Thursday, September 17, 2026

karnataka tv

ಇದು ಮಹಾಗಣಪತಿಯ ಮದುವೆ ಕಥೆ..

ಪ್ರಥಮ ಪೂಜಿತ ಮಹಾಗಣಪತಿಗೆ ವಿವಾಹವಾಗಿದೆ ಅಂತಾ ಕೆಲ ಕಥೆಗಳಲ್ಲಿ ಉಲ್ಲೇಖಿಸಲಾಗಿದೆ. ಗಣೇಶನ ಅಕ್ಕಪಕ್ಕ ಇರುವ ರಿದ್ಧಿ ಸಿದ್ಧಿಗಳೇ ಗಣೇಶನ ಪತ್ನಿಯರು ಅಂತಾ ಹೇಳಲಾಗುತ್ತದೆ. ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 ಒಮ್ಮೆ ಪಾರ್ವತಿ ದೇವಿ ಮಕ್ಕಳಿಗೆ ಮದುವೆ ಮಾಡುವ ವಿಚಾರವಾಗಿ ಶಿವನ ಬಳಿ ಮಾತನಾಡುತ್ತಾಳೆ. ಆದ್ರೆ...

ಗರುಡನಿಗೆ ಸರ್ಪವೇ ನೆಚ್ಚಿನ ಆಹಾರವೇಕೆ ಗೊತ್ತೇ..?

ಹಾವಿಗೆ ಮುಂಗೂಸಿ ಹೇಗೆ ಶತ್ರುವೋ ಅಂತೆಯೇ ಹದ್ದು ಕೂಡ ಶತ್ರುವಾಗಿದೆ. ಹದ್ದಿಗೆ ಹಾವೇ ನೆಚ್ಚಿನ ಆಹಾರವಾಗಲು ಕಾರಣವೇನು ಅನ್ನೋ ಬಗ್ಗೆ ಒಂದು ಕಥೆ ಇದೆ. ಆ ಬಗ್ಗೆ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/BkL6F-7TVmY ಹಾವುಗಳ ತಾಯಿಯಾದ ಕದ್ರಿ, ಮೋಸದಿಂದ ಗರುಡನ ತಾಯಿ ವಿನತಾಳನ್ನ ದಾಸಿಯಾಗಿ ಮಾಡಿಕೊಳ್ಳುತ್ತಾಳೆ....

ಸೃಷ್ಟಿಕರ್ತ ಬ್ರಹ್ಮ ಮಗಳು ಸರಸ್ವತಿಯನ್ನೇ ವಿವಾಹವಾಗಿದ್ದೇಕೆ..?

ಸೃಷ್ಟಿಕರ್ತ ಬ್ರಹ್ಮನ ಬಗ್ಗೆ ಇರುವ ಕುತೂಹಲಕಾರಿ ವಿಷಯವೆಂದರೆ, ಬ್ರಹ್ಮನ ಮಗಳು ಸರಸ್ವತಿ. ಮತ್ತು ಸರಸ್ವತಿಯನ್ನೇ ಬ್ರಹ್ಮ ಮದುವೆಯಾದ. ಹಾಗಾದ್ರೆ ಬ್ರಹ್ಮ ಸರಸ್ವತಿಯನ್ನೇ ಮದುವೆಯಾಗಲು ಕಾರಣವೇನು ಅನ್ನೋ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/BkL6F-7TVmY ವಿದ್ಯಾದೇವಿಯಾದ ಸರಸ್ವತಿ ಬ್ರಹ್ಮನ ವೀರ್ಯದಿಂದ ಸೃಷ್ಟಿಯಾದ ಹೆಣ್ಣು. ಆದ್ದರಿಂದ ಈಕೆಗೆ ತಾಯಿ ಇರಲಿಲ್ಲ. ಆದ್ರೆ...

ನಿಮ್ಮ ಬಳಿ ದುಡ್ಡಿದ್ದರೂ ದುಡ್ಡಿಲ್ಲಾ ಅಂತಾ ಹೇಳಿದ್ರೆ ಏನಾಗತ್ತೆ..?

ಕೆಲವರು ಕೆಲವೊಮ್ಮೆ ಯಾರಾದ್ರೂ ಸಾಲ ಕೇಳಿದ್ರೆ, ದುಡ್ಡು ಇದ್ದರುನೂ. ಅಯ್ಯೋ ನನ್ನ ಹತ್ರಾನೇ ದುಡ್ಡಿಲ್ಲಾ ನಿಂಗೆಲ್ಲಿಂದಾ ಕೊಡ್ಲಿ ಅಂತಾ ಹೇಳ್ತಾರೆ. ಆದ್ರೆ ಹಾಗೆ ಹೇಳೋದು ತಪ್ಪು ಅಂತಾ ಹಿರಿಯರು. ಯಾಕೆ ಹೀಗೆ ಹೇಳ್ತಾರೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/BkL6F-7TVmY ನಮ್ಮ ಬಳಿ ದುಡ್ಡಿದ್ರು, ದುಡ್ಡಿಲ್ಲಾ ಅಂತಾ ಯಾಕೆ...

ಷೋಡಶ ಸಂಸ್ಕಾರದ ಬಗ್ಗೆ ಸಂಪೂರ್ಣ ಮಾಹಿತಿ..

ಹಿಂದೂ ಧರ್ಮದಲ್ಲಿ ಹಲವಾರು ಪದ್ಧತಿಗಳಿದೆ. ಅಂಥ ಪದ್ಧತಿಗಳಲ್ಲಿ 16 ಸಂಸ್ಕಾರ ಕೂಡ ಒಂದು. ಮನುಷ್ಯ ಹುಟ್ಟಿನಿಂದ ಸಾವಿನವರೆಗೆ 16 ಸಂಸ್ಕಾರಗಳನ್ನು ಪದ್ಧತಿಪೂರ್ವಕವಾಗಿ ಮಾಡಿದರೆ, ಆತನ ಜನ್ಮ ಸಾರ್ಥಕ ಅಂತಾ ಹೇಳಲಾಗುತ್ತದೆ. ಯಾವುದು ಆ 16 ಸಂಸ್ಕಾರ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/BkL6F-7TVmY ಮೊದಲನೇಯದಾಗಿ...

ಲಕ್ಷ್ಮಣ 14 ವರ್ಷ ನಿದ್ರಿಸದಿರಲು ಯಾರ ವರ ಕಾರಣ ಗೊತ್ತೇ..?

ರಾಮ-ಸೀತೆಯ ಜೊತೆ ವನವಾಸಕ್ಕೆ ತೆರಳಿದ್ದ ಲಕ್ಷ್ಮಣ, 14 ವರ್ಷಗಳ ಕಾಲ ಅಣ್ಣ ಅತ್ತಿಗೆಯ ಸೇವೆ ಮಾಡುವುದರಲ್ಲಿಯೇ ನಿರತನಾಗಿದ್ದ. ಅತ್ತಿಗೆಯನ್ನು ದುಷ್ಟರಿಂದ ರಕ್ಷಿಸಲು ಲಕ್ಷ್ಮಣ, 14 ವರ್ಷಗಳ ಕಾಲ ನಿದ್ದೆಯೇ ಮಾಡಿರಲಿಲ್ಲ. ಲಕ್ಷ್ಮಣನಿಗೆ ಅಷ್ಟು ವರ್ಷ ನಿದ್ದೆ ಬರದಿರಲು ಕಾರಣವೇನು..? ಲಕ್ಷ್ಮಣ ನಿದ್ದೆಯನ್ನ ಹೇಗೆ ತಡೆದುಕೊಂಡ ಅನ್ನೋ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ...

ಈ ಬಾರಿಯ TNIT ಅವಾರ್ಡ್ ಫಂಕ್ಷನ್ ವಿಭಿನ್ನ ಮತ್ತು ವಿಶಿಷ್ಟ..!

2017ರಿಂದ ದಿ ನ್ಯೂ ಇಂಡಿಯಾ ಟೈಮ್ಸ್ ಮೀಡಿಯಾ ಅವಾರ್ಡ್ ನೀಡುತ್ತ ಬಂದಿದೆ. ಕಳೆದ ವರ್ಷ ಕೊರೊನಾ ಕಾರಣದಿಂದ ಈ ಅವಾರ್ಡ್ ಫಂಕ್ಷನ್ ನಡೆದಿರಲಿಲ್ಲ. ಆದ್ರೆ ಈ ವರ್ಷ ಈ ಅವಾರ್ಡ್ ಫಂಕ್ಷನ್ ವಿಭಿನ್ನವಾಗಿ ನಡೆಯಲಿದೆ. ಪ್ರತೀ ವರ್ಷ ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ ಮಾಧ್ಯಮದಲ್ಲಿರುವ ಪ್ರತಿಭಾನ್ವಿತರಿಗೆ ಅವಾರ್ಡ್ ನೀಡಿ ಗೌರವಿಸುತ್ತಿದೆ. ಮೊದಲೆಲ್ಲ ಬರೀ ನಿರೂಪಕರಿಗಷ್ಟೇ...

ಇಂಥ ಗಿಡಗಳನ್ನು ಮನೆಯಲ್ಲಿ ಎಂದಿಗೂ ನೆಡಬೇಡಿ..

ಕೆಲವು ಗಿಡಗಳು ಮನೆಗೆ ಅದೃಷ್ಟವನ್ನು ತಂದುಕೊಟ್ಟರೆ, ಮತ್ತೆ ಕೆಲವು ಗಿಡಗಳು ದುರಾದೃಷ್ಟವನ್ನು ತಂದುಕೊಡುತ್ತದೆ. ಅಂಥ ಗಿಡಗಳ ಬಗ್ಗೆ ನಾವಿಂದು ಮಾಹಿತಿ ಕೊಡಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ )9019893816 https://youtu.be/BkL6F-7TVmY ಮೊದಲನೇಯದಾಗಿ ಅಶ್ವತ್ಥಮರ. ಇದನ್ನ ಅರಳಿಮರ ಅಂತಾನೂ ಹೇಳ್ತಾರೆ. ಸಾಮಾನ್ಯವಾಗಿ ದೇವಸ್ಥಾನದ ಬಳಿ ಈ ಮರವಿರುತ್ತದೆ. ಕೆಲ ದಿನಗಳಲ್ಲಿ ಈ ಮರಕ್ಕೆ...

ಮನಿಪ್ಲಾಂಟನ್ನ ಮನೆಯಲ್ಲಿ ಯಾವ ರೀತಿ ಇರಿಸಬೇಕು..?

ಮನಿಪ್ಲಾಂಟ್ ಮನೆಯಲ್ಲಿದ್ದರೆ ಆರ್ಥಿಕ ಸಮಸ್ಯೆ ಇರುವುದಿಲ್ಲ ಅನ್ನೋ ನಂಬಿಕೆ ಇದೆ. ಹಾಗಾದ್ರೆ ಮನಿಪ್ಲಾಂಟನ್ನ ಯಾವ ರೀತಿ ಮನೆಯಲ್ಲಿರಿಸಬೇಕು..? ಯಾವ ಥರದ ಮನಿಪ್ಲಾಂಟ್ ಮನೆಯಲ್ಲಿರಿಸಬಾರದು ಅನ್ನೋ ಬಗ್ಗೆ ನಾವಿಂದು ಹೇಳಲಿದ್ದೇವೆ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ )9019893816 https://youtu.be/BkL6F-7TVmY ಮನುಷ್ಯ ದುಡಿಯೋದೇ ಹಣಕ್ಕಾಗಿ. ಆ ಹಣದಿಂದ ಊಟ, ಬಟ್ಟೆ, ಮನೆ ಖರೀದಿಸಿ, ಸುಖವಾಗಿರಲು....

ದೇವಸ್ಥಾನಕ್ಕೆ ಹೋಗಿ ಬರುವಾಗ ಯಾವ ನಿಯಮವನ್ನು ಅನುಸರಿಸಬೇಕು ಗೊತ್ತೇ..?

ನಾವು ನಿಮಗೆ ಈಗಾಗಲೇ ದೇವಸ್ಥಾನಕ್ಕೆ ಹೋದಾಗ ಯಾವ ನಿಯಮವನ್ನ ಅನುಸರಿಸಬೇಕು ಅನ್ನೋ ಬಗ್ಗೆ ಹೇಳಿದ್ದೇವೆ. ಇದೀಗ ದೇವಸ್ಥಾನಕ್ಕೆ ಹೋಗಿ ಬರುವಾಗ ಯಾವ ನಿಯಮ ಅನುಸರಿಸಬೇಕು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್ ಭಟ್9986987548 https://youtu.be/BkL6F-7TVmY ಸಾಮಾನ್ಯವಾಗಿ ನಾವು ಎಲ್ಲಾದರೂ ಹೊರಗಡೆ ಹೋದ್ರೆ, ಮನೆಗೆ ಬಂದ ತಕ್ಷಣ ಕೈಕಾಲು ತೊಳೆದು, ಊಟ ತಿಂಡಿ...
- Advertisement -spot_img

Latest News

Chanakya Neeti: ಶತ್ರುಗಳನ್ನು ಎದುರಿಸುವ ಬಗ್ಗೆ ಚಾಣಕ್ಯರು ಹೇಳಿದ್ದು ಹೀಗೆ..

Chanakya Neeti: ಶತ್ರು ಇಲ್ಲದೇ ಅಜಾತ ಶತ್ರುವಿನ ಹಾಗೆ ಬದುಕುವುದು ಸುಲಭದ ಮಾತಲ್ಲ. ನಾನು ಯಾರ ಬಳಿಯೂ ಶತ್ರುತ್ವ ಮಾಡುವುದಿಲ್ಲ ಎಂದರೂ, ನಿಮ್ಮ ಜೀವನದಲ್ಲಿ ಓರ್ವ...
- Advertisement -spot_img