Thursday, September 17, 2026

karnataka tv

ಕೇಂದ್ರ ಸರ್ಕಾರದಿಂದ 23,000 ಕೋಟಿ ಪರಿಹಾರ : ನರೇಂದ್ರ ಮೋದಿ

www.karnatakatv.net : ದೆಹಲಿ: ಕೊರೊನಾ ಮಹಾಮಾರಿ ಇಂದ ಭಾರತ ತತ್ತರಿಸಿ ಹೋಗಿದೆ ಇದರಿಂದ ಕೇಂದ್ರ ಸರ್ಕಾರ 23,000 ಕೋಟಿ ರೂ. ತುರ್ತು ಪರಿಹಾರ ಘೋಷಣೆ ಮಾಡಿದೆ ಆರೋಗ್ಯ ಸೌಕರ್ಯವನ್ನು ಬಲಪರಿಸಲು ಯಾವುದೇ ರಾಜ್ಯ ವಾಗಲಿ ಈ ಪ್ಯಾಕೆಜ್ ಅನ್ನು ಬಳಸಿಕೊಳ್ಳಬಹುದು ಎಂದು ಪ್ರಧಾನಿ ಮೋದಿಯವರು ಹೇಳಿದ್ದಾರೆ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಒಡಿಶಾ, ಮಹಾರಾಷ್ಟ್ರ ಮತ್ತು...

ಪ್ರವಾಹ ಸಮಸ್ಯೆ ಎದುರಾದರೂ ಎದುರಿಸಲು ಸಿದ್ಧ: ಸಕಲ ಸಿದ್ಧತೆಯಲ್ಲಿ ಅಗ್ನಿಶಾಮಕ ಇಲಾಖೆ…!

www.karnatakatv.net : ಹುಬ್ಬಳ್ಳಿ: ಕಳೆದ ವರ್ಷ ಮಳೆರಾಯನ ಅಬ್ಬರಕ್ಕೆ ಜನ ಜೀವನವೇ ಅಸ್ತವ್ಯಸ್ಥಗೊಂಡಿತ್ತು. ಅಲ್ಲದೇ ಪ್ರವಾಹದಿಂದ ಜನರು ತಮ್ಮ ಬದುಕುವ ಆಸೆಯನ್ನು ಕೈ ಬಿಟ್ಟು ಆಕಾಶದತ್ತ ಮುಖ ಮಾಡಿದ್ದರೂ. ಆದರೆ ಈ ಭಾರಿ ಮಾತ್ರ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆ ಸಾರ್ವಜನಿಕರ ಸೇವೆಗೆ ತಕ್ಷಣವೇ ಮುಂದಾಗಲು ಸಿದ್ಧತೆ ನಡೆಸಿಕೊಂಡಿದೆ. ಹಾಗಿದ್ದರೇ ಏನಿದು...

ಕಾರ್ಮಿಕ ಇಲಾಖೆಯಲ್ಲಿ ಏಜೆಂಟರ್ ಹಾವಳಿ: ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್…!

www.karnatakatv.net : ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಕಲಘಟಗಿಯ ಕಾರ್ಮಿಕ ಇಲಾಖೆಯಲ್ಲಿ ಏಜೆಂಟರ ಹಾವಳಿ ಹೆಚ್ಚಾಗಿದ್ದು, ಕಾರ್ಮಿಕ‌ ಇಲಾಖೆ ಕಾರ್ಡ್ ಮಾಡಿಸಿಕೊಡಲು ಒನ್ ಟು ಡಬಲ್ ಹಣ ವಸೂಲಿ ಮಾಡಲಾಗುತ್ತಿದೆ ಎಂದು ಸಾರ್ವಜನಿಕರೊಬ್ಬರು ಕಾರ್ಮಿಕರಿಂದ ಹಣ ವಸೂಲಿ ಮಾಡುತ್ತಿರುವ ವಿಡಿಯೋ ಮೊಬೈಲ್‌ನಲ್ಲಿ ಸೆರೆ ಹಿಡಿದು ಮಾಧ್ಯಮಕ್ಕೆ ನೀಡಿದ್ದಾರೆ. ಹೌದು.. ಹಣ ವಸೂಲಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್...

ವಾಸವಿರದ ಪ್ರದೇಶದಿಂದಲೇ ಮತದಾನ: 61ನೇ ವಾರ್ಡಿನಲ್ಲಿ ಬಹುದೊಡ್ಡ ಯಡವಟ್ಟು…!

www.karnatakatv.net : ಹುಬ್ಬಳ್ಳಿ: ಆ ಪ್ರದೇಶದಲ್ಲಿ ಜನರು ಇಲ್ಲ, ಮನೆಗಳು ಸಹ ಇಲ್ಲ. ಆ‌ ಪ್ರದೇಶದಲ್ಲಿದ್ದ ಜನರು ಮನೆ ತೊರೆದು‌ ದಶಕವೇ ಕಳೆದಿದೆ. ಹೀಗೆ ಜನರು ವಾಸವಿಲ್ಲದಿದ್ದರೂ ಅಲ್ಲಿನ‌ ಮತದಾರರ ಪಟ್ಟಿಯಲ್ಲಿ ಸಾವಿರಾರು ಜನರ ಹೆಸರಿದೆ. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಮತದಾರರ ಪಟ್ಟಿಯಲ್ಲಿ ಇತಂಹ ನಕಲಿ...

ಹೆಣ್ಣು ಮಕ್ಕಳು ಎಂದು ಮೂಗು ಮೂರಿಯುವ ಮುಂಚೆ ಒಮ್ಮೆ ಯೋಚಿಸಿ

www.karnatakatv.net :ಜೈಪುರ :ಬಡ ರೈತನ ಮಕ್ಕಳು ಮಾಡಿರುವ  ಸಾಧನೆ ಮುಗಿಲು ಮುಟ್ಟುವಂತೆ ಇದೆ. ರಾಜಸ್ಥಾನದ ಹನುಮಾನಘರ್  ನಗರದ ಐವರು ಹೆಣ್ಣು ಮಕ್ಕಳು ಪ್ರತಿಷ್ಠಿತ ರಾಜಸ್ಥಾನ ಆಡಳಿತಾತ್ಮಕ ಸೇವೆ ಹುದ್ದೆಗೆ ಆಯ್ಕೆಯಾಗಿದ್ದಾರೆ. 2018 ರ ಆರ್ ಎ ಎಸ್ ಪರೀಕ್ಷಾ ಫಲಿತಾಂಶವು ಜು.13 ರಂದು ಪ್ರಕಟವಾಗಿದ್ದು. ಅದರಲ್ಲಿ ರೈತ ಸಹದೇವ ಸಹರನ್ ಪುತ್ರಿಯರಾದ ಅಂಶು, ರೀತು...

ಟ್ರ್ಯಾಕ್ಟರ್ ಏರಿ ಸಂಸಾರ ನೊಗ ಹೊತ್ತ ವಿದ್ಯಾರ್ಥಿನಿ

https://www.youtube.com/watch?v=hvnMiGI3hQI www.karnatakatv.net : ರಾಯಚೂರು: ಈ ಯುಗದಲ್ಲಿಕಾಲೇಜ್ಗೆ ಹೋಗಿ ಎಂಜಾಯಿಮಡುವವರೆ ಹೆಚ್ಚು. ಅದರೆಇಲೋಬ್ಬಯುವತಿಓದಿನಲ್ಲೂಸೈ,  ಕೃಷಿಗೂಜೈಎಂದುಕುಟುಂಬನಿರ್ವಹಣೆಮಾಡಿಯುವತಿಯರಿಗೆಆದರ್ಶವಾಗಿದಳೆ. ಕೈಯಲ್ಲಿ ಪುಸ್ತಕ ಹಿಡಿಯಬೇಕಾದ ಹುಡುಗಿ ಟ್ರ್ಯಾಕ್ಟರ್ ಸ್ಟೆರಿಂಗ್ ಹಿಡಿದು ಹೊಲದಲ್ಲಿ ಕೆಲಸ ಮಾಡುತ್ತಿದ್ದಾಳೆ.. ಯಾರಪ್ಪ ಈಕೆ ಅಂತೀರ... ಈಕೆಯ ಹೆಸರು ಹುಲಿಗೆಮ್ಮ ಅಂತ.. ರಾಯಚೂರು ಜಿಲ್ಲೆಯ ಸಿರವಾರ ತಾಲ್ಲೂಕಿನ ಜಕ್ಕಲದಿನ್ನಿ ಗ್ರಾಮದ ಯುವತಿ. ಡಿಗ್ರಿ ಮೊದಲ ವರ್ಷ ಮುಗಿಸಿ ೨...

ವಿಡಿಯೋ ಕಾನ್ಫರೆನ್ಸ್ ಮೂಲಕ ರೈಲ್ವೆ ಯೊಜನೆಯ ಉದ್ಫಾಟನೆ

ದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನಲ್ಲಿ ಇಂದು ಅನೇಕ ಪ್ರಮುಖ ರೈಲ್ವೆ ಯೋಜನೆಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ. ಈ ವೇಳೆ ಗುಜರಾತಿನ  ವಿಜ್ಞಾನ ನಗರಿಯಲ್ಲಿ 'ಅಕ್ವಾಟಿಕ್ಸ್ ಮತ್ತು ರೊಬೊಟಿಕ್ಸ್ ಗ್ಯಾಲರಿ' ಮತ್ತು 'ನಿಸರ್ಗ ಉದ್ಯಾನ'ವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಹೊಸದಾಗಿ ಪುನರ್ ಅಭಿವೃದ್ಧಿಪಡಿಸಿರುವ ಗಾಂಧಿ ನಗರ ರಾಜಧಾನಿ ರೈಲು ನಿಲ್ದಾಣ, ಹೊಸದಾಗಿ...

ಪ್ರವೇಶ ಪತ್ರ ಕೊಡದಿದ್ದಕ್ಕೆ ಗೊಂದಲಕ್ಕಿಡಾದ ಪೋಷಕರು

www.karnatakatv.net : ಬೆಂಗಳೂರು : ಈಗಾಗಲೇ  ರಾಜ್ಯ ಸರ್ಕಾರ  ತಿಳಿಸಿದಂತೆ ಜುಲೈ 19 ಹಾಗೂ 22 ರಂದು ಎಸೆಸೆಲ್ಸಿ ಪರೀಕ್ಷೆ ನಡೆಸಲು ಸಿದ್ದರಾಗಿದ್ದಾರೆ. ಹಾಗೇ ಪ್ರೌಢ ಶಿಕ್ಷಣ ಮಂಡಳಿ, ಜಿಲ್ಲಾಡಳಿಗಳು ಎಲ್ಲ ರೀತಿಯ ಸಿದ್ದತೆಗಳನ್ನು ನಡೆಸಿವೆ. ಶಾಲಾ ಮುಖ್ಯೋ ಪಾಧ್ಯಾಯರ ಮೂಲಕ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ ಆನ್‌ಲೈನ್‌ ಮೂಲಕ ಡೌನ್‌ಲೋಡ್‌ ಮಾಡಿಕೊಳ್ಳಲು ಈಗಾಗಲೇ ಅವಕಾಶ ನೀಡಿದ್ದರಿಂದ...

ಕಾಣದ ಕೈಗಳ ಕೈವಾಡ

ಪ್ರತಿ ಬಾರಿ ದರ್ಶನ್ ಪ್ರಿನ್ಸ್ ಹೋಟೆಲ್ ಗೆ ಹೊಗುತ್ತಿದ್ದರು,ಹಾಗೇ ನನಗೂ ಸಂದೇಶ ಗೂ ಯಾವುದೇ ರೀತಿಯ ಗಲಾಟೆ ಇಲ್ಲ, ಗಲಾಟೆ ಬಗ್ಗೆ ಮಾಹಿತಿ ಕೊಟ್ಟವರು ಯಾರು ಎಂದು ದರ್ಶನ್ ಅವರ ಕೊಪ್ಪಕ್ಕೆ ಕಾರಣವಾಗಿದೆ, 1 ತಿಂಗಳ ಹಿಂದೆ ಆಗಿದ್ದ ಘಟನೆ ಹೇಳಿದ್ದು ಯಾರು ಎಂದು ಗೊತ್ತಿಲ್ಲ ಇನ್ನು ಸಾಕಷ್ಟು ಸುದ್ದಿ ಹೊರಗಡೆ ಬರಬಹುದು ಕಾಯ್ತಾಯಿರಿ...

ಮತ್ತೆ ಮುಂದೂಡಿಕೆಯಾದ ಜೆಇಇ ಪರೀಕ್ಷೆ

ಜುಲೈ 27 ರಿಂದಆಗಸ್ಟ್ 2 ರವರೆಗೆನಿಗದಿಯಾಗಿದ್ದ ಜೆಇಇಮುಖ್ಯಪರೀಕ್ಷೆಯು ಈಗ ಮತ್ತೆ ಮುಂದೂಡಿದ್ದಾರೆ. ಆಗಸ್ಟ್ 26, 27 ಮತ್ತು 31ರಂದುಹಾಗೂಸೆಪ್ಟೆಂಬರ್ 1 ಮತ್ತು 2 ರಂದುನಡೆಯಲಿದೆಎಂದುಕೇಂದ್ರಶಿಕ್ಷಣಸಚಿವಧರ್ಮೇಂದ್ರಪ್ರಧಾನ್‌ ಘೋಷಿಸಿದ್ದಾರೆ. ಜೆಇಇ ಮುಖ್ಯ 2021 ರ ಮೂರನೇ ಮತ್ತು ನಾಲ್ಕನೇ ಹಂತಗಳ ನಡುವೆ ನಾಲ್ಕು ವಾರಗಳ ಅಂತರವಿದೆ. ಅಭ್ಯರ್ಥಿಗಳ ಬೇಡಿಕೆಗಳನ್ನ ಪರಿಗಣಿಸಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಈ...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img