Friday, September 18, 2026

karnataka tv

ಜಿಲ್ಲೆಯ ಎರಡು ತಾಲೂಕಿನಲ್ಲಿ ಇಲ್ಲ ಅಗ್ನಿಶಾಮಕ ಠಾಣೆ

www.karnatakatv.net : ಹುಬ್ಬಳ್ಳಿ: ಜಗತ್ತು ಎಷ್ಟು ಆಧುನಿಕತೆಯತ್ತ ವೇಗವಾಗಿ ಹೊರಟಿದೆಯೋ ಅಷ್ಟೇ ಪ್ರಮಾಣದಲ್ಲಿ ಹಾನಿಗಳು ಸಂಭವಿಸುತ್ತಿವೆ.‌ ಈ ನಿಟ್ಟಿನಲ್ಲಿ ತಾಲ್ಲೂಕಿಗೊಂದು ಅಗ್ನಿಶಾಮಕ ಠಾಣೆ ಸ್ಥಾಪಿಸಿರಬೇಕು ಎಂಬುವಂತ ನಿಯಮ ಇದ್ದರೂ ಕೂಡ ಧಾರವಾಡ ಜಿಲ್ಲೆಯ ಎರಡು ತಾಲೂಕು ಅಗ್ನಿಶಾಮಕ ಠಾಣೆಯಿಂದ ವಂಚಿತವಾಗಿದೆ. ಹೌದು.. ಉತ್ತರ ಕರ್ನಾಟಕದ ಹೆಬ್ಬಾಗಿಲು ಎಂದು ಕರೆಸಿಕೊಳ್ಳುವ ಧಾರವಾಡ ಜಿಲ್ಲೆಯಲ್ಲಿ ಪ್ರಮುಖ ಎರಡು ತಾಲೂಕುಗಳಾದ...

ವಿಶ್ವದ ಅತ್ಯುತ್ತಮ ವಿಮಾನಯಾನ ಸಂಸ್ಥೆ ಪಟ್ಟಿ ಪ್ರಕಟ

www.karnatakatv.net: ಕೊರೊನಾ ದಿಂದ ಎಲ್ಲಾ ಕ್ಷೇತ್ರಗಳು ಲಾಕ್ ಆಗಿದ್ದು ಅದರಲ್ಲೂ  ವಿಮಾನಯಾನ ಕೂಡ ಒಂದು. ಮೊದಲ ಅಲೆ ಬಳಿಕ ಪುನರ್ ಆರಂಭಗೊಂಡಿದ್ದ ವಿಮಾನ ಸೇವೆ 2ನೇ ಅಲೆಯಿಂದ ಸ್ಥಗಿತಗೊಂಡಿತ್ತು. ಇದೀಗ ಮತ್ತೆ ಆರಂಭಗೊಂಡಿದೆ. 2021ರಲ್ಲಿ ಕೆಲವೇ ತಿಂಗಳು ವಿಮಾನಯಾನ ಸಂಸ್ಥೆ ಕಾರ್ಯನಿರ್ವಹಿಸಿದೆ. ಇದರ ಆಧಾರದಲ್ಲಿ ಇದೀಗ ಈ ವರ್ಷದ ಅತ್ಯುತ್ತಮ ವಿಮಾನಯಾನ ಸಂಸ್ಥೆ ಪಟ್ಟಿ ಪ್ರಕಟಗೊಂಡಿದೆ....

ಬಿಜೆಪಿ ಸರ್ಕಾರ ‘ಕಣ್ಗಾವಲು ಪರಿಸ್ಥಿತಿ’ ನಿರ್ಮಾಣ ಮಾಡುತ್ತಿದೆ

www.karnatakatv.net: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು. 'ಪ್ರತಿಪಕ್ಷ ನಾಯಕರು, ಸಚಿವರು, ನ್ಯಾಯಾಧೀಶರು ಮತ್ತು ಅಧಿಕಾರಿಗಳ ಫೋನ್‌ಗಳನ್ನು ಟ್ಯಾಪ್ ಮಾಡಲಾಗುತ್ತಿದೆ ಎಂದು ಆರೋಪಿಸಿದರು. ಇದೇವೇಳೆ, ಪ್ರತಿಪಕ್ಷಗಳು ಬಿಜೆಪಿ ವಿರೋಧಿ ರಂಗವನ್ನು ರಚಿಸಬೇಕೆಂದು ಒತ್ತಾಯಿಸಿದ್ದಾರೆ. ದೇಶದಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರ 'ಕಣ್ಗಾವಲು ಪರಿಸ್ಥಿತಿ' ನಿರ್ಮಾಣ ಮಾಡುತ್ತಿದ್ದು, ಬಿಜೆಪಿ ವಿರೋಧಿ ರಂಗ ರಚನೆಗೆ...

ಖಾಲಿಯಿರುವ ಚಿತ್ರಮಂದಿರಗಳು

www.karnatakatv.net: ಅನ್ ಲಾಕ್ ಮಾಡಿದ ನಂತರ  ಸರ್ಕಾರದ ಆದೇಶದಂತೆ ಚಿತ್ರಮಂದಿರಗಳ ಬಾಗಿಲು ತೆರೆದಿವೆ.  ಇನ್ನೇನಿದ್ದರೂ ನಿರ್ಮಾಪಕರು ತಮ್ಮ ಚಿತ್ರಗಳನ್ನು ಬಿಡುಗಡೆ ಮಾಡುವುದು ಒಂದೇ ಬಾಕಿ. ಆದರೆ, ಯಾರೂ ಕೂಡ ತಮ್ಮ ಚಿತ್ರಗಳ ಬಿಡುಗಡೆಯ ದಿನಾಂಕ ಘೋಷಣೆ ಮಾಡುತ್ತಿಲ್ಲ. ಹೀಗಾಗಿ ನಾವು ನಿರ್ಮಾಪಕರ ನಡೆಗೆ ಕಾಯುತ್ತಿದ್ದೇವೆ' ಎಂದು ಕರ್ನಾಟಕ ಚಲನಚಿತ್ರ ಪ್ರದರ್ಶಕರ ಸಂಘದ ಅಧ್ಯಕ್ಷ ಕೆ.ವಿ....

ಆಗಸ್ಟ್ 16 ರಂದು ಸಿಬಿಎಸ್ ಇ ಪರೀಕ್ಷೆ ಆರಂಭ

www.karnatakatv.net : ಖಾಸಗಿ ಅಭ್ಯರ್ಥಿಗಳ ಸಿಬಿಎಸ್ ಇ ಬೋರ್ಡ್ ಪರೀಕ್ಷೆಗಳು ಆಗಸ್ಟ್ 16, 2021 ರಿಂದ ನಡೆಯಲಿವೆ ಎಂದು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ಬುಧವಾರ ಘೋಷಿಸಿದೆ. ಸಿಬಿಎಸ್‌ಇ ಮಂಡಳಿಯು ಆಗಸ್ಟ್ 16, 2021 ಮತ್ತು ಸೆಪ್ಟೆಂಬರ್ 15, 2021 ರ ನಡುವೆ ಖಾಸಗಿ ವರ್ಗದ ವಿದ್ಯಾರ್ಥಿಗಳಿಗೆ ಲಿಖಿತ ಪರೀಕ್ಷೆಗಳನ್ನ ನಡೆಸುತ್ತದೆ. ಇನ್ನು ಉನ್ನತ ಶಿಕ್ಷಣದ...

ಭಜರಂಗಿ-2 .. ಡೇಟ್ ಫಿಕ್ಸ್

www.karnatakatv.net : ಶಿವರಾಜ್‌ಕುಮಾರ್‌ ಅಭಿನಯದ “ಭಜರಂಗಿ-2′ ಚಿತ್ರ ಯಾವಾಗ ತೆರೆಕಾಣುತ್ತದೆ ಎಂದು ಕಾಯುತ್ತಿದ್ದ ಅಭಿಮಾನಿಗಳಿಗೆ ಈಗ ಸಂತಸದ ಸುದ್ದಿ ಸಿಕ್ಕಿದೆ. “ಭಜರಂಗಿ-2′ ಚಿತ್ರ ಸೆಪ್ಟೆಂಬರ್‌ 10ರಂದು ತೆರೆಗೆ ಬರಲಿದೆ. ಈ ಸುದ್ದಿಯನ್ನು ಸ್ವತಃ ನಿರ್ಮಾಪಕ ಜಯಣ್ಣ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಗಣೇಶನ ಹಬ್ಬಕ್ಕೆ ಅಭಿಮಾನಿಗಳಿಗೆ “ಭಜರಂಗಿ-2′ದರ್ಶನ ಸಿಗಲಿದೆ. ಕೊರೊನಾ ಎರಡನೇ ಅಲೆಯಿಂದಾಗಿ ಚಿತ್ರ ಬಿಡುಗಡೆ ಆಗಲಿಲ್ಲ....

2023 ರ ಒಲಂಪಿಕ್ಸ್ ಕ್ರೀಡಾಕೂಟ ಆಸ್ಟ್ರೇಲಿಯಾದ ಬ್ರಿಸ್ಬೇನ್ ಪಾಲು

www.karnatakatv.net :ಒಲಂಪಿಕ್ಸ್‌ ಕ್ರೀಡಾಕೂಟ ಆರಂಭಕ್ಕೆ ಇನ್ನೆರಡು ದಿನ ಬಾಕಿಯಿರುವಾಗಲೆ, 2032 ಒಲಿಂಪಿಕ್ಸ್‌ ಕ್ರೀಡಾಕೂಟ ಆಯೋಜನೆಗೆ ಆಸ್ಟ್ರೇಲಿಯಾದ ಬ್ರಿಸ್ಬೇನ್‌ ಆತಿಥ್ಯದ ಹಕ್ಕನ್ನು ಪಡೆದುಕೊಂಡಿದೆ. ಇದರೊಂದಿಗೆ ಆಸ್ಟ್ರೇಲಿಯಾ ಮೂರನೇ ಬಾರಿಗೆ ಒಲಂಪಿಕ್ಸ್‌ ಆಯೋಜನೆಗೆ ಆತಿಥ್ಯವನ್ನು ಪಡೆದುಕೊಂಡಂತೆ ಆಗಿದೆ. ಹೌದು, ಟೋಕಿಯೋ ಒಲಂಪಿಕ್ಸ್‌ ಮುಕ್ತಾಯದ ಬಳಿಕ 2024ರಲ್ಲಿ ಪ್ಯಾರಿಸ್‌ನಲ್ಲಿ ಒಲಂಪಿಕ್ಸ್‌ ಕ್ರೀಡಾಕೂಟ ನಡೆಯಲಿದೆ. ನಂತರ 2028ರಲ್ಲಿ ಲಾಸ್ ಏಂಜಲೀಸ್‌ನಲ್ಲಿ ಜಗತ್ತಿನ...

‘ಲಿವರ್ ಪೂಲ್’ ಯುನೆಸ್ಕೋದ ವಿಶ್ವ ಪಾರಂಪರಿಕ ತಾಣಗಳಿಂದ ಔಟ್

www.karnatakatv.net : ‘ಲಿವರ್ ಪೂಲ್ʼನನ್ನು ಯುನೆಸ್ಕೋದ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಯುನೆಸ್ಕೋದ ವಿಶ್ವ ಪಾರಂಪರಿಕ ಸಮಿತಿ ಸದಸ್ಯರು ಇಂದು ರಹಸ್ಯ ಮತದಾನ ನಡೆಸಿ, ಲಿವರ್ ಪೂಲ್ ಅನ್ನು ವಿಶ್ವ ಪಾರಂಪರಿಕ ಪಟ್ಟಿಯಿಂದ ತೆಗೆದು ಹಾಕುವ ಕರಡು ಶಿಫಾರಸನ್ನ ಅಂಗೀಕರಿಸುವ ಪರವಾಗಿ ಮತ ಚಲಾಯಿಸಿದರು. ಹಾಗೆ , ಈ ಪರವಾಗಿ ಪ್ರತಿನಿಧಿಗಳಿಂದ 13...

ಖಾಸಗಿ ಶಾಲೆಯಿಂದ ಸರ್ಕಾರಿ ಶಾಲೆಗೆ

www.karnatakatv.net : ರಾಯಚೂರಿನಲ್ಲಿ ಕರೋನಾ ಮೂರನೇ ಅಲೆ ಭಯಕ್ಕೆ ಹೆದರಿದ ಪೋಷಕರು ಖಾಸಗಿ ಶಾಲೆಗಳಿಂದ ಸರ್ಕಾರಿ ಶಾಲೆಯೆಡೆಗೆ ದಾಪುಗಾಲು ಹಾಕುತ್ತಿದ್ದಾರೆ. ಹೀಗಾಗಿ ಜಿಲ್ಲೆಯ ಬಹುತೇಕ ಖಾಸಗಿ ಶಾಲೆಯಲ್ಲಿ ಮಕ್ಕಳ ದಾಖಲಾತಿ ಸಂಖ್ಯೆ ಇಳಿಮುಖವಾಗುತ್ತಿದೆ. ಆಶ್ಚರ್ಯಕರ ವಿಷಯ ಏನು ಅಂದ್ರೆ ಇಂಗ್ಲೀಷ್‌ ಮೀಡಿಯಂ ಶಾಲೆಯ ಮಕ್ಕಳೂ ಸಹಿತ ಸರ್ಕಾರಿ ಕನ್ನಡ ಶಾಲೆಯತ್ತ ಮುಖ ಮಾಡುತ್ತಿದ್ದಾರೆ.. ಕಾರಣ ಫೀಸು, ಡೊನೇಷನ್...

ಜನಸಂಖ್ಯೆ ಮರುಪರಿಶೀಲನೆಗೆ ಮುಂದಾದ ಯುಪಿ ಸರ್ಕಾರ

www.karnatakatv.net : ಉತ್ತರ ಪ್ರದೇಶ ಜನಸಂಖ್ಯೆ ಮಸೂದೆಯ ಕರಡಿನ ಭಾಗವಾಗಿದೆ. ಆರ್‌ಎಸ್‌ಎಸ್, ವಿಶ್ವ ಹಿಂದೂ ಪರಿಷತ್  ಮತ್ತು ಇತರ ಕೇಸರಿ ಸಂಘಟನೆಗಳ ಆಕ್ಷೇಪಣೆಯ ನಂತರ ಉತ್ತರ ಪ್ರದೇಶ ಸರ್ಕಾರ ಹೊಸ ಜನಸಂಖ್ಯಾ ಮಸೂದೆಯ ಕರಡಿನಲ್ಲಿ ಬದಲಾವಣೆಗಳನ್ನು ಮಾಡಲು ಮುಂದಾಗಿದೆ. ಮೂಲಗಳ ಪ್ರಕಾರ, ಒಂದು ಮಗುವನ್ನು ಹೊಂದಿರುವ ದಂಪತಿಗಳಿಗೆ ನೀಡುವ ಪ್ರೋತ್ಸಾಹ ಧನಗಳನ್ನು ರದ್ದುಗೊಳಿಸಲು ಸರ್ಕಾರ...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img