Thursday, September 17, 2026

karnataka tv

ದೀಪಕ್ ಹೂಡ ಬರೊಡ ತಂಡಕ್ಕೆ ವಿದಾಯ

ಕಿರಿಕ್ ಕೃನಾಲ್ ತಂಡಕ್ಕೆ ವಿದಾಯ ತಿಳಿಸಿದ್ದಾರೆ . ಸೈಯದ್ ಮುಸ್ತಕ್ ಅಲಿ ಸರಣಿಯಲ್ಲಿ ಕೃನಾಲ್ ಮತ್ತು ದೀಪಕ್ ನಡುವೆ ಜಗಳವಾಗಿತ್ತು ಅವಾಚ್ಯ ಶಬ್ದಗಳಿಂದ ನಿಂದ್ದಿಸಿದ್ದರು ಈ ಕಾರಣದಿಂದ ದೀಪಕ್ ಹೂಡ ಬರೊಡ ತಂಡಕ್ಕೆ ಧನ್ಯವಾದ ತಿಳಿಸಿದ್ದಾರೆ.ದೀಪಕ್ ಹೂಡ ರಾಜಸ್ತಾನ ತಂಡಕ್ಕೆ ಸೆರ್ಪಡೆಯಾಗಿದ್ದಾರೆ . ಹೂಡ 46 ಪಂದ್ಯಗಳನ್ನು ಆಡಿ 2908 ರನ್ ಗಳನ್ನು ಗಳಿಸಿದ್ದಾರೆ...

ರಾಯಭಾರಿ ಕಚೇರಿಯನ್ನು ಓಪನ್ ಮಾಡಿದ ಯುಎಇ ಇಸ್ರೇಲ್

www.karnatakatv.net ಯುಎಇ ಇಸ್ರೇಲ್​ನಲ್ಲಿ ತನ್ನ ರಾಯಭಾರಿ ಕಚೇರಿಯನ್ನು ಓಪನ್​ ಮಾಡಿದೆ. ಇಸ್ರೇಲ್ ಮತ್ತು ಯುಎಇ ನಡುವಿನ ಸಂಬಂಧ ಗಟ್ಟಿಯಾಗಿದ್ದು ಅದರಂತೆ  ಇಸ್ರೇಲ್​ನಲ್ಲಿ ರಾಯಭಾರಿ ಕಚೇರಿ ತೆರೆದ ಮೊದಲ ಮಧ್ಯಪೂರ್ವ ದೇಶ ಎನಿಸಿಕೊಂಡಿದೆ. ಕಚೇರಿ ಉದ್ಘಾಟನೆ ವೇಳೆ ಇಸ್ರೇಲ್ ಅಧ್ಯಕ್ಷ ಐಸಾಕ್ ಹೆರ್ಗೋಜ್ ಕೂಡ ಇದ್ರು. ಈ ವೇಳೆ ಮಾತನಾಡಿದ ಅವರು, ಇಸ್ರೇಲ್​​ನಲ್ಲಿ ಯುಎಇ ರಾಯಭಾರಿ...

ಜರ್ಮನ್ ಬಹುಕೌಶಲ್ಯ ಅಭಿವೃದ್ಧಿ ಕೇಂದ್ರದ ಕಟ್ಟಡ ನಿರ್ಮಾನಕ್ಕೆ ಮಂಜೂರು

www.karnatakatv.net ಉಪಮುಖ್ಯಮಂತ್ರಿಗಳಾದ ಗೋವಿಂದ ಎಂ ಕಾರಜೋಳ ಅವರು ಬೆಳಗಾವಿಯಲ್ಲಿ ಕಾರ್ಯಾರಂಭವಾಗಿರುವ ಅಂತರಾಷ್ಟ್ರೀಯ ಗುಣಮಟ್ಟದ ಕರ್ನಾಟಕ ಜರ್ಮನ್ ಬಹುಕೌಶಲ್ಯ ಅಭಿವೃದ್ಧಿ ಕೇಂದ್ರದ 16.43 ಕೋಟಿ ವೆಚ್ಚದ ಕಟ್ಟಡ ನಿರ್ಮಾಣ ಪ್ರಸ್ತಾವನೆಗೆ ಇಂದು ನಡೆದ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿದ್ದಾರೆ.  ಬೆಳಗಾವಿಯಲ್ಲಿ ಬಾಡಿಗೆ ಕಟ್ಟಡದಲ್ಲಿ ಕರ್ನಾಟಕ ಜರ್ಮನ್ ಬಹುಕೌಶಲ್ಯ ಅಭಿವೃದ್ಧಿ ಕೇಂದ್ರವು ನಡೆಯುತ್ತಿದ್ದು, ಸ್ವಂತ ಕಟ್ಟಡ ಹೊಂದಲು...

ಪಾಕ್ ವಿರುದ್ದ ಟಿ 20 ಸರಣಿಗೆ ಬಲಿಷ್ಟ ತಂಡ ಪ್ರಕಟಿಸಿದ [ಇಸಿಬಿ]

ಇಂಗ್ಲೆಂಡ್ ಮತ್ತು ಪಾಕ್ ನಡುವೆ ನಡೆದ ಪಂದ್ಯದಲ್ಲಿ 3ಕ್ಕೆ 3ಪಂದ್ಯ ಸೊತ ಬಾಬರ್ ಪಡೆ ಸೊಲಿನ ಕಹಿಯಾ ನಡುವೆ ಟಿ20 ಸರಣಿಗೆ ಸಿದ್ದವಾಗಬೇಕಿದೆ ,ಪಾಕ್ ವಿರುದ್ದ ಟಿ20 ಸರಣಿಗೆ ಇಸಿಬಿ ಬಲಿಷ್ಟ ತಂಡ ಪ್ರಕಟಿಸಿದ್ದಾರೆ .ಕೊರೋನಾ ನೆಗೆಟಿವ್ ಬಳಿಕ ಹಿಂದಿರಿಗಿರುವ ಸ್ಟಾರ್ ಆಟಗಾರ ತುಂಬಾ ಬಲಿಷ್ಟ ತಂಡವನ್ನು ಇಸಿಬಿ ಪ್ರಕಟಿಸಿದ್ದಾರೆ. ಮಾರ್ಗನ್ ನಾಯಕತ್ವದಲ್ಲಿ ಟಿ20...

ಭುಜದ ಗಾಯಕ್ಕೆ ತುತ್ತಾಗಿರುವ ಕುಸಾಲ್ ಪೆರೆರಾ

ಭಾರತ ಹಾಗು ಶ್ರೀಲಂಕಾ ನಡುವಿನ ಸೀಮಿತ ಒವರ್ ಗಳ ಸರಣಿಯಿಂದ ಕುಸಾಲ್ ಪೇರೆರಾ ಹೊರಗುಳಿಯಲ್ಲಿದ್ದಾರೆ  ಬುಜದ ನೊವಿಗೆ ತ್ತುತ್ತಾಗಿರುವ ಇವರು ಶ್ರೀಲಂಕಾ ಹಾಗೂ ಭಾರತದ ಸರಣಿಗೆ ಅಲಭ್ಯರಾಗಿದ್ದಾರೆ ಜುಲೈ 18ರಿಂದ ಶುರುವಾಗಲಿರುವ ಏಕದಿನ ಪಂದ್ಯ ದಸೂನ್ ಶನಕ ಮುನ್ನಡೆಸಲಿದ್ದಾರೆಂದು ವರದಿಯೊಂದು ತಿಳಿಸಿದೆ. ಭುಜದ ಗಾಯಕ್ಕೆ ತುತ್ತಾಗಿರುವ ಹಿನ್ನೆಲೆಯಲ್ಲಿ ಕುಸಾಲ್ ಪೆರೆರಾ ಅವರು ಬುಧವಾರ ತಂಡದೊಂದಿಗೆ...

ಪೊಲೀಸರು ಬಳೆ ತೋಟ್ಟುಕೊಂಡಂಗೆ ಆಗಿದೆ : ನಿರ್ದೆಶಕ ಇಂದ್ರಜಿತ್ ಮಾತು

 ಸಪ್ಲೈರ್ ಮೇಲೆ ಹಲ್ಲೆ ಮಾಡಿದ್ದಾರೆ , ಇದಕ್ಕೆಲ್ಲ ನನ್ನ ಹತ್ರ ಸಾಕ್ಷಿಗಳೂ ಇದ್ದಾವೆ ಎಂದು ಇಂದ್ರಜಿತ್ ಅವರು ಹೇಳಿದ್ದಾರೆ ,  ಗಂಗಾಧರ್ ಅವರು ಬೀಹಾರ್ ದವರಲ್ಲ ಅವರು ಕರ್ನಾಟಕ ದವರು ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆ ಆಗಲೇ ಬೇಕು ,ರಾಕೇಶ್ ಅವರು ಪೊಲೀಸ್ ಎಲ್ಲಾ ನಮ್ಮ ಕೈ ಯಲ್ಲಿ ಎಂದಾಗ  ಪೊಲೀಸರು...

ದರ್ಶನ್ ಮೇಲೆ ಇಂದ್ರಜಿತ್ ಆರೋಪ

www.karnatakatv.net : ಸೆಲೆಬ್ರಿಟಿ ಅನ್ನೋದು ಇವತ್ತು ಇರುತ್ತೆ ನಾಳೆ ಹೊಗುತ್ತೆ , ಹಾಗಂತ ಎಲ್ಲಾರ ಮೇಲು ಹಲ್ಲೆ ಮಾಡುವುದು ಸರಿ ಅಲ್ಲ ಹಾಗೆ ಸಪ್ಲೈರ್ ನ ಹೆಂಡತಿ ಪೊರಕೆ ಹಿಡಿಕೊಂಡು ಬಂದಿರುವುದು ಸ್ವಲ್ಪವು ಸರಿ ಇರಲಿಲ್ಲ, ಸಪ್ಲೈರ್ ಮೇಲೆ ಹಲ್ಲೆ ಮಾಡಿ ನಂತರ ಸೆಟೆಲ್ ಮೆಂಟ್ ಮಾಡಿದ್ದಾರೆ ಎಂದು ನಿರ್ದೆಶಕ ಇಂದ್ರಜಿತ್ ಅವರು ದರ್ಶನ್...

ರಿಷಭ್ ಪಂತ್ ಗೆ ಕೋವಿಡ್ ಪಾಸಿಟಿವ್

ಭಾರತದ ಪ್ರಮುಖ ವಿಕೆಟ್ ಕೀಪ್ ರಾದ ರಿಷಭ್ ಪಂತ್ ಗೆ  ಕೊರೋನಾ ಪಾಸಿಟಿವ್ ಇಂಗ್ಲೆಂಡ್ ನಲ್ಲಿಐಶೊಲೆಶನಲ್ಲಿದ್ದಾರೆ .ಬುದವಾರ ನಡೆದ  ಆಯ್ಕೆಗಾರರಾದ ಚೇತನ್ ಶರ್ಮಾ ಮತ್ತು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಕೊಲ್ಕತ್ತಾ ದಲ್ಲಿ ನಡೆದ ಸಭೆಯಲ್ಲಿ ಈ ಮಾಹಿತಿಯನ್ನು ನೀಡಿದ್ದಾರೆ.ಆಗಷ್ಟ್ 4ರಿಂದ ಆರಂಭವಾಗಲಿರುವ 5 ಟೆಸ್ಟ ಪಂದ್ಯಗಳು .ಪಾಕಿಸ್ತಾನ ದ ವಿರುದ್ದ 3 ಟಿ20...

ನಾನು ಅಲ್ಲಿ ಎಗರಾಡಿರ್ ಬಹುದು ಆದರೆ ಹಲ್ಲೆ ಮಾಡಿಲ್ಲ

ಯಾವುದೇ ಕಾರಣಕ್ಕೂ ವಂಚನೆ ಮಾಡಿರುವ ಕೇಸ್ ಮುಚ್ಚಿ ಹಾಕೊಲ್ಲ, ಬರಿ ಉಹಾಪೋಹಗಳು ಯಾವುದನ್ನು ನಂಬ ಬೇಡಿ, ಯಾರು ಹೆಗೆ ಮಾತನಾಡುತ್ತಾರೊ ಅವರಿಗೆ ನಾನು ಹಾಗೆ ಮಾತನಾಡುತ್ತಾನೆ ಹಾಗೆಯೇ,  ಇಂದ್ರಜಿತ್ ಅವರು ನಿನ್ನೆ ನನಗೆ ಸಮಾದಾನ ಮಾಡಿ ಈಗ ಇನ್ನೊಂದು ಮಾತು ಆಡಿದರೆ ನಾನು ಏನ್ ಮಾಡೊಕೆ ಆಗೊಲ್ಲ ,ಕಾಣದ ಕೈಗಳು ಯಾವುದು ಎಂದು ನಿವೇ...

ವಲಸೆ ಪಕ್ಷಿಗಳ ಕಲರವ

ರಾಯಚೂರಿನ ಎಗನೂರು ಕೆರೆಯಲ್ಲಿ ಬಾನಾಡಿಗಳ ಲೋಕ..ವಲಸೆ ಪಕ್ಷಿಗಳ ಸಾಮ್ರಾಜ್ಯ ನೋಡುಗರ ಕಣ್ಣಿಗೆ ಹಬ್ಬ. ರಾಯಚೂರು ತಾಲ್ಲೂಕಿನ ಯರಮರಸ್ ದಂಡ್ ಸಮೀಪದ ಏಗನೂರು ಅನ್ನೋ ಕೆರೆ ತೀರದ ಗ್ರಾಮದಲ್ಲಿ ಬಾನಾಡಿಗಳ ಲೋಕ ಸೃಷ್ಟಿಯಾಗಿದೆ.ಇಲ್ಲಿ ಪ್ರತೀ ವರ್ಷ ಚಳಿಗಾಲ ಮತ್ತು ಮಳೆಗಾಲದಲ್ಲಿ ಮಂಗೋಲಿಯಾ, ಟಿಬೆಟ್, ಉತ್ತರ ಚೈನಾ, ರಷ್ಯಾ ಸೇರಿದಂತೆ ಅನೇಕ ಭಾಗದ ಹಕ್ಕಿಗಳ ಲಗ್ಗೆ..ಸಂತಾನೋತ್ಪತ್ತಿಗಾಗಿ ಇಲ್ಲಿಗೆ ಬರುವ...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img