www.karnatakatv.net : ಕೊರೊನಾ ಮಹಾಮಾರಿ ಇಂದ ಪರೀಕ್ಷೆಯನ್ನು ನಡೆಸದೆ ಪಿಯುಸಿ ಫಲಿತಾಂಶ ಪ್ರಕಟಿಸಿದ್ದರು ಆದರೆ ದ್ವಿತೀಯ ಪಿಯುಸಿ ಫಲಿತಾಂಶದ ಕುರಿತು ತೃಪ್ತಿ ಇಲ್ಲದವರು ಜುಲೈ 30ರೊಳಗೆ ಅರ್ಜಿ ಸಲ್ಲಿಸಿ ಎಂದು ಸಚಿವ ಸುರೇಶ್ ಕುಮಾರ್ ವಿದ್ಯಾರ್ಥಿಗಳಿಗೆ ತಿಳಿಸಿದ್ದಾರೆ.
ಎಸ್ಎಸ್ಎಲ್ಸಿ ಮತ್ತು ಪ್ರಥಮ ಪಿಯುಸಿ ಫಲಿತಾಂಶ ಆಧರಿಸಿ ಪ್ರಕಟಿಸಿರುವ ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶ ತೃಪ್ತಿಕರವಾಗಿಲ್ಲದಿದ್ದಲ್ಲಿ...
www.karnatakatv.net: ಅಮೆಜಾನ್ ಸಂಸ್ಥಾಪಕ ಜೆಫ್ ಬೆಜೋಸ್ ಅವರ ಹೊಸ ಸಾಹಸ ಯಶಸ್ವಿಯಾಗಿದೆ. ಬ್ಲೂ ಒರಿಜಿನ್ ಸಂಸ್ಥೆಯ ಸಬ್ ಆರ್ಬಿಟಲ್ ಬಾಹ್ಯಾಕಾಶ ರಾಕೆಟ್ ನ್ಯೂ ಶೆಫರ್ಡ್ ಮೂಲಕ ಅಂತರಿಕ್ಷಕ್ಕೆ ಹಾರಿದ ಜೆಫ್ ಬೆಜೋಸ್ ಹಾಗೂ ಸಹಪಯಣಿಗರು ಸುರಕ್ಷಿತವಾಗಿ ಭೂಮಿಗೆ ಇಳಿದಿದ್ದಾರೆ. ಆ ಮೂಲಕ ಬಾಹ್ಯಾಕಾಶಕ್ಕೆ ಪ್ರವಾಸ ಏರ್ಪಡಿಸುವ ಬ್ಲೂ ಒರಿಜಿನ್ ಬಯಕೆಗೆ ಮೊದಲ ಪ್ರಯತ್ನದಲ್ಲೇ ಬಲ...
www.karnatakatv.net : ದೀಪಕ್ ಚಹಾರ್ ಹಾಗೂ ಸೂರ್ಯಕುಮಾರ್ ಭರ್ಜರಿ ಆಟದ ಪರಿಣಾಮ ಭಾರತ ಲಂಕಾ ವಿರುದ್ಧದ 2 ನೇ ಏಕದಿನ ಪಂದ್ಯವನ್ನು ಗೆದ್ದಿದೆ. ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ನಡೆಸಿದ ಶ್ರೀಲಂಕಾ ಉತ್ತಮ ಆರಂಭ ಪಡೆದುಕೊಳ್ತು. ಬಳಿಕ ಮಿಡಲ್ ಓವರ್ಗಳಲ್ಲಿ ರನ್ರೇಟ್ ಕುಸಿತ ಕಂಡಿತಾದ್ರು, ಅಂತಿಮ ಓವರ್ಗಳಲ್ಲಿ ವೇಗವಾಗಿ ರನ್ ಕಲೆ ಹಾಕಿತು. ಈ...
www.karnatakatv.net : ರಾಯಚೂರು :ಯಡಿಯೂರಪ್ಪರನ್ನ ಸಿಎಂ ಸ್ಥಾನದಿಂದ ಕೆಳಗಿಳಿಸುವುದು ಸುಲಭದ ಮಾತಲ್ಲ ಎಂದು ರಂಭಾಪುರಿ ಶ್ರೀಗಳು ಕೇಂದ್ರ ಸರ್ಕಾರ ಕ್ಕೆ ಎಚ್ಚರಿಕೆ ನೀಡಿದರು .ಜಗದ್ಗುರು ರಂಭಾಪುರಿ ಶ್ರೀಗಳು ರಾಯಚೂರಿನ ಜಿಲ್ಲೆಯ ಸಿರವಾರ ತಾಲ್ಲೂಕಿನ ನವಲಕಲ್ ಮಠದಲ್ಲಿ ಮಾದ್ಯಮ ಜೊತೆ ಮಾತನಾಡಿ ವೀರಶೈವ ಮಾತ್ರವಲ್ಲದೆ ಎಲ್ಲಾ ಸಮುದಾಯದ ಮಠಾಧೀಶರು ಕೇಳುವುದು ಒಂದೇ,
ಮಧ್ಯಂತರದಲ್ಲಿ ಸ್ಥಾನಪಲ್ಲಟ ಮಾಡುವುದು ಒಳ್ಳೆಯದಲ್ಲ...
www.karnatakatv.net : ಕೊರೊನಾ ಮುಂಚಿತವಾಗಿ ವೈದ್ಯರು, ವೈದ್ಯಕೀಯ ಸಿಬ್ಬಂದಿ ಅಂದ್ರೆ ಎಲ್ಲರೂ ಸಾಮಾನ್ಯವಾಗಿ ರಿಯಾಕ್ಟ್ ಮಾಡೋರು.. ಕೊರೊನಾ ನಂತರ ನಮ್ಮ ವೈದ್ಯರು, ವೈದ್ಯಕೀಯ ಸಿಬ್ಬಂದಿ ಗಡಿ ಕಾಯುವ ಯೋಧರಷ್ಟೆ ಗೌರವಕ್ಕೆ ಪಾತ್ರರಾಗ್ತಿದ್ದಾರೆ.. ಇವಾಗ ಯಾಕೆ ಈಮಾತು ಅಂತಿರಾ..? ಹೌದು ಇಂದು ರಾಷ್ಟ್ರೀಯ ಅರವಳಿಕೆ ಮತ್ತು ಶಸ್ತ್ರ ಚಿಕಿತ್ಸೆ ತಜ್ಞರದಿನ.. ಅಂದ್ರೆ, ಅನಸ್ತೇಷಿಯಾ ಮತ್ತು ಓಟಿ...
www.karnatakatv.net : ನಟ ದರ್ಶನ್ ಹಾಗೂ ನಿರ್ದೇಶಕ ಇಂದ್ರಜಿತ್ ಅವರನ್ನು 5 ವರ್ಷಗಳ ಕಾಲ ಚಿತ್ರರಂಗದಿಂದ ಬಹಿಷ್ಕಾರ ಹಾಕಲಾಗಿದೆ, ಏಕೆಂದರೇ ದರ್ಶನ್ ಹಾಗೂ ಇಂದ್ರಜಿತ್ ಅವರು ಮಾದ್ಯಮದ ಮುಂದೆ ಅಸಭ್ಯವಾಗಿ ಮಾತನಾಡಿರುವುದಕ್ಕೆ ಮಾನವ ಹಕ್ಕು ಸಂಸ್ಥೆ ಮತ್ತು ಭ್ರಷ್ಟಾಚಾರ ನಿಗ್ರಹ ದಳದಿಂದ ಇವರನ್ನು ಬಹಿಷ್ಕಾರ ಮಾಡಲು ಮನವಿ ಮಾಡಿಕೊಂಡಿದ್ದಾರೆ. ರಾಜ್ಯದ ಯುವಕರನ್ನು ದಿಕ್ಕು ತಪ್ಪಿಸಿ...
www.karnatakatv.net : ಕೊರೊನಾ ನಡುವೆಯೂ ನಡೆದ 2020-21 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸಿದ್ದರಿಂದ ಅವರ ಹಿಂದಿನ ಶೈಕ್ಷಣಿಕ ಸಾಧನೆಗಳನ್ನು ಆಧರಿಸಿ ಫಲಿತಾಂಶ ಘೋಷಿಸಿ ಎಲ್ಲರನ್ನು ಉತ್ತೀರ್ಣಗೊಳಿಸಿರುವುದರಿಂದ ಎಲ್ಲರಿಗೂ ಪದವಿ ತರಗತಿಗಳಲ್ಲಿ ಸೀಟುಗಳನ್ನು ದೊರೆಯುವ ಅವಕಾಶ ಕಲ್ಪಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಭರವಸೆ ನೀಡಿದ್ದಾರೆ. ಪದವಿ...
www.karnatakatv.net : ಕೋವಿಡ್ ಮಹಾಮಾರಿ ರೋಗದಿಂದ ಆಗುತ್ತಿರುವ ಬೆಳವಣಿಗೆ ಇಂದ 16 ದೇಶಗಳಿಂದ ಯುಎಇಗೆ ಪ್ರಯಾಣ ಮಾಡುವ ಪ್ರಯಾಣಿಕರನ್ನು ಮುಂದಿನ ಸೂಚನೆ ಬರುವವರೆಗೂ ಸ್ಥಗಿತಗೋಳಿಸಲಾಗುವುದು ಎಂದು ಜನರಲ್ ಸಿವಿಲ್ ಏವಿಯೇಷನ್ ಅತಾರಿಟಿ ಯನ್ನು ಉಲ್ಲೇಖಿಸಿ ಮಾಧ್ಯಮ ವರದಿಗಳು ತಿಳಿಸಿವೆ.
ಯುಎಇ ಸರ್ಕಾರವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಿ ಮತ್ತು ಅಗತ್ಯವಿರುವಂತೆ ಹೆಚ್ಚಿನ ಹೊಸ ಸೂಚನೆಯನ್ನು ತಿಳಿಸುತ್ತವೆ. ಯುಎಇ...
www.karnatakatv.net : ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದರೆ ಬಿಜೆಪಿ ಕೆಟ್ಟ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಬಿಎಸ್ ವೈ ಅವರನ್ನು ಭೇಟಿ ಮಾಡಿದ ನಂತರ ದಿಂಗಾಲೇಶ್ವರ ಶ್ರೀಗಳು ಪ್ರತಿಕ್ರಿಯಿಸಿದ್ದಾರೆ. ಸಿಎಂ ಭೇಟಿ ಬಳಿಕ ಮಾತನಾಡಿದ ಶ್ರೀಗಳು, ಯಡಿಯೂರಪ್ಪ ಕೇವಲ ಲಿಂಗಾಯತ ನಾಯಕರಲ್ಲ. ಇವರು ಸಿಎಂ ಸ್ಥಾನದಲ್ಲಿ ಇದ್ದಾಗಲೇ ಬದಲಾವಣೆ ಪ್ರಶ್ನೆ ಏಕೆ ಎಂದರು. ಸದ್ಯ...
www.karnatakatv.net : ಎರಡನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಲು ಲಂಕಾ ತಂಡ ನಿರ್ಧರಿಸಿದೆ ; ಕೊಲಂಬೊದ ಆರ್.ಪ್ರೇಮದಾಸ ಕ್ರೀಡಾಂಗಣದಲ್ಲಿ ಶ್ರೀಲಂಕಾ ಹಾಗೂ ಭಾರತದ ನಡುವೆ ಎರಡನೇ ಏಕದಿನ ಪಂದ್ಯ ನಡೆಯುತ್ತಿದ್ದು, ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಇಂದಿನ ಪಂದ್ಯವನ್ನು ಗೆದ್ದು ಭಾರತ ಸರಣಿಯನ್ನು ಮುಡಿಗೇರಿಸಿಕೊಳ್ಳಲು ತವಕಿಸುತ್ತಿದೆ. ಮೊದಲ ಏಕದಿನ ಪಂದ್ಯದಲ್ಲಿ ಗೆದ್ದು ಭಾರತ...
Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾವೇರಿಯಲ್ಲಿ ಮಾತನಾಡಿರುವ...