Thursday, September 17, 2026

karnataka tv

ನೀಲಮಣಿಯ ವಿಶೇಷತೆಗಳೇನು ಗೊತ್ತೇ..? ಇದನ್ನು ಧರಿಸುವುದಿದ್ದರೆ ಎಚ್ಚರದಿಂದಿರಿ..!

ಜ್ಯೋತಿಷ್ಯ ಶಾಸ್ತ್ರದಲ್ಲಿ ಬರುವ ಪರಿಹಾರಗಳಲ್ಲಿ ರತ್ನಗಳ ಪರಿಹಾರ ಕೂಡ ಒಂದು. ನವ ರತ್ನಗಳಲ್ಲಿ ನಿಮ್ಮ ಜಾತಕಕ್ಕೆ ಹೊಂದುವ ಯಾವುದಾದರು ಒಂದು ರತ್ನವನ್ನು ಧರಿಸಿದರೆ, ಅದರಿಂದ ನಮ್ಮ ಜೀವನದ ಕೆಲ ಸಮಸ್ಯೆಗಳಿಗೆ ಮುಕ್ತಿ ಸಿಗುತ್ತದೆ ಅಂತಾ ಹೇಳಲಾಗುತ್ತದೆ. ಹಾಗಾಗಿ ನಾವಿಂದು ನೀಲಮಣಿಯ ವಿಶೇಷತೆಗಳೇನು..? ನೀಲ ಮಣಿಯನ್ನು ಯಾರು ಧರಿಸಬೇಕು..? ಯಾರು ಧರಿಸಬಾರದು..? ಯಾಕೆ ನೀಲಮಣಿ ಧರಿಸುವಾಗ...

ಜಾತಕದಲ್ಲಿ ನಂದಿಯೋಗವಿದ್ದರೆ, ಶುಭವೋ ಅಶುಭವೋ..?

ಒಬ್ಬೊಬ್ಬರ ಜಾತಕದಲ್ಲೂ ಒಂದೊಂದು ಯೋಗವಿರುತ್ತದೆ. ಅದು ಒಳ್ಳೆಯ ಯೋಗವೂ ಆಗಿರಬಹುದು. ಕೆಟ್ಟ ಯೋಗವೂ ಆಗಿರಬಹುದು. ಹಾಗಾದ್ರೆ ನಂದಿಯೋಗ ಅಂದ್ರೆ ಕೆಟ್ಟ ಯೋಗವೋ..? ಒಳ್ಳೆ ಯೋಗವೋ ಅನ್ನೋದರ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/BkL6F-7TVmY ನಂದಿ ಯೋಗ ಅಂದ್ರೆ ದೋಷವಿರುವ ಯೋಗ. ಯಾರ ಕುಂಡಲಿಯಲ್ಲಿ  ಈ ಯೋಗವಿರುತ್ತದೆಯೋ, ಅವರು ಶ್ರೀಮಂತರಾಗಿದ್ದರೂ, ಮನೆಯಲ್ಲಿ...

ಉತ್ತಮ ಜೀವನ, ಜಾತಕದಲ್ಲಿರುವ ದೋಷದಿಂದ ಪಾರಾಗಲು ಜಪಿಸಿ ರಾಮಮಂತ್ರ..

ರಾಮನಾಮ ಜಪಕ್ಕಿರುವ ಶಕ್ತಿ ಬೇರಾವ ಜಪದಲ್ಲೂ ಇಲ್ಲ. (ಹಾಗಂತ ಬೇರೆ ಜಪ ಮಾಡಬಾರದು ಅಂತಲ್ಲ. ಆದರೆ ರಾಮನಾಮ ಜಪ ಅತ್ಯಂತ ಶಕ್ತಿಯುತವಾದ ಜಪವಾಗಿದೆ.) ಉತ್ತಮ ಜೀವನ, ಜಾತಕದಲ್ಲಿರುವ ದೋಷದಿಂದ ಪಾರಾಗಲು ರಾಮಮಂತ್ರವೇಕೆ ಜಪಿಸಬೇಕು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/BkL6F-7TVmY ಶ್ರೀ ರಾಮ ರಾಮ ರಾಮೇತಿ, ರಮೆ ರಾಮೇ...

ಕರ್ನಾಟಕ ಟಿವಿ ಡಿಜಿಟಲ್ ಮೀಡಿಯಾ ಇತಿಹಾಸ ಸೃಷ್ಟಿ ಮಾಡಲಿದೆ – ಹಿರಿಯ ಪತ್ರಕರ್ತ ಬೆಳಗೂರ್ ಸಮೀವುಲ್ಲಾ

ಬೆಂಗಳೂರು : ಶಿವಕುಮಾರ್ ನೇತೃತ್ವದ ಕರ್ನಾಟಕ ಟಿವಿ ಡಿಜಿಟಲ್ ಮೀಡಿಯಾ ಯುವ ಪತ್ರಕರ್ತರಿಗೆ ಹೊಸ ಭರವಸೆ ಮೂಡಿಸಿದೆ. ಜೊತೆಗೆ ಡಿಜಿಟಲ್ ಮಾಧ್ಯಮ ವಿಭಾಗದಲ್ಲಿ ಇತಿಹಾಸ ಸೃಷ್ಟಿಸಲಿದೆ ಅಂತ ತಿಳಿಸಿದ್ರು. ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾದ ಹಿರಿಯ ಪತ್ರಕರ್ತ ಬೆಳಗೂರು ಸಮೀವುಲ್ಲಾ ಶಿವಕುಮಾರ್ ನೇತೃತ್ವದ ಪತ್ರಕರ್ತರ ತಂಡದ ಕಾರ್ಯವನ್ನ ಶ್ಕಾಘಿಸಿದ್ರು.

ಕರ್ನಾಟಕ ಟಿವಿ ಡಿಜಿಟಲ್ ಮೀಡಿಯಾ ಇದು ಹೊಸ ಅಲೆ ಸೃಷ್ಟಿಸಲಿದೆ – ಪ್ರೋ ನಿಂಗೇಗೌಡ

ಬೆಂಗಳೂರು : ಯುವ ಪತ್ರಕರ್ತರು ಸೇರಿ ಪ್ರಾರಂಭ ಮಾಡಿರುವ ಕರ್ನಾಟಕ ಟಿವಿ ಡಿಜಿಟಲ್ ಮೀಡಿಯಾಗೆ ಉತ್ತಮ ಭವಿಷ್ಯವಿದೆ ಎಂದು ಬೆಂಗಳೂರು ವಿವಿ ನಿವೃತ್ತ ರಿಜಿಸ್ಟ್ರಾರ್ ಪ್ರೋ ನಿಂಗೇಗೌಡರು ತಿಳಿಸಿದ್ರು. ಕಚೇರಿಗೆ ಭೇಟಿ ನೀಡಿ ಮಾತನಾಡಿದ ನಿಂಗೇಗೌಡರು ಶಿವಕುಮಾರ್ ಮತ್ತು ತಂಡದ ಕಾರ್ಯವನ್ನ ಶ್ಲಾಘಿಸಿದ್ರು. ಡಿಜಿಟಲ್ ಮಾಧ್ಯಮದಲ್ಲಿ ಕರ್ನಾಟಕ ಟಿವಿ ಗಟ್ಟಿಯಾಗಿ ಬೇರೂರಲಿದೆ - ಗುರುಲಿಂಗಸ್ವಾಮಿ ಇನ್ನು ಕಾರ್ಯಕ್ರಮದಲ್ಲಿ...

ಶಿವಣ್ಣ ಸಾಹಸಕ್ಕೆ ಗೆಲುವಾಗಲಿ – ಕಾಮಿಡಿ ಕಿಲಾಡಿ ರಘು ಸೀರುಂಡೆ

ಬೆಂಗಳೂರು : ಕರ್ನಾಟಕ ಟಿವಿ ಡಿಜಿಟಲ್ ಮೀಡಿಯಾ ಕಾರ್ಯಕ್ರಮದಲ್ಲಿ ಕಾಮಿಡಿ ಕಿಲಾಡಿ, ಜೀ ಕನ್ನಡದ ನಂ ಒನ್ ಧಾರವಾಹಿ ಸತ್ಯ ದಲ್ಲಿ ನಟಿಸಿರುವ ಬಾಮೈದ ಖ್ಯಾತಿಯ ರಘು ಸೀರುಂಡೆ ಭಾಗಿಯಾಗಿದ್ದರು. ಶಿವಣ್ಣ ನಾವು ಒಟ್ಟಿಗೆ ಕೆಲಸ ಮಾಡಿದ್ದೇವೆ. ಪತ್ರಕರ್ತರ ಹಿತ ದೃಷ್ಟಿಯಿಂದ ಹಾಗೂ ಜರ್ನಲಿಂ ಜೀವಂತವಾಗಿ ಸತ್ಯದೆಡೆ ಮುನ್ನಡೆಸುವ ಸಾಹಸಕ್ಕೆ ಕೈ ಹಾಕಿದ್ದಾರೆ. ಶಿವಣ್ಣ ತಂಡಕ್ಕೆ...

ಯುವ ಪತ್ರಕರ್ತರ ಹೊಸ ಹೆಜ್ಜೆಗೆ ಡಿಸಿಎಂ ಡಾ.ಅಶ್ವಥ್ ನಾರಾಯಣ್ ಮೆಚ್ಚುಗೆ

ಬೆಂಗಳೂರು : ನಿಮ್ಮ ಕರ್ನಾಟಕ ಟಿವಿ ಡಿಜಿಟಲ್ ಮೀಡಿಯಾ ಹೊಸ ಕಚೇರಿಯಲ್ಲಿ ಕಾರ್ಯಾರಂಭ ಮಾಡಿತು.. ಡಿಸಿಎಂ ಅಶ್ವತ್ಥ್ ನಾರಾಯಣ್‌ ಕಾರ್ಯಕ್ರಮಕ್ಕೆ ಆಗಮಿಸಿ ಕರ್ನಾಟಕ ಟಿವಿಯ ಸಂಪಾದಕರಾದ ಶಿವಕುಮಾರ್ ತಂಡಕ್ಕೆ ಶುಭ ಕೋರಿದ್ರು.. ಇಂದಿನ ಮಾಧ್ಯಮ ಜಗತ್ತು ಬದಲಾವಣೆ ಕಡೆ ಮುಖ ಮಾಡ್ತಿದೆ. ಇಂಥಹ ಸಂದರ್ಭದಲ್ಲಿ ಹಿರಿಯ & ಕಿರಿಯ ಪತ್ರಕರ್ತರು ಡಿಜಿಟಲ್ ಮಾಧ್ಯಮದ ಕಡೆ ಹೆಜ್ಜೆ...

ಡಿಜಿಟಲ್ ಮಾಧ್ಯಮ ಜನರನ್ನ ಸುಲಭವಾಗಿ ತಲುಪುತ್ತದೆ – ಬಿಡಿಎ ಅಧ್ಯಕ್ಷ ಎಸ್.ಆರ್ ವಿಶ್ವನಾಥ್

ಬೆಂಗಳೂರು : ಜನ ಇತ್ತೀಚೆಗೆ ಡಿಜಿಟಲ್ ಮಾಧ್ಯಮದ ಕಡೆ ಮುಖ ಮಾಡ್ತಿದ್ದಾರೆ.. ಮೊಬೈಲ್ ನಲ್ಲೇ ಎಲ್ಲಾ ಸಿಗುವಾಗ ಬೇರೆಗೆ ನ್ಯೂಸ್, ಮನರಂಜನೆಗೆ ಅಂತ ಸಮಯ ಕಳೆಯೋದಿಲ್ಲ. ಡಿಜಿಟಲ್ ಮಾಧ್ಯಮ ಜನರನ್ನ ಸೆಳೆಯುತ್ತದೆ. ಕರ್ನಾಟಕ ಟಿವಿ ಡಿಜಿಟಲ್ ತಂಡದ ಕಾರ್ಯ ಒಳ್ಳೆಯ ಉದ್ದೇಶದಿಂದ ಕೂಡಿರಲಿ. ಸಮಾಜದ ಎಲ್ಲಾ ವಿಚಾರಗಳನ್ನ ಎತ್ತಿ ತೋರಿಸಲಿ ಅಂತ ಸಲಹೆ ನೀಡಿದ್ರು.. ಇದೇ...

ಬಿ.ವೈ ವಿಜಯೇಂದ್ರರಿಂದ ಕರ್ನಾಟಕ ಟಿವಿ ಡಿಜಿಟಲ್ ಮೀಡಿಯಾ ಹೊಸ ಕಚೇರಿ ಉದ್ಘಾಟನೆ..

ನಿಮ್ಮ ಕರ್ನಾಟಕ ಟಿವಿ ಡಿಜಿಟಲ್ ಮೀಡಿಯಾ ಹೊಸ ಕಚೇರಿಯಲ್ಲಿ ಕಾರ್ಯಾರಂಭ ಮಾಡಿತು.. ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಕಾರ್ಯಕ್ರಮಕ್ಕೆ ಆಗಮಿಸಿ ಕರ್ನಾಟಕ ಟಿವಿಯ ಸಂಪಾದಕರಾದ ಶಿವಕುಮಾರ್ ತಂಡಕ್ಕೆ ಶುಭ ಕೋರಿದ್ರು.. ಜನ ಟಿವಿಯಿಂದ ಡಿಜಿಟಲ್ ಮಾಧ್ಯಮದ ಕಡೆ ಶಿಫ್ಟ್ ಆಗ್ತಿದ್ದಾರೆ. ಇಂಥಹ ಸಂದರ್ಭದಲ್ಲಿ ಹತ್ತಕ್ಕೂ ಹೆಚ್ಚು ಟಿವಿ ಮೀಡಿಯಾದಲ್ಲಿ ಕೆಲಸ ಮಾಡಿದ ಶಿವಕುಮಾರ್ ಮತ್ತು...

ಮುತ್ತನ್ನು ಧರಿಸುವುದರಿಂದ ಆಗುವ ಪ್ರಯೋಜನವೇನು..? ಮುತ್ತಿನ ಆಭರಣವನನ್ನು ಯಾರು ಹಾಕಬೇಕು..?

ಹಲವು ರತ್ನಾಭರಣಗಳಲ್ಲಿ ಮುತ್ತು ಕೂಡ ಒಂದು. ಮುತ್ತನ್ನು ಧರಿಸುವುದರಿಂದಲೂ ಕೆಲವರ ಜೀವನದಲ್ಲಿ ಉತ್ತಮ ಬದಲಾವಣೆಯಾಗುತ್ತದೆ. ಹಾಗಾದ್ರೆ ಯಾವ ರಾಶಿಯವರು ಮುತ್ತನ್ನು ಧರಿಸಬೇಕು..? ಮುತ್ತನ್ನು ಪ್ರತಿನಿಧಿಸುವ ಗ್ರಹ ಯಾವುದು..? ಮುತ್ತಿನ ಆಭರಣಗಳನ್ನು ಧರಿಸುವುದರಿಂದ ಏನು ಪ್ರಯೋಜನ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/BkL6F-7TVmY ಇಂದಿನ ಕಾಲದಲ್ಲಿ ಅಸಲಿ ಮುತ್ತಿನ ಹೆಸರಿನಲ್ಲಿ...
- Advertisement -spot_img

Latest News

Chanakya Neeti: ಶತ್ರುಗಳನ್ನು ಎದುರಿಸುವ ಬಗ್ಗೆ ಚಾಣಕ್ಯರು ಹೇಳಿದ್ದು ಹೀಗೆ..

Chanakya Neeti: ಶತ್ರು ಇಲ್ಲದೇ ಅಜಾತ ಶತ್ರುವಿನ ಹಾಗೆ ಬದುಕುವುದು ಸುಲಭದ ಮಾತಲ್ಲ. ನಾನು ಯಾರ ಬಳಿಯೂ ಶತ್ರುತ್ವ ಮಾಡುವುದಿಲ್ಲ ಎಂದರೂ, ನಿಮ್ಮ ಜೀವನದಲ್ಲಿ ಓರ್ವ...
- Advertisement -spot_img