Friday, September 18, 2026

karnataka tv

75% ಜನರಿಗೆ ಇಂಗ್ಲಿಷ್‌ ಗೊತ್ತಿಲ್ಲದೆ ಅವಕಾಶಗಳು ಮಿಸ್ ಆಗುತ್ತಿದೆ: English Partner Podcast

Web News: ಬೆಂಗಳೂರು ಅನ್ನೋದು ಐಟಿ ಸಿಟಿ ಅನ್ನೋದು ಎಲ್ಲರಿಗೂ ತಿಳಿದಿದೆ. ಆದರೆ ಇಲ್ಲಿ ಕನ್ನಡಿಗರಿಗೇ ಸರಿಯಾಗಿ ಕೆಲಸ ಸಿಗುತ್ತಿಲ್ಲ. ಕನ್ನಡಿಗರಿಗೂ ಟ್ಯಾಲೆಂಟ್ ಇದೆ. ಆದರೆ ಅವರಿಗೆ ಇಂಗ್ಲೀಷ್ ಬಾರದ ಕಾರಣ, ಹಲವು ಅವಕಾಶಗಳು ಕೈತಪ್ಪಿ ಹೋಗುತ್ತಿದೆ. ಈ ಬಗ್ಗೆ ಇಂಗ್ಲೀಷ್ ಪಾರ್ಟ್ನರ್ ತರಬೇತಿ ಕೇಂದ್ರದ ರಕ್ಷಿತ್ ಅವರು ಮಾತನಾಡಿದ್ದಾರೆ. https://www.youtube.com/watch?v=2nj0oFx9Eqw ರಕ್ಷಿತ್ ಅವರು ಹೇಳುವ ಪ್ರಕಾರ,...

Tumakuru: ತಿಪಟೂರು ಜಿಲ್ಲಾಪಂಚಾಯ್ತಿ ಇಬ್ಬರು ಇಂಜಿನಿಯರ್ ಲೋಕಾಯುಕ್ತ ಬಲೆಗೆ

Tumakuru: ತಿಪಟೂರು: ಲಂಚ ಪಡೆಯುವ ವೇಳೆ ತಿಪಟೂರು ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸ್ವಾಮಿ ಸಹಾಯಕ ಇಂಜಿನಿಯರ್ ಸುಹಾಸ್ ಕಂಪ್ಯೂಟರ್ ಆಪರೇಟರ್ ಹರೀಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ತಾಲ್ಲೂಕಿನ ಪಂಚಾಯತ್ ರಾಜ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಆಗಿ ಕೆಲಸನಿರ್ವಹಿಸುತ್ತಿದ್ದ ಸ್ವಾಮಿ ಬಿ.ಸಿ ರವರು ಹಾಗೂ ಸಹಾಯಕ ಇಂಜಿನಿಯರ್ ಸುಹಾಸ್ ಕಂಪ್ಯೂಟರ್ ಆಪರೇಟರ್ ಹರೀಶ್...

AI ಯಿಂದ ಇಂಗ್ಲಿಷ್‌ ಕಲಿಯಬಾರದು opportunities ಕಳೆದುಕೊಳ್ಳುತ್ತೀರಾ!

Web News: ಕನ್ನಡಿಗರಿಂದ ಕನ್ನಡಿಗರಿಗಾಗಿ ಇರುವ ಸಂಸ್ಥೆಯಾಗಿರುವ ಇಂಗ್ಲೀಷ್ ಪಾರ್ಟ್ನರ್ ಸಂಸ್ಥೆಯ ರಕ್ಷಿತ್ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆಯುವುದರಿಂದ ನಮಗೆ ಏನೇನು ಲಾಭವಿದೆ ಎಂಬ ಬಗ್ಗೆ ವಿವರಿಸಿದ್ದಾರೆ. https://www.youtube.com/watch?v=DM38QU8jqjI ಎಐ ತಂತ್ರಜ್ಞಾನವನ್ನು ಬಳಸಿ ನಾವು ಇಂಗ್ಲೀಷ್ ಕಲಿಯಬಹುದು, ಯಾಕೆ ನಾವು ಇಂಗ್ಲೀಷ್ ಪಾರ್ಟ್ನರ್ ನಲ್ಲಿ ಇಂಗ್ಲೀಷ್ ಕಲಿಯಬೇಕು ಎಂಬ ನಿರೂಪಕರ...

ಒಂದು ಅವಕಾಶ ಕೊಟ್ಟು ನೋಡಿ ಯಶಸ್ಸಿನ ದಾರಿ ಬದಲಾಗುತ್ತದೆ: English Partner

WebNews: ಇಂಗ್ಲೀಷ್ ಪಾರ್ಟ್ನರ್ ತರಬೇತಿ ಕೇಂದ್ರದ ರಕ್ಷಿತ್ ಅವರು ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಜೀವನದಲ್ಲಿ ಯಶಸ್ಸು ಗಳಿಸಬೇಕು ಅಂದ್ರೆ ನಾವು ಯಾವ ರೀತಿ 1 ಅವಕಾಶ ನೀಡಬೇಕು ಅನ್ನೋ ಬಗ್ಗೆ ವಿವರಿಸಿದ್ದಾರೆ. https://www.youtube.com/watch?v=79Ym3K6MfPY ಯಾವುದೇ ವ್ಯಕ್ತಿಯಾಗಲಿ, ಏನನ್ನಾದರೂ ಸಾಧಿಸಬೇಕು ಎಂದು ಹೋದಾಗ, ಪ್ರಥಮ ಹಂತದಲ್ಲಿ ಅವನಿಗೆ ಭಯ ಇದ್ದೇ ಇರುತ್ತದೆ. ಅದರಲ್ಲೂ ನಿಮಗೆ ಕೆಲಸ ಸಿಗಲು...

ಇಂಗ್ಲಿಷ್‌ ಅವಶ್ಯಕತೆ ಇಲ್ಲ ಎಂದವನಿಗೆ ಕಾಂಟ್ಯಾಕ್ಟ್‌ ಮಾಡಿ ಇಂಗ್ಲಿಷ್‌ ಕಲಿಸಿದ್ದೇವೆ: English Partner

Web News: ಇಂಗ್ಲೀಷ್ ಭಾಷೆಯನ್ನು ಸರಾಗವಾಗಿ ಮಾತನಾಡಲು ಇನ್ನೂ ಕೂಡ ಹಲವರಿಗೆ ತಿಳಿದಿಲ್ಲ. ಮಾತೃಭಾಷೆ, ಕನ್ನಡ ಮೀಡಿಯಂನಲ್ಲಿ ಓದಿದವರಿಗೆ ಇಂಗ್ಲೀಷ್ ಮಾತನಾಡಲು ಖಂಡಿತ ಕಷ್ಟವಾಗುತ್ತದೆ. ಆದರೆ ನೀವು ಕೂಡ ಇಂಗ್ಲೀಷ್ ಪಾರ್ಟ್ನರ್ ಕ್ಲಾಸ್ ಸೇರಿ ಅಲ್ಲಿ ತರಬೇತಿ ಪಡೆದರೆ, ಸರಾಗವಾಗಿ ನೀವೂ ಇಂಗ್ಲೀಷ್ ಮಾತನಾಡುತ್ತೀರಿ. ಈ ಬಗ್ಗೆ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿರುವ ತರಬೇತಿ...

Mandya: ಮತ್ತೆ ಮುನ್ನಲೆಗೆ ಬಂದ ದಲಿತ ಸಿಎಂ ಕೂಗು: ಮಂಡ್ಯದಲ್ಲಿ ದಲಿತ ಸಂಘಟನೆಯಿಂದ ಜನ ಜಾಗೃತಿ

Mandya News: ಮಂಡ್ಯ: ರಾಜ್ಯದಲ್ಲಿ ಮತ್ತೆ ದಲಿತ ಸಿಎಂ ಕೂಗು ಮುನ್ನಲೆಗೆ ಬಂದಿದೆ. ದಲಿತರನ್ನು ಸಿಎಂ ಮಾಡಿ ಎಂದು ಮಂಡ್ಯದಲ್ಲಿ ದಲಿತ ಸಂಘಟನೆಗಳು ಜಾನ ಜಾಗೃತಿಗಿಳಿದಿದೆ. ರಾಜ್ಯದಲ್ಲಿ ಸಿಎಂ ಬದಲಾವಣೆಯಾಗೋದಾದ್ರೆ, ಅದನ್ನು ದಲಿತ ನಾಯಕರಿಗೇ ನೀಡಿ ಎಂದು ಮಂಡ್ಯದಲ್ಲಿ ದಲಿತ ಸಂಘಟನೆ ಒಕ್ಕೂಟದ ರಾಜ್ಯಾಧ್ಯಕ್ಷ ಡಾ.ವೆಂಕಟಸ್ವಾಮಿ ಆಗ್ರಹಿಸಿದ್ದಾರೆ. ಇದೇ ತಿಂಗಳ 21 ಕ್ಕೆ ಸಿ.ಎಂ.ಬದಲಾವಣೆ ಮಾಡಲಾಗ್ತಿದೆ ಎಂಬ...

Political News: ಕರ್ನಾಟಕ ಪೊಲೀಸ್‌ಗೆ ರಾಷ್ಟ್ರಮಟ್ಟದಲ್ಲಿ ಮನ್ನಣೆ: ಗೃಹಸಚಿವ ಡಾ.ಜಿ ಪರಮೇಶ್ವರ್

Political News: ಕರ್ನಾಟಕದ ಪೊಲೀಸ್ ಇಲಾಖೆ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ಇಂಡಿಯಾ ಜಸ್ಟಿಸ್ ವರದಿಯ ಪ್ರಕಾರ ರಾಷ್ಟ್ರಮಟ್ಟದಲ್ಲಿ ಮನ್ನಣೆ ಪಡೆದಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ ಜಿ ಪರಮೇಶ್ವರ ಅವರು ಹೇಳಿದರು. ಪೊಲೀಸ್ ಸಿಬ್ಬಂದಿಗಳ ಪೀಕ್-ಕ್ಯಾಪ್ ಪರಿಚಯ ಮತ್ತು ವಿತರಣೆ ಹಾಗೂ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ ಉದ್ಘಾಟಿಸಿ...

ವಿಕಲಚೇತನರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ನೀಡಲು ಕ್ರಮ: ಸಚಿವ ಸಂತೋಷ್ ಲಾಡ್

Political News: ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾತನಾಡಿದ್ದು, ಕರ್ನಾಟಕದಲ್ಲಿ ವಿಕಲಚೇತನರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ನೀಡಲು ಮತ್ತು ವೈವಿಧ್ಯತೆ, ಸಮಾನತೆ ಮತ್ತು ಸೇರ್ಪಡೆಯನ್ನು ಉತ್ತೇಜಿಸಲು ಮತ್ತು ಅದಕ್ಕೆ ಸಂಬಂಧಿಸಿದ ಇತರ ವಿಷಯಗಳಿಗೆ ಸಂಬಂಧಿಸಿದಂತೆ ಮಸೂದೆ ತರುವ ಅಗತ್ಯವಿದೆ ಎಂದರು. ಅಲ್ಲದೇ, ರಾಜ್ಯದ ಜನಸಂಖ್ಯೆಯಲ್ಲಿ ವಿಕಲಚೇತನರು ಗಮನಾರ್ಹ ಮತ್ತು ವೈವಿಧ್ಯಮಯ ಗುಂಪನ್ನು ಹೊಂದಿದ್ದಾರೆ. ವಿಕಲಚೇತನರ...

Mandya News: ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪೇದೆ

Mandya News: ಮಂಡ್ಯದ ಮಳವಳ್ಳಿಯಲ್ಲಿ ಲಂಚ ಪಡೆಯುವ ವೇಳೆ ಪೋಲೀಸ್ ಪೇದೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.  ಮಳವಳ್ಳಿ ಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆಯ ಮುಖ್ಯ ಪೇದೆ ವೆಂಕಟೇಶ್‌ನನ್ನು ಲಂಚ ಸ್ವೀಕಾರದ ವೇಳೆ ಬಂಧಿಸಲಾಗಿದೆ. NCR ದಾಖಲು ಮುಕ್ತಗೊಳಿಸಲು ನವೀನ್ ಎಂಬುವರಿಂದ 5 ಸಾವಿರ ಲಂಚಕ್ಕೆ ಪೇದೆ ಬೇಡಿಕೆ ಇರಿಸಿದ್ದ. ಈ ಬಗ್ಗೆ ಅಂಚೆದೊಡ್ಡಿ ಗ್ರಾಮದ ನವೀನ್ ರಿಂದ...

Mandya Political News: ಎನ್.ಚಲುವರಾಯಸ್ವಾಮಿ ಸಿಎಂ ಆಗಲೆಂದು ತಿರುಪತಿಗೆ ಪಾದಯಾತ್ರೆ

Mandya Political News: ರಾಜ್ಯದಲ್ಲಿ ಸಿಎಂ ಕುರ್ಚಿಗಾಗಿ ನಾಯಕರು ಟವಲ್ ಹಾಕುತ್ತಿದ್ದು, ಒಬ್ಬರಾಾದ ಮೇಲೆ ಒಬ್ಬರು ದೆಹಲಿಗೆ ದೌಡಾಯಿಸುತ್ತಿದ್ದಾರೆ. ಈಗಾಗಲೇ ಕಾಂಗ್ರೆಸ್‌ನಲ್ಲಿದ್ದ ಕೆಲ ನಾಯಕರೇ ನವೆಂಬರ್ ಕ್ರಾಂತಿ ಫಿಕ್ಸ್ ಅಂತಾ ಹೇಳಿರುವ ಬೆನ್ನಲ್ಲೆ, ನೂತನ ಸಿಎಂ ಆಗೋದಂತೂ ಖಚಿತ ಅಂತಾನೇ ಜನ ಮಾತಾಡ್ಕೋತಿದ್ದಾರೆ. ಈ ಮಧ್ಯೆ ಮಂಡ್ಯದಲ್ಲಿ ಸಚಿವ ಎನ್.ಚಲುವರಾಯಸ್ವಾಮಿ ಅಭಿಮಾನಿಯೋರ್ವ, ಸಚಿವರೇ ಮುಂದಿನ ಸಿಎಂ...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img