರು, ಅದರಲ್ಲಿ ಲಿಂಗಾಯತ್ ಸಮುದಾಯದ ಮೂವರಲ್ಲಿ ಪೈಪೊಟಿ ಹೆಚ್ಚಿತ್ತು.. ಬಸವರಾಜ್ ಬೊಮ್ಮಾಯಿ, ಮುರುಗೆಶ್ ನಿರಾಣಿ, ಅರವಿಂದ್ ಬೆಲ್ಲದ್ ಅವರು ಈ ರೆಸ್ ನಲ್ಲಿ ಮುಂದಿದ್ದು  ಎಲ್ಲಾ...

ನಾಳೆ ಬೆಳಿಗ್ಗೆ ಹೊಸ ಸಿಎಂ ಪ್ರಮಾಣವಚನ

www.karnatakatv.net : ಸಿಎಂ ರಾಜೀನಾಮೆ ಬೆನ್ನಲ್ಲೆ ಶಾಸಕಾಂಗ ಸಭೆ ಯಲ್ಲಿ ಹೊಸ ಸಿಎಂ ನೇಮಕಾತಿ ಶುರುವಾಗಿದ್ದು ಆ ಸಿಎಂ ರೆಸ್ ನಲ್ಲಿ  ಬಸವರಾಜ್ ಬೊಮ್ಮಾಯಿ  ಅವರು ಮುಂಚುಣಿಯಲ್ಲಿದ್ದಾರೆ .. ಶಾಸಕಾಂಗ ಸಭೆಯಲ್ಲಿ ಸಿಎಂ ಆಯ್ಕೆ ಮಾಡುತ್ತಿದ್ದು, ಇಂದು ಖಾಸಗಿ ಹೋಟೆಲ್ ನಲ್ಲಿ  ನಡೆಯುತ್ತಿರುವ ಶಾಸಕಾಂಗ ಸಭೆಯಲ್ಲಿ ಬಸವರಾಜ್ ಬೊಮ್ಮಾಯಿ ಅವರ ಹೆಸರು ತುಂಬಾ ಕೆಳಿ...

ಭಾರತ ಮಾತೆಯ ವೀರ ಪುತ್ರರನ್ನು ಇಡೀ ದೇಶವೆ ಸ್ಮರಿಸುತ್ತಿದೆ

www.karnatakatv.net : ಬೈಲಹೊಂಗಲ:  ಕಾರ್ಗಿಲ್‌ ಆಪರೇಷನ್‌ ವಿಜಯಕ್ಕೆ  22 ವರ್ಷ ಪೂರ್ಣಗೊಂಡಿದ್ದು, ಪಾಕಿಸ್ಥಾನದ ವಿರುದ್ಧ ವಿಜಯ ಪತಾಕೆ ಹಾರಿಸಿದ ಭಾರತ ಮಾತೆಯ ವೀರ ಪುತ್ರರನ್ನು ಇಡೀ ದೇಶವೇ ಸ್ಮರಿಸುತ್ತಿದೆ ಎಂದು ಬೈಲಹೊಂಗಲ ಡಿವಾಯ್ಎಸ್ಪಿ ಶಿವಾನಂದ ಕಟಗಿ ಬೈಲಹೊಂಗಲದ ಕಾರ್ಗಿಲ್ ವಿಜಯೋತ್ಸವದಲ್ಲಿ ಮಾತನಾಡಿದರು. ಪಟ್ಟಣದ ವೀರಮಾತೆ ಚೆನ್ನಮ್ಮ‌ರಸ್ತೆಯ ಗಣಾಚಾರಿ ಶಿಕ್ಷಣ ಸಂಸ್ಥೆಯಲ್ಲಿ ಮಲಪ್ರಭಾ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯಿಂದ ಹಮ್ಮಿಕೊಂಡಿದ್ದ...

ಯಡಿಯೂರಪ್ಪ ಅವರು ರಾಜೀನಾಮೆ ನೀಡಿದ ಸುದ್ದಿತಿಳಿದು ಆತ್ಮಹತ್ಯೆ ಮಾಡಿಕೊಂಡ ಯುವಕ

www.karnatakatv.net : ಗುಂಡ್ಲುಪೇಟೆ  ತಾಲೂಕಿನ ಬೊಮ್ಮಲಾಪುರದ ಗ್ರಾಮದ ರಾಜಪ್ಪ ಎಂಬುವ ಯುವಕ ಯಡಿಯೂರಪ್ಪನವರ ರಾಜೀನಾಮೆ ಹಿನ್ನೆಲೆಯಲ್ಲಿ ಸಾವನ್ನಪ್ಪಿದ. ಇನ್ನೆರಡು ದಿನಗಳಲ್ಲಿ ನಿಮ್ಮನ್ನು ಭೇಟಿಮಾಡಲು ಬರುತ್ತೇನೆ ದೈರ್ಯತಂದುಕೊಳ್ಳಿ ಎಂದು ಹಂಗಾಮಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ...... ಆತ್ಮಹತ್ಯೆಗೆ ಶರಣಾದ ರವಿ ಕುಟುಂಬಸ್ಥರಿಗೆ ಕರೆಮಾಡಿ ಸಾಂತ್ವಾನ ಹೇಳಿದರು... ನೆನ್ನೆ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಧೀಮಂತ ನಾಯಕ ಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ...

ಶಶಿಕಲಾ ಜೊಲ್ಲೆ ಅವರ ವಿರುದ್ದ ಬೆಳಗಾವಿ ಕೆಪಿಸಿಸಿ ಕಾರ್ಮಿಕ ಘಟಕದ ಅಧ್ಯಕ್ಷ ಅಕ್ರೋಶ

www.karnatakatv.net : ಬೆಳಗಾವಿ:  ರಾಜ್ಯದಲ್ಲಿ ಗರ್ಭಿಣಿಯರಿಗೆ ಮತ್ತು ಮಕ್ಕಳಿಗೆ ನೀಡುವ ಪೌಷ್ಟಿಕ ಆಹಾರದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣದಲ್ಲಿ ಭಾಗಿಯಾದ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ನಾಚಿಕೆ ಅನ್ನೊದು ಇದ್ದರೆ ಸಚಿವ ಸ್ಥಾನದಿಂದ ಹೊರ ಬರಬೇಕು ಎಂದು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಹೇಳಿಕೆ ನೀಡಿರುವ ಕೆಪಿಸಿಸಿ ಕಾರ್ಮಿಕ ಘಟಕದ ಬೆಳಗಾವಿ ಅಧ್ಯಕ್ಷರು ಆಗಿರುವ ಮಂಜುನಾಥ ಕಾಂಬಳೆ...
- Advertisement -spot_img

Latest News

Health Tips: ದೇಹದ ಈ ಭಾಗಕ್ಕೆ ಎಣ್ಣೆಯಿಂದ ಮಸಾಜ್ ಮಾಡಿದ್ರೆ ಆರೋಗ್ಯ-ಸೌಂದರ್ಯ ನಿಮ್ಮದಾಗುತ್ತದೆ.

Health Tips: ಹಿಂದಿನ ಕಾಲದಲ್ಲಿ ಹಿರಿಯರ ಆಹಾರ ಪದ್ಧತಿ ಮತ್ತು ಜೀವನ ಪದ್ಧತಿ ವಿಶೇಷವಾಗಿತ್ತು. ಸರಳ ಆಹಾರ, ವ್ಯಾಯಾಮವಾಗುವಂಥ ಮನೆಗೆಲಸ ಈ ರೀತಿಯ ಪದ್ಧತಿಯನ್ನು ಪೂರ್ವಜರು...
- Advertisement -spot_img