www.karnatakatv.net: ರಾಯಚೂರು: ನಿನ್ನೆ ತಡರಾತ್ರಿ ತರಬೇತಿ ವೈದ್ಯರ ಮೇಲೆ ಹಲ್ಲೆ ನಡೆಸಿದ ರೋಗಿ ಸಂಬಂಧಿಕರು ಹಲ್ಲೆ ಖಂಡಿಸಿ ರಿಮ್ಸ್ ಆಸ್ಪತ್ರೆ ಎದುರು ತರಬೇತಿ ವೈದ್ಯರಿಂದ ಪ್ರತಿಭಟನೆ ನಡೆಸಿದರು.
ರಾಯಚೂರಿನ ರಿಮ್ಸ್ ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸುತ್ತಿರುವ ವೈದ್ಯರು ಹಲ್ಲೆ ಮಾಡಿದವರ ವಿರುದ್ಧ GBJಶಿಸ್ತು ಕ್ರಮಕ್ಕೆ ಆಗ್ರಹಿಸಿ ಕೈಗಳಿಗೆ ಕಪ್ಪು ಬಟ್ಟೆ ಧರಿಸಿ ತರಬೇತಿ ವೈದ್ಯರ ಪ್ರತಿಭಟನೆ...
www.karnatakatv.net : ಒಂದು ಮಹಿಳೆ ಮೇಲೆ ಮಾಡಿದ ಕೆಸ್ ಗೆ ಆ ಮಹಿಳೆಯನ್ನ ಪೊಲೀಸ್ ಠಾಣೆಗೆ ಕರೆಸಿದಿರಿ ಈಗ ಸಪ್ಲೈರ್ ಮೇಲೆ ಆಗಿರು ಹಲ್ಲೆ ಗೆ ಯಾಕೆ ನೀವು ತನಿಖೆಯನ್ನು ನಡೆಸುತ್ತಿಲ್ಲ ಎಂದು ಇಂದ್ರಜಿತ್ ಅವರು ಮಾದ್ಯಮದ ಮುಂದೆ ಹೇಳಿದ್ದಾರೆ, ‘ನಾನು ದರ್ಶನ್ ಅವರಿಗೆ ಗೂಂಡಾಗಿರಿ ಅಂದಿದ್ದೆ ಹೋರತು ಅಸಭ್ಯವಾಗಿ ಮಾತನಾಡಿಲ್ಲ’ ಹಾಗೇ...
www.karnatakatv.net : ಮಕ್ಕಳ ಭವಿಷ್ಯದ ಬಗ್ಗೆ ಯೋಚಿಸಿ ಪ್ರೌಢ ಶಾಲಾ ಶಿಕ್ಷಣ ಸಂಸ್ಥೆ ಜುಲೈ 19 ಮತ್ತು 22 ರಂದು ಎಸ್ ಎಸ್ ಎಲ್ಸಿ ಪರೀಕ್ಷೆ ನಡೆಸಲು ಸೂಚಿಸಿದ್ದು ಈಗ ಎಲ್ಲಾ ರಾಜ್ಯಗಳಲ್ಲೂ ಭಾರಿ ಸಿದ್ಧತೆ ನಡೆಯುತ್ತಿದೆ. ಮಕ್ಕಳ ಆರೋಗ್ಯದ ದೃಷ್ಠಿಯಿಂದ ಪರೀಕ್ಷಾ ಕೊಠಡಿಗಳನ್ನು ಸಿದ್ಧಪಡಿಸಿ ಸ್ಯಾನಿಟೈಸೆರ್ ಸಿಂಪಡನೆ ಮಾಡುತ್ತಿದ್ದು ಮಕ್ಕಳಿಗೆ ಕಡ್ಡಾಯವಾಗಿ ಮಾಸ್ಕ್...
www.karnatakatv.net : ಮೈಸೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಇಂದ್ರಜಿತ್ ಲಂಕೇಶ್ ನಡುವಿನ ಟಾಕ್ ಫೈಟ್ ಮುಂದುವರೆದಿದೆ. ಮೈಸೂರಿನ ಟಿ ನರಸೀಪುರ ರಸ್ತೆಯಲ್ಲಿರುವ ಫಾರ್ಮ್ ಹೌಸ್ ನಲ್ಲಿ ದರ್ಶನ್ ಸುದ್ದಿಗೋಷ್ಠಿ ನಡೆಸಿ ಇಂದ್ರಜಿತ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಂದೇಶ್ ಜೊತೆ ಮಾತನಾಡಿದ ಆಡಿಯೋ ನನ್ನದಲ್ಲ ಎಂದು ಸಂದೇಶ್ ಹೇಳಿದ್ದಾನೆ. ನಾನೀಗ ಇಂದ್ರಜಿತ್ ಲಂಕೇಶ್...
www.karnatakatv.net : ಕಲಬುರ್ಗಿ: 'ಬೇರೆ, ಬೇರೆ ಪಕ್ಷಗಳ ಲಿಂಗಾಯತ ಸಮುದಾಯದ ನಾಯಕರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಸೇರಲು ಉತ್ಸುಕರಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
ಕಲ್ಬುರ್ಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಮುಂದೆ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಈ ಬಗ್ಗೆ ಹೆಚ್ಚಿನ ವಿವರ ನೀಡುವುದಾಗಿ ಹೇಳಿದರು. ಅವರು ಹೇಳಿದ್ದಿಷ್ಟು
'ಅನ್ಯ...
www.karnatakatv.net : ರಾಜ್ಯದ ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಕನ್ನಡ ನಾಡು-ನುಡಿಯ ಬಗ್ಗೆ ಅಪಾರ ಕಾಳಜಿಯುಳ್ಳ ನಾಯಕ ಎಂ.ರವಿಶಂಕರ್ರವರು ಇಂದು ಆಮ್ ಆದ್ಮಿ ಪಾರ್ಟಿ ಸೇರಿದ್ದಾರೆ.
ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುವ ಎಂ.ರವಿಶಂಕರ್ರವರು ಮೂಲತಃ ಕೋಲಾರ ಜಿಲ್ಲೆಯ ಮಾಲೂರಿನವರು. ಬಿಇ ಪದವೀಧರರು ಹಾಗೂ ಪಿಜಿಡಿಎಂ ಸ್ನಾತಕೋತ್ತರ ಪದವೀಧರರಾದ ಇವರು ರಾಜ್ಯದ ವಿವಿಧ ಇಲಾಖೆಗಳಲ್ಲಿ ಕೆಎಎಸ್ ಅಧಿಕಾರಿಯಾಗಿ 38...
www.karnatakatv.net : ಬೆಳಗಾವಿ: ಜುಲೈ 19 ಮತ್ತು 22 ರಂದು ನಡೆಯಲಿರುವ sslc ಪರೀಕ್ಷೆಗಳನ್ನು ಕೋವಿಡ್ ಸುರಕ್ಷತಾ ಕ್ರಮಗಳೊಂದಿಗೆ ಪರೀಕ್ಷೆ ನಡೆಸಲು ಜಿಲ್ಲಾಡಳಿತ ತೀರ್ಮಾನಿಸಿದ್ದು, ಪೂರಕ ಸಿದ್ಧತೆ ಮಾಡಿಕೊಂಡಿದೆ. ಪರೀಕ್ಷಾ ಕೇಂದ್ರಗಳಿಗೆ ಈಗಾಗಲೇ ಸ್ಯಾನಿಟೈಸರ್ ಮಾಡಿದ್ದು, ಸಾಮಾಜಿಕ ಅಂತರ ಮಾಸ್ಕ್ ಅವಶ್ಯ ಕ್ರಮಗಳನ್ನು ನಿಭಾಯಿಸಲು ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಡಳಿತ ತಿಳಿಸಿದೆ. ಇದೆ ವೇಳೆ...
www.karnatakatv.net : ತಮ್ಮ ಕಂಚಿನ ಕಂಠದಿಂದ ಜನಮನ ಸೆಳೆದ ಗಾಯಕ ರಘುದಿಕ್ಷೀತ್ ಈಗ ಚಿತ್ರರಂಗದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಶಾನ್ವಿ ವಾತ್ಸವ್ ಅವರು ನಟಿಸುತ್ತಿರುವ ಬ್ಯಾಂಗ್ ಚಲನಚಿತ್ರದಲ್ಲಿ ನಟಿಸುತ್ತಿದ್ದು ಹಲವು ಚಿತ್ರ ರಂಗದಲ್ಲಿ ಸಣ್ಣ ಪುಟ್ಟ ಪಾತ್ರಗಳನ್ನು ಮಾಡುತ್ತಿದ್ದರು ಇವರು ಪ್ರಮುಖ ಪತ್ರದಲ್ಲಿ ಅದು ಸಿಂಪಲ್ ಲುಕ್ ಪಂಚೆಯಲ್ಲಿ ಕಾಣಿಸಿಕೊಂಡಿದ್ದಾರೆ, ತಮ್ಮ ಪಾತ್ರಕ್ಕಾಗಿ ತಯಾರಿ ಆರಂಭಿಸಿರುವ ರಘುದೀಕ್ಷಿತ್ ...
www.karnatakatv.net : ಕೊರೊನಾ ಮಹಾಮಾರಿಯಿಂದ ಮುಚ್ಚಿದ್ದ ಕಾಲೇಜುಗಳು ಈಗ ಮತ್ತೆ ಪೂನರಾರಂಭಕ್ಕೆ ಸಜ್ಜಾಗಿದೆ. ಅಕ್ಟೋಬರ್ ನಲ್ಲಿ ಪದವಿ ಕಾಲೇಜುಗಳು ಆರಂಭಮಾಡುವುದಾಗಿ ಸುಚಿಸಲಾಗಿದ್ದು , ಎಲ್ಲಾ ವಿಶ್ವ ವಿದ್ಯಾಲಯಗಳಲ್ಲಿ ಸಿದ್ದತೆಯನ್ನು ನಡೆಸುತ್ತಿದ್ದಾರೆ, ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಅಗಸ್ಟ 31 ರ ವಳಗೆ ಪರಿಕ್ಷೆಯನ್ನು ನಡೆಸಬೇಕೆಂದು ಹಾಗೆ ಆನ್ಲೈನ್ ನಲ್ಲಿ ಅಥವಾ ಆಫ್ಲೈನ್ ಗಳಲ್ಲು ಕೂಡಾ ಪರೀಕ್ಷೆಯನ್ನು...
www.karnatakatv.net : ಇಂದು ಮುಖ್ಯ ಮಂತ್ರಿ ಬಿಎಸ್ ಎಡಿಯೂರಪ್ಪನವರು ದೆಹಲಿಯಲ್ಲಿ ಬಿಜೆಪಿ ಪಕ್ಷದ ರಾಷ್ಟೀಯ ಅಧ್ಯರಾದ ಸನ್ಮಾನ್ಯ ಶ್ರೀ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ ಪ್ರಚಲಿತ ವಿದ್ಯಮಾನಗಳ ಕುರಿತು ಮಾತುಕತೆ ನಡೆಸಿದರು. ರಾಜ್ಯ ರಾಜಕೀಯ ಬಗ್ಗೆ ಚರ್ಚೆಮಾಡುವುದಾಗಿ ತಿಳಿಸಿದರು ಈ ಸಂದರ್ಭದಲ್ಲಿ ಮಾನ್ಯ ರಾಷ್ಟ್ರೀಯ ಅಧ್ಯಕ್ಷರಿಗೆ ಗೌರವ ಸಲ್ಲಿಸಲಾಯಿತು.
https://www.youtube.com/watch?v=IoBwBbYh_wQ
https://www.youtube.com/watch?v=3Kb6L-jIfGo
https://www.youtube.com/watch?v=U_q6IuhhNnI
Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾವೇರಿಯಲ್ಲಿ ಮಾತನಾಡಿರುವ...