www.karnatakatv.net:- ರಾಷ್ಟ್ರೀಯ- ಹೆಚ್ಚಿನ ಭದ್ರತೆ ಇರುವ ಜಮ್ಮುವಿನಲ್ಲಿರುವ ವಾಯುನೆಲೆಯಲ್ಲಿ ನಿನ್ನೆ ಸಂಭವಿಸಿದ ಅವಳಿ ಸ್ಫೋಟಗಳು, ಉಗ್ರರ ದಾಳಿ ಎಂದು ಜಮ್ಮು ಮತ್ತು ಕಾಶ್ಮೀರದ ಡಿಜಿಪಿ ದಿಲ್ ಬಾಗ್ ಸಿಂಗ್ ಹೇಳಿದ್ದಾರೆ. ಸ್ಫೋಟಕಗಳನ್ನ ಹೊತ್ತು ಬಂದ ಡ್ರೋನ್ ಗಳು ಬೆಳಗಿನ ಜಾವ 1:40ಕ್ಕೆ ಜಮ್ಮು ವಿಮಾನ ನಿಲ್ದಾಣದ ಭಾರತೀಯ ವಾಯುಪಡೆಯ ವಾಯುನೆಲೆಗೆ ಅಪ್ಪಳಿಸಿವೆ. ಸ್ಫೋಟದಲ್ಲಿ ವಾಯುಪಡೆಯ...
www.karnatakatv.net ಮೈಸೂರು : ಒಂದು ತಿಂಗಳ ಬಳಿಕ ಯಡಿಯೂರಪ್ಪ ನೇತೃತ್ವದ ಸರ್ಕಾರ ಪತನವಾಗಲಿದೆ ಎಂದು ಮೈಸೂರಿನಲ್ಲಿ ವಾಟಾಳ್ ನಾಗರಾಜ್ ಭವಿಷ್ಯ ನುಡಿದಿದ್ದಾರೆ. ಯಡಿಯೂರಪ್ಪ ಭ್ರಷ್ಟರಲ್ಲೇ ಭ್ರಷ್ಟ ಸಿಎಂ, ಜೈಲಿಗೆ ಹೋಗಿ ಬಂದ ಮೊದಲ ಸಿಎಂ, ವಿಧಾನಸೌಧದಲ್ಲಿ ಭ್ರಷ್ಟರ ಕೂಟವೇ ಇದೆ ರಾಜಕೀಯ ಕಾರಣಕ್ಕೆ ಇದೀಗ ಬಸವಣ್ಣನವರ ಪುತ್ಥಳಿ ನಿರ್ಮಿಸಲು ಹೊರಟಿದ್ದಾರೆ. ವಿಧಾನಸೌಧದಲ್ಲಿ ಈಗಾಗಲೇ ಬಸವಣ್ಣನವರ...
www.karnatakatv.net: ರಾಜ್ಯ: ಬೆಂಗಳೂರು- ಕರಾವಳಿ ಜಿಲ್ಲೆಗಳ ಬಹುತೇಕ ಎಲ್ಲಾ ಸ್ಥಳಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದ್ದು, ಜೂನ್ 29ರಿಂದ ಜುಲೈ 1ರವರೆಗೆ "YELLOW ALERT" ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಜೂನ್ 28ರ ನಂತರ ಮುಂಗಾರು ಮತ್ತೆ ಶುರುವಾಗಲಿದೆ. ಕರಾವಳಿಯ ಉಡುಪಿ, ಉ.ಕನ್ನಡ, ದ.ಕನ್ನಡ ಹಾಗೂ ಮಲೆನಾಡು ಜಿಲ್ಲೆಗಳಾದ...
www.karnatakatv.net: ರಾಷ್ಟ್ರೀಯ- ಮುಂಬಯಿ: ದೆಹಲಿಯಿಂದ ಗೋವಾಕ್ಕೆ ತೆರಳುತ್ತಿದ್ದ ರಾಜಧಾನಿ ಎಕ್ಸ್ ಪ್ರೆಸ್ ರೈಲು ಹಳಿತಪ್ಪಿರುವ ಘಟನೆ ಮಹಾರಾಷ್ಟ್ರದ ರತ್ನಗಿರಿ ಸುರಂಗದಲ್ಲಿ ನಡೆದಿದೆ. ದೆಹಲಿಯ ಹಜರತ್ ನಿಜಾಮುದ್ದೀನ್ ರೈಲ್ವೆ ನಿಲ್ದಾಣದಿಂದ ಈ ರೈಲು ಮಡ್ಗಾಂವ್ ನಿಲ್ದಾಣಕ್ಕೆ ಹೊರಟ್ಟಿದ್ದ ರಾಜಧಾನಿ ಎಕ್ಸ್ ಪ್ರೆಸ್ ರೈಲು ಇಂದು ಬೆಳಗ್ಗೆ ರತ್ನಗಿರಿ ಸಮೀಪದ ಕಾರ್ಬುಡೆ ಸುರಂಗ ಮಾರ್ಗದಲ್ಲಿ ಹಳಿ ತಪ್ಪಿರುವುದಾಗಿ...
www.karnatakatv.net: ರಾಜ್ಯ:ಮೈಸೂರು- ಹೆತ್ತವರನ್ನು ಕಳೆದುಕೊಂಡು ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಯುವಕ ತನ್ನ ಹುಟ್ಟುಹಬ್ಬದಂದೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಇಲ್ಲಿನ ಎನ್.ಆರ್.ಮೊಹಲ್ಲಾ ನಿವಾಸಿ ಕಾರ್ತಿಕ್(30) ಮೃತ ವ್ಯಕ್ತಿ. ಕಾರ್ತಿಕ್ ಮೆಡಿಕಲ್ ರೆಪ್ರೆಸೆಂಟೇಟೀವ್ ಆಗಿದ್ದ. ಈ ಹಿಂದೆಯೂ 2 ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಎಂದು ತಿಳಿದು ಬಂದಿದೆ. ಇದೀಗ ಡೆತ ನೋಟ್...
www.karnatakatv.net: ರಾಜ್ಯ- ಬೆಂಗಳೂರಿನಲ್ಲಿ ಹಾಡಹಗಲೇ ಬರ್ಬರ ಕೊಲೆ ನಡೆದಿದೆ. ಬಿಬಿಎಂಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಅವರನ್ನ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಛಲವಾದಿಪಾಳ್ಯದ ಫ್ಲವರ್ ಗಾರ್ಡನ್ ನಲ್ಲಿ ಈ ಘಟನೆ ನಡೆದಿದೆ. ಮನೆಯಿಂದ ಹೊರಕರೆತಂದ ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ರೇಖಾರವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯ್ತು, ಆದ್ರೆ ಚಿಕಿತ್ಸೆ...
www.karnatakatv.net : ಬೆಂಗಳೂರು : ಒಂದು ಕಾಲದ ಚಡ್ಡಿ ದೋಸ್ತಿಗಳ ರೀತಿ ಇದ್ದ ಜಮೀರ್ ಅಹ್ಮದ್ ಖಾನ್ ಹಾಗೂ ಮಾಜಿ ಸಿಎಂ ಕುಮಾರ್ಸವಾಮಿ ನಡುವಿನ ಪ್ರಕರಣ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ.. ಸದಾಶಿವನಗರ ವ್ಯಾಪ್ತಿಯ ಗೆಸ್ಟ್ ಹೌಸ್ ಬೀಗ ಒಡೆದ ಪ್ರಕರಣಕ್ಕೆ ಸಂಬಂಧ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ...
www.karnatakatv.net : ಮಾಜಿ ಸಚಿವ ಬಿಜೆಪಿ ಹಿರಿಯ ನಾಯಕ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆಪ್ತ ಸಿಎಂ ಉದಾಸಿ ಇಂದು ಮೃತಪಟ್ಟಿದ್ದಾರೆ.. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯ ಹಿನ್ನೆಲೆ ಚಿಕಿತ್ಸೆ ಪಡೆಯುತ್ತಿದ್ದ ಉದಾಸಿಯವರ ಸ್ಥಿತಿ ಕೆಲ ದಿನಗಳಿಂದ ಗಂಭೀರವಾಗಿತ್ತು.. ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.. ಸಿಎಂ ಉದಾಸಿಯವರ ಪುತ್ರ ಶಿವಕುಮಾರ್ ಉದಾಸಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ...
www.karnatakatv.net : ಕೊರೊನಾ ಆತಂಕದ ನಡುವೆಯೂ ಪ್ರಾಣದ ಹಂಗು ತೊರೆದು ಕರ್ತವ್ಯ ನಿರ್ವಹಿಸಿದ ಮಂಗಳೂರು ಪೊಲೀಸರು ಮಾತ್ರ ಇಂದು ಕೊಂಚ ರಿಲ್ಯಾಕ್ಸ್ ಆಗಿದ್ದಾರೆ. ಖಾಕಿಯೊಳಗಿರುವ ಪ್ರತಿಭಾವಂತರಿಗೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ವಿಶೇಷ ವೇದಿಕೆ ಒದಗಿಸಿಕೊಟ್ಟಿದ್ದು, ಫೇಸ್ಬುಕ್ನಲ್ಲಿ ಹಾಡುಗಳ ಮೂಲಕವೇ ಪ್ರಸಿದ್ಧಿಯಾಗಿರುವ ಅರವಿಂದ್ ವಿವೇಕ್ ಅವರ ಪೇಜ್ನಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ...
Bangaluru : ಉಪ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಡಾ. ಅಶ್ವಥ್ ನಾರಾಯಣ್ ಅವರು ಕೋವಿಡ್ ಇಂಡಿಯಾ ಅಭಿಯಾನ ನಡೆಸುತ್ತಿರುವ ಬ್ರೀತ್ ಇಂಡಿಯಾ ಗೆ ಇಂದು ಚಾಲನೆ ನೀಡಿದರು. ಶ್ರೀ ಅಲೋಕ್ ಕುಮಾರ್ ಎಡಿಜಿಪಿ ಮೀಸಲು ಪೊಲೀಸ್ ಅವರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಹಲವಾರು ಆಮ್ಲಜನಕ ಸಾಂದ್ರೀಕೃತ, ಡಿಫಿಬ್ರಿಲೇಟರ್ ಗಳು ಮತ್ತು ಬಿ...