www.karnatakatv.net: ಬೆಂಗಳೂರು: ಜು.8: ಇನ್ನು ಮುಂದೆ ಪೊಲೀಸರ ತಪಾಸಣೆ ವೇಳೆ ಭೌತಿಕ ದಾಖಲೆಗಳ ಬದಲಾಗಿ ಡಿಜಿಟಲ್ ದಾಖಲೆಗಳನ್ನೇ ತೋರಿಸಬಹುದು ಎಂದು ಬೆಂಗಳೂರು ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಡಾ.ಬಿ.ಆರ್. ರವಿಕಾಂತೇಗೌಡ ತಿಳಿಸಿದರು.
ಎಲ್ಲೆಡೆ ಡಿಜಿಟಲ್ ಕ್ರಾಂತಿ ಕಾಲಿಡುತ್ತಿದ್ದುಈ ವಿಷಯದಲ್ಲಿ ಬೆಂಗಳೂರು ನಗರ ಪೊಲೀಸ್ ವಿಭಾಗವು ಮುಂಚೂಣಿಯಲ್ಲಿದೆ. ವಾಹನ ಸವಾರರಿಗೆ ಎಲ್ಲಾ ಸಮಯದಲ್ಲೂ ಭೌತಿಕ...
www.karnatakatv.net: ಬೆಂಗಳೂರು: ಎಸ್ ಎ ಟಿಯ ಆಧಾರದ ಮೇಲೆ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮೇ 24 ರಿಂದ ಜೂನ್ 16ರವರೆಗೆ ಆಯೋಜನೆ ಮಾಡಲಾಗಿತ್ತು. ಈ ವೇಳೆಯಲ್ಲಿ ಕೊರೊನಾ ಅತಿ ಹೆಚ್ಚು ಕೇಸ್ ಗಳು ದಾಖಲಾಗುತ್ತಿದ್ದವು. ಇಂತಹ ಸಂದರ್ಭದಲ್ಲಿ ಪರೀಕ್ಷೆ ನಡೆಸುವುದು ಅತ್ಯಂತ ಅಪಾಯಕಾರಿ ಎಂದು ಮುಂದೂಡಲಾಗಿತ್ತು. ಪರೀಕ್ಷೆಗೆ ಎಲ್ಲೆಡೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದರಿಂದ ಪರೀಕ್ಷೆ...
www.karnatakatv.net: ಮಂಡ್ಯ: ಗಣಿ ವಿಚಾರವಾಗಿ ನಡೆಯುತ್ತಿರುವ ಆರೋಪ-ಪ್ರತ್ಯಾರೋಪಗಳಿಗೆ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಅವರು ಬೇಸತ್ತಿರುವಂತೆ ಕಾಣುತ್ತಿದೆ. ಸುಮಲತಾ ಮಾಡಿರುವ ಆರೋಪಗಳಿಗೆ ಕೈ ಮುಗಿದಿದ್ದಾರೆ. ಅಂಬರೀಶ್ ಹೆಸರು ತೆಗೆದು ಮಾತನಾಡಿದರೆ ಮಣ್ಣಾಗುತ್ತಾರೆ ಎಂಬ ಸುಮಲತಾ ಹೇಳಿಕೆಗೆ ಗರಂ ಆದ ಹೆಚ್ಡಿಕೆ ಮಣ್ಣಾಗುವುದು ನಾನಲ್ಲ, ಅವರು. ಕೈ ಮುಗಿದು ಅವರ ಬಗ್ಗೆ ಕೇಳಲೇ ಬೇಡಿ ಎಂಬಂತೆ...
www.karnatakatv.net: ಬೆಂಗಳೂರು: ಕನ್ನಡ ಚಿತ್ರರಂಗದ ಯಶಸ್ವೀ ನಟ ದುನಿಯಾ ವಿಜಯ್ ತಾಯಿ ವಿಧಿವಶರಾಗಿದ್ದಾರೆ. ವಿಜಯ್ ಜೀವನದ ಏಳು-ಬೀಳುಗಳಲ್ಲಿ ಜೊತೆಗಿದ್ದು ಧೈರ್ಯ ತುಂಬಿದ್ದ ತಾಯಿ ಇಂದು ಹಸುನೀಗಿದ್ದಾರೆ. ನನ್ನ ತಾಯಿ ಅವರ ಕೊನೇ ದಿನಗಳನ್ನ ಎಣಿಸುತ್ತಿದ್ದಾರೆ ಎಂದು ವಿಜಯ್ ಹೇಳಿದ್ದರು. ಸದ್ಯ ಕುಟುಂಬ ಕಂಬನಿ ಮಿಡಿದಿದೆ.
https://www.youtube.com/watch?v=vLeooVhP9iI
https://www.youtube.com/watch?v=YE2eYvz4S1Q
https://www.youtube.com/watch?v=Zm3E7tFEB20
www.karnatakatv.net: ಮಂಡ್ಯ: ಗಣಿ ಪ್ರದೇಶಕ್ಕೆ ಸಂಸದೆ ಸುಮಲತಾ ಭೇಟಿ ವಿಚಾರವಾಗಿ ಸುಮಲತಾ ವಿರುದ್ಧವಾಗಿ ಹೇಳಿಕೆಗಳನ್ನ ರವೀಂದ್ರ ಶ್ರೀಕಂಠಯ್ಯ ನೀಡಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಂಸದೆ ಸುಮಲತಾ, ರವೀಂದ್ರ ಶ್ರೀಕಂಠಯ್ಯ ಬಾಯಿ ಬಿಟ್ಟರೆ ಬರೀ ಸುಳ್ಳು ಹೇಳುತ್ತಾರೆ. ನಾನು ಗಣಿ ಪ್ರದೇಶಕ್ಕೆ ಭೇಟಿ ನೀಡಿದ ನಂತರ ಈ ರೀತಿ ಹೇಳುತ್ತಿದ್ದಾರೆ. ಮಂಡ್ಯದಲ್ಲಿ ಭ್ರಷ್ಟಾಚಾರದ ಕಾಂಟ್ರಾಕ್ಟ್ ತೆಗೆದುಕೊಂಡಿದ್ದಾರೆ....
www.karnatakatv.net: ತುಮಕೂರು: ಸಂಸದೆ ಸುಮಲತಾ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ನಡುವಿನ ವಾಕ್ಸಮರ ದಿನದಿಂದ ದಿನಕ್ಕೆ ಕಾವೇರುತ್ತಿದೆ. ಇಬ್ಬರ ಮುಸುಕಿನ ಗುದ್ದಾಟ ವೈಯಕ್ತಿಕವಾಗಿಯೇ ಇದ್ದರೂ ಅದು ಅಣೆಕಟ್ಟಿನ ವಿಚಾರವಾಗಿ ಬಂದಿರುವುದು ಗೊತ್ತಿರುವ ವಿಷಯ. ಅವರಿಗೆ ಅವರದ್ದೇ ಆದ ಸ್ಥಾನ ಗೌರವ ಇದೆ. ಸುಮಲತಾ ಈ ರೀತಿ ಕುಮಾರಸ್ವಾಮಿ ಅವರ ಬಗ್ಗೆ ಮಾತನಾಡುವುದು ಸರಿ...
www.karnatakatv.net: ಬೆಂಗಳೂರು: ಡಿವಿ ಸದಾನಂದ ಗೌಡರು ತಮ್ಮ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ತಿಳಿದಿರುವ ಸಂಗತಿ. ಇದರ ಸುತ್ತ ಹಲವು ಊಹಾ-ಪೋಹಗಳು ಎದ್ದಿವೆ. ಸದಾನಂದ ಗೌಡರ ರಾಜಕೀಯ ಹಾದಿ ಮುಸುಕಾಗಿದೆಯೇ? ಅವರ ಮುಂದಿನ ರಾಜಕೀಯ ನಡೆ ಏನು? ಅವರು ರಾಜಕೀಯಕ್ಕೆ ಮರಳುತ್ತಾರಾ? ಎಂಬಿತ್ಯಾದಿ ಪ್ರಶ್ನೆಗಳು ಎದ್ದಿವೆ.
ಕೇಂದ್ರದಲ್ಲಿ ರಸಗೊಬ್ಬರ ಮತ್ತು ರಾಸಾಯನಿಕ ಖಾತೆಯಂತಹ ಮಹತ್ವದ...
www.karnatakatv.net ಹಾಲಿವುಡ್: ಕರ್ನಟಕ: ಸದ್ಯ ಸ್ಯಾಂಡಲ್ ವುಡ್ನ ಬಹು ಬೇಡಿಕೆಯ ಹಾಗೂ ಪ್ರತಿಭಾವಂತ ನಟಿ ಹರಿಪ್ರಿಯಾ ಅವರಿಗೆ ಶ್ರೆಷ್ಟ ನಟಿ ಪ್ರಶಸ್ತಿ ಸಿಕ್ಕಿದೆ. ಈ ಮೂಲಕ ಕನ್ನಡದ ಮತ್ತೊಂದು ಚಿತ್ರ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದೆ. ಹರಿಪ್ರಿಯಾ ಅಭಿನಯಿಸಿರುವ ಅಮೃತಮತಿ ಚಿತ್ರಕ್ಕೆ ಈ ಹೆಗ್ಗಳಿಕೆ ಸಿಕ್ಕಿದ್ದು ಮೊದಲು ಅಟ್ಲಾಂಟ ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಶ್ರೇಷ್ಠ ವಿದೇಶೀ...
www.karnatakatv.net: ಕರ್ನಾಟಕ: ಬೆಂಗಳೂರು: ಬುಧವಾರ ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆದ ಸಂಸದರ ಆಯ್ಕೆ ಪ್ರಕ್ರಿಯೆಯಲ್ಲಿ ರಾಜ್ಯದ ನಾಲ್ವರು ಸಂಸದರು ನೂತನ ಸಚಿವರಾಗಿ ಅಧಿಕಾರ ಸ್ವೀಕರಿಸಿದರು. ಈ ಮೂಲಕ ರಾಜ್ಯದ ನಾಲ್ವರಿಗೂ ಖಾತೆ ಹಂಚಿಕೆ ಮಾಡಲಾಗಿದೆ. ಶೋಭಾ ಕರಂದ್ಲಾಜೆ ಅವರಿಗೆ ಕೃಷಿ ಮತ್ತು ರೈತರ ಕಲ್ಯಾಣ ಖಾತೆ, ಎ. ನಾರಾಯಣಸ್ವಾಮಿ ಅವರಿಗೆ ಸಾಮಾಜಿಕ ನ್ಯಾಯ ಮತ್ತು...
www.karnatakatv.net ಸುಮಲತಾ ಗೆಲ್ಲಲು ಕುತಂತ್ರ ಮಾಡಿದ್ದಾರೆ. ಅವರು ಬಿಇ ಇಂಜಿನಿಯರಿಂಗ್ ಮಾಡಿದ್ದಾರಾ? ಡ್ಯಾಂ ಅಲ್ಲಾಡಿಸಲು ಕೂಡ ಸಾಧ್ಯವಿಲ್ಲ. ಅಧಿಕಾರಿಗಳಿಗೆ ಇಂಜಿನಿಯರ್ ಗಳಿಗೆ ಕಾಣಿಸದ ಬಿರುಕು ಕಾಣಿಸಿತಾ? ನಮ್ಮ ಜಿಲ್ಲೆಯನ್ನು ನಿಮ್ಮ ಹಿಡಿತಕ್ಕೆ ಕೊಟ್ಟಿಲ್ಲ. ಬೇಕಿದ್ದರೆ ಸುಮಲತಾ ಮಳವಳ್ಳಿ, ಮದ್ದೂರಿಗೆ ಭೇಟಿ ನೀಡಲಿ. ಎಂದು ಜೆಡಿಎಸ್ ಶಾಸಕ ಅನ್ನದಾನಿ ಸಂಸದೆ ಸುಮಲತಾ ವಿರುದ್ಧ ಕಿಡಿ ಕಾರಿದರು....