Thursday, September 17, 2026

karnataka tv

ವಿಶ್ವದ ಅತೀ ಎತ್ತರದ ಮುರುಗನ್ ಮೂರ್ತಿ ಇರುವ ದೇವಸ್ಥಾನವಿದು..!

ಬಟು ಕೇವ್. ಅಂದ್ರೆ ವಟುವಿನ ಗುಹೆ ಎಂದರ್ಥ. ಈ ಬಟು ಕೇವ್‌ನಲ್ಲಿ ಮುರುಗನ್ ಸ್ವಾಮಿಯನ್ನ ಪೂಜಿಸಲಾಗುತ್ತದೆ. ಈ ದೇವಸ್ಥಾನ ಇರುವುದಾದರೂ ಎಲ್ಲಿ..? ಈ ದೇವಸ್ಥಾನದ ವಿಶೇಷತೆಗಳೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್ ಭಟ್9986987548 https://youtu.be/BkL6F-7TVmY ಬಟುಕೇವ್ ಇರುವುದು ಮಲೇಶಿಯಾದ ಕೌಲಾಲಂಪುರದಲ್ಲಿದೆ. ಏರ್ಪೋರ್ಟ್‌ನಿಂದ ಈ ದೇವಸ್ಥಾನಕ್ಕೆ ನೇರವಾಗಿ ಮೆಟ್ರೋ ಸೌಲಭ್ಯ ಕಲ್ಪಿಸಲಾಗಿದೆ....

ಸಂಬಂಧ ಉತ್ತಮವಾಗಿಡುವ ಬಗ್ಗೆ ಚಾಣಕ್ಯರು ಹೇಳಿದ್ದೇನು..?

ಚಾಣಕ್ಯರು ಹಲವು ವಿಷಯಗಳ ಬಗ್ಗೆ ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಯಾರು ತಮ್ಮ ಜೀವನದಲ್ಲಿ ಚಾಣಕ್ಯ ನೀತಿಯನ್ನು ಅಳವಡಿಸಿಕೊಳ್ಳುತ್ತಾರೋ, ಅವರು ಉತ್ತಮವಾಗಿ ಬಾಳಬಲ್ಲರು ಅಂತಾ ಹೇಳಲಾಗುತ್ತದೆ. ಇಂದು ಸಂಬಂಧಗಳನ್ನು ಗಟ್ಟಿಗೊಳಿಸುವ ಬಗ್ಗೆ ಚಾಣಕ್ಯರು ಹೇಳಿದ್ದೇನು ಅನ್ನೋದನ್ನ ನೋಡೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್ ಭಟ್9986987548 https://youtu.be/BkL6F-7TVmY ಮೊದಲನೆಯದಾಗಿ ಸಂಬಂಧಕ್ಕೆ ಬೆಲೆ ಕೊಡುವವರ ಜೊತೆ ಸಂಬಂಧ...

ಚಿಕ್ಕ ಬಳ್ಳಾಪುರದಲ್ಲಿ ಜಿಲೇಟಿನ್ ಸ್ಫೋಟ ; ಆರು ಜನ ಬಲಿ

ಚಿಕ್ಕಬಳ್ಳಾಪುರ : ಶಿವಮೊಗ್ಗ ತಾಲ್ಲೂಕಿನ ಹುಣಸೇಡು ಕಲ್ಲು ಕ್ವಾರೆ ಪ್ರದೇಶದಲ್ಲಿ ಜಿಲೇಟಿನ್ ಸ್ಫೋಟ ಸಂಭವಿಸಿದ ಬೆನ್ನಲ್ಲೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಬಳಿ ಇರುವ ಹಿರೇನಾಗೇನಹಳ್ಳಿ ಗ್ರಾಮದ ಬಳಿ ಮತ್ತೊಂದು ಜಿಲೇಟಿನ್ ಸ್ಫೋಟಗೊಂಡು ಆರು ಮಂದಿ ಮೃತ ಪಟ್ಟಿದ್ದಾರೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗುಡಿಬಂಡೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ಮಧ್ಯರಾತ್ರಿ...

ಪ್ರಯತ್ನಿಸಿದರೆ ಅತೀ ಬೇಗ ಯಶಸ್ಸಿನ ಉತ್ತುಂಗಕ್ಕೇರುವ ರಾಶಿಯವರಿವರು..

ಯಶಸ್ಸು ಅನ್ನೋದು ಅಷ್ಟು ಸುಲಭವಾಗಿ ಸಿಗುವಂತದ್ದಲ್ಲ. ಕೆಲವರು ದುಡ್ಡಿನ ಬಲವನ್ನಿಟ್ಟುಕೊಂಡು ಯಶಸ್ಸನ್ನು ಸಾಧಿಸಲು ಹೊರಡುತ್ತಾರೆ. ಮತ್ತೆ ಕೆಲವರು ಕಷ್ಟಪಟ್ಟು ಯಶಸ್ಸನ್ನು ಸಾಧಿಸಲು ಹೊರಡುತ್ತಾರೆ. ಇನ್ನು ಕೆಲವರು ಅಧಿಕಾರವಿರುವವರ ಮೂಲಕ ಯಶಸ್ಸು ಸಾಧಿಸಲು ಹೊರಡುತ್ತಾರೆ. ಆದ್ರೆ ಯಾರು ಏನೇ ಮಾಡಿದರೂ, ಯಶಸ್ಸು ಅನ್ನೋದು ಮಾತ್ರ ಎಲ್ಲರಿಗೂ ದಕ್ಕುವಂತದ್ದಲ್ಲ. ಯಶಸ್ಸು ಸಿಗಲು ಪ್ರಯತ್ನದ ಜೊತೆ ಲಕ್ ಕೂಡ...

ಮಂಗಳವಾರ ಹುಟ್ಟಿದವರ ಗುಣ ಸ್ವಭಾವ ಹೇಗಿರುತ್ತದೆ..?

ಒಂದೊಂದು ದಿನ ಹುಟ್ಟಿದವರಿಗೆ ಒಂದೊಂದು ಗುಣ ಸ್ವಭಾವವಿರುತ್ತದೆ. ನಾವು ಯಾವ ದಿನ ಜನಿಸಿದ್ದೇವೋ, ಆ ದಿನಕ್ಕೆ ಸಂಬಂಧಿಸಿದ ಗ್ರಹದ ಪ್ರಭಾವ ನಮ್ಮ ಮೇಲಿರುತ್ತದೆ. ಆದ್ದರಿಂದ ನಾವಿಂದು ಮಂಗಳವಾರ ಹುಟ್ಟಿದವರ ಗುಣ ಸ್ವಭಾವ ಹೇಗಿರುತ್ತದೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/BkL6F-7TVmY ಮಂಗಳವಾರದ ಅಧಿಪತಿ ಮಂಗಳ ಗ್ರಹ. ಈ ದಿನ...

ಸೋಮವಾರ ಹುಟ್ಟಿದವರ ಮೇಲೆ ಪರಿಣಾಮ ಬೀರುವ ಗ್ರಹ ಯಾವುದು..?

ಒಂದೊಂದು ದಿನ ಹುಟ್ಟಿದವರಿಗೆ ಒಂದೊಂದು ಗುಣ ಸ್ವಭಾವವಿರುತ್ತದೆ. ನಾವು ಯಾವ ದಿನ ಜನಿಸಿದ್ದೇವೋ, ಆ ದಿನಕ್ಕೆ ಸಂಬಂಧಿಸಿದ ಗ್ರಹದ ಪ್ರಭಾವ ನಮ್ಮ ಮೇಲಿರುತ್ತದೆ. ಆದ್ದರಿಂದ ನಾವಿಂದು ಸೋಮವಾರ ಹುಟ್ಟಿದವರ ಗುಣ ಸ್ವಭಾವ ಹೇಗಿರುತ್ತದೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್ ಭಟ್9986987548 https://youtu.be/BkL6F-7TVmY ಸೋಮವಾರದ ಅಧಿಪತಿ ಚಂದ್ರಗ್ರಹ. ಈ ದಿನ ಹುಟ್ಟಿದವರ...

ಭಾನುವಾರದಂದು ಜನಿಸಿದವರ ಗುಣ ಹೀಗಿರುತ್ತದೆ ನೋಡಿ..

ಒಂದೊಂದು ದಿನ ಹುಟ್ಟಿದವರಿಗೆ ಒಂದೊಂದು ಗುಣ ಸ್ವಭಾವವಿರುತ್ತದೆ. ನಾವು ಯಾವ ದಿನ ಜನಿಸಿದ್ದೇವೋ, ಆ ದಿನಕ್ಕೆ ಸಂಬಂಧಿಸಿದ ಗ್ರಹದ ಪ್ರಭಾವ ನಮ್ಮ ಮೇಲಿರುತ್ತದೆ. ಆದ್ದರಿಂದ ನಾವಿಂದು ಭಾನುವಾರ ಹುಟ್ಟಿದವರ ಗುಣ ಸ್ವಭಾವ ಹೇಗಿರುತ್ತದೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್ ಭಟ್9986987548 https://youtu.be/BkL6F-7TVmY ಭಾನುವಾರದ ಅಧಿಪತಿ ಭಾನು. ಅಂದ್ರೆ ಸೂರ್ಯ. ಈ...

ಗುರುವಾರ ಜನಿಸಿದವರ ಗುಣ ಸ್ವಭಾವ ಹೇಗಿರುತ್ತದೆ..?

ಒಂದೊಂದು ದಿನ ಹುಟ್ಟಿದವರಿಗೆ ಒಂದೊಂದು ಗುಣ ಸ್ವಭಾವವಿರುತ್ತದೆ. ನಾವು ಯಾವ ದಿನ ಜನಿಸಿದ್ದೇವೋ, ಆ ದಿನಕ್ಕೆ ಸಂಬಂಧಿಸಿದ ಗ್ರಹದ ಪ್ರಭಾವ ನಮ್ಮ ಮೇಲಿರುತ್ತದೆ. ಆದ್ದರಿಂದ ನಾವಿಂದು ಗುರುವಾರ ಹುಟ್ಟಿದವರ ಗುಣ ಸ್ವಭಾವ ಹೇಗಿರುತ್ತದೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/BkL6F-7TVmY ವಾರದಲ್ಲೇ ಪರಮ ಪವಿತ್ರವಾದ ದಿನ ಅಂದ್ರೆ ಗುರುವಾರದ...

ಶುಕ್ರವಾರದಂದು ಜನಿಸಿದವರ ಗುಣ ಸ್ವಭಾವ ಹೀಗಿರುತ್ತೆ ನೋಡಿ..

ಒಂದೊಂದು ದಿನ ಹುಟ್ಟಿದವರಿಗೆ ಒಂದೊಂದು ಗುಣ ಸ್ವಭಾವವಿರುತ್ತದೆ. ನಾವು ಯಾವ ದಿನ ಜನಿಸಿದ್ದೇವೋ, ಆ ದಿನಕ್ಕೆ ಸಂಬಂಧಿಸಿದ ಗ್ರಹದ ಪ್ರಭಾವ ನಮ್ಮ ಮೇಲಿರುತ್ತದೆ. ಆದ್ದರಿಂದ ನಾವಿಂದು ಶುಕ್ರವಾರ ಹುಟ್ಟಿದವರ ಗುಣ ಸ್ವಭಾವ ಹೇಗಿರುತ್ತದೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/BkL6F-7TVmY ಶುಕ್ರವಾರದ ಅಧಿಪತಿ ಶುಕ್ರಗ್ರಹ. ಶುಕ್ರವಾರ ಹುಟ್ಟಿದವರು, ಕಲೆಯಲ್ಲಿ...

ಬುಧವಾರ ಹುಟ್ಟಿದವರ ಗುಣ ಸ್ವಭಾವ ಹೇಗಿರುತ್ತದೆ ಗೊತ್ತಾ..?

ಒಂದೊಂದು ದಿನ ಹುಟ್ಟಿದವರಿಗೆ ಒಂದೊಂದು ಗುಣ ಸ್ವಭಾವವಿರುತ್ತದೆ. ನಾವು ಯಾವ ದಿನ ಜನಿಸಿದ್ದೇವೋ, ಆ ದಿನಕ್ಕೆ ಸಂಬಂಧಿಸಿದ ಗ್ರಹದ ಪ್ರಭಾವ ನಮ್ಮ ಮೇಲಿರುತ್ತದೆ. ಆದ್ದರಿಂದ ನಾವಿಂದು ಬುಧವಾರ ಹುಟ್ಟಿದವರ ಗುಣ ಸ್ವಭಾವ ಹೇಗಿರುತ್ತದೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/BkL6F-7TVmY ಬುಧವಾರದ ಅಧಿಪತಿ ಬುಧಗ್ರಹ. ಈ ದಿನ ಜನಿಸಿದವರು...
- Advertisement -spot_img

Latest News

Chanakya Neeti: ಶತ್ರುಗಳನ್ನು ಎದುರಿಸುವ ಬಗ್ಗೆ ಚಾಣಕ್ಯರು ಹೇಳಿದ್ದು ಹೀಗೆ..

Chanakya Neeti: ಶತ್ರು ಇಲ್ಲದೇ ಅಜಾತ ಶತ್ರುವಿನ ಹಾಗೆ ಬದುಕುವುದು ಸುಲಭದ ಮಾತಲ್ಲ. ನಾನು ಯಾರ ಬಳಿಯೂ ಶತ್ರುತ್ವ ಮಾಡುವುದಿಲ್ಲ ಎಂದರೂ, ನಿಮ್ಮ ಜೀವನದಲ್ಲಿ ಓರ್ವ...
- Advertisement -spot_img