Thursday, September 17, 2026

karnataka tv

ಈ ಸ್ಥಳದಲ್ಲಿದೆ ಬಿಸಿ ನೀರಿನ ಕುಂಡ..!

ಯಾವುದೇ ದೇವಸ್ಥಾನಕ್ಕೂ ಹೋದಾಗ ಅಲ್ಲಿ ನಾವು ತಣ್ಣೀರ ಕಲ್ಯಾಣಿಯಲ್ಲಿ ಮಿಂದು ದೇವರ ದರ್ಶನ ಮಾಡುತ್ತೇವೆ. ಆದ್ರೆ ನಾವಿಂದು ಹೇಳುವ ಪವಿತ್ರ ಸ್ಥಳದಲ್ಲಿ ಬಿಸಿನೀರ ಕಲ್ಯಾಣಿ ಇದೆ. ಅಲ್ಲಿ ಮಿಂದರೆ, ಹಲವು ರೋಗಗಳಿಂದ ಮುಕ್ತಿ ಸಿಗುತ್ತದೆ ಅನ್ನೋ ನಂಬಿಕೆ ಇದೆ. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/BkL6F-7TVmY https://youtu.be/C5pqzmtl9Jw ಒರಿಸ್ಸಾದಲ್ಲಿ ಅತ್ರಿ ಕುಂಡ ಎಂಬ ಕಲ್ಯಾಣಿ ಇದೆ....

ಶ್ವಾನಗಳಿಗೆ ದೇವರು ಮತ್ತು ದೆವ್ವಗಳು ಕಾಣಿಸುತ್ತವೆಯಂತೆ..!

ಮನುಷ್ಯರಿಗೂ ಗೊತ್ತಾಗದ ಭವಿಷ್ಯದ ಸೂತನೆಗಳು, ಕೆಲ ಸೂಕ್ಷ್ಮತೆಗಳು ನಾಯಿಗಳಿಗೆ ಅರ್ಥವಾಗುತ್ತದೆ ಅಂತಾ ಹೇಳಲಾಗುತ್ತದೆ. ಹಾಗಾದರೆ ನಾಯಿಗಳು ಯಾವ ಸಮಯದಲ್ಲಿ ಬೊಗಳಿದರೆ ಏನರ್ಥ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್ ಭಟ್9986987548 https://youtu.be/BkL6F-7TVmY ದತ್ತಾತ್ರೇಯನ ವಾಹನವಾದ ಶ್ವಾನಕ್ಕೆ ಮನುಷ್ಯನಿಗಿಂತಲೂ ಹೆಚ್ಚಿನ ಶಕ್ತಿ ಇದೆ. ಅದಕ್ಕೆ ಮುಂದೆ ನಡೆಯುವ ಘಟನೆಯ ಬಗ್ಗೆ ಅರಿವಿರುತ್ತದೆ. ಆದರೆ...

ಈ ರಾಶಿಯವರು ತುಂಬಾ ರೋಮ್ಯಾಂಟಿಕ್ ಸ್ವಭಾವದವರು..!

ಒಂದೊಂದು ರಾಶಿಯವರಿಗೆ ಒಂದೊಂದು ಸ್ವಭಾವವಿರುತ್ತದೆ. ಸಿಟ್ಟು, ನಗುವಿನ ಸ್ವಭಾವ, ಅಳುಮುಂಜಿ ಸ್ವಭಾವ, ಮೃದು ಸ್ವಭಾವ, ಸೂಕ್ಷ್ಮ ಸ್ವಭಾವ, ಜಗಳಗಂಟ ಸ್ವಭಾವ ಹೀಗೆ ಒಂದೊಂದು ರಾಶಿಯವರಿಗೆ ಒಂದೊಂದು ಸ್ವಭಾವವಿರುತ್ತದೆ. ಇದೇ ರೀತಿ ನಾವಿಂದು ರೋಮ್ಯಾಂಟಿಕ್ ಸ್ವಭಾವದವರ ಬಗ್ಗೆ ಹೇಳಲಿದ್ದೇವೆ. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/BkL6F-7TVmY ಮೇಷ ರಾಶಿ: ಮೇಷ ರಾಶಿಯವರು ಪ್ರೀತಿ, ಕಾಳಜಿ ಹೊಂದಿದ...

ಈ ರಾಶಿಯವರು ನೇರವಾಗಿ ಮಾತನಾಡುವರು..!

ಒಂದೊಂದು ರಾಶಿಯವರಿಗೆ ಒಂದೊಂದು ಸ್ವಭಾವವಿರುತ್ತದೆ. ಸಿಟ್ಟು, ನಗುವಿನ ಸ್ವಭಾವ, ಅಳುಮುಂಜಿ ಸ್ವಭಾವ, ಮೃದು ಸ್ವಭಾವ, ಸೂಕ್ಷ್ಮ ಸ್ವಭಾವ, ಜಗಳಗಂಟ ಸ್ವಭಾವ ಹೀಗೆ ಒಂದೊಂದು ರಾಶಿಯವರಿಗೆ ಒಂದೊಂದು ಸ್ವಭಾವವಿರುತ್ತದೆ. ಇದೇ ರೀತಿ ನಾವಿಂದು ನೇರವಾಗಿ ಮಾತನಾಡುವ ಸ್ವಭಾವದವರ ಬಗ್ಗೆ ತಿಳಿಸಲಿದ್ದೇವೆ. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 ಮೇಷ ರಾಶಿ: ಮೇಷ ರಾಶಿಯವರು ತಾಳ್ಮೆಯ ಸ್ವಭಾವದವರೇ...

ಕಾನೂನುಗಳಲ್ಲಿ ಇರುವ ಅಸ್ಪಷ್ಟತೆ ನಿವಾರಣೆ ಆಗಬೇಕು- ಬಸವರಾಜ ಬೊಮ್ಮಾಯಿ

ಬೆಂಗಳೂರು: ನ್ಯಾಯಾಲಯಗಳಲ್ಲಿ ವಿವಿಧ ಇಲಾಖೆಗಳ ನಡುವೆ ಸಾವಿರಾರು ಪ್ರಕರಣಗಳು ದಾಖಲಾಗಿವೆ. ಇದಕ್ಕೆ ಕಾರಣವಾಗಿರುವ ಕಾನೂನುಗಳಲ್ಲಿನ ಅಸ್ಪಷ್ಟತೆಯನ್ನು ಸರಿಪಡಿಸಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಶನಿವಾರ ಬೆಂಗಳೂರಿನಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಏರ್ಪಡಿಸಲಾಗಿದ್ದ ಕರ್ನಾಟಕ ರಾಜ್ಯ ವಿವಾದ ಪರಿಹಾರ ನೀತಿ ಬಿಡುಗಡೆ ಸಮಾರಂಭದಲ್ಲಿ ಕಾಫಿ ಟೇಬಲ್...

ಅಕ್ಕಿ ಹಿಟ್ಟಿನ ದೀಪ ಹಚ್ಚುವುದರಿಂದ ಆಗುವ ಲಾಭಗಳೇನು..?

ಹಿಂದೂಗಳಲ್ಲಿ ಹಲವು ಪದ್ಧತಿಗಳಿದೆ. ಜೀವನದಲ್ಲಿ ಅಭಿವೃದ್ಧಿ ಹೊಂದಲು, ಸತಿ-ಪತಿ ಚೆನ್ನಾಗಿರಲು, ಹಣಕಾಸಿನ ಸಮಸ್ಯೆ ಬಾರದಿರಲು, ಅನಾರೋಗ್ಯ ಕಾಡದಿರಲು, ಹೀಗೆ ಹಲವು ಸಮಸ್ಯೆಗಳು ಬಾಧಿಸದಿರಲಿ ಎಂದು ನಾವು ಪೂಜೆ-ಪುನಸ್ಕಾರ, ಹೋಮ-ಹವನಗಳನ್ನು ಮಾಡಿಸುತ್ತಿರುತ್ತೇವೆ. ಅದೇ ರೀತಿ ಇಂಥ ಸಮಸ್ಯೆಗಳನ್ನು ಬಗೆಹರಿಸಲು ಹಲವು ದೀಪಗಳ ಪರಿಹಾರವೂ ಇದೆ. ಹಾಗಾಗಿ ಇಂದು ನಾವು ಅಕ್ಕಿ ಹಿಟ್ಟಿನ ದೀಪ ಹಚ್ಚುವುದರಿಂದ ಆಗುವ...

ಯಾರ ಸ್ನೇಹ ಮಾಡಿದರೂ ಇಂಥವರ ಸ್ನೇಹ ಮಾತ್ರ ಮಾಡಬಾರದು..

ನಮ್ಮ ಜೀವನದಲ್ಲಿ ಹಲವರು ಬಂದು ಹೋಗುತ್ತಾರೆ. ಉತ್ತಮ ಸ್ನೇಹಿತರಾದರೆ, ಕೊನೆಯವರೆಗೂ ಉಳಿಯುತ್ತಾರೆ. ಇನ್ನು ಕೆಲವರು ಅರ್ಧದಲ್ಲೇ ಹೊರಡುತ್ತಾರೆ. ಉತ್ತಮರಲ್ಲದಿದ್ದವರನ್ನು ನಾವೇ ದೂರ ಮಾಡುತ್ತೇವೆ. ಹೀಗೆ ಎಂಥ ವ್ಯಕ್ತಿಗಳ ಸಂಗ ಮಾಡಬಾರದು ಅನ್ನೋ ಬಗ್ಗೆ ನಾವಿಂದು ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್ ಭಟ್9986987548 https://youtu.be/BkL6F-7TVmY ಸ್ನೇಹ ಅನ್ನೋದು ಒಂದು ಸುಂದರ ಸಂಬಂಧ. ಕೆಲವರ ಜೀವನದಲ್ಲಿ...

ಇಂಥ ವಸ್ತುಗಳನ್ನು ಮನೆಯಿಂದ ಆಚೆ ಎಸೆಯುವುದೇ ಸೂಕ್ತ..

ಕೆಲ ವಸ್ತುಗಳು ಮನೆಯಲ್ಲಿದ್ದರೆ, ಅದರಿಂದ ನಮ್ಮ ಆರೋಗ್ಯಕ್ಕೆ, ನೆಮ್ಮದಿಗೆ ಭಂಗ ಬರಬಹುದು. ಆರ್ಥಿಕ ಸಮಸ್ಯೆಯೂ ಉಂಟಾಗಬಹುದು. ಯಾವುದು ಅಂಥ ವಸ್ತುಗಳು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್ ಭಟ್9986987548 https://youtu.be/BkL6F-7TVmY ಮೊದಲನೇಯದಾಗಿ ಒಣಗಿದ ಗಿಡಗಳನ್ನು ಮನೆಯಲ್ಲಿಟ್ಟುಕೊಳ್ಳಬಾರದು. ಮನಿ ಪ್ಲ್ಯಾಂಟ್, ತುಳಸಿ ಗಿಡ, ಆ್ಯಲೋವೇರದ ಗಿಡ ಹೀಗೆ ದೈವಿಕ ಸ್ವಭಾವವಿರುವ ಗಿಡಗಳು ಒಣಗದಂತೆ...

ಇದು ಅಮೇರಿಕದ ದೊಡ್ಡ ಮತ್ತು ಪ್ರಸಿದ್ಧ ಹಿಂದೂ ದೇವಸ್ಥಾನ..

ಭಾರತದಲ್ಲಿ ಎಣಿಸಲಾಗದಷ್ಟು ಹಿಂದೂ ದೇವಸ್ಥಾನಗಳಿದೆ. ಅದರಂತೆ ಬೇರೆ ದೇಶದಲ್ಲಿಯೂ ಹಿಂದೂ ದೇವಸ್ಥಾನವನ್ನ ನಿರ್ಮಿಸಲಾಗಿದೆ. ಇಂದು ನಾವು ಅಮೆರಿಕದ ನ್ಯೂಜರ್ಸಿಯಲ್ಲಿರುವ ಅಕ್ಷರಧಾಮ ದೇವಾಲಯದ ಬಗ್ಗೆ ಮಾಹಿತಿ ನೀಡಲಿದ್ದೇವೆ. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್ ಭಟ್9986987548 https://youtu.be/BkL6F-7TVmY ನ್ಯೂಜೆರ್ಸಿಯ ರಾಬಿನ್ಸ್ ವಿಲ್ಲೆಯಲ್ಲಿರುವ ಅಕ್ಷರಧಾಮ ದೇವಸ್ಥಾನ ಅಮೆರಿಕದ ಅತೀ ದೊಡ್ಡ ಹಿಂದೂ ದೇವಸ್ಥಾನವಾಗಿದೆ. 2017 ಆಗಸ್ಟ್‌ನಲ್ಲಿ ಈ ದೇವಸ್ಥಾನವನ್ನು ನಿರ್ಮಿಸಲಾಯಿತು....

ರಾಮ ಶಿವಲಿಂಗ ಸ್ಥಾಪಿಸಿ, ಪೂಜಿಸಿದ ಸ್ಥಳವಿದು..

ದಕ್ಷಿಣ ಭಾರತದ ಹಲವು ದೇವಸ್ಥಾನಗಳಲ್ಲಿ ರಾಮೇಶ್ವರಂ ದೇವಸ್ಥಾನ ಕೂಡ ಒಂದು. ಈ ದೇವಸ್ಥಾನವು 12 ಜ್ಯೋತಿರ್ಲಿಂಗಗಳಲ್ಲಿ ಒಂದಾಗಿದೆ. ಈ ದೇವಸ್ಥಾನದಲ್ಲಿ ಶಿವನನ್ನು ಪೂಜಿಸಲಾಗುತ್ತಿದ್ದು, ರಾಮ ಸ್ಥಾಪಿಸಿದ ಶಿವಲಿಂಗವನ್ನೇ ಇಲ್ಲಿ ಪೂಜಿಸಲಾಗುತ್ತದೆ. ಈ ದೇವಸ್ಥಾನದ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್ ಭಟ್9986987548 https://youtu.be/BkL6F-7TVmY ಈ ಸ್ಥಳಕ್ಕೆ ರಾಮೇಶ್ವರಂ ಎಂದು ಹೆಸರು...
- Advertisement -spot_img

Latest News

Chanakya Neeti: ಶತ್ರುಗಳನ್ನು ಎದುರಿಸುವ ಬಗ್ಗೆ ಚಾಣಕ್ಯರು ಹೇಳಿದ್ದು ಹೀಗೆ..

Chanakya Neeti: ಶತ್ರು ಇಲ್ಲದೇ ಅಜಾತ ಶತ್ರುವಿನ ಹಾಗೆ ಬದುಕುವುದು ಸುಲಭದ ಮಾತಲ್ಲ. ನಾನು ಯಾರ ಬಳಿಯೂ ಶತ್ರುತ್ವ ಮಾಡುವುದಿಲ್ಲ ಎಂದರೂ, ನಿಮ್ಮ ಜೀವನದಲ್ಲಿ ಓರ್ವ...
- Advertisement -spot_img