Friday, September 18, 2026

karnataka tv

ಸಂತೋಷದ ದಿನದಂದು ನೋವಿನ ವಿದಾಯ

www.karnatakatv.net : ಕಣ್ಣೀರು ಹಾಕುತ್ತಲೇ ವಿದಾಯವನ್ನು ಹೇಳಿದ ಬಿಎಸ್ ವೈ , ಇನ್ನೂ 10 ನಿಮೀಷಗಳಲ್ಲಿ ರಾಜ್ಯ ಭವನಕ್ಕೆ ಸಿಎಂ ಯಡಿಯೂರಪ್ಪ ಹೋಗಲಿದ್ದು ರಾಜೀನಾಮೆ ಪತ್ರ ಕೊಡಲಿದ್ದಾರೆ.  ದೆಹಲಿಯಲ್ಲಿ ಮಹತ್ವದ ಸಭೆಯನ್ನು ಕರೆದ ಮೋದಿ ಹಾಗೂ ಶಾ.. ಲಿಂಗಾಯತ ಶಾಸಕರೋಬ್ಬರು ಸಿಎಂ ಆಗುವ ಸಾಧ್ಯತೆಗಳಿವೆ. ಬಿಎಸ್ ವೈ ಅಧ್ಯಾಯ ಅಂತ್ಯವಾಗುತ್ತದೆ.  ಉತ್ತರ ಕರ್ನಾಟಕದವರಿಗೆ ಸಿಎಂ...

ದೇಗುಲ ಮುಳುಗಡೆಯಾದರೂ ಪೂಜೆ ಬಿಡದ ಅರ್ಚಕ

www.karnatakatv.net : ರಾಯಚೂರು: ದೇಗುಲ ಜಲಾವೃತವಾದರೂ ಪೂಜೆ ಬಿಡದ ಅರ್ಚಕ.. ನದಿಯ ಪ್ರವಾಹದಲ್ಲೂ ಈಜಿಕೊಂಡು ಹೋಗಿ ಪೂಜೆ ನೆರವೇರಿಸುತ್ತಿರೋ ಅರ್ಚಕ. ರಾಯಚೂರು ಜಿಲ್ಲೆಯ ದೇವದುರ್ಗದ ಕೊಪ್ಪರ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನಲ್ಲಿ ಘಟನೆ.. ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯ ಜಲಾವೃತವಾಗಿದೆ.ದೇವಾಲಯದ ಗರ್ಭಗುಡಿಯ ಮೆಟ್ಟಿಲುವರೆಗೆ ನೀರು ಬಂದಿದೆ. ಹೀಗಾಗಿ ಭಕ್ತರಿಗೆ ದೇವರ ದರ್ಶನ ಕಷ್ಟಸಾಧ್ಯವಾಗಿದೆ. ಪೂಜೆ ನಿಂತು ಹೋದ್ರೆ ಮತ್ತಷ್ಟು...

2 ವರ್ಷದ ಸಾಧನಾ ಕಾರ್ಯಕ್ರಮ

www.karnatakatv.net : ವಿಧಾನ ಸೌಧದಲ್ಲಿ ಬ್ಯಾಂಕ್ವೆಡ್ ನಲ್ಲಿ  ನಡೆಯುತ್ತಿರುವ ಕಾರ್ಯಕ್ರಮದಲ್ಲಿ ವಿದಾಯದ ಭಾಷಣ ಮಾಡುತ್ತಾರಾ ಸಿಎಂ ಯಡಿಯೂರಪ್ಪ.. 2 ವರ್ಷದ ಸಾಧನಾ ಕಾರ್ಯಕ್ರಮಕ್ಕೆ ಸಿಎಂ ಅವರು  ಚಾಲನೆ ನೀಡಿದ್ದು  ಈ ಕಾರ್ಯಕ್ರಮಕ್ಕೆ ಇಬ್ಬರು ಸಚಿವರು ಗೈರು.. ‘ಸಾವಾಲುಗಳು ನೀಡಿದ ಸಾಧನ ಪರ್ವ’ ಎಂಬ ಪುಸ್ತಕವನ್ನು ಬಿಡುಗಡೆ ಗೊಳಿಸಿದ ಸಿಎಂ ಯಡಿಯೂರಪ್ಪನವರು . ಈ ಎರಡು...

ಅಭಿನಯ ಶಾರದೆ ಜಯಂತಿ ನಿಧನ

www.karnatakatv.net: ಸ್ಯಾಂಡಲ್ ವುಡ್ ಹಿರಿಯ ನಟಿ ಅಭಿನಯ ಶಾರದೆ ಜಯಂತಿ ನಿಧನರಾಗಿದ್ದಾರೆ. ಸೋಮವಾರ ನಸುಕಿನ ಜಾವ ಬೆಂಗಳೂರಿನ ತಮ್ಮ ನಿವಾಸದಲ್ಲಿ ಅವರು ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ.ಅವರಿಗೆ 76 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ವರ್ಷಗಳಿಂದ ಅಸ್ತಮಾ,ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಹಿರಿಯ ನಟಿ ಕಳೆದ ವರ್ಷ ಕೋವಿಡ್-19 ಸಮಯದಲ್ಲಿ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ 40 ದಿನಗಳ ಕಾಲ ಇದ್ದು...

ಇವತ್ತೇ ಸಿಎಂ ರಾಜೀನಾಮೆ..?

www.karnatakatv.net : ಯಡಿಯೂರಪ್ಪ ಅವರಿಗೆ ಹೈಕಮಾಂಡ್ ನಿಂದ ಸಂದೇಶ ಬಂದೇ ಬರುತ್ತೆ, ನಂತರ ಗೊತ್ತಾಗುತ್ತೆ ರಾಜೀನಾಮೆಯ ವಿಚಾರ,  ಅಂತಿಮ ನಿರ್ಧಾರ ಗೊತ್ತಾಗುತ್ತದೆ ಎಂದು ಸುಧಾಕರ್ ಅವರು ತಿಳಿಸಿದ್ದಾರೆ.  ಮಧ್ಯಾಹ್ನ 2:30 ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೊರಿರುವ ಸಿಎಂ ಯಡಿಯೂರಪ್ಪ. ರಾಜ್ಯಪಾಲರ ಭೇಟಿ ನಂತರ ರಾಜೀನಾಮೆ ಮಾಡುವುದೋ ಬಿಡುವುದೋ ನಿರ್ಧಾರ ಮಾಡಲಿದ್ದಾರೆ. https://www.youtube.com/watch?v=aEB0Ysag5B4 https://www.youtube.com/watch?v=o7y-sXXLIwg https://www.youtube.com/watch?v=tr6iTBFN314

10 ಮತ್ತು 12ನೇ ತರಗತಿಯ ಫಲಿತಾಂಶ ಪ್ರಕಟ

www.karnatakatv.net : ಭಾರತಿಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು 10 ನೇ ಮತ್ತು 12 ನೇ ತರಗತಿಯ ಫಲಿತಾಂಶವನ್ನು ಪ್ರಕಟಿಸಿದ್ದು, 12ನೇ ತರಗತಿಯಲ್ಲಿ ಶೇ 0.2ರಷ್ಟು ಅಂತರದಿಂದ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. ಕಳೆದ ವರ್ಷದಂತೆಯೇ ಈ ಬಾರಿಯೂ ಮೆರಿಟ್ ಲಿಸ್ಟ್ ಇಲ್ಲ ಎಂದು ಮಂಡಳಿ ತಿಳಿಸಿದೆ. ಕೋವಿಡ್ ಸಾಂಕ್ರಾಮಿಕದ ಕಾರಣ ಈ ವರ್ಷ 10...

ಭಾರತ ಹಾಕಿ ತಂಡ ಭರ್ಜರಿ ಗೆಲುವು

www.karnatakatv.net : ಭಾರತ ಹಾಕಿ ತಂಡ ನ್ಯೂಜಿಲೆಂಡ್ ವಿರುದ್ದ ಭರ್ಜರಿ ಗೆಲುವು ಸಾಧಿಸಿದೆ, ಗ್ರೂಪ್ ಎ ಪಂದ್ಯದಲ್ಲಿ ಮನ್ಪ್ರೀತ್ ಸಿಂಗ್ ಅವರು  3-2 ಗೋಲುಗಳ  ಅಂತರದಿಂದ ಕಿವೀಸ್ ತಂಡವನ್ನು ಮಣಿಸಿತು ಪಂದ್ಯ ಆರಂಭದ 10 ನಿಮಿಷದಲ್ಲಿ ಮೊದಲು ಗೋಲು ಮಾಡುವುದರೊಂದಿಗೆ ತಂಡದ ಖಾತೆಯನ್ನು ತೆರೆದರು , ತದನಂತರ ಹರ್ಮನ್ ಪ್ರೀತ್ ಸಿಂಗ್ ಅವರು ಬ್ಯಾಕ್ಟು...

ಬ್ರೆಜಿಲ್ ಜೊತೆಗಿನ ಭಾರತದ ಒಪ್ಪಂದ ಮುಕ್ತಾಯ

www.karnatakatv.net : ಭ್ರಷ್ಟಾಚಾರ ಮತ್ತು ರಾಜಕೀಯ ಟೀಕೆಗಳ ಕಾರಣ .. ಭಾರತ್  ಬಯೋಟೆಕ್ ಕಂಪನಿ ಪ್ರಮುಖ ನಿರ್ಧಾರ ತೆಗೆದುಕೊಂಡಿದೆ. ಕೋವಿಡ್ ಅಧಿಕೃತವಾಗಿ ಬ್ರೆಜಿಲ್ ಜೊತೆಗಿನ ಲಸಿಕೆ ಒಪ್ಪಂದವನ್ನು ಮುಕ್ತಾಯಗೊಳಿಸುವುದಾಗಿ ಘೋಷಿಸಿದರು. ಈ ವರ್ಷದ ಫೆಬ್ರವರಿಯಲ್ಲಿ ಕರೋನದ ಕಾರಣದಿಂದಾಗಿ 2 ಲಕ್ಷಕ್ಕೂ ಹೆಚ್ಚು ಜನರನ್ನು ಕೊಂದಿದ್ದಾರೆ ಎಂದು ಬ್ರೆಜಿಲ್ನಲ್ಲಿ ಅಧ್ಯಕ್ಷರನ್ನು ಟೀಕಿಸಲಾಗಿದೆ. ಈ ಹಿನ್ನೆಲೆಯಲ್ಲಿ, ಲಸಿಕೆ...

ಯಾವುದೇ ಪರಿಸ್ಥಿತಿ ಎದುರಿಸಲು ಕಾರ್ಯಕರ್ತರು ಸಜ್ಜಾಗಿರಬೇಕು; ಡಿ.ಕೆ. ಶಿವಕುಮಾರ್

www.karnatakatv.net : ತುಮಕೂರು: ಕಳೆದೆರಡು ವರ್ಷದಿಂದ ರಾಜ್ಯಕ್ಕೆ ಉತ್ತಮ ಆಡಳಿತ ಸಿಕ್ಕಿಲ್ಲ. ಇದು ಅತ್ಯಂತ ಭ್ರಷ್ಟ ಸರ್ಕಾರ ಎಂಬುದಕ್ಕೆ ಮುಖ್ಯಮಂತ್ರಿ ಬದಲಾವಣೆ ಪ್ರಕ್ರಿಯೆಯೇ ಸಾಕ್ಷಿ. ಮುಂದಿನ ದಿನಗಳಲ್ಲಿ ಯಾವುದೇ ಪರಿಸ್ಥಿತಿ ಬಂದರೂ ಅದನ್ನು ಎದುರಿಸಲು ನಮ್ಮ ಕಾರ್ಯಕರ್ತರನ್ನು ಸಜ್ಜುಗೊಳಿಸಬೇಕು' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ತುಮಕೂರಿನಲ್ಲಿ ಶನಿವಾರ ನಡೆದ ತುಮಕೂರು, ಚಿತ್ರದುರ್ಗ,...

ವಿಭಾಗೀಯ ಮಟ್ಟದ ಕಾಂಗ್ರೆಸ್ ಮುಖಂಡರ ಸಭೆ

www.karnatakatv.net : ತುಮಕೂರಿನಲ್ಲಿ ಶನಿವಾರ ನಡೆದ ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳನ್ನು ಒಳಗೊಂಡ ವಿಭಾಗೀಯ ಮಟ್ಟದ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಏಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ...
- Advertisement -spot_img

Latest News

Health Tips: ಸೋಂಪಿನ ಕಶಾಯ ಕುಡಿಯುವುದರಿಂದ ಆರೋಗ್ಯಕ್ಕಾಗುವ ಲಾಭಗಳೇನು..?

Health Tips: ಸೋಂಪು ತಿನ್ನಲು ಎಷ್ಟು ರುಚಿಕರವೋ, ಆರೋಗ್ಯಕ್ಕೂ ಅಷ್ಟೇ ಉತ್ತಮ. ಅದೇ ರೀತಿ ಸೋಂಪಿನಿಂದ ಮಾಡಿದ ಕಶಾಯ ಕುಡಿದರೂ ಆರೋಗ್ಯಕ್ಕೆ ಅತ್ಯುತ್ತಮ ಲಾಭವಿದೆ. ಹಾಗಾದ್ರೆ...
- Advertisement -spot_img