Friday, September 18, 2026

karnataka tv

ಸಿಎಂ ರಾಜೀನಾಮೆಗೆ ರೆಡಿ..?

www.karnatakatv.net: ಬೆಂಗಳೂರು : ರಾಜಕಿಯವಾಗಿ ನಾನು ಯಾರನ್ನು ಭೇಟಿಯಾಗಿರಲ್ಲಿಲ್ಲ,ದೆಹಲಿಯಲ್ಲು ಕೂಡಾ ನಾನು ಯಾರನ್ನು ಭೇಟಿ ಯಾಗಿಲ್ಲ ಹೈಕಮಾಂಡ್ ಸೂಚಿಸಿದಂತೆ ನಾನು ಮುಂದುವರೆಯುತ್ತೇನೆ ಎಂದು ಬಿಎಸ್ ವೈ ಅವರು ಹೇಳಿದ್ದಾರೆ ಆದರೆ..  ಸಮರ್ಥರನ್ನು ಬಿಜೆಪಿ ನಾಯಕರೆ ಆಯ್ಕೆಮಾಡಲಿ.. ಮೀಸಲಾತಿ ನೀಡುತ್ತೆನೆ ಎಂದು ಬಿಎಸ್ ವೈ ಭರವಸೆ ನೀಡಿದ್ದರು ಎಂದು ಮೃತ್ಯುಂಜಯ್ಯ ಶ್ರೀ ಗಳು ಹೇಳಿಕೆಯನ್ನು ನೀಡಿದ್ದಾರೆ. ಮುಖ್ಯಮಂತ್ರಿ...

ಭಾರತ ಹಾಗೂ ಇಂಗ್ಲೆಂಡ್ ನಡುವೆ ಟೆಸ್ಟ್ ಪಂದ್ಯಗಳು ಆರಂಭ

www.karnatakatv.net : ಲಂಡನ್ : ಭಾರತ ಹಾಗೂ ಇಂಗ್ಲೆಂಡ್ ನಡುವೆ ಆಗಷ್ಟ್ 4ರಿಂದ ಆರಂಭವಾಗಲಿರುವ 5 ಟೆಸ್ಟ್ ಪಂದ್ಯಗಳು ಮೊದಲೆರಡು ಟೆಸ್ಟ್ ತಂಡಕ್ಕೆ ಬಲಿಷ್ಠ ಇಂಗ್ಲೆಂಡ್ ತಂಡ ಪ್ರಕಟ ಆಗಷ್ಟ್ 4ರಿಂದ ಆರಂಭವಾಗಲಿರುವ ಟೆಸ್ಟ್ ಸರಣಿ  ಜೊ ರೂಟ್ ಅವರ ನಾಯಕತ್ವದಲ್ಲಿ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ಜೋ ರೂಟ್  ಜೇಮ್ಸ್ ಆಂಡರ್ಸನ್, ಜಾನಿ ಬೈರ್ಸ್ಟೋವ್  ಡೊಮ್...

ಭದ್ರತಾ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ತಿರುಮೂರ್ತಿಯವರು ವಹಿಸಿಕೊಂಡಿದ್ದಾರೆ

www.karnatakatv.net : ವೊಲ್ಕನ್‌ ಬೋಜ್ಕಿರ್‌ ಅವರು ವಿಶ್ವಸಂಸ್ಥೆಯಲ್ಲಿನ ಭಾರತದ ಪ್ರತಿನಿಧಿ ಟಿ.ಎಸ್. ತಿರುಮೂರ್ತಿ ಅವರೊಂದಿಗೆ ಬುಧವಾರ ವೈಯಕ್ತಿಕವಾಗಿ ಸಮನ್ವಯ ಸಭೆ ನಡೆಸಿದರು. ಆಗಸ್ಟ್‌ನಲ್ಲಿ ನಡೆಯಲಿರುವ ಭದ್ರತಾ ಮಂಡಳಿ ಸಭೆಯ ಅಧ್ಯಕ್ಷತೆಯನ್ನು ತಿರುಮೂರ್ತಿ ಅವರು ವಹಿಸಲಿದ್ದಾರೆ. ಮುಂದಿನ ತಿಂಗಳು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಧ್ಯಕ್ಷ ಸ್ಥಾನ ಅಲಂಕರಿಸಲಿರುವ ಭಾರತ ಕೈಗೊಂಡಿರುವ ಸಿದ್ಧತಾ ಕಾರ್ಯಗಳ ಬಗ್ಗೆ ವಿಶ್ವಸಂಸ್ಥೆಯ ಸಾಮಾನ್ಯ...

ಶಾಲಾ ಆರಂಭಕ್ಕೆ ಅಂತಿಮ ನಿರ್ಧಾರ

www.karnatakatv.net : ರಾಜ್ಯದಲ್ಲಿ ಶಾಲೆ ಆರಂಭದ ವಿಚಾರವಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಮಹತ್ವದ ಮಾಹಿತಿ ನೀಡಿದ್ದು, ಶಾಲೆ ಆರಂಭದ ವಿಚಾರವಾಗಿ ಎರಡು ದಿನಗಳಲ್ಲಿ ಆಯುಕ್ತರ ವರದಿ ಕೈಸೇರಲಿದ್ದು, ವರದಿ ಬಂದ ಬಳಿಕ ಶಾಲೆ ಆರಂಭದ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ...

ಧೋನಿಗಾಗಿ ಈ ವರುಷ ಐಪಿಎಲ್ ಟ್ರೋಫಿ ಗೆದ್ದೆ ಗೆಲ್ಲುವೆವು ಎಂದ ರೈನಾ

www.karnatakatv.net : ಪ್ರಸ್ತುತ ಸುರೇಶ್ ರೈನಾ ಅಕ್ಟೋಬರ್ ತಿಂಗಳಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಕ್ಕಾಗಿ ಎದುರು ನೋಡುತ್ತಿದ್ದಾರೆ. ಈ ಬಾರಿ ಅವರು ಎಂಎಸ್ ಧೋನಿಗಾಗಿ ಮತ್ತೊಮ್ಮೆ ಐಪಿಎಲ್ ಟ್ರೋಫಿ ಗೆಲ್ಲಲೇಬೇಕೆಂಬ ಉತ್ಸಾಹದಲ್ಲಿ ಇದ್ದಾರೆ. ಸ್ಟಾರ್ ಸ್ಪೋರ್ಟ್ಸ್ ಜೊತೆ ನಡೆದ ಸಂದರ್ಶನದಲ್ಲಿ ಮಾತನಾಡಿದ ಸುರೇಶ್ ರೈನಾ, ನಾನು ಹಾಗೂ ಧೋನಿ ಟೀಂ ಇಂಡಿಯಾ ಮತ್ತು ಚೆನ್ನೈ...

ಅಂಗನವಾಡಿಯಲ್ಲಿ ಕಳಪೆ ಗುಣಮಟ್ಟದ ಆಹಾರ ಕಂಡು ಪೋಷಕರ ಆಕ್ರೋಶ

www.karnatakatv.net : ರಾಯಚೂರು : ಕೊರೋನಾ 3ನೇ ಅಲೆ ಭೀತಿ ಮಕ್ಕಳಿಗೆ ಆಹಾರ ಧಾನ್ಯ ವಿತರಣೆ ಮಾಡುತ್ತಿರುವಾಗ  ಕಲ್ಲು, ಹುಳ, ಮಣ್ಣು ಮಿಶ್ರಿತ ಆಹಾರ ಅಂಗನವಾಡಿ ಕೇಂದ್ರಕ್ಕೆ ಪೂರೈಕೆ ಮಾಡಿದು  ಕಳಪೆ ಮಟ್ಟದ ಆಹಾರ ಕಂಡು ಪೋಷಕರು ಆಕ್ರೋಶ ವ್ಯಕ್ತಪಡಿಸಿದರು . ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ 476 ಅಂಗನವಾಡಿ ಕೇಂದ್ರಕ್ಕೆ ಪೂರೈಕೆ ಮಾಡಿದು ಅಧಿಕಾರ ನಿರ್ಲಕ್ಷ್ಯದಿಂದ...

ನೆರೆಸಂತ್ರಸ್ತರ ಕಷ್ಟ ಕೇಳುವವರಾರು..?

www.karnatakatv.net : ಬೆಳಗಾವಿ:  2019 ರಲ್ಲಿ ಮಲಪ್ರಭಾ ನದಿಯ  ಪ್ರವಾಹ ಬಂದ ಸಂದರ್ಭದಲ್ಲಿ ರಾಮದುರ್ಗ ತಾಲೂಕಿನ ಒಂದಷ್ಟು ಗ್ರಾಮಗಳು ಪ್ರವಾಹದಲ್ಲಿ ಸಿಲುಕಿಕೊಂಡಿದ್ದವು ಆದರೆ ಪ್ರವಾಹ ಬಂದ ಸಂದರ್ಭದಲ್ಲಿ ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳು ಭೇಟಿ ನೀಡಿದಾಗ ನೆರೆ ಸಂತ್ರಸ್ತರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಆಶ್ರಯ ಯೋಜನೆಯಡಿಯಲ್ಲಿ ರೇವಡಿಕೊಪ್ಪ ಗ್ರಾಮದಲ್ಲಿ  ನಿರ್ಮಿಸಲಾಗಿರುವ ಆಶ್ರಯ ಮನೆಗಳಲ್ಲಿ 18 ಕುಟುಂಬಗಳ...

ಮೊದಲ ಸರಣಿಯಲ್ಲೇ ಕೋಚ್ ರಾಹುಲ್ ದ್ರಾವಿಡ್ ಸರಣಿ ಕೈವಶ

www.karnatakatv.net: ಭಾರತ ಹಾಗೂ ಶ್ರೀಲಂಕಾ ನಡುವೆ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಸರಣಿ ಕೈ ವಶ ಪಡೆಸಿಕೊಂಡ ಭಾರತದ ಯುವ ಪಡೆ ಕೋಚ್ ರಾಹುಲ್ ದ್ರಾವಿಡ್ ಗೆ  ಅಭಿನಂದನೆಗಳ ಮಹಾಪುರಾವೆ ಹರಿದುಬರುತ್ತಿದೆ ಈ ಸರಣಿಯಲ್ಲಿ ದ್ರಾವಿಡ್ ತುಂಬಾ ಪ್ರಶಂಸೆಗೆ ಕಾರಣರಗಿದ್ದಾರೆ.. ಎರಡನೇ ಪಂದ್ಯದಲ್ಲಿ ದ್ರಾವಿಡ್ ಕ್ರಿಕೆಟ್ ನ ತಮ್ಮ ಜಾಣತನವನ್ನೆಲ್ಲಾ ಧಾರೆಯೆರೆದು ಪಂದ್ಯ ಗೆಲ್ಲಿಸಿದ್ದರು. ಆಟಗಾರನಾಗಿ...

ಕೊನೆಗು ಮೌನ ಮುರಿದು ರಾಜೀನಾಮೆಗೆ ಸುಳಿವು ಕೊಟ್ಟ ಬಿಎಸ್ ವೈ

www.karnatakatv.net: ಸಿಎಂ ರಾಜೀ ನಾಮೆ ಪಕ್ಕಾ..  ಬಿಎಸ್ ವೈ ಅವರು ತಮ್ಮ ಪರವಾಗಿ ಯಾವುದೇ ಗೊಂದಲ ಮಾಡಿಕೊಳ್ಳ ದೆ ಸಹಕಾರ ಕೋಡಬೇಕು ನಂತರ ಯಾವುದೆ ಪ್ರತಿಭಟನೆ ಮಾಡದಂತೆ ಶಾಂತರೀತಿಯಲ್ಲಿ ವರ್ತಿಸಬೇಕು ಎಂದು ಸಿಎಂ ಅವರು ಹೇಳಿದರು. ಜುಲೈ 25 ರಂದು ಸಂದೇಶ ಬರಲಿದೆ ನಂತರ  ಜುಲೈ 26 ರಂದು ಹೈಕಮಾಂಡ್ ಹೇಳಿದ ಹಾಗೆ ನಾನು...

ಯಡಿಯೂರಪ್ಪ ಅವರಿಂದ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕೊಡುವ ಭರವಸೆ

www.karnatakatv.net : ಮುಖ್ಯ ಮಂತ್ರಿ ಯವರ ಬದಲಾವಣೆ ಚರ್ಚೆಯು ದಿನೇ ದಿನೇ ಹೆಚ್ಚಾಗುತ್ತಾಯಿದೆ ಲಿಂಗಾಯತ್ ಸಮುದಾಯದವರು ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಬಾರದೆಂದು  ಬಿಜೆಪಿ ಹೈಕಮಾಂಡ ಮೇಲೆ ಒತ್ತಡ ಹಾಕಿದ್ದಾರೆ.  ಈ ಹಿಂದೆ ಸಿಎಂ ಯಡಿಯೂರಪ್ಪ ಅವರೇ ಕೊಟ್ಟಿದ್ದ ಭರವಸೆಯನ್ನು ಈಡೇರಿಸಬೇಕೆಂದು ಲಿಂಗಾಯತ ಪಂಚಮಸಾಲಿ ಸಮುದಾಯ ಆಗ್ರಹಿಸಿದೆ. ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಹೋರಾಟ ನಡೆದಿತ್ತು....
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img