www.karnatakatv.net ಬೆಂಗಳೂರು: ಕೊರೊನಾ ಕಾರಣದಿಂದಾಗಿ ದೇಶಾದ್ಯಂತ ವಿಧಿಸಿದ್ದ ಲಾಕ್ ಡೌನ್ ತೆರವುಗೊಳಿಸುತ್ತಿದ್ದಂತೆ ಬೆಂಗಳೂರು ಸೇರಿದಂತೆ ರಾಜ್ಯದ 12 ನಗರಗಳಲ್ಲಿ ಪರಿಸರ ಮಾಲಿನ್ಯ ಹೆಚ್ಚುತ್ತಿದೆ. ವಾಹನಗಳ ಓಡಾಟ ಹೆಚ್ಚುತ್ತಿದ್ದಂತೆ ಮಾಲಿನ್ಯದ ಪ್ರಮಾಣವೂ ಹೆಚ್ಚುತ್ತಿದೆ. ಮಹಾ ನಗರಗಳಲ್ಲಿ ನೈಟ್ರೋಜನ್ ಡೈ ಆಕ್ಸೈಡ್ ಪ್ರಮಾಣ ಗಣನೀಯವಾಗಿ ಏರಿಕೆ ಕಂಡಿದೆ. ಲಾಕ್ ಡೌನ್ ಅವಧಿಯಲ್ಲಿ ಕಡಿಮೆ ಇದ್ದ ವಾಹನ ಸಂಚಾರ...
www.karnatakatv.net: ರಾಜ್ಯ: ಕರ್ನಾಟಕ ರಾಜ್ಯದಿಂದ ಮೋದಿ ಕ್ಯಾಬಿನೆಟ್ ಗೆ ಆಯ್ಕೆಯಾಗಿರುವ ನೂತನ ಸಂಸದರು ಇಂದು ಅಧಿಕಾರ ಸ್ವೀಕರಿಸಲಿದ್ದಾರೆ. ಸರ್ಕಾರದ ನೇತೃತ್ವದಲ್ಲಿ ಶೋಭಾ ಕರಂದ್ಲಾಜೆ ಸೇರಿದಂತೆ ನೂತನವಾಗಿ ಕ್ಯಾಬಿನೆಟ್ ಸೇರಿರುವ 4 ಜನ ಸಂಸದರು ಇಂದು ಸಂಜೆಯೊಳಗೆ ಅಧಿಕಾರ ಸ್ವೀಕರಿಸಲಿದ್ದಾರೆ. ಚಿತ್ರದುರ್ಗದ ಎ. ನಾರಾಯಣಸ್ವಾಮಿ, ಉಡುಪಿ-ಚಿಕ್ಕಮಗಳೂರಿನಿಂದ ಶೋಭಾ ಕರಂದ್ಲಾಜೆ, ಬೀದರ್ ನ ಭಗವಂತ್ ಖೂಬಾ ಮತ್ತು...
www.karnatakatv.net : ಯಶ್: ಕೆಜಿಎಫ್: ಇಡೀ ದೇಶವೇ ಕೊರೊನಾ ಅಟ್ಟಹಾಸಕ್ಕೆ ನಲುಗಿದೆ. ವ್ಯಾಪಾರ ವಹಿವಾಟುಗಳು ನಿಂತು ಆರ್ಥಿಕ ಸಂಕಷ್ಟ ಎದುರಾಗಿದೆ. ಕನ್ನಡ ಚಿತ್ರರಂಗ ಇದಕ್ಕೆ ಹೊರತಾಗಿಲ್ಲ. ಕನ್ನಡದಲ್ಲಿ ಸಾಲು ಸಾಲು ಚಿತ್ರಗಳು ಸೆಟ್ಟೇರುತ್ತಿವೆ. ಬಹು ಕೋಟಿ ವೆಚ್ಚದ ಬಹು ನಿರೀಕ್ಷಿತ ಚಿತ್ರ ಕೆಜಿ ಎಫ್ ಸೇರಿದಂತೆ ಹಲವು ಬಿಗ್ ಬಜೆಟ್ ಚಿತ್ರಗಳು ಬಿಡುಗಡೆಗೆ ಸಿದ್ಧವಾಗಿವೆ....
www.karnatakatv.net : ಗಜೇಂದ್ರ ಸಿಂಗ್ ಶೇಖಾವತ್ : ನವ ದೆಹಲಿ: ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ರನ್ನ ಸಚಿವ ಡಾ. ಕೆ. ಸುಧಾಕರ್ ಭೇಟಿ ಮಾಡಿ ಎತ್ತಿನ ಹೊಳೆ ಯೋಜನೆಗೆ ರಾಷ್ಟ್ರೀಯ ಸ್ಥಾನ ಮಾನ ನೀಡಿ ಎಂದು ಮನವಿ ಮಾಡಿದರು. ಬೆಂಗಳೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಕೆರೆಗಳಲ್ಲಿ ಹೂಳೆತ್ತಲು ವಿಶೇಷ ಯೋಜನೆ...
www.karnatakatv.net : ಯಶ್: ಕೆಜಿಎಫ್: ಇಡೀ ದೇಶವೇ ಕೊರೊನಾ ಅಟ್ಟಹಾಸಕ್ಕೆ ನಲುಗಿದೆ. ವ್ಯಾಪಾರ ವಹಿವಾಟುಗಳು ನಿಂತು ಆರ್ಥಿಕ ಸಂಕಷ್ಟ ಎದುರಾಗಿದೆ. ಕನ್ನಡ ಚಿತ್ರರಂಗ ಇದಕ್ಕೆ ಹೊರತಾಗಿಲ್ಲ. ಕನ್ನಡದಲ್ಲಿ ಸಾಲು ಸಾಲು ಚಿತ್ರಗಳು ಸೆಟ್ಟೇರುತ್ತಿವೆ. ಬಹು ಕೋಟಿ ವೆಚ್ಚದ ಬಹು ನಿರೀಕ್ಷಿತ ಚಿತ್ರ ಕೆಜಿ ಎಫ್ ಸೇರಿದಂತೆ ಹಲವು ಬಿಗ್ ಬಜೆಟ್ ಚಿತ್ರಗಳು ಬಿಡುಗಡೆಗೆ ಸಿದ್ಧವಾಗಿವೆ....
www.karnatakatv.net: ಕರಾವಳಿ: ಮಾನ್ಸೂನ್: ರಾಜ್ಯದಲ್ಲಿ ಮಾನ್ಸೂನ್ ಶುರುವಾಗಿದ್ದು ಕಳೆದ ನಾಲ್ಕು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ವರ್ಷಾಧಾರೆ ಬುಧವಾರವೂ ಮುಂದುವರೆಯಲಿದ್ದು ಕರಾವಳಿ, ಮಲೆನಾಡು ಭಾಗಗಳಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದ್ದು ಉತ್ತರ ಒಳನಾಡಿನ ಭಾಗದಲ್ಲೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಕಟ್ಟೆಚ್ಚರ ನೀಡಿದೆ. ರಾಜ್ಯ ರಾಜಧಾನಿ ಸಿಲಿಕಾನ್ ಸಿಟಿಯಲ್ಲೂ ಬುಧವಾರ ಸಂಜೆ ವೇಳೆಗೆ ಮಳೆ ಆರಂಭವಾಗಲಿದ್ದು...
www.karnatakatv.net : ಬೆಂಗಳೂರು: ಮಹಾಮಾರಿ ಕೊರೊನಾ ವಕ್ಕರಿಸಿ ವರ್ಷ ಕಳೆದರೂ ಅದರ ಪರಿಣಾಮ ಮಾತ್ರ ಮುಂದುವರೆಯುತ್ತಲೇ ಇದೆ. ಲಾಕ್ ಡೌನ್ ನಿಂದಲೂ ಜನಜೀವನ ಆರ್ಥಿಕವಾಗಿ ಎಷ್ಟು ದುಸ್ಥಿತಿಗೆ ತಲುಪಿದೆ ಎಂಬುದು ಎಲ್ಲರಿಗೂ ಗೊತ್ತೇ ಇದೆ. ಇಷ್ಟಾದರೂ ಸಾಲದೆಂಬಂತೆ ದಿನಸಿ ವಸ್ತುಗಳಿಂದ ಬೆಲೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇನ್ನು ಪೆಟ್ರೋಲ್ ಬೆಲೆಯಂತೂ ಶತಕ ಬಾರಿಸಿ...
www.karnatakatv.net ಬಾಗಲಕೋಟೆ : ಡಿಸಿಎಂ ಲಕ್ಷ್ಮಣ ಸವದಿ ಪುತ್ರ ಚಿದಾನಂದ ಸವದಿ ಚಲಾಯಿಸುತ್ತಿದ್ದ ಕಾರು ಅಫಘಾತ ಸಂಭವಿಸಿ ರೈತ ಕೊಡ್ಲೆಪ್ಪ ಬೋಳಿ (58) ಸಾವನ್ನಪ್ಪಿದ್ದಾನೆ. ಅಪಘಾತ ಸಂಭವಿಸಿದ ನಂತರ KA 22 MC 5151 ಕಾರಿನ ನಂಬರ್ ಪ್ಲೇಟ್ ಜಜ್ಜಲು ಯತ್ನಿಸಿದ್ರು ಅನ್ನುವ ಆರೋಪ ಇದೆ. ಈ ವೇಳೆ ಸ್ಥಳಿಯರು ಚಿದಾನಂದ ಸವದಿಯನ್ನ...
www.karnatakatv.net: ರಾಜ್ಯ- ಬೆಂಗಳೂರು- ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಕಾಸರಗೋಡಿನ ಸ್ಥಳನಾಮ ಬದಲಾವಣೆ ವಿವಾದದ ವಾಸ್ತವತೆಯನ್ನು ಮಂಜೇಶ್ವರದ ಶಾಸಕ ಅಶ್ರಫ್ ಟ್ವೀಟ್ ಮಾಡಿದ್ದು, ಸದ್ಯಕ್ಕೆ ಅದಕ್ಕೆ ತೆರೆಬಿದ್ದಿದೆ. ಅಂತಹ ಯಾವುದೇ ಪ್ರಸ್ತಾವನೆ ಕೇರಳ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
https://www.youtube.com/watch?v=G8hXahONfJY
https://www.youtube.com/watch?v=h23kMR63MFA
www.karnatakatv.net: ರಾಜ್ಯ- ಮೈಸೂರು : ಮೈಸೂರು ಜಿಲ್ಲೆ ಪಿರಿಯಾಪಟ್ಟಣ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ, ಉದಯ್ ಕೊಲೆಗೆ ಸಂಬಂಧಪಟ್ಟ ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ. ಸೈಯದ್ ಜಲೀಲ್, ಫಯಾಜ್ ಅಹ್ಮದ್, ಪುಟ್ಟರಂಗ ಬಂಧಿತ ಆರೋಪಿಗಳು. ಇದೇ ಜೂನ್ 25ರಂದು ಉದಯ್ ಎಂಬಾತನ ಶವ ಪಿರಿಯಾಪಟ್ಟಣ ವ್ಯಾಪ್ತಿಯ ಅರಸಿನಕೆರೆಯಲ್ಲಿ ಪತ್ತೆಯಾಗಿತ್ತು. ಶವ ತೇಲುತ್ತಿರುವುದನ್ನ ಕಂಡ ಸ್ಥಳೀಯರು ಪೊಲೀಸರಿಗೆ...