Friday, September 18, 2026

karnataka tv

ಡಿ ಬಾಸ್ ಅಭಿಮಾನಿಗಳಿಂದ ಇಂದ್ರಜಿತ್ ಅವರಿಗೆ ಬೆದರಿಕೆ

www.karnatakatv.net : ಮೊನ್ನೆ ನಡೆದ ದಲಿತ ಸಪ್ಲೈಯರ್ ಮೇಲಿನ ಹಲ್ಲೆಯ ಬಗ್ಗೆ ದರ್ಶನ್ ವಿರುದ್ದ ಮಾತನಾಡಿದ್ದಕ್ಕಾಗಿ ದರ್ಶನ್  ಅಭಿಮಾನಿಗಳು ನನಗೆ ಕ್ಷಣ ಕ್ಷಣಕ್ಕೂ ಪೋನ್, ಮೆಸೇಜ್ ಬೆದರಿಕೆ ಹಾಕ್ತಾ ಇದ್ದಾರೆ. ಹೀಗೆ 10 ಸೆಕೆಂಡ್, 20, 30 ಸೆಕೆಂಡ್ಗೆಒಮ್ಮೆಕಾಲ್ಅ ನಾಮಿಕ ನಂಬರ್ಗಳಿಂದ ಕರೆಬರ್ತಾ ಇವೆ. ಪೋನ್ ರಿಸೀವ್ ಮಾಡಿದ್ರೇ...

ನಾಳೆ ಪ್ರಕಟವಾಗಲಿದೆ ಪಿಯುಸಿ ಪರೀಕ್ಷಾ ಫಲಿತಾಂಶ

www.karnatakatv.net : ನಾಳೆ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ತಿಳಿಸಿದರು. ನಗರದ ವಿವಿಧ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಸಂಜೆ 4.30 ಗಂಟೆಗೆ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸುವುದಾಗಿ ಹೇಳಿದ್ದಾರೆ. https://www.youtube.com/watch?v=zxUQPtnFRr8 https://www.youtube.com/watch?v=eyyhs8Cj76U https://www.youtube.com/watch?v=M-Pp8BIYeDg

ಏಕದಿನ ಪಂದ್ಯದಲ್ಲಿ ಭಾರತದ ಭರ್ಜರಿ ಗೆಲುವು

www.karnatakatv.net : ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ, ಶ್ರೀಂಲಕಾದ ಜೋತೆಗೆ ಭರ್ಜರಿ ಗೆಲುವು ಸಾಧಿಸಿತ್ತು, ಯುವ ಆಟಗಾರರಾದ ಪೃಥ್ವಿ ಶಾ, ಇಶಾನ್ ಕಿಶನ್ ಅಬ್ಬರದ ಬ್ಯಾಟಿಂಗ್ ಹಾಗೂ ನಾಯಕ ಶಿಖರ್ ಧವನ್ ತಾಳ್ಮೆಯ ಆಟದಿಂದಾಗಿ ಭಾರತ ಸುಲಭವಾಗಿ ಗೆಲುವು ಸಾಧಿಸಿತು. ಈ ಮೂಲಕ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿದೆ.  ಈ ಗೆಲುವಿನ...

ಚುನಾಯಿತ ಪ್ರತಿನಿಧಿಗಳ ಆಗಮನಕ್ಕೆ ಕಾರ್ಪೊರೇಷನ್ ಸಜ್ಜು

www.karnatakatv.net : ಹುಬ್ಬಳ್ಳಿ: ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆಯ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳು ಸಿದ್ಧತೆಯಲ್ಲಿ ತೊಡಗಿವೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕೂಡ ಚುನಾವಣೆಗೆ ಸಿದ್ಧತೆಯನ್ನು ನಡೆಸಿಕೊಳ್ಳುತ್ತಿದೆ. ಹಾಗಿದ್ದರೇ ಏನೆಲ್ಲಾ ಸಿದ್ಧತೆ ಮಾಡಿಕೊಂಡಿದೆ ಅಂತೀರಾ ಇಲ್ಲಿದೆ ನೋಡಿ ಕಂಪ್ಲಿಟ್ ಡಿಟೈಲ್ಸ್.... ಸುಮಾರು ಮೂರು ವರ್ಷಗಳಿಂದ ಚುನಾಯಿತ ಜನಪ್ರತಿನಿಧಿಗಳಿಲ್ಲದೇ ಅಧಿಕಾರಿಗಳಿಂದಲೇ ಆಡಳಿತ ನಡೆಸಿಕೊಂಡು...

ಸಿಎಂ ಬದಲಾದರೆ ಬಿಜೆಪಿ ಪಕ್ಷದ ಮೇಲೆ ಬಹುದೊಡ್ಡ ಹೊಡೆತ ಬಿಳುತ್ತೆ

www.karnatakatv.net : ರಾಯಚೂರು : ಬಿಜೆಪಿ ಪಕ್ಷದ ಮೇಲೆ ಬಹುದೊಡ್ಡ ಹೊಡೆತ ಬಿಳುತ್ತೆ , ಸಿಎಂ ಬದಲಾದರೆ ಎಂದು ರಂಭಾಪುರಿ ಪೀಠದ ಜಗದ್ಗುರು ಮಾತನಾಡಿದರು .ಇಂದು  ರಾಯಚೂರಿನಲ್ಲಿ  ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಮಾದ್ಯಮದವರೊಂದಿಗೆ ಮಾತನಾಡಿದ ಸ್ವಾಮಿಗಳು ರಾಜಕೀಯದಲ್ಲಿ ಸಂಘರ್ಷ ಇರುವುದು ಸಹಜ. ಯಾರು ಏನೇ ಹೇಳಲಿ ನಮಗೆ ಆತ್ಮವಿಶ್ವಾಸವಿದೆ. ಇರುವಂತ ಅವಧಿವರೆಗೆ ಯಡಿಯೂರಪ್ಪನವರೇ ಸಿಎಂ...

ಜೀರೋ ಟ್ರಾಫಿಕ್ ನಲ್ಲಿ ಎಸ್.ಡಿ.ಎಂ ನಿಂದ ತತ್ವದರ್ಶ ಆಸ್ಪತ್ರೆಗೆ ಕಿಡ್ನಿ ಸ್ಥಳಾಂತರ….!

ಹುಬ್ಬಳ್ಳಿ: ಹು-ಧಾ ಪೊಲೀಸ್ ಕಮೀಷನರೇಟ್ ಒಂದಿಲ್ಲೊಂದು ಕಾರ್ಯದ ಮೂಲಕ ಜನಮನ್ನಣೆ ಪಡೆದಿದೆ. ಸಾಕಷ್ಟು ಜನಪರ ಕಾರ್ಯದ ಮೂಲಕ ಜನಸ್ನೇಹಿ ಪೊಲೀಸ್ ಇಲಾಖೆಯಾಗಿ ಹೊರ ಹೊಮ್ಮಿದ್ದು, ಅಂತಹದೇ ಮತ್ತೊಂದು ಮಹತ್ವದ ಕಾರ್ಯವನ್ನು ಮಾಡಿದೆ. ಹೌದು..‌ಧಾರವಾಡದ ಎಸ್.ಡಿ.ಎಂ ಆಸ್ಪತ್ರೆಯವರ ಮನವಿ ಮೇರೆಗೆ ಹಾಗೂ ಅಂಗಾಂಗ ಕಸಿ ಪ್ರಾಧಿಕಾರದ ನಿಯಮದಂತೆ ಇಂದು ಎಸ್.ಡಿ.ಎಂ ಆಸ್ಪತ್ರೆಯಿಂದ ''ಮೂತ್ರಪಿಂಡ" (Kidney) ಅಂಗವನ್ನು ಹುಬ್ಬಳ್ಳಿಯ...

ಕಂಡವರ ಪಾಲಾದ ಕಸದ ಬುಟ್ಟಿಗಳು

www.karnatakatv.net : ರಾಯಚೂರು:  ರಾಯಚೂರು ಜಿಲ್ಲೆಯ ಲಿಂಗಸ್ಗೂರು ತಾಲ್ಲೂಕಿನ ಗೌಡರು ಗ್ರಾಂ ಪಂಚಾಯತಿಯಲ್ಲಿ ಘಟನೆ ನಡೆದಿದೆ . ಸರ್ಕಾರದಿಂದ ಫಲಾನುಭವಿಗಳಿಗೆಂದು ನೀಡಲಾಗಿದ್ದ ಡಸ್ಟ್ ಬಿನ್. ಗೌಡೂರು ಗ್ರಾಂ ಪಂಚಾಯತಿ ಅಧ್ಯಕ್ಷ, ಪಿಡಿಓ ನಿರ್ಲಕ್ಷ್ಯ  6,500 ಡಸ್ಟ್ ಬಿನ್ ಲೂಟಿ  ಮಾಡಿ ಮನೆಗೆ ತೆಗೆದು ಕೊಂಡು ಹೋದ ಗ್ರಾಮಸ್ಥರು . 85 ರೂಪಾಯಿ ಒಂದರಂತೆ 6,500...

ಪಕ್ಕಾ ಉಡಾಳ ಕಂಪನಿ ಸಿನೆಮಾಗೆ ಲಕ್ಷ್ಮಿ ಹೆಬ್ಬಾಳಕರ್ ಆಕ್ಷನ್ ಕಟ್

www.karnatakatv.net : ಬೆಳಗಾವಿ: ಉತ್ತರ ಕರ್ನಾಟಕದ ಪ್ರತಿಭೆಗಳನ್ನು ಬಳಸಿಕೊಂಡು ನಿರ್ಮಾಣ ಆಗುತ್ತಿರುವ ಕಾಮಿಡಿ, ಎಂಟರ್ಟೈನ್ಮೆಂಟ್ ಉಡಾಳ ಕಂಪನಿ ಸಿನೆಮಾಗೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರು ಆಕ್ಷನ್‌ ಕಟ್ ಹೇಳಿದರು. ರವಿವಾರ ಬೆಳಗಾವಿಯ ಸಿಂದ್ದೊಳ್ಳಿ ಕ್ರಾಸ್ ಬಳಿ ಇರುವ ಇಂಡಾಲ ಕಾಲೋನಿಯ ಗಣಪತಿ ದೇವಸ್ಥಾನದಲ್ಲಿ ಪೂಜೆ ಮಾಡಿ ಉಡಾಳ ಕಂಪನಿ ಸಿನೆಮಾಗೆ ಲಕ್ಷಿ...

ಗುತ್ತಿಗೆದಾರನಿಗೆ ಖಡಕ ಎಚ್ಚರಿಕೆ ಕೊಟ್ಟ ಶಾಸಕ ಬೆನಕೆ

www.karnatakatv.net : ಬೆಳಗಾವಿ: ನಗರದಲ್ಲಿ ಸ್ಮಾರ್ಟ್ ಸಿಟಿಯ ಕಾಮಗಾರಿ ಮಾಡುತ್ತಿರುವ ಗುತ್ತಿಗೆದಾರರಿಗೆ ಸೊಕ್ಕು ಬಂದಿದೆ. ನಿಮ್ಮ ನಿರ್ಲಕ್ಷ್ಯದ ಕಾಮಗಾರಿಗೆ ಜನರು ಮೃತಪಡುತ್ತಿದ್ದಾರೆ. ಈ ರೀತಿ ಮತ್ತೆ ಮರುಕಳಿಸಿದರೆ ಕಂಬಕ್ಕೆ ಕಟ್ಟಿ ಹಾಕಿ ಹೊಡೆಯುತ್ತೇನೆ ಎಂದು ಶಾಸಕ ಅನಿಲ್ ಬೆನಕೆ ಗುತ್ತಿಗೆದಾರರಿಗೆ ಖಡಕ ಎಚ್ಚರಿಕೆ ನೀಡಿದರು. ಭಾನುವಾರ ಕೇಂದ್ರ ಬಸ್ ನಿಲ್ದಾಣದ ಹಿಂಬದಿಯಲ್ಲಿ ಶನಿವಾರ ರಾತ್ರಿ ಮೃತಪಟ್ಟ...

ಕರೋನಾ ಮಹಾಮಾರಿ ಹೊಡೆತಕ್ಕೆ ನಲುಗಿದ ಚಿತ್ರಮಂದಿರ ಕಾರ್ಮಿಕರು

www.karnatakatv.net : ರಾಯಚೂರು : ರಾಯಚೂರಿನಲ್ಲಿ ಲಾಕ್ ಡೌನ್ ತೆರವಾದ್ರೂ ಆರಂಭವಾಗದ ಚಿತ್ರಮಂದಿರಗಳು. ಅತಂತ್ರ ಸ್ಥಿತಿಯಲ್ಲಿ ಚಲನಚಿತ್ರ ಮಂದಿರ ಕಾರ್ಮಿಕರು.1 ನೇ ಅಲೆಯಲ್ಲಿ 1 ವರ್ಷ, 2ನೇ ಅಲೆಯಿಂದ 3 ತಿಂಗಳಿಂದ ಚಿತ್ರ ಮಂದಿರ ಬಂದ್ ಆಗಿದು. ರಾಯಚೂರಲ್ಲಿ ಆರ್ಥಿಕ ಸಂಕಷ್ಟದಿಂದ ಬೀದಿಗೆ ಬಿದ್ದ ಕಾರ್ಮಿಕರು. ಕರೋನಾದಿಂದ ಸಂಕಷ್ಟಕ್ಕೀಡಾದ ಕಾರ್ಮಿಕರು.ಜಿಲ್ಲೆಯಾದ್ಯಂತ 20 ಕ್ಕೂ ಹೆಚ್ಚು...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img