Friday, September 18, 2026

karnataka tv

2- 6 ವರ್ಷದೊಳಗಿನ ಮಕ್ಕಳಿಗೆ ಕೊವ್ಯಾಕ್ಸಿನ್ ಲಸಿಕೆಯ ಎರಡನೇ ಡೋಸ್ ನೀಡುವ ಸಾಧ್ಯತೆ

www.karnatakatv.net : ಕೋವಿಡ್ 19 ಲಸಿಕಾ ಪ್ರಯೋಗಗಳ ಭಾಗವಾಗಿ, ಭಾರತ್ ಬಯೋಟೆಕ್ ಸಂಸ್ಥೆ ಮುಂದಿನ ವಾರ 2 ರಿಂದ 6 ವರ್ಷದೊಳಗಿನ ಮಕ್ಕಳಿಗೆ ಕೊವ್ಯಾಕ್ಸಿನ್ ಲಸಿಕೆಯ ಎರಡನೇ ಡೋಸ್ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಈಗಾಗಲೆ 6 ರಿಂದ 12 ವರ್ಷದೊಳಗಿನ ಮಕ್ಕಳಿಗೆ ಎರಡನೇ ಡೋಸ್ ನ ಪ್ರಯೋಗ ದೆಹಲಿಯ ಆಲ್ ಇಂಡಿಯಾ...

ಭಾರತಕ್ಕೆ ಅದ್ಭುತ ಜಯ

www.karnatakatv.net:ಇಂದುಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ಏಕದಿನ ಸರಣಿಯ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಶ್ರೀಲಂಕಾ ಭಾರತವನ್ನು ಎದುರಿಸುತ್ತಿದೆ. ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ದುಕೊಂಡಿದೆ.. ಐವರು ಆಟಗಾರರು ತಂಡಕ್ಕೆ ಚೊಚ್ಚಲ ಪ್ರವೇಶ ಪಡೆದಿದ್ದಾರೆ. ಜುಲೈ 20 ರ ಮಂಗಳವಾರ ನಡೆದ 2 ನೇ ಏಕದಿನ ಪಂದ್ಯದಲ್ಲಿ ಭಾರತ 2-0 ಅಂತರದಲ್ಲಿ...

ಟಿಬೆಟ್ ಗೆ ಅಚ್ಚರಿ ಭೇಟಿ ನೀಡಿದ ಚೀನಾ ಅಧ್ಯಕ್ಷ

www.karnatakatv.net : ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಟಿಬೆಟ್ ಸ್ವಾಯತ್ತ ಪ್ರದೇಶಕ್ಕೆ ಅಚ್ಚರಿಯ ಭೇಟಿ ನೀಡಿದ್ದಾರೆ ಎಂದು ಅಧಿಕೃತ ಮಾಧ್ಯಮಗಳು ಶುಕ್ರವಾರ ಬೆಳಿಗ್ಗೆ ತಿಳಿಸಿವೆ. ಎರಡು ದಿನಗಳ ಹಿಂದೆ ಅರುಣಾಚಲ ಪ್ರದೇಶದ ಸಿನೋ-ಇಂಡಿಯಾ ಗಡಿಯ ಸಮೀಪವಿರುವ ನೈಂಗ್ಚಿಯಲ್ಲಿ ಈ ಭೇಟಿ ನಡೆದಿದೆ ಎಂದು ಕೂಡಾ ಅಧಿಕೃತ ಮಾಧ್ಯಮಗಳು ಶುಕ್ರವಾರ ಬೆಳಿಗ್ಗೆ ಹೇಳಿದೆ. ಬುಧವಾರ ನಿಂಗ್ಚಿಗೆ ಬಂದಿಳಿದ...

ಕಲಿಯುಗದ ಕೃಷ್ಣ ಶ್ಯಾಂ

www.karnatakatv.net : ರಾಯಚೂರು : ದ್ವಾಪರ ಯುಗದಲ್ಲಿ ಶ್ರೀಕೃಷ್ಣ ಕೊಳಲನೂದಿ ಹಸುಗಳನ್ನ ಕರೆದರೆ, ಎಲ್ಲಿದ್ದರೂ ಹಸುಗಳು ಓಡೋಡಿ ಬರುತ್ತಿದ್ದವಂತೆ.. ಅಂತೆಯೇ ಈ ಕಲಿಯುಗದಲ್ಲಿ ಒಬ್ಬ ಕೃಷ್ಣನ ಗುಣಗಳನ್ನೇ ಹೋಲುವ ಆತನ ಹೆಸರನ್ನೇ ಇಟ್ಟುಕೊಂಡಿರುವ ಶ್ಯಾಂ ಎನ್ನುವ ವ್ಯಕ್ತಿಯೋರ್ವನಿದ್ದಾನೆ. ಈತನ ಬಳಿಗೂ ನಿತ್ಯ ಹಸುಗಳು ಗುಂಪು ಗುಂಪಾಗಿ ಓಡೋಡಿ ಬರುತ್ತವೆ. ಯಾಕೆ ಏನು ಅಂತೀರಾ.. ಈ...

UPSC ಆಕಾಂಕ್ಷಿಗಳಿ ಮತ್ತೊಂದು ಅವಕಾಶವಿಲ್ಲ

www.karnatakatv.net : ನಾಗರಿಕ ಸೇವಾ ಪರೀಕ್ಷೆಯಲ್ಲಿ ಹಾಜರಾಗಲು ಸಾಧ್ಯವಾಗದ ಆಕಾಂಕ್ಷಿಗಳಿಗೆ ಮತ್ತೊಂದು ಅವಕಾಶ ನೀಡುವ ಬಗ್ಗೆ ಸರ್ಕಾರದ ಪರಿಗಣನೆಯಲ್ಲಿ ಯಾವುದೇ ಪ್ರಸ್ತಾವನೆ ಇಲ್ಲ ಎಂದು ರಾಜ್ಯಸಭೆಗೆ ಗುರುವಾರ ಮಾಹಿತಿ ನೀಡಲಾಯಿತು. ಕೊರೊನಾ ಪರಿಸ್ಥಿತಿಯಿಂದಾಗಿ 2020 ರಲ್ಲಿ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ಅನೇಕ ನಾಗರಿಕ ಸೇವೆಗಳ ಆಕಾಂಕ್ಷಿಗಳು  ಹೆಚ್ಚುವರಿ ಪ್ರಯತ್ನಕ್ಕೆ ಒತ್ತಾಯಿಸುತ್ತಿರುವ ನಡುವೆ ಈ ಸ್ಪಷ್ಟನೆಯನ್ನು...

ಸತತವಾಗಿ ಸುರಿಯುತ್ತಿರುವ ಮಳೆಗೆ ನದಿಗಳ ಮಟ್ಟ ಹೆಚ್ಚಳವಾಗಿದೆ

www.karnatakatv.net : ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಬಾರಿ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಗಂಗಾವಳಿ, ಕಾಳಿ, ಅಘನಾಶಿನಿ ಹಾಗೂ ಎಲ್ಲ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ. ಶಿರಸಿಯ ಬಾಶಿ ಪಂಚಾಯತದ ಮುಗಳ್ಳಿ ಪ್ರದೇಶ ಮುಳುಗಡೆಯಾಗಿ ಅತ್ಯಂತ ಹೆಚ್ಚು ಹಾನಿಯಾಗಿದೆ ಕಾರವಾರ ತಾಲೂಕಿನಲ್ಲಿ ಕದ್ರಾ ಮತ್ತು ಕೊಡಸಳ್ಳಿ ಡ್ಯಾಮನಿಂದ 2.5 ಲಕ್ಷ ಕ್ಕೂ...

ಶಾಸಕ ಅಭಯ ಪಾಟೀಲ್ ಜನಸಾಮಾನ್ಯರ ಆಪತ್ಬಾಂಧವ…

www.karnatakatv.net : ಬೆಳಗಾವಿ- ರಾಜ್ಯದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ.ಜನಜೀವನ ಅಸ್ತವ್ಯಸ್ತವಾಗಿದ್ದು ಜೊತೆಗೆ ರಾಜ್ಯದಲ್ಲಿ ಬಿರುಸಿನ ರಾಜಕೀಯ ಚಟುವಟಿಕೆಗಳು ನಡೆದಿವೆ. ಆದರೆ ಕೆಲವು ಶಾಸಕರು ಮಂತ್ರಿಯಾಗಲೂ ಬೆಂಗಳೂರಿನಲ್ಲಿ ಠಿಖಾಣಿ ಹೂಡಿದ್ದಾರೆ.ಶಾಸಕ ಅಭಯ ಪಾಟೀಲ ಮಾತ್ರ ಬೆಳಗಿನ ಜಾವ ಕ್ಷೇತ್ರದಲ್ಲಿ ಸುತ್ತಾಡಿ ಜನರ ಸಮಸ್ಯೆಗಳನ್ನು ಆಲಿಸಿದ್ದಾರೆ. ಇಂದು ಬೆಳಗಿನ ಜಾವ ಕೈಯಲ್ಲಿ ಛತ್ರಿ ಹಿಡಿದು ನಡೆದಾಡಿಕೊಂಡೇ ಕ್ಷೇತ್ರ ದರ್ಶನ...

ರೈಲ್ವೆ ಮಾರ್ಗ ಸ್ಥಗಿತ ಪ್ರಯಾಣಿಕರ ಪರದಾಟ…!

www.karnatakatv.net : ಹುಬ್ಬಳ್ಳಿ: ನೈರುತ್ಯ ರೈಲ್ವೆ ವಲಯ ವ್ಯಾಪ್ತಿಯ ದೂದ್ ಸಾಗರ ಬಳಿ ರೈಲ್ವೆ ಮಾರ್ಗದಲ್ಲಿ ಎರಡು ಕಡೆ ಭೂಕುಸಿತವಾಗಿದ್ದು, ಪ್ರಯಾಣಿಕರನ್ನು ಬಸ್ ಗಳು ಮೂಲಕ ಅವರ ಸ್ಥಳಗಳಿಗೆ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ. ಹೌದು..ಕಳೆದ ಮೂರು ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯ ಹಿನ್ನಲೆಯಲ್ಲಿ ಮಂಗಳೂರು- ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ಎಕ್ಸ್‌ಪ್ರೆಸ್ ರೈಲಿನ ಬೋಗಿಯೊಂದು ಹಳಿ...

ನಾರಾಯಣಪುರದ ಬಸವಸಾಗರ ಜಲಾಶಯ ಭರ್ತಿ

www.karnatakatv.net : ರಾಯಚೂರು : ಮಹಾರಾಷ್ಟ್ರದಲ್ಲಿ ಬಾರೀ ಮಳೆ ಹಿನ್ನಲೆ. ಕೋಯ್ನಾ ಸೇರಿದಂತೆ ಹಲವು ಜಲಾಶಯ ಭರ್ತಿಯಾಗಿದು. ಅಲ್ಲಿನ ಜಲಾಶಯಗಳಿಂದ ನೀರು ಬಿಟ್ಟ ಹಿನ್ನಲೆ, ಕರ್ನಾಟಕದ ಬಸವಸಾಗರ ಜಲಾಶಯ ಕೂಡ ಭರ್ತಿಯಾಗಿದೆ  ನಾರಾಯಣಪುರದ ಬಸವಸಾಗರ ಜಲಾಶಯದ ಸಾಮರ್ಥ್ಯ 22 ಟಿಎಂಸಿ. ಈಗಾಗಲೇ 20 ಟಿಎಂಸಿಯಷ್ಟು ತುಂಬಿದೆ. ಬಸವಸಾಗರ ಡ್ಯಾಂ ನಲ್ಲಿ ನೀರು ಹೆಚ್ಚಳ ಹಿನ್ನಲೆ ಕೃಷ್ಣಾ...

ಭಾರತದ ಮೊಟ್ಟ ಮೊದಲ ಮಾನವ ರಹಿತ ಗಗನಯಾನ ಮುಂದೂಡಿಕೆ

www.karnatakatv.net: ಭಾರತದ ಮೊಟ್ಟ ಮೊದಲ ಮಾನವ ರಹಿತ ಗಗನಯಾನವನ್ನು 2022ಕ್ಕೆ ಮುಂದೂಡಲಾಗಿದೆ. 2021ರ ಡಿಸೆಂಬರ್‌ನಲ್ಲಿ ಗಗನಯಾನಕ್ಕೆ ಚಾಲನೆ ದೊರೆಯಬೇಕಿತ್ತು, ಆದರೆ 2022ರ ಜೂನ್ ಒಳಗೆ ಗಗನಯಾನ ಆರಂಭಗೊಳ್ಳಲಿದೆ ಎಂದು ಇಸ್ರೋ ಚೇರ್‌ಮೆನ್ ಕೆ ಶಿವನ್ ತಿಳಿಸಿದ್ದಾರೆ. ಈ ಯೋಜನೆಗೆ 2020ರ ಡಿಸೆಂಬರ್ ನಲ್ಲೇ ಚಾಲನೆ ನೀಡಬೇಕಿತ್ತು. ಆದರೆ ಕೊರೊನಾ ವೈರಸ್ ಸಾಂಕ್ರಾಮಿಕದಿಂದಾಗಿ ಈ ಯೋಜನೆ ಒಂದು...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img