Thursday, September 17, 2026

karnataka tv

ಮುತ್ತಿಗೆ ಹಾಕಿದವರ ವಿರುದ್ಧ ರೊಚ್ಚಿಗೆದ್ದ ರಾಕ್ ಲೈನ್

www.karnatakatv.net ಬೆಂಗಳೂರು: ಸಂಸದೆ ಸುಮಲತಾ ಹಾಗೂ ಕುಮಾರಸ್ವಾಮಿ ನಡುವಿನ ಸಮರ ತಾರಕಕ್ಕೇರಿದೆ. ಇಬ್ಬರ ಬೆಂಬಲಿಗರ ತಂಡಗಳ ಜುಗಲ್ ಬಂದಿ ಬಹಳ ಜೋರಾಗಿಯೇ ಇದೆ. ಇಂದು ಬೆಳಗ್ಗೆ ರಾಕ್ ಲೈನ್ ಹಾಗೂ ಸುಮಲತಾ ಮನೆ ಮುಂದೆ ಕುಮಾರಸ್ವಾಮಿ ಬೆಂಬಲಿಗರಿಂದ ಮುತ್ತಿಗೆ ಹಾಕಲಾಗಿದ್ದು ಹೆಚ್ಡಿಕೆ ಬಳಿ ಕ್ಷಮೆ ಕೇಳುವಂತೆ ಆಗ್ರಹಿಸಿದ್ದಾರೆ. ಇನ್ನು ಪ್ರತಿಭಟನೆ ಮಾಡಿದವರ ವಿರುದ್ಧ ಸಿಡಿದೆದ್ದಿದ್ದಾರೆ....

ರಾಕ್ ಲೈನ್ ಹಾಗೂ ಸುಮಲತ ವಿರುದ್ಧ ಮಳವಳ್ಳಿ ಶಾಸಕ ವಾಗ್ದಾಳಿ

www.karnatakatv.net ಬೆಂಗಳೂರು: ಮಂಡ್ಯ ಬಗ್ಗೆ ನಿಮಗೇನು ಗೊತ್ತು. ಅಂಬರೀಶ್ ಅಣ್ಣನ ಬಗ್ಗೆ ನಮಗೆ ಅಪಾರ ಅಭಿಮಾನ ಇದೆ. ಅಂಬಿ ಬಗ್ಗೆ ಯಾರೂ ಹೇಳಬೇಕಿಲ್ಲ. ನಮಗೂ ಗೊತ್ತಿದೆ. ಚಿಕ್ಕ ವಯಸ್ಸಿನಿಂದಲೂ ಅವರನ್ನು ನೋಡಿಕೊಂಡು ಬಂದಿದ್ದೇವೆ. ಕುಮಾರಸ್ವಾಮಿ ವಿರುದ್ಧ ಮಾತನಾಡುವಾಗ ಮಾತಿನ ಮೇಲೆ ಗಮನ ಇರಬೇಕು. ಈ ರೀತಿ ಮಾತನಾಡುವುದು ಸುಮಲತಾ ಅವರಿಗೆ ಶೋಭೆ ತರುವುದಿಲ್ಲ. ಎಂದು...

ಸುಮಲತಾ ಹಾಗೂ ರಾಕ್ ಲೈನ್ ಮನೆ ಮುಂದೆ ಭಾರಿ ಭದ್ರತೆ!

www.karnatakatv.net ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ ಬೆಂಬಲಿಗರು ಇಂದು ಬೆಳಗ್ಗೆ ಸಂಸದೆ ಸುಮಲತಾ ಹಾಗೂ ರಾಕ್ ಲೈನ್ ವೆಂಕಟೇಶ್ ಮನೆ ಮುಂದೆ ಮುತ್ತಿಗೆ ಹಾಕಿದ್ದಾರೆ. ಕುಮಾರಸ್ವಾಮಿ ಬಳಿ ಕ್ಷಮೆ ಕೇಳುವಂತೆ ಆಗ್ರಹಿಸಿ ಪ್ರತಿಭಟಿಸಿದ್ದಾರೆ. ಈ ಹಿನ್ನೆಯಲ್ಲಿ ವೆಂಕಟೇಶ್ ಹಾಗೂ ಸಂಸದೆ ಮನೆ ಮುಂದೆ ಭದ್ರತೆ ಒದಗಿಸಲಾಗಿದೆ. https://www.youtube.com/watch?v=LwkBnJJKJeY https://www.youtube.com/watch?v=H4B_vcMQNsA https://www.youtube.com/watch?v=4MX4L0r6qq8

ನಾನ್ಯಾಕೆ ಕ್ಷಮೆ ಕೇಳಲಿ – ರಾಕ್ ಲೈನ್

www.karnatakatv.net ಬೆಂಗಳೂರು:  ಸಂಸದೆ ಸುಮಲತಾ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ನಡುವೆ ನಡೆಯುತ್ತಿರುವ ಜುಗಲ್ ಬಂದಿಯಲ್ಲಿ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸುಮಲತಾ ಪರ ಬ್ಯಾಟಿಂಗ್ ಮಾಡಿದ್ದರು. ಇಂದು ಕುಮಾರಸ್ವಾಮಿ ಅವರ ಬೆಂಬಲಿಗರು ಕ್ಷಮೆ ಕೇಳುವಂತೆ ಆಗ್ರಹಿಸಿ ವೆಂಕಟೇಶ್ ಮನೆ ಮುಂದೆ ಮುತ್ತಿಗೆ ಹಾಕಿದ್ದರು. ಅದೇ ವಿಚಾರವಾಗಿ ಪ್ರತಿಕ್ರಿಯಿಸಿರುವ ರಾಕ್ ಲೈನ್ ನಾನು ಯಾರಿಗೆ...

ಹೆಚ್ಡಿಕೆ ಅವಮಾನ ಮಾಡಿದ್ದು ನಿಜ – ದೊಡ್ಡಣ್ಣ ಪ್ರತಿಕ್ರಿಕೆ

www.karnatakatv.net ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಸಂಸದೆ ಸುಮಲತಾ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ನಡುವೆ ನಡೆಯುತ್ತಿರುವ ವಾಗ್ಯುದ್ಧದ ಬಗ್ಗೆ ಹಿರಿಯ ಚಿತ್ರನಟ ದೊಡ್ಡಣ್ಣ ಪ್ರತಿಕ್ರಿಯಿಸಿದ್ದಾರೆ. ಅಂಬರೀಶ್ ಅವರ ಸ್ಮಾರಕ ನಿರ್ಮಾಣದ ಮನವಿಯನ್ನು ಕುಮಾರಸ್ವಾಮಿ ಅವರ ಬಳಿ ತಗೊಂಡು ಹೋದಾಗ ಅವರು ಪೇಪರ್ ಗಳನ್ನ ನನ್ನ ಮುಖಕ್ಕೆ ಎಸೆದಿದ್ದು ನಿಜ. ಯಾವನ್ರೀ...

ಟೋಕಿಯೋ ಒಲಂಪಿಕ್ಸ್-ನರೇಂದ್ರ ಮೋದಿ ಶುಭಾಶಯ

www.karnatakatv.net ದೆಹಲಿ: ಜುಲೈ 23ರಿಂದ ಆಗಸ್ಟ್ 8ರವರೆಗೆ ನಡೆಯಲಿರುವ ಟೋಕಿಯೋ ಒಲಂಪಿಕ್ಸ್ ನಲ್ಲಿ ಭಾಗವಹಿಸುವ ಭಾರತದ ಕ್ರೀಡಾಪಟುಗಳಿಗೆ ದೇಶದ ಪ್ರಧಾನಿ ನರೇಂದ್ರ ಮೋದಿಜಿ ವರ್ಚುವಲ್ ವೇದಿಕೆ ಮೂಲಕ ಮಾತುಕತೆ ನಡೆಸಿ ಶುಭ ಹಾರೈಸಲಿದ್ದೇನೆ ಎಂದಿದ್ದಾರೆ. ಕೊರೊನಾ 3ನೇ ಅಲೆಯ ಭೀತಿಯ ನಡುವೆ ಈ ಬಾರಿ ವೀಕ್ಷಕರಿಲ್ಲದ ಖಾಲಿ ಮೈದಾನದಲ್ಲಿ ಟೋಕಿಯೋ ಒಲಂಪಿಕ್ಸ್ ಕ್ರೀಡಾಕೂಟ ಜರುಗಲಿದೆ...

ಡ್ಯಾಂ ವಿಚಾರವಾಗಿ ಕಾಂಗ್ರೆಸ್ ಮಧ್ಯಪ್ರವೇಶ ಮಾಡುವುದಿಲ್ಲ- ಡಿಕೆಶಿ

www.karnatakatv.net ಬೆಂಗಳೂರು: ನಗರದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ಅವರ ವಾಗ್ದಾಳಿಗಳು ಮುಂದುವರೆದಿದ್ದು ಈ ವಿಶಯವಾಗಿ ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಕುಮಾರಸ್ವಾಮಿ ಹಾಗೂ ಸುಮಲತಾ ವಾದಗಳ ವೈಯಕ್ತಿಕ ವಿಚಾರಗಳಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಕೆ ಆರ್ ಎಸ್ ಡ್ಯಾಂ ಬಿರುಕು ಬಿಟ್ಟಿದ್ದರೆ ಅದನ್ನು ಸರ್ಕಾರ ನೋಡಿಕೊಳ್ಳುತ್ತೆ. ಅದಲ್ಲದೆ...

ಟಿವಿ9 ಸಂದರ್ಶನದಲ್ಲಿ ಕಣ್ಣೀರಿಟ್ಟ ಸುಮಲತಾ ಅಂಬರೀಶ್

www.karnatakatv.net ಬೆಂಗಳೂರು: ನನಗೆ ಮಾತ್ರ ಅಲ್ಲ ಇಡೀ ಕರ್ನಾಟಕದ ಜನತೆಗೆ ಬೇಕಾಗಿದ್ದವರು. ಅವರ ಅಂತ್ಯ ಸಂಸ್ಕಾರದ ವೇಳೆ ಕುಮಾರಸ್ವಾಮಿ ಅವರ ನಡೆ ಗೊತ್ತಿದೆ. ಆ ಸಮಯದಲ್ಲಿ ಏನು ಮಾಡಬೇಕೊ ತಿಳಿಯದ ಸ್ಥಿತಿಯಲ್ಲಿ ನಾನಿದ್ದೆ. ಅವರು ನನಗೆ ಪ್ರಾಣವಾಗಿದ್ರು ಎಂದು ಭಾವುಕರಾದ್ರು. ಟಿವಿ9 ಕಛೇರಿಯಲ್ಲಿ ರಂಗನಾಥ್ ಭಾರಧ್ವಾಜ್ ಅವರ ಸಂದರ್ಶನದ ವೇಳೆ ಕಣ್ಣೀರಿಟ್ಟರು. https://www.youtube.com/watch?v=h6-rtSrkW7E https://www.youtube.com/watch?v=-_7rZ2ilJSY https://www.youtube.com/watch?v=SZVYN3j5TPw

ಭ್ರಷ್ಟಾಚಾರದ ಬ್ರಾಂಡ್ ಅಂಬಾಸಿಡರ್ ನೀವೆ – ಸುಮಲತಾ

www.karnatakatv.netಬೆಂಗಳೂರು: ನೀವು ಎಷ್ಟು ನನ್ನ ತುಳೀತೀರೋ ನಾನು ಅಷ್ಟೇ ಬಲಿಷ್ಠವಾಗ್ತೀನಿ. ಮಂಡ್ಯದ ಅಕ್ರಮ ಗಣಿಗಾರಿಕೆಯ ಭ್ರಷ್ಟಾಚಾರದ ಸಂಪೂರ್ಣ ಕಾಂಟ್ರಾಕ್ಟ್ ತೆಗೆದುಕೊಂಡಿದ್ದೀರಿ. ಇದನ್ನ ಎಲ್ಲಿ ಬೇಕಾದರೂ ಹೇಳುತ್ತೇನೆ. ನನ್ನ ಮೇಲೆ ಮಾನ ನಷ್ಟ ಮೊಕದ್ದಮೆ ಅಲ್ಲ ಅದು ಯಾವ ಮೊಕದ್ದಮೆ ಆದರೂ ಹಾಕಲಿ ನಾನು ಹೆದರುವ ಹೆಣ್ಣಲ್ಲ. ಜನತೆ ಆಗಲೀ ನಾನೆ ಆಗಲೀ ಯಾರಾದರೊಬ್ಬರು ಇವರ...

ಸ್ವಾಭಿಮಾನ ಎನ್ನುವುದು ಮಂಡ್ಯದ ಕಣ ಕಣದಲ್ಲೂ ಇದೆ – ಸುಮಲತಾ

www.karnatakatv.net ಬೆಂಗಳೂರು: ಮಂಡ್ಯದ ಜನ ಅತ್ಯಂತ ಮುಗ್ಧರು ಅದಕ್ಕೇ ಅನುಕಂಪದ ಆಧಾರದ ಮೇಲೆ ಅವರನ್ನು ಆಯ್ಕೆ ಮಾಡಿದ್ದಾರೆ ಎಂದ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸುಮಲತಾ ಮಂಡ್ಯದ ಜನ ಮುಗ್ಧರೇ ಆಗಿರಬಹುದು ಆದರೆ ಅವರಿಗೆ ಸ್ವಾಭಿಮಾನ ಇದೆ. ಅದು ಇರುವುದರಿಂದಲೇ ಮಂಡ್ಯ ಜಿಲ್ಲಾ ಜನತೆ ನಿಮಗೆ ಪಾಠ ಕಲಿಸಿದ್ದು. ಅಕ್ರಮ ಗಣಿಗಾರಿಕೆ ವಿರುದ್ಧ ಮಾತನಾಡಿದರೆ...
- Advertisement -spot_img

Latest News

ಧನಂಜಯ್ ಅವರ ವೀಡಿಯೋ ತಿರುಚಿಲ್ಲ, ಇದ್ದಿದ್ದನ್ನು ಇದ್ದ ಹಾಗೇ ಅಪ್ಲೋಡ್ ಮಾಡಿದ್ದೇನೆ: Youtuber

Mysuru News: ಗಣಪತಿ ಹಬ್ಬಕ್ಕೂ ಮುಂಚೆ ಪೋಲೀಸ್ ಅಧಿಕಾರಿ ಧನಂಜಯ್‌ ಅವರು, ಮಸೀದಿ ಮುಂದೆ ಮೆರವಣಿಗೆ ಹೋದರೆ, ಗ್ರಹಚಾರ ಬಿಡಿಸುತ್ತೇನೆ ಎಂದು ಹಿಂದೂಗಳಿಗೆ ಹೇಳಿರುವ ವೀಡಿಯೋ...
- Advertisement -spot_img