Friday, September 18, 2026

karnataka tv

ಚೇತನ ಕುಲಕರ್ಣಿ ಕುಟುಂಬಕ್ಕೆ ಸಹಾಯಧನ ನೀಡಲು ಪತ್ರಕರ್ತರಿಂದ ಜಿಲ್ಲಾಧಿಕಾರಿಗಳಿಗೆ ಮನವಿ

www.karnatakatv.net : ಬೆಳಗಾವಿ:  ಬೆಳಗಾವಿ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳಗಾವಿ ಕಾರ್ಯನಿರತ ಪತ್ರಕರ್ತರ ಸಂಘದ ಪರವಾಗಿ ಈಚೆಗೆ ನಿಧನರಾದ ಚೇತನ ಕುಲಕರ್ಣಿ ಕುಟುಂಬಕ್ಕೆ ಸಹಾಯಧನ ನೀಡಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಚೇತನ ಕುಲಕರ್ಣಿ ಕಳೆದ 30 ವರ್ಷಗಳಿಂದ ವಿವಿಧ ರಾಜ್ಯಮಟ್ಟದ ಪತ್ರಿಕೆಗಳ ಛಾಯಾಗ್ರಾಹಕರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಒಂದು ವರ್ಷಗಳ ಅನಾರೋಗ್ಯದ ಕಾರಣ ಜು.22 ರಂದು ಅಕಾಲಿಕ...

ಇಂಜುರಿ ಸಮಸ್ಯೆಯಿಂದ ಚೇತರಿಸಿಕೊಂಡ ಶ್ರೇಯಸ್ ಐಯರ್

www.karnatakatv.net : ಶ್ರೇಯಸ್ ಐಯರ್ ಗುಣಮುಖರಾಗಿದ್ದು ಅರ್ಧ ಐಪಿಎಲ್ ಗೆ ವಾಪಸ್ಸಾಗಲಿದ್ದಾರೆ ಭಾರತದ ಮದ್ಯಮ ಕ್ರಮಾಂಕದ ಬ್ಯಾಟ್ಸ್ಮಾನ್ ಐಯರ್ ಇನ್ನು ಬಾಕಿ ಉಳಿದ ಪಂದ್ಯಗಳಿಗೆ ಲಭ್ಯವಿದ್ದೆನೆಂದು ಸೋಮವಾರ ವ್ಯಕ್ತಪಡಿಸಿದ್ದಾರೆ, ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಕಳೆದ ಸೀಸನ್ ನಲ್ಲಿ ನಾಯಕನಾಗಿ  ಆಡಿದ ಐಯರ್ ಈ ಆವ್ರತ್ತಿಯಲ್ಲಿ ಗಾಯದ ಸಮಸ್ಯೆಯಿಂದ ಟೂರ್ನಿಯಿಂದ...

ಅವಳಿನಗರಕ್ಕೆ ಇದೆಯಾ ಗಾಂಜಾ ನಂಟು..?

www.karnatakatv.net : ಹುಬ್ಬಳ್ಳಿ: ಆ ನಗರದಲ್ಲಿ ಲಾಕ್ ಡೌನ್ ಓಪನ್ ಆಗ್ತಿದ್ದಂತೆ ಕ್ರೈಂ ರೇಟ್ ಹೆಚ್ಚಾಗುತ್ತಿದೆ. ಒಂದೆಡೆ ರೌಡಿ ಶೀಟರ್ ಗಳು ಮಚ್ಚು ಲಾಂಗು ಹಿಡಿದುಕೊಂಡು ಅಬ್ಬರಿಸುತ್ತಿದ್ದರೇ, ಮತ್ತೊಂದು ಕಡೆ ಇನ್ನೂ ಕಾಲೇಜು ಮುಗಿಸಿ ಬಂದಿರೋ ಯುವ ಸಮೂಹ ಚಾಕು ಚೂರಿ ಹಿಡಿದುಕೊಂಡು ಕೊಲೆ ಮಾಡುವ ಹಂತಕ್ಕೆ ಹೋಗಿದೆ. ಅದು ಸದ್ಯ ಇಷ್ಟೆಲ್ಲಾ ಆಗುತ್ತಿರುವುದು...

ಕಲುಷಿತ ನೀರಿನಿಂದ ಬೆಳೆ ಹಾಳಾಗುತ್ತಿದೆ ಪರಿಹಾರ ನೀಡಿ..

www.karnatakatv.net : ಬೆಳಗಾವಿ: ಹಲವು ದಿನಗಳಿಂದ ಸತತವಾಗಿ ಮಳೆ ಬೀಳುತ್ತಿರುವುದರಿಂದ ನಗರದಲ್ಲಿನ ಕಲುಷಿತ ನೀರು ಮತ್ತು ಪ್ಲಾಸ್ಟಿಕ್ ವಸ್ತುಗಳು ಬಂದು ಲೇಂಡಿ ನಾಲಾ ಸೇರುತ್ತದೆ. ಮತ್ತು ನಾಲದ ಅಕ್ಕ ಪಕ್ಕದ ಮನೆಗಳ ಮುಂದೆ ಗಲೀಜು ನೀರಿನಿಂದ ಕೆಟ್ಟ ವಾಸನೆ ಬರುತ್ತಿದೆ.ಆದ್ದರಿಂದ ಲೇಂಡಿ ನಾಲಾ ಗಾಂಧಿನಗರ ಮತ್ತು ಗೋಕುಳ ನಗರದಲ್ಲಿ ಹಾದು ಹೋಗಿದ್ದು ಸರಿಪಡಿಸುವಂತೆ ಶಾಸಕರಿಗೆ...

ಕುಖ್ಯಾತ ಮನೆಗಳನ ಬಂಧನ

www.karnataka tv.net : ಹುಬ್ಬಳ್ಳಿ : ಕುಖ್ಯಾತ ಮನೆಗಳನನ್ನು  ಬಂಧಿಸುವಲ್ಲಿ  ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಹೆಗ್ಗೇರಿ ಮಾರುತಿ ನಗರ ನಿವಾಸಿ ಅಸ್ಲಂ ತಂದೆ ಹುಸೇನಸಾಬ ಸವಣೂರ ಬಂಧಿತ ಆರೋಪಿಯಾಗಿದ್ದು, ಈತನನ್ನು ಮಹಾರಾಷ್ಟ್ರದ ಕೊಲ್ಹಾಪುರ ಜಯಸಿಂಗಪುರದಲ್ಲಿ ಬಂಧಿಸಿ,  ಬಂಧಿತನಿಂದ ಹಳೇ ಹುಬ್ಬಳ್ಳಿ 4 ಮನೆ ಕಳವು ಪ್ರಕರಣಗಳು ಪತ್ತೆ ಹಚ್ಚಿ ಸುಮಾರು 8,05,000 ರೂಪಾಯಿ...

ವಠಾರ ಶಾಲೆ ಮೂಲಕ ಮಕ್ಕಳ ಕಲಿಕೆಗೆ ವಿಶೇಷ ಪ್ಲಾನ್

www.karnatakatv.net : ರಾಯಚೂರು : ಸರ್ಕಾರಿ ಶಾಲೆ ಎಂದರೆ ಮೂಗು ಮುರಿಯುವವರೇ ಹೆಚ್ಚು. ‌ಆದರೆ ಇಲ್ಲೊಂದು ಶಾಲೆಯಲ್ಲಿ ಮಕ್ಕಳ ದಾಖಲಾತಿ ಸಂಖ್ಯೆ ಹೆಚ್ಚಿಸಲು ಮುಂದಾಗಿದ್ದಲ್ಲದೇ, ಮನೆ ಮನೆಗಳಿಗೆ ತೆರಳಿ ಮಕ್ಕಳಿಗೆ ಚಂದನ ವಾಹಿನಿಯ ಪಾಠದ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ. ಅಷ್ಟಕ್ಕೂ ಆ ಶಾಲೆ ಯಾವುದು ಅಂತೀರ ಈ ಸ್ಟೋರಿ ನೋಡಿ.. ವಠಾರ ಶಾಲೆ‌ ಮೂಲಕ ಮಕ್ಕಳ...

ಬಿಎಸ್ ವೈ ಅವರ ತವರಿನಲ್ಲಿ ನೀರಾವ ಮೌನ..

www.karnatakatv.net : ಬಿಜೆಪಿ ರಾಜ್ಯಧ್ಯಕ್ಷರನ್ನು  ದೆಹಲಿಗೆ ಬರಲು ತುರ್ತು ಕರೆಯನ್ನು ನೀಡಿದ್ದಾರೆ..  ಬಿಎಸ್ ವೈ ಅವರು ರಾಜೀನಾಮೆ ಬಳಿಕ ಅಸ್ಥಿತ್ವ ವನ್ನು ಕಳೆದು ಕೋಂಡ ಕ್ಯಾಬಿನೆಟ್.. ಹಾಲಿ ಸಚಿವರೆಲ್ಲ ಈಗ ಮಾಜಿ ಸಚಿವರಾಗಿದ್ದಾರೆ.  ಇಂದು ಅಥವಾ ನಾಳೆ  ರಾಜ್ಯಕ್ಕೆ ವಿಕ್ಷಕರ ಟೀಂ ಬರಲಿದ್ದು, ಬಿಜೆಪಿ  ಹಿರಿಯ ನಾಯಕರ  ತಂಡ ಬರುತ್ತಿದ್ದಾರೆ. ಮತ್ತೆ ಸಿಎಂ ಆಗಿ...

ಬಿ ಎಸ್ ಯಡಿಯೂರಪ್ಪ ದುಃಖದಿಂದ ರಾಜೀನಾಮೆ ನೀಡಬಾರದಿತ್ತು; ಶಾಸಕಿ ಲಕ್ಷ್ಮೀ ಹೆಬ್ಬಾಳಕರ

www.karnatakatv.net : ಬೆಳಗಾವಿ:  ಸಿಎಂ ರಾಜೀನಾಮೆ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಸಿಎಂ. ಯಡಿಯೂರಪ್ಪ ಅವರದು 50 ವರ್ಷ ರಾಜಕೀಯದಲ್ಲಿ ಅನುಭವ ಇದೆ ದಕ್ಷಿಣ ಭಾರತದಲ್ಲಿ ಬಿಜೆಪಿ ಪಕ್ಷವನ್ನು ಕಟ್ಟಿ ಬೆಳಸಿದ ಕೀರ್ತಿ ಇವರಿಗೆ ಸಲ್ಲುತ್ತದೆ . ಬಹಳಷ್ಟು ದುಖಃದಿಂದ ಯಡಿಯೂರಪ್ಪ ಭಾಷಣ ಮಾಡಿದರು ಇವತ್ತು ಯುಗಾಂತ್ಯ ಆಯಿತು ಎಂದು ಆ ಕ್ಷಣದಲ್ಲಿ...

ಮುಂದಿನ ಸಿಎಂ ಬಗ್ಗೆ ಚರ್ಚೆ

www.karnatakatv.net : ರಾಜ್ಯಪಾಲ ಹುದ್ದೆ ಸ್ವಿಕರಿಸಲ್ಲ.. ಸಕ್ರಿಯವಾಗಿ ನಾನು ರಾಜಕೀಯದಿಂದ ದೂರ ಹೋಗೊದ್ದಿಲ್ಲ.. ನಾನು ಯಾವಾಗಲು ಕರ್ನಾಟಕದಲ್ಲೇ ಇರಲು ಇಚ್ಚಿಸುತ್ತೆನೆ.. ನನಗೆ ಸಿಎಂ ಯಾರಾಗುತ್ತಾರೋ ಗೊತ್ತಿಲ್ಲ ಅದನ್ನು ಹೈಕಮಾಂಡ್ ಅವರು ತಿರ್ಮಾನಿಸುತ್ತಾರೆ ಎಂದು ರಾಜೀನಾಮೆ ಬಳಿಕ  ಬಿಎಸ್ ವೈ ಅವರು ಸ್ಪಷ್ಟಪಡಿಸಿದರು.  ಮುಂದಿನ ಸಿಎಂ ಬಗ್ಗೆ ಗೃಹ ಸಚಿವ  ಅಮೀತ್ ಶಾ ಅವರ...

ಬಿಎಸ್ ವೈ ರಾಜೀನಾಮೆ ಅಂಗೀಕಾರ

www.karnatakatv.net : ಮುಂದಿನ ಸಿಎಂ ಬರುವವರೆಗೆ ಹಂಗಾಮಿ ಸಿಎಂ ಆಗಿ ಇರಲಿದ್ದೆನೆ, ಮೊದಲೇ ರಾಜೀನಾಮೆ ಕೊಡಬೇಕು ಎಂದು ತಿರ್ಮಾನಿಸಿದ್ದೆ ಆದರೆ ಈಗ ನಾನು ರಾಜೀನಾಮೆಯನ್ನು ಕೊಟ್ಟು ಬಂದಿದ್ದೆನೆ .. ಮೋದಿ ಅವರಿಗೆ ಹಾಗೂ ಶಾ ಅವರಿಗು ನಾನು ಧನ್ಯವಾದವನ್ನು ಹೇಳಲು ಇಚ್ಚಿಸುತ್ತೆನೆ.  ನಾನು ಸಿಎಂ ಸ್ಥಾನ ಏರಲು ಶಿಕಾರಿಪುರದ ಜನರೆ ಕಾರಣ ಆದರಿಂದ ಅವರಿಗೆ...
- Advertisement -spot_img

Latest News

Health Tips: ದೇಹದ ಈ ಭಾಗಕ್ಕೆ ಎಣ್ಣೆಯಿಂದ ಮಸಾಜ್ ಮಾಡಿದ್ರೆ ಆರೋಗ್ಯ-ಸೌಂದರ್ಯ ನಿಮ್ಮದಾಗುತ್ತದೆ.

Health Tips: ಹಿಂದಿನ ಕಾಲದಲ್ಲಿ ಹಿರಿಯರ ಆಹಾರ ಪದ್ಧತಿ ಮತ್ತು ಜೀವನ ಪದ್ಧತಿ ವಿಶೇಷವಾಗಿತ್ತು. ಸರಳ ಆಹಾರ, ವ್ಯಾಯಾಮವಾಗುವಂಥ ಮನೆಗೆಲಸ ಈ ರೀತಿಯ ಪದ್ಧತಿಯನ್ನು ಪೂರ್ವಜರು...
- Advertisement -spot_img