Thursday, September 17, 2026

karnataka tv

ಮೂರನೇ ಹಂತದ ಪ್ರಯೋಗದ ಡಾಟಾ ಚೆನ್ನಾಗಿದೆ – ಡಾ. ಸೌಮ್ಯ ಸ್ವಾಮಿನಾಥನ್

www.karnatakatv.net ಕೊರೊನಾ ಅಲೆಗಳ ಮೇಲೆ ಅಲೆಗಳಂತೆ ಬರುತ್ತಿದ್ದು ಮಕ್ಕಳೆನ್ನದೆ ವೃದ್ಧರೆನ್ನದೆ ದಾಳಿ ಮಾಡುತ್ತಿದೆ. ಕೊರೊನಾ ವಿರುದ್ಧ ಸಮರ ಸಾರಿರುವ ದೇಶ ಲಸಿಕೆ ಕಂಡಿಹಿಡಿಯುವಲ್ಲಿ ಹಾಗೂ ಅದನ್ನ ಹಂಚಿಕೆ ಮಾಡುವಲ್ಲಿ ಯಶಸ್ವಿಯಾಗಿ ಸಾಗುತ್ತಿದೆ. ಈಗಾಗಲೇ ಕೊರೊನಾ 3ನೇ ಅಲೆಯ ಲಸಿಕೆ ಸಿದ್ಧ ಪಡಿಸಿದ್ದು ಅದರ ಪರಿಣಾಮ ತುಂಬಾ ಇದೆ. ಇದು ಡೆಲ್ಟಾ ಮಹಾಮಾರಿಯ ವಿರುದ್ಧ ಹೋರಾಡುವ...

ಅಂಬರೀಶ್ ಹೆಸರು ಹೇಳಲೂ ಅವರಿಗೆ ಯೋಗ್ಯತೆ ಇಲ್ಲ – ಸುಮಲತಾ

www.karnatakatv.net ಬೆಂಗಳೂರು: ಭ್ರಷ್ಟಾಚಾರದ ವಿರುದ್ಧ ದನಿ ಎತ್ತಿದ್ದಕ್ಕೆ ನನ್ನನ್ನೇ ಭ್ರಷ್ಟ ಎನ್ನುತ್ತಿದ್ದಾರೆ. ಬರೀ ಎಲ್ಲರ ಫೋನ್ ಟ್ಯಾಪಿಂಗ್ ಮಾಡುವುದೇ ನಿಮ್ಮ ಅಜೆಂಡೆನಾ? ಇವಾಗ ಯಾಕೆ ಅಂಬರೀಶ್ ಹೆಸರು ತೆಗೆದುಕೊಳ್ಳುತ್ತೀರಿ. ಅವರು ಇದ್ದಾಗಲೇ ಇದೆಲ್ಲಾ ಕೇಳಬಹುದಿತ್ತಲ್ಲಾ? ಅವರ ಹೆಸರು ಹೇಳೋಕು ಕುಮಾರಸ್ವಾಮಿಗೆ ಯೋಗ್ಯತೆ ಇಲ್ಲ ಎಂದು ಹೆಚ್ಡಿಕೆ ವಿರುದ್ಧ ಗುಡುಗಿದ್ದಾರೆ. ಇವರು ಸಿಎಂ ಆಗಿದ್ದಾಗ ಅಂಬಿ...

ಚುಂಚನಗಿರಿ ಶ್ರೀಗಳ ಫೋನ್ ಟ್ಯಾಪ್ ಆಗಿತ್ತು – ಸುಮಲತಾ ಅಂಬರೀಶ್

www.karnatakatv.net ಬೆಂಗಳೂರು : ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಸಂಸದೆ ಸುಮಲತಾ ಸಿಡಿದೆದ್ದಿದ್ದಾರೆ.. ಚುಂಚನಗಿರಿ ಶ್ರೀಗಳ ಫೋನ್ ಟ್ಯಾಪ್ ಆಗಿತ್ತು. ನನ್ನ  ಫೋನ್ ಕೂಡ ಟ್ಯಾಪ್ ಆಗಿತ್ತು.. ಎರಡು ಬಾರಿ ಸಿಬಿಐ ಅಧಿಕಾರಿಗಳು ಈ ಬಗ್ಗೆ ನನ್ನ ಬಳಿ ಮಾಹಿತಿ ಪಡೆದಿದ್ದಾರೆ. ಫೋನ್ ಟ್ಯಾಪಿಂಗ್ ಪ್ರಕರಣ ಿದೀಗ ಸಿಬಿಐ ತನಿಖೆಯಲ್ಲಿದೆ. ಶ್ರೀಗಳ ಫೋನ್ ಕೂಡ...

ಪ್ರತಾಪ್ ಸಿಂಹ ಜೆಡಿಎಸ್ ನಲ್ಲಿದ್ದಾರೋ..? ಬಿಜೆಪಿಯಲ್ಲಿದ್ದಾರೋ..?

 www.karnatakatv.net ಬೆಂಗಳೂರು : ಮೈಸೂರಿನಲ್ಲಿ ಕೋವಿಡ್ ನಿಂದ ತುಂಬಾ ಸಮಸ್ಯೆ ಇದೆ. ಹೀಗಿರುವಾಗ ಮಂಡ್ಯದ ಅಕ್ರಮ ಗಣಿಗಾರಿಕೆ ಬಗ್ಗೆ ಸಮರ್ಥನೆ ಮಾಡಿಕೊಳ್ತಾರೆ. ಜೊತೆಗೆ ಕೆ ಆರ್ ಎಸ್ ವಿಚಾರಕ್ಕೆ ಬರ್ತಾರೆ. ಪ್ರತಾಪ್ ಸಿಂಹ ಬಿಜೆಪಿ ಸಂಸದರೋ ಅಥವಾ ಕಾಂಗ್ರೆಸ್ ಸಂಸದರೋ ಅಂತ ಅರ್ಥ ಮಾಡಿಕೊಳ್ಳಲಿ, ಹಾಗೆಯೇ ಪ್ರತಾಪ್ ಸಿಂಹ ಮೈಸೂರಿಗೆ ಸಂಸದರೋ ಅಥವಾ ಮಂಡ್ಯ...

ಹೆಚ್ಡಿಕೆ ವಿರುದ್ಧ ರಾಕ್ ಲೈನ್ ಕೆಂಡಾಮಂಡಲ

www.karnatakatv.net ಬೆಂಗಳೂರು: ಕಳೆದ ಕೆಲ ದಿನಗಳಿಂದ ಸಂಸದೆ ಸುಮಲತಾ ಹಾಗೂ ಮಾಜಿ ಸಿಎಂ ಹೆಚ್ಡಿಕೆ ಮಧ್ಯೆ ವಾರ್ ನಡೆಯುತ್ತಿರುವುದು ಗೊತ್ತಿರೋ ವಿಷಯ. ಈ ಬಗ್ಗೆ ಸುಮಲತಾ ಬೆಂಬಲಿಗರು ಹಾಗೂ ಹೆಚ್ಡಿಕೆ ಬೆಂಬಲಿಗರು ಒಬ್ಬರ ಮೇಲೊಬ್ಬರು ಕೆಸರೆರಚುತ್ತಿದ್ದಾರೆ. ಈಗ ಚಿತ್ರ ನಿರ್ಮಾಪಕ ರಾಕ್ ಲೈನ್ ವೆಂಕಟೇಷ್ ಸರದಿ. ಅಂಬಿ ಕುಟುಂಬಕ್ಕೆ ನಾನೆಷ್ಟು ಆಪ್ತ ಅಂತ ನಿಮ್ಗೆ ಗೊತ್ತು....

ಭಾರತ ಸರ್ಕಾರದ ಫ್ರಾನ್ಸ್ ತೆರಿಗೆ ಮುಟ್ಟುಗೋಲಿಗೆ ಆದೇಶ

www.karnatakatv.net ಭಾರತ: 2011ರಲ್ಲಿ ಫ್ರಾನ್ಸ್ ಹಾಗೂ ಭಾರತದ ನಡುವೆ ಆಸ್ತಿ ಮೇಲಿನ ತೆರಿಗೆ ಕದನ ಶುರುವಾಗಿತ್ತು. ಅದು ಇದೀಗ ಮತ್ತಷ್ಟು ಬಿಗಡಾಯಿಸಿದೆ. ತೆರಿಗೆ ಸಮಸ್ಯೆಯನ್ನು ಮುಂದಿಟ್ಟು ಶೇ. 10 ರಷ್ಟು ತೆರಿಗೆ ಪಾವತಿಗೆ ಫ್ರಾನ್ಸ್ ಸರ್ಕಾರ ನಿರ್ಬಂಧ ಹೇರಿದೆ. ಭಾರತ ಸರ್ಕಾರದ ಫ್ರಾನ್ಸ್ ಆಸ್ತಿಗೆ ಮುಟ್ಟುಗೋಲು ಹಾಕುವಂತೆ ಫ್ರಾನ್ಸ್ ನ್ಯಾಯಾಲಯ ಆದೇಶ ಹೊರಡಿಸಿದೆ. ಒಂದು...

ಸಾರಿಗೆ ನೌಕರರಿಗೆ ಭರ್ಜರಿ ಗುಡ್ ನ್ಯೂಸ್!

 www.karnatakatv.net: ಬೆಂಗಳೂರು: ಕೊರೊನಾ ಸಾಂಕ್ರಾಮಿಕದ 2ನೇ ಅಲೆ ಹಿನ್ನೆಲೆ ಸಾರಿಗೆ ನೌಕರರಿಗೆ ಜೂನ್ ತಿಂಗಳ ವೇತನವನ್ನು ಪಾವತಿಸಲು ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ. ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ ೆಂ ಸತ್ಯವತಿ ಆದೇಶ ಹೊರಡಿಸಿದ್ದಾರೆ. ಸಾರಿಗೆ ಸಿಬ್ಬಂದಿಯ ವೇತನಕ್ಕೆಂದೇ ರಾಜ್ಯ ಸರ್ಕಾರ ರಸ್ತೆ ಸಾರಿಗೆ ನಿಗಮಕ್ಕೆ ರೂ. 10176.00 ಲಕ್ಷ, ಬೆಂಗಳೂರು ಮಹಾನಗರ...

ಕಟ್ಟಡ ಕಾರ್ಮಿಕರಿಗೆ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

www.karnatakatv.net: ಹೊಸಪೇಟೆ: ವಿಜಯನಗರ: ಕಟ್ಟಡ ಕಾರ್ಮಿಕರಿಗೆ 10, 000ರೂ ಪರಿಹಾರ ಧನ ವಿತರಿಸಬೇಕೆಂದು ಆಗ್ರಹಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯುನಿಯನ್ಸ್ ಕಾರಯಕರ್ತರು ಗುರುವಾರ ನಗರದ ತಹಸೀಲ್ದಾರ್ ಕಛೇರಿ ಎದುರು ಪ್ರತಿಭಟನೆ ನಡೆಸಿದರು. ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ 10,000ರೂ ಹಣ ಸಂಗ್ರಹವಾಗಿದೆ. ರಾಜ್ಯದಲ್ಲಿ ಸುಮಾರು 3 ಕೋಟಿ ಜನ ಅಸಂಘಟಿತ ಕಾರ್ಮಿಕರಿದ್ದಾರೆ. ಹೀಗಿದ್ದು ಸರ್ಕಾರ...

ಡೆಲ್ಟಾಗಿಂತ ವೇಗ ಅಂತೆ! ಯಾವ್ದಿದು ಹೊಸ ವೈರಸ್?

www.karnatakatv.net: ಕೊರೊನಾ ಅಲೆಗಳು ಒಂದರ ಹಿಂದೆ ಒಂದರಂತೆ ಅಪ್ಪಳಿಸುತ್ತಲೇ ಇವೆ. ಸಾವಿನ ಸುನಾಮಿ ಕೊಂಚ ತಣ್ಣಗಾಯಿತು ಎಂದುಕೊಳ್ಳುವಷ್ಟರಲ್ಲಾಗಲೇ ಹೊಸ ವೈರಸ್ ಗಳು ಪತ್ತೆಯಾಗ್ತಿವೆ. ಕೊರೊನಾ ಆಯ್ತು, ಡೆಲ್ಟಾ ಆಯ್ತು, ಡೆಲ್ಟಾ ಪ್ಲಸ್ ಆಯ್ತು ಈಗ ಲಾಂಬ್ಡಾ. ಲಾಂಬ್ಡಾ ಹೆಸರಿನ ವೈರಸ್ ಪತ್ತೆಯಾಗಿದ್ದು ಇದು ಉಳಿದೆಲ್ಲಾ ವೈರಸ್ ಗಳಿಗಿಂತ ವೇಗವಾಗಿ ಹರಡುತ್ತೆ ಅಂತ ಆರೋಗ್ಯ ಇಲಾಖೆ...

ಶಾರುಖ್ ಖಾನ್ ಫುಲ್ ಟ್ರೋಲ್. ಕಾರಣ ಏನ್ ಗೊತ್ತಾ?

www.karnatakatv.net: ದೆಹಲಿ: ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ಜುಲೈ 7ರಂದು ವಿಧಿವಶರಾಗಿದ್ದಾರೆ. ತಮ್ಮ 98ನೇ ವಯಸ್ಸಿನಲ್ಲಿ ಹಸುನೀಗಿದ್ದ ನಟನಿಗೆ ಬಾಲಿವುಡ್ ಕಂಬನಿ ಮಿಡಿದಿತ್ತು. ದಿಲೀಪ್ ಕುಮಾರ್ ಸ್ವಗೃಹ ದೆಹಲಿಯ ಬಾಂದ್ರಾದಲ್ಲಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಸಂಸ್ಕಾರಕ್ಕೆ ಬಂದ ಬಾಲಿವುಡ್ ಬಾದ್ಶಾ ಶಾರುಖ್ ಖಾನ್ ಸನ್ ಗ್ಲಾಸ್ ಧರಿಸಿದ್ದರು....
- Advertisement -spot_img

Latest News

ಧನಂಜಯ್ ಅವರ ವೀಡಿಯೋ ತಿರುಚಿಲ್ಲ, ಇದ್ದಿದ್ದನ್ನು ಇದ್ದ ಹಾಗೇ ಅಪ್ಲೋಡ್ ಮಾಡಿದ್ದೇನೆ: Youtuber

Mysuru News: ಗಣಪತಿ ಹಬ್ಬಕ್ಕೂ ಮುಂಚೆ ಪೋಲೀಸ್ ಅಧಿಕಾರಿ ಧನಂಜಯ್‌ ಅವರು, ಮಸೀದಿ ಮುಂದೆ ಮೆರವಣಿಗೆ ಹೋದರೆ, ಗ್ರಹಚಾರ ಬಿಡಿಸುತ್ತೇನೆ ಎಂದು ಹಿಂದೂಗಳಿಗೆ ಹೇಳಿರುವ ವೀಡಿಯೋ...
- Advertisement -spot_img