Friday, September 18, 2026

karnataka tv

ಸಿಎಂ ಬದಲಾವಣೆಯ ಬಗ್ಗೆ ಹೇಳಿಕೆ ನೀಡಿದ ಸಿದ್ದರಾಮಯ್ಯ

www.karnatakatv.net : ಸಿಎಂ ಯಡಿಯೂರಪ್ಪ  ಅವರ ರಾಜೀನಾಮೆ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಜನಗಳ ಬಗ್ಗೆ ಬಿಜೆಪಿಗೆ ಕಾಳಜಿ ಇಲ್ಲ, ಹಿಂದೆಯೂ ಇರಲಿಲ್ಲ, ಈಗ ಬರೋಕೂ ಸಾಧ್ಯವಿಲ್ಲ. ಹಾಗೆ 2019ರಲ್ಲಿ ಬಂದ ಪ್ರವಾಹದ ಪರಿಹಾರವನ್ನೇ ಯಡಿಯೂರಪ್ಪ ಇನ್ನೂ ಕೊಟ್ಟಿಲ್ಲ. ಈಗ ಎಲ್ಲಾ ಕಡೆ ಮಳೆ ಬಂದು ಜನ ಕೊಚ್ಚಿ ಹೋಗಿದ್ದಾರೆ, ಮನೆಗಳು ಬಿದ್ದಿವೆ ಈಗ ಸರ್ಕಾರ...

ಅನ್ಯದೇಶದಲ್ಲಿ ಮೋಸಹೋದ ಭಾರತಿಯರಿಗೆ ಕನ್ನಡಿಗರಿಂದ ರಕ್ಷಣೆ

www.karnatakatv.net : ಅನ್ಯ ದೇಶದಲ್ಲಿ ಸಂಕಷ್ಟಕ್ಕೊಳಗಾದ ಭಾರತಿಯರನ್ನು, ಕನ್ನಡಿಗರೊಬ್ಬರು ಸುರಕ್ಷಿತವಾಗಿ ರಕ್ಷಣೆ ಮಾಡಿ ಭಾರತಕ್ಕೆ ಮರಳಿ ಕಳುಹಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಮೋಸಕ್ಕೊಳಗಾಗುವ ಅಮಾಯಕರಿಗೆ ಮಾನವಿಯ ನೆರವು ನೀಡಿದ್ದಾರೆ. ಹಣಗಳಿಸುವ ಅಬ್ಬರದಲ್ಲಿ ಭಾರತೀಯರು ಮೋಸ ಹೋಗಿ ಉದ್ಯೋಗವಿಲ್ಲದೆ, ತಮ್ಮ ತವರಿಗೂ ಹೋಗಲಾಗದ ಸಂಕಷ್ಟ ಬರುವುದು ಸಾಮಾನ್ಯ ವಾಗಿದೆ , ಇನ್ನೂ ಕೇಲವರು ದುಬಾರಿ ಹಣ ಕಟ್ಟಲು...

ದೀಪಿಕಾ ಕುಮಾರಿಗೆ 9ನೇ ಸ್ಥಾನ

www.karnatakatv.net : ಒಲಂಪಿಕ್ ಶುರುವಾಗಿ ಮೊದಲಿಗೆ ಮಹಿಳೆಯರ ವೈಯಕ್ತಿಕ ಬಿಲ್ಲುಗಾರಿಕೆ ಸ್ಪರ್ಧಾ ವಿಭಾಗದಲ್ಲಿ ಭಾರತದ ದೀಪಿಕಾ ಕುಮಾರಿ ರ್ಯಾಂಕಿಂಗ್ ಸುತ್ತಿನಲ್ಲಿ 9ನೇ ಸ್ಥಾನಕ್ಕೆ ಗಿಟ್ಟಿಸಿಕೊಂಡಿದ್ದಾರೆ. ಟೋಕಿಯೊದ ಯುಮೆನೊಶಿಮ ಪಾರ್ಕ್ ನಲ್ಲಿ ಆರಂಭವಾದ ಒಲಿಂಪಿಕ್ ಅಭಿಯಾನದಲ್ಲಿ ಈ ಮೂಲಕ ಆರಂಭದಲ್ಲಿ ಭಾರತ ಹಿನ್ನಡೆ ಅನುಭವಿಸಿದೆ. ವಿಶ್ವದ ನಂಬರ್ 1 ಬಿಲ್ಲುಗಾರಿಕಾ ಪಟು ದೀಪಿಕಾ ಕುಮಾರಿ ಇಂದು ಮುಕ್ತಾಯವಾದ...

ಅಗಸ್ಟ 10 ನಂತರ ಎಸ್ಎಸ್ ಎಲ್ಸಿ ಫಲಿತಾಂಶ ಪ್ರಕಟ

www.karnatakatv.net : ಕೊರೊನಾ ಜೊತೆ ಜೊತೆಗೆ ಎಸ್ ಎಸ್ಎಲ್ಸಿ ಪರೀಕ್ಷೆಯನ್ನು ಸೂಸರ್ಜಿತವಾಗಿ ನಡೆಸಿ ಯಾವುದೇ ತೊಂದರೆಯಾಗದಂತೆ  ಯಶಸ್ವಿಯಾಗಿ ನಡೆದಿದೆ ಹಾಗೇ ಅದರ ಫಲಿತಾಂಶವನ್ನು ಕೂಡಾ ಅಗಸ್ಟ 10ರ ನಂತರ ಘೋಷಣೆ ಮಾಡಲಿದ್ದೇವೆ ಎಂದು ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಹೇಳಿದರು. ಗುರುವಾರ ವಿವಿಧ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್ಎಸ್...

ಪೊಲೀಸ್ ಕಮೀಷನರೇಟ್ ಮೇಜರ್ ಸರ್ಜರಿ

www.karnatakatv.net : ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರೇಟ್ ನಲ್ಲಿ ಮೇಜರ್ ಸರ್ಜರಿ ಈಗ ಚುರುಕುಗೊಂಡಿದ್ದು, ಸುಮಾರು ವರ್ಷಗಳಿಂದ ಒಂದೇ ಠಾಣೆಯಲ್ಲಿ ಠಿಕಾಣಿ ಹೂಡಿದ್ದ ಸಿಬ್ಬಂದಿಗೆ ಪೊಲೀಸ್ ಆಯುಕ್ತ ಲಾಭುರಾಮ್ ಅವರು ಚುರುಕು ಮುಟ್ಟಿಸಿದ್ದಾರೆ. ಹೌದು..ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಆರು ವರ್ಷಕ್ಕಿಂತ ಮೇಲ್ಪಟ್ಟು ಒಂದೇ ಠಾಣೆಯಲ್ಲಿ ಠಿಕಾಣಿ ಹೂಡಿದ್ದ 198 ಪೊಲೀಸ್ ಅಧಿಕಾರಿ ಮತ್ತು...

ಶ್ರೀಲಂಕಾ ಎರಡನೇ ಏಕದಿನ ಪಂದ್ಯ ಸೋತರು ದಂಡ ಕಟ್ಟಿದ್ದಾರೆ

www.karnatakatv.net : ಭಾರತ ಮತ್ತು ಶ್ರೀಲಂಕಾ ಎರಡನೇ ಏಕದಿನ ಪಂದ್ಯ ಸೋತರು ದಂಡ ಕಟ್ಟಿದ ಲಂಕಾ ಆಟಗಾರರು. ಮ್ಯಾಚ್‌ ರೆಫ್ರಿ ರಂಜನ್ ಮದುಗಲ್ಲೆ ಶ್ರೀಲಂಕಾ ತಂಡದ ನಾಯಕ ದಸುನ್ ಶನಕಾ ಹಾಗೂ ಅವರ ತಂಡದ ಸದಸ್ಯರಿಗೆ ದಂಡವನ್ನು ವಿಧಿಸಿದ್ದಾರೆ. ನಿಗದಿತ ಸಮಯದ ಒಳಗೆ ಓವರ್‌ ಪೂರ್ಣಗೊಳಿಸುವಲ್ಲಿ ಶ್ರೀಲಂಕಾ ತಂಡ ವಿಫಲವಾಗಿತ್ತು. ಹೀಗಾಗಿ ಈ ದಂಡವನ್ನು...

ಹಾಂಗ್ ಕಾಂಗ್ ತಂಡದ ನಾಯಕ ಅರೆಸ್ಟ್

www.karnatakatv.net : ಹಾಂಗ್ ಕಾಂಗ್ ಕ್ರಿಕೆಟ್ ತಂಡದ ನಾಯಕ ಐಝಾಝ್‌ ಖಾನ್ ವಿಮಾ ವಂಚನೆಯ ಆರೋಪದಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತೀವ್ರ ವಿಚಾರಕ್ಕೆ ವಳ ಪಡಿಸಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.. 2.87 ಕೋಟಿ ವಿಮಾ ವಂಚನೆಯ ಆರೋಪದಡಿ ಅರೆಸ್ಟ್ ಆಗಿದ್ದಾರೆ.. ಟೀಮ್ ಇಂಡಿಯಾ ವಿರುದ್ಧ ಪಂದ್ಯ ಆಡಿದ್ದರು..! 2018 ರಲ್ಲಿ ಏಷ್ಯಾಕಪ್‌ನಲ್ಲಿ ರೋಹಿತ್ ಶರ್ಮಾ...

ಭಾರತ ತಂಡಕ್ಕೆ ಮತ್ತೊಂದು ಆಘಾತ….

www.karnatakatv.net: ವಾಷಿಂಗ್ಟನ್ ಸುಂದರ್ ಇಂಗ್ಲೆಂಡ್ ಟೂರ್ ನಿಂದ ಹೊರಗುಳಿಯಲಿದ್ದಾರೆ. ಆಗಸ್ಟ್ 4ರಿಂದ ಶುರುವಾಗಲಿರುವ 5ಟೆಸ್ಟ್ ಸರಣಿಗೆ ವಾಷಿಂಗ್ಟನ್ ಸುಂದರ್ ಗಾಯದ ಸಮಸ್ಯೆಯಿಂದ ಹೊರಗುಳಿದಿದ್ದರೆ ಆಗಸ್ಟ್ 4ರಿಂದ ಸೆಪ್ಟೆಂಬರ್ 14ರವರೆಗೆ ನಡೆಯಬೇಕಿದ್ದ ಸರಣಿಗೆ ವಾಷಿಂಗ್ಟನ್ ಸುಂದರ್ ಗಾಯದ ಸಮಸ್ಯೆಇಂದ ಹೊರಗುಳಿಲಿದ್ದಾರೆ.. ಈ ಮುಂಚೆ ಶುಭಮನ್ ಗಿಲ್ ಕೂಡ ಗಾಯದ ಸಮಸ್ಯೆ ಇಂದ ಹೊರಗುಳಿದಿದ್ದರೂ ಭಾರತದ ತಂಡಕ್ಕೆ...

ರಿಷಭ್ ಪಂತ್, ಟೀಂ ಇಂಡಿಯಾಗೆ ವಾಪಸ್

www.karnatakatv.net: ಕೋವಿಡ್ ಕಾರಣದಿಂದ ಅಭ್ಯಾಸ ಪಂದ್ಯಕ್ಕೆ ಅಲಭ್ಯರಾಗಿದ್ದ ರಿಷಭ್ ಪಂತ್ ಕೋವಿಡ್ ಕಾರಣದಿಂದ ಹೊರಗುಳಿದ್ದಿದ್ದರು ಮರಳಿ ತಂಡಕ್ಕೆ ವಾಪಸ್ಸಾಗಿದ್ದಾರೆ ಪಂತ್ ಜುಲೈ 8ರಂದು ಕೋವಿಡ್ ಪಾಸಿಟಿವ್ ಬಂದ ಹಿನ್ನಲೆ ಪಂತ್ ಭಾರತದ ಟೀಂ ಗೇ ವಾಪಸ್ಸಾಗಿದ್ದಾರೆ ಆಗಷ್ಟ್ 4ರಿಂದ ನಡೆಯುತ್ತಿರುವ 5ಟೆಸ್ಟ್ ಸರಣಿಗೆ ರಿಷಭ್ ಪಂತ್ ಲಭ್ಯರಾಗಿದ್ದಾರೆ ಆಗಷ್ಟ್ 4ರಿಂದ ಶುರುವಾಗಲಿರುವ ಟೆಸ್ಟ್ ಸರಣಿ...

ವಿದ್ಯಾರ್ಥಿಗಳ ಹಾಸ್ಟೆಲ್ ಪ್ರಾರಂಭ ಮತ್ತು ಬಸ್ ಪಾಸ್ ಒದಗಿಸಿ ಎಂದು ಎಬಿವಿಪಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ

www.karnatakatv.net : ಬೆಳಗಾವಿ : ಕೋವಿಡ್ ಎರಡನೇ ಅಲೆಯಿಂದಾಗಿ ರಾಜ್ಯದ ಎಲ್ಲಾ ಹಾಸ್ಟೆಲಗಳು ಸೇರಿದಂತೆ ಎಲ್ಲಾ ಕಾಲೇಜುಗಳು ಕಳೆದ 3-4 ತಿಂಗಳಿಂದ ಬಂದ್ ಆಗಿದ್ದವು. ಪ್ರಸ್ತುತ ರಾಜ್ಯ ಸರಕಾರವು ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಬರುವ ದಿನಗಳಲ್ಲಿ ರಾಜ್ಯದ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ತರಗತಿಗಳನ್ನು  ಆರಂಭಿಸುವಂತೆ ಸಲಹೆ ನೀಡಿದ್ದನ್ನ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img