Thursday, September 17, 2026

karnataka tv

ಹಲ್ಲೆಗೆ ಒಳಗಾಗಿದ್ದ ವ್ಯಕ್ತಿ ಸಾವು:ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ…!

ಹುಬ್ಬಳ್ಳಿ: ತಾಯಿಯ ಹೆಸರಿನಲ್ಲಿ ಆಸ್ತಿಯನ್ನು ಬರೆದುಕೊಂಡು ಮಗನ ಕೊಲೆ ಮಾಡಲು ಮುಂದಾಗಿದ್ದ ಆರೋಪಗಳನ್ನು 24 ಗಂಟೆಗಳಲ್ಲಿಯೇ ಹೆಡೆಮುರಿ ಕಟ್ಟುವಲ್ಲಿ ಕೇಶ್ವಾಪುರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದರು. ಆದರೆ ದುರಾದೃಷ್ಟವಶಾತ್ ಹಲ್ಲೆಗೆ ಒಳಗಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಹೌದು.. ಗೋಪನಕೊಪ್ಪ ಸ್ವಾಗತ ಕಾಲನಿ ನಿವಾಸಿಯಾಗಿದ್ದ ವಿರೇಶ ಶಶಿಧರ ಹೆಗಡಾಳ ಎಂಬುವವರ ಮೇಲೆ ತಲ್ವಾರನಿಂದ ಹೊಡೆದು ಕೊಲೆ ಮಾಡಲು...

ಅವೈಜ್ಞಾನಿಕ ಫಲಿತಾಂಶ ಬೇಡ:ವಿದ್ಯಾರ್ಥಿಗಳ ಹೋರಾಟ…!

ಹುಬ್ಬಳ್ಳಿ: ಅವೈಜ್ಞಾನಿಕ ಫಲಿತಾಂಶವನ್ನು ಖಂಡಿಸಿ ಕರ್ನಾಟಕ ಕಾನೂನು ವಿಶ್ವವಿದ್ಯಾಲಯ ವಿದ್ಯಾರ್ಥಿಗಳು, ವಿದ್ಯಾರ್ಥಿ ಹೋರಾಟ ಸಮಿತಿ ಧಾರವಾಡ ಹಾಗೂ ಎಸ್ಎಫ್ಐ ವತಿಯಿಂದ ಕುಲಪತಿಗಳಿಗೆ ಮನವಿ ಸಲ್ಲಿಸಿದರು. ಇಲ್ಲಿನ ನವನಗರದಲ್ಲಿರುವ ಕಾನೂನು ವಿಶ್ವವಿದ್ಯಾಲಯದ ಕೋವಿಡ್ ನಿಯಮದ ಹಿನ್ನಲೆಯಲ್ಲಿ ಮುಂದಿನ ವರ್ಷಕ್ಕೆ ತೇರ್ಗಡೆಗೊಳಿಸುವ ಸರ್ಕಾರದ ನಿಯಮವನ್ನು ಉಲ್ಲಂಘಿಸಿ ಬೇಕಾಬಿಟ್ಟಿಯಾಗಿ ಫಲಿತಾಂಶ ಹೊರಡಿಸಿರುವುದು ಖಂಡನೀಯವಾಗಿದೆ. ಕೂಡಲೇ ಈ ಅವೈಜ್ಞಾನಿಕ ಫಲಿತಾಂಶವನ್ನು ಹಿಂಪಡೆದು...

NEET EXAM UPDATES : ನೀಟ್ ಪರೀಕ್ಷೆ – ಸೆಪ್ಟೆಂಬರ್‌‌ 12 ಪ್ರಾರಂಭ

www.karnatakatv.net : ಇಂದಿನಿಂದ ನೀಟ್‌ ಯುಜಿ ಅರ್ಜಿ ಪ್ರಾರಂಭ ಸಾಮಾಜಿಕ ಅಂತರವನ್ನು ಖಚಿತಪಡಿಸಿ  ಪರೀಕ್ಷೆಗಳನ್ನು ನಡೆಸುವ ನಗರಗಳ ಸಂಖ್ಯೆಯನ್ನು 155 ರಿಂದ 198 ಕ್ಕೆ ಹೆಚ್ಚಿಸಲಾಗಿದ್ದು, ಪರೀಕ್ಷಾ ಕೇಂದ್ರಗಳ ಸಂಖ್ಯೆಯನ್ನೂ ಹೆಚ್ಚಿಸಲಾಗಿದೆ ಎಂದು ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ. ಕೊರೋನಾ ಪ್ರೋಟೋಕಾಲ್‌ಗಳನ್ನು ಅನುಸರಿಸಿ 2021 ಸೆಪ್ಟೆಂಬರ್ 12 ರಂದು ದೇಶಾದ್ಯಂತ ನೀಟ್‌ ಯುಜಿ ಪರೀಕ್ಷೆಯು 2021...

ಜನರ ಮನೆಬಾಗಿಲಿಗೆ ಸರ್ಕಾರಿ ಯೋಜನೆ

www.karnatakatv.net ತುಮಕೂರು: ಶಿರಾ : ಜನ ಸರ್ಕಾರಿ ಸಲವತ್ತು ಪಡೆಯಲು ಅಲೆದಾಡುವುದು ಸಾಮಾನ್ಯವಾಗಿದೆ. ಭ್ರಷ್ಟರಿಗೆ ಲಂಚ ಕೊಟ್ಟು ಜನ ಸುಸ್ತಾಗಿ ಹೋಗ್ತಾರೆ. ಆದರೂ ಸರ್ಕಾರಿ ಸವಲತ್ತುಗಳು ಸಿಗೋದು ಕಷ್ಟ. ಆದ್ರೆ, ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಕ್ಷೇತ್ರ ಕ್ಷಮತೆ ಕರ‍್ಯಕ್ರಮದಡಿ ಶಿರಾ ವಿಧಾನಸಭಾ ಕ್ಷೇತ್ರದದಲ್ಲಿ ತೇಜಸ್ವಿನಿ ರಾಜೇಶ್ ಗೌಡ ನೇತೃತ್ವದಲ್ಲಿ...

ಬಡ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

www.karnatakatv.net ಸಿರಗುಪ್ಪ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಸಿರುಗುಪ್ಪ ಶಾಖೆ ವತಿಯಿಂದ 73 ನೇ ಎಬಿವಿಪಿ ಸಂಸ್ಥಾಪನಾ ದಿನದ ಅಂಗವಾಗಿ ತೆಕ್ಕಲಕೋಟಿ ಪಟ್ಟಣದಲ್ಲಿ ಬಡ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮಾಡಿದರು.ಈ ಸಂದರ್ಭದಲ್ಲಿ ABVP ಹಿರಿಯ ಕಾರ್ಯಕರ್ತರಾದ ಶ್ರೀ ಎಂ ಎಸ್. ಸಿದ್ದಪ್ಪ ನವರು ಹಾಗೂ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಶ್ರೀ ಕೆ. ಮಾರುತಿ ಅವರು,...

ರಾಕ್ ಲೈನ್ ವಿರುದ್ಧ ದಳಪತಿಗಳ ಟಾಂಗ್..!

www.karnatakatv.net ಮಂಡ್ಯ: ಕಳೆದ ಮೂರ್ನಾಲ್ಕು ದಿನಗಳಿಂದ ಸಂಸದೆ ಸುಮಲತಾ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಅವರ ನಡುವೆ ನಡೆಯುತ್ತಿರುವ ಆರೋಪ ಪ್ರತ್ಯಾರೋಪಗಳು ತಾರಕಕ್ಕೇರಿದೆ. ಸುಮಲತಾ ಪರ ರಾಕ್ ಲೈನ್ ವೆಂಕಟೇಶ್ ಮತ್ತು ಕುಮಾರಸ್ವಾಮಿ ಪರ ಅನ್ನದಾನಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಇತ್ತ ಕುಮಾರಸ್ವಾಮಿ ಅವರು ಕದನದಿಂದ ಬೇಸತ್ತು ಕದನ ವಿರಾಮ ಘೋಷಿಸಿರುವಂತೆ ತೋರುತ್ತಿದೆ. ಸುಮಲತಾ ಜೊತೆ...

ಪ್ರಸಿದ್ಧ ಆಯುರ್ವೇದ ವೈದ್ಯರು ಇನ್ನಿಲ್ಲ

www.karnatakatv.net ಕೇರಳ: ರಾಜ್ಯದ ಪ್ರಸಿದ್ಧ ಆಯುರ್ವೇದ ಡಾಕ್ಟರ್ ಡಾ. ಪಿ.ಕೆ ವಾರಿಯರ್ ವಿಧಿವಶರಾಗಿದ್ದಾರೆ. ಕೊಟ್ಟಕ್ಕಲ್ ಆರ್ಯ ವೈದ್ಯ ಶಾಲೆಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಇವರು ತಮ್ಮ ನೂರನೆ ವಯಸ್ಸಿನಲ್ಲಿ ದೈವಾಧೀನರಾದರೆಂದು ಕುಟುಂಬ ಸ್ಪಷ್ಟ ಪಡಿಸಿದೆ. ನಂಬೂದರಿ ಹಾಗೂ ಪಣ್ಣಿಯಂಪಿಲ್ಲಿ ವರಿಸಾಯರಿ ಅವರ ಪುತ್ರರಾಗಿ ಜೂನ್ 5, 1921ರಲ್ಲಿ ಜನಿಸಿದ್ದರು. ಶ್ರೀಯುತರು 1999ರಲ್ಲಿ ಪದ್ಮ ಶ್ರೀ...

ತೈಲ ಬೆಲೆ ಜಾಸ್ತಿಯಾದರೆ ನಾನೇನು ಮಾಡಲಿ: ಜಿ.ಎಂ ಸಿದ್ಧೇಶ್ವರ್

www.karnatakatv.net ದಾವಣಗೆರೆ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಕುರಿತು ಮಾತನಾಡಿರುವ ಬಿಜೆಪಿ ಸಂಸದ ಜಿ.ಎಂ ಸಿದ್ಧೇಶ್ವರ್ ತೈಲ ಬೆಲೆ ಜಾಸ್ತಿಯಾದರೆ ನಾನೇನು ಮಾಡಲಿ? ಅದನ್ನೆಲ್ಲ ಮೋದಿ ನೋಡಿಕೊಳ್ಳುತ್ತಾರೆ. ಕಚ್ಚಾ ತೈಲದ ಬೆಲೆ ಜಾಸ್ತಿಯಾದ್ರೆ ಪೆಟ್ರೋಲ್ ಬೆಲೆ ಜಾಸ್ತಿಯಾಗತ್ತೆ. ಕಾರ್, ಬೈಕ್ ಬಿಟ್ಟು ಸೈಕಲ್ ನಲ್ಲಿ ಓಡಾಡಿದರೆ ಏನಾಗುತ್ತೆ? ಒಳ್ಳೆಯ ವ್ಯಾಯಾಮ ಆಗುತ್ತೆಎಂದು ದಾವಣಗೆರೆಯಲ್ಲಿ...

ದಾವೂದ್ ನಿಂದ ಬಿ ಎಸ್ ವೈ ತರಬೇತಿ ಪಡೆದಿದ್ರಾ..?

www.karnatakatv.net ಮಂಡ್ಯದಲ್ಲಿ ಡಿಕೆಶಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿರುವ ಬಗ್ಗೆ ರಾಜ್ಯ ಬಿಜೆಪಿ ಟೀಕಿಸಿ, ಟ್ವಿಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿತ್ತು. ಈ ಬಗ್ಗೆ ರಾಜ್ಯ ಕಾಂಗ್ರೆಸ್ ಘಟಕ ತಿರುಗೇಟು ನೀಡಿದೆ. ಸಾರ್ವಜನಿಕ ಜೀವನ ನಡೆಸುವವರಿಗೆ ಈ ರೀತಿ ಪರಿಸ್ಥಿತಿಗಳು ಎದುರಾಗುವುದು ಸಹಜ. ಬಿಎಸ್ ವೈ ತಮ್ಮದೇ ಕಾರಿನ ಡ್ರೈವರ್ ಮೇಲೆ ಹಲ್ಲೆ ಮಾಡಿದ್ದರು....

ದೆಹಲಿಯಲ್ಲಿ ಹೆರಾಯಿನ್ ವಶ: ನಾಲ್ವರು ಆರೋಪಿಗಳ ಬಂಧನ

www.karnatakatv.net ದೆಹಲಿ: ಯಲ್ಲಿ ಹೆರಾಯಿನ್ ಸಾಗುಸುತ್ತಿದ್ದ ನಾಲ್ವರನ್ನು ದೆಹಲಿ ಕ್ರೈಂ ಬ್ರಾಂಚ್ ಪೊಲೀಸರು ಇಂದು ಬಂಧಿಸಿದ್ದಾರೆ. ಪಾಕಿಸ್ತಾನ, ಅಫ್ಘಾನಿಸ್ತಾನದ ಮೂಲಗಳಿಂದ ಆಮದು ಮಾಡಿಕೊಂಡಿರಬಹುದೆಂದು ಶಂಕೆ ವ್ಯಕ್ತಪಡಿಸಿದ್ದಾರೆ. ಅಕ್ರಮವಾಗಿ ಹೆರಾಯಿನ್ ಸಾಗುಸುತ್ತಿದ್ದವರು ಭಾರತೀಯ ಮೂಲದವರೇ ಎಂದು ತಿಳಿದುಬಂದಿದೆ. ಆಫ್ಘನ್, ಪಂಜಾಬ್, ಕಾಶ್ಮೀರ ಮೂಲದ ತಲಾ ಒಬ್ಬ ಆರೋಪಿಗಳನ್ನು ಬಂಧನ ಮಾಡಲಾಗಿದೆ. https://www.youtube.com/watch?v=sT1Y0PjXsR8 https://www.youtube.com/watch?v=LwkBnJJKJeY https://www.youtube.com/watch?v=BamwKOdrOxY
- Advertisement -spot_img

Latest News

ಧನಂಜಯ್ ಅವರ ವೀಡಿಯೋ ತಿರುಚಿಲ್ಲ, ಇದ್ದಿದ್ದನ್ನು ಇದ್ದ ಹಾಗೇ ಅಪ್ಲೋಡ್ ಮಾಡಿದ್ದೇನೆ: Youtuber

Mysuru News: ಗಣಪತಿ ಹಬ್ಬಕ್ಕೂ ಮುಂಚೆ ಪೋಲೀಸ್ ಅಧಿಕಾರಿ ಧನಂಜಯ್‌ ಅವರು, ಮಸೀದಿ ಮುಂದೆ ಮೆರವಣಿಗೆ ಹೋದರೆ, ಗ್ರಹಚಾರ ಬಿಡಿಸುತ್ತೇನೆ ಎಂದು ಹಿಂದೂಗಳಿಗೆ ಹೇಳಿರುವ ವೀಡಿಯೋ...
- Advertisement -spot_img