www.karnatakatv.net ಹುಬ್ಬಳ್ಳಿ: ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ನಡೆಸುವತ್ತ ಆಯೋಗ ಒಂದೊಂದೇ ಹೆಜ್ಜೆ ಇಡತೊಡಗಿದೆ. ವಾರ್ಡ್ಗಳ ಸಂಖ್ಯೆಯನ್ನು 67 ರಿಂದ 82ಕ್ಕೆ ಹೆಚ್ಚಿಸಿ, ಮೀಸಲಾತಿ ನಿಗದಿ, ಮತದಾರರ ಪಟ್ಟಿ ಸಿದ್ಧತೆ ಮಾಡಿಕೊಂಡಿದೆ. ಅದರ ಬೆನ್ನ ಹಿಂದೆಯೇ ರಾಜಕೀಯ ಪಕ್ಷಗಳಲ್ಲಿಯೂ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಹೌದು.. ಸುಮಾರು ಮೂರು ವರ್ಷಗಳ ಕಾಲ ಚುನಾವಣೆ ನಡೆಯದೇ ಇರುವ...
www.karnatakatv.net ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧಿಯಾಗಿದ್ದ ಮಾಜಿ ಮಂತ್ರಿ ರೋಷನ್ ಬೇಗ್ ಅವರ ಆಸ್ತಿಯನ್ನು ಇನ್ನು ಜಪ್ತಿ ಮಾಡಿಲ್ಲವೇಕೆ ಎಂದು ಎರಡು ದಿನಗಳ ಹಿಂದೆ ಹೈಕೋರ್ಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಐಎಂಎ ಇಂದ 10ಕೋಟಿ ರೂ ದೇಣಿಗೆ ಪಡೆದಿರುವುದು ಹಾಗೂ ಆಸ್ತಿ ಜಪ್ತಿ ವಿಚಾರವಾಗಿ ಸರ್ಕಾರ ತನ್ನ ನಿಲುವನ್ನು ಪ್ರಕಟಿಸಬೇಕು ಎಂದು...
www.karnatakatv.net ಮಂಡ್ಯ: ಮದ್ದೂರು ತಾಲೂಕಿನ ಕೆಎಂ ದೊಡ್ಡಿಯಲ್ಲಿ ಮಾಜಿ ಸಂಸದ ಜಿ. ಮಾದೇಗೌಡರ ಆರೋಗ್ಯ ವಿಚಾರಿಸಲು ತೆರಳಿದ್ದ ಡಿಕೆಶಿವಕುಮಾರ್. ಈ ವೇಳೆ ಸೆಲ್ಫಿ ತೆಗೆದುಕೊಳ್ಳಲು ಹೋದ ಕಾಂಗ್ರೆಸ್ ಕಾರ್ಯಕರ್ತನಿಗೆ ಕಪಾಳಕ್ಕೆ ಹೊಡೆದಿದ್ದಾರೆ. ಹೆಗಲ ಮೇಲೆ ಕೈ ಹಾಕ್ತೀಯ ಕಾಮನ್ ಸೆನ್ಸ್ ಇಲ್ವಾ ಎಂದು ಆರೋಪಿಸಿ ಕಾರ್ಯಕರ್ತನ ತಲೆ ಮೇಲೆ ಬಾರಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ...
www.karnatakatv.net ಬೆಳಗಾವಿ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರವನ್ನ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೈಬಿಟ್ಟಿದ್ದಾರೆ. ಇಂದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ್ರು. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರವಾಗಿ ಉತ್ತರಿಸಿದ ಅವರು, ರಾಜೀನಾಮೆ ನೀಡುವ ವಿಚಾರ ಮುಗಿದ ಹೋದ...
www.karnatakatv.net ರಾಯಚೂರು: ಜಿಲ್ಲೆಯ ಸಿರವಾರ ಪಟ್ಟಣದ ಬಾಲಕಿಯರ ಪ್ರೌಢಶಾಲೆಯಲ್ಲಿ ಲಸಿಕೆ ನೀಡುವ ಕಾರಯಕ್ರಮ ಆರಂಭವಾಗಿದೆ. ಪ್ರೈಮರಿ ಹೆಲ್ತ್ ಆಫೀಸರ್ ಸುಮಿತ್ರ ರಿಂದ ಮಕ್ಕಳಿಗೆ ಲಸಿಕೆ. ಮಕ್ಕಳಿಗೆ ಡಿ.ಡಿ. ಟೆಕ್ನೆಸ್ ಹಿಪ್ಟೆರಿಯಲ್ ಎಂಬ ಲಸಿಕೆ ನೀಡಲಾಗುತ್ತಿದೆ. ಕೆಮ್ಮು, ದಮ್ಮು, ಧನುರ್ವಾಯು ಸೋಂಕು, ನಾಯಿ ಕೆಮ್ಮು, ಚರ್ಮರೋಗಗಳಿಗೆ ಈ ಲಸಿಕೆ ಪ್ರತಿರೋಧವಾಗುತ್ತದೆ ಎಂದು ಹೇಳಿದ್ದಾರೆ. ಮಕ್ಕಳಲ್ಲಿ ಹೆಚ್ಚಾಗಿ...
www.karnatakatv.netಕರ್ನಾಟಕ: ಮಹಾಮಾರಿ ಕೊರೊನಾ ದಿಂದ ಎಲ್ಲಾ ಶಾಲಾ ಕಾಲೇಜುಗಳು ಮುಚ್ಚಿ ಈಗ ೧೫ ತಿಂಗಳು ಕಳೆದಿವೆ ಹಾಗೆ ಈಗ ಕೊರೊನಾದ ಎರಡನೇ ಅಲೆಯ ಅಬ್ಬರ ಕಡಿಮೆಯಾಗುವ ಹಿನ್ನೆಲೆ ಶಾಲೆಗಳನ್ನು ಓಪೆನ್ ಮಾಡುವ ಸಾಧ್ಯತೆ ಇದೆ. ಗ್ರಾಮಿಣ ಭಾಗದ ವಿದ್ಯಾರ್ಥಿಗಳಿಗೆ ಸರಿಯಾದ ಶಿಕ್ಷಣ ದೊರೆಯದ ಕಾರಣ ಶಾಲೆಗಳನ್ನು ಆರಂಭಿಸಲು ಶಿಕ್ಷಣ ತಜ್ಞರು ಈ ತಿರ್ಮಾನ ತೆಗೆದುಕೊಂಡಿದ್ದಾರೆ...
www.karnatakatv.net ಹುಬ್ಬಳ್ಳಿ: ವಿದ್ಯಾರ್ಥಿ ಸೋಗಿನಲ್ಲಿ ವಿದ್ಯಾನಗರಿ ಧಾರವಾಡ ಸೇರಿಕೊಂಡಿದ್ದ ಉಗಾಂಡ ಮೂಲದ ವಿದ್ಯಾರ್ಥಿಯೊಬ್ಬ ಸ್ಥಳೀಯ ಯುವಕರ ಹೆಸರಲ್ಲಿ ಬ್ಯಾಂಕ್ ಖಾತೆ ತೆರೆಯುತ್ತಿದ್ದ, ಬಳಿಕ ಲಕ್ಷಾಂತರ ರೂ. ಅನಧಿಕೃತವಾಗಿ ಚಲಾವಣೆ ಮಾಡಿ ವಂಚಿಸುತ್ತಿದ್ದ, ಈ ಆರೋಪದಡಿ ಆತನನ್ನು ಹುಬ್ಬಳ್ಳಿ- ಧಾರವಾಡ ಸೈಬರ್ ಕ್ರೈಂ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಉಗಾಂಡ ದೇಶದ ದೇವಾಸ್ ಎಂಬಾತ ಧಾರವಾಡದ ನರ್ಸಿಂಗ್...
www.karnatakatv.net ರಾಯಚೂರು: ಜಿಲ್ಲೆಯಲ್ಲಿ ಮುಂದುವರೆದ ಮಳೆಯ ಅವಾಂತರ ಕೆರೆ ಕೋಡಿ ತುಂಬಿ ರೈತರ ಜಮೀನುಗಳಿಗೆ ನುಗ್ಗಿದ ನೀರು. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಗೋನವಾರ ಗ್ರಾಮದಲ್ಲಿ ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ಭರ್ತಿಯಾಗಿರುವ ಗೋನವಾರ ಕೆರೆ. ಮತ್ತೆ ನೆನ್ನೆ ಮಸ್ಕಿ ತಾಲ್ಲೂಕಿನಲ್ಲಿ ಮಳೆಯಾಗಿದೆ
ಮಳೆ ನೀರು ಮತ್ತೆ ಕೆರೆಗೆ ಹರಿದು ಬಂದಿದ್ರಿಂದ ಕೆರೆಯ ಒಂದು ಭಾಗ...
ಮುಂಬೈ: ಕೊರೊನಾದಿಂದ, ಆರ್ಥಿಕ ಮುಗ್ಗಟ್ಟಿನಿಂದ ಬೇಸತ್ತಿರುವ ಜನತೆಗೆ ಮತ್ತೊಂದು ಬೇಸರದ ಸಂಗತಿ ಏನಪ್ಪ ಅಂದ್ರೆ ದಿನ ನಿತ್ಯದ ವಸ್ತುಗಳು ಹಾಗೂ ಪೆಟ್ರೋಲ್-ಡೀಸೆಲ್ ಬೆಲೆ ದಿನೇ ದಿನೇ ಶತಕ ದಾಟುತ್ತಿರುವುದು. ಈ ಮೊದಲು ದಿನಕ್ಕೆ ಪೈಸೆಗಳಲ್ಲಿ ಹೆಚ್ಚಾಗುತ್ತಿದ್ದ ದರ ಇತ್ತೀಚೆಗೆ ರೂಪಾಯಿಗಳಲ್ಲಿ ಏರಿಕೆಯಾಗುತ್ತಿದೆ. ಮುಂಬೈನಲ್ಲಿ ಇಂದಿನ ಬೆಲೆ ರೂ. 107 ಆಗಿದೆ. ಜುಲೈ ತಿಂಗಳ ಅಂತ್ಯಕ್ಕೆ...
www.karnatakatv.net ಬೆಂಗಳೂರು: ಸುಮಲತಾ ಹಾಗೂ ರಾಕ್ ಲೈನ್ ವಿರುದ್ಧ ಕುಮಾರಸ್ವಾಮಿ ಬೆಂಬಲಿಗರಿಂದ ಪ್ರತಿಭಟನೆ ನಡೆಯುತ್ತಿರು ಹಿನ್ನೆಲೆಯಲ್ಲಿ ಈ ಬಗ್ಗೆ ರಾಕ್ ಲೈನ್ ಪ್ರತಿಕ್ರಿಯಿಸಿದ್ದಾರೆ. ನಾನು ಎಂ ಎಲ್ ಎ ಬೇಕಾದರೂ ಆಗ್ತೀನಿ, ಚುನಾವಣೆಗೆ ನಿಂತು ಎಂಪಿ ಬೇಕಿದ್ರೂ ಆಗ್ತೀನಿ. ಅಂಬಿ ವಿರುದ್ಧ ಅವರು ಮಾತಾಡಿದ್ದಾರೆ, ಅವರ ಮನೆ ಮುಂದೆ ಹೋಗಿ ಪ್ರತಿಭಟಿಸಲು ಆಗದೆ ನನ್ನ...