Wednesday, September 16, 2026

karnataka tv

ದರಿದ್ರ ಲಕ್ಷ್ಮೀಯ ಆಗಮನಕ್ಕೆ ಕಾರಣಗಳೇನು ಗೊತ್ತೇ..?

ನಾವು ನಿಮಗೆ ಸಾಕಷ್ಟು ಬಾರಿ ಅದೃಷ್ಟ ಲಕ್ಷ್ಮೀ ಒಲಿಯಬೇಕಂದ್ರೆ, ಆರ್ಥಿಕ ಸಮಸ್ಯೆ ಬಗೆಹರಿಯಬೇಕು ಅಂದ್ರೆ ಏನು ಮಾಡಬೇಕು ಅನ್ನೋ ಬಗ್ಗೆ ಹೇಳಿದ್ದೇವೆ. ಇಂದು ದರಿದ್ರ ಲಕ್ಷ್ಮೀ ಮನೆಗೆ ಪ್ರವೇಶ ಮಾಡಲು ಕಾರಣವೇನು ಅನ್ನೋ ಬಗ್ಗೆ ಹೇಳಲಿದ್ದೇವೆ. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್ ಭಟ್9986987548 https://youtu.be/BkL6F-7TVmY ದರಿದ್ರ ಲಕ್ಷ್ಮೀ ಅಂದರೆ, ಲಕ್ಷ್ಮೀ ದೇವಿಯ ಸಹೋದರಿ. ಲಕ್ಷ್ಮೀ ದೇವಿ...

ಸ್ನಾನ ಮಾಡುವ ಮುನ್ನ ಸ್ನಾನದ ವಿಧಗಳನ್ನರಿಯಿರಿ..!

ಜೀವನದಲ್ಲಿ ಯಶಸ್ಸು ಸಿಗಬೇಕಂದ್ರೆ ನಾವು ಕೆಲ ನಿಯಮಗಳನ್ನು ಅನುಸರಿಸಬೇಕು. ಅಂಥ ನಿಯಮಗಳಲ್ಲಿ ಸಮಯಕ್ಕೆ ಸರಿಯಾಗಿ ಸ್ನಾನ ಮಾಡುವುದೂ ಕೂಡ ಒಂದು. ಹಾಗಾದ್ರೆ ಯಾವ ಸಮಯದಲ್ಲಿ ಸ್ನಾನ ಮಾಡಿದರೆ ಸರಿ, ಯಾವ ಸಮಯದಲ್ಲಿ ಸ್ನಾನ ಮಾಡಿದರೆ ತಪ್ಪು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ )9019893816 https://youtu.be/BkL6F-7TVmY ಸ್ನಾನ,...

ರಂಗೋಲಿ ಹಾಕುವಾಗ ಈ ತಪ್ಪು ಮಾಡಬೇಡಿ..

ಮನೆ ಮುಂದೆ ರಂಗೋಲಿ ಹಾಕುವುದು ಒಳ್ಳೆಯ ಕೆಲಸ. ಇದು ಲಕ್ಷ್ಮೀ ದೇವಿಯ ಸ್ವಾಗತದ ಪರಿ ಅಂತಾ ಹೇಳಲಾಗುತ್ತದೆ. ಆದ್ರೆ ರಂಗೋಲಿ ಹಾಕುವಾಗ ಕೆಲ ತಪ್ಪುಗಳನ್ನು ಮಾಡಬಾರದು. ಯಾವುದು ಆ ತಪ್ಪುಗಳು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/BkL6F-7TVmY ಯಾವುದೇ ದುಷ್ಟ ಶಕ್ತಿ ಮನೆಯನ್ನು ಪ್ರವೇಶಿಸದಿರಲಿ, ನಕಾರಾತ್ಮಕ ಶಕ್ತಿಯ ಪ್ರಭಾವ...

ಪೊರಕೆ ವಿಷಯದಲ್ಲಿ ಈ ತಪ್ಪನ್ನು ಮಾಡಬೇಡಿ..

ಮನೆ ಕಟ್ಟುವುದು ಎಷ್ಟು ಮುಖ್ಯವೋ, ಮನೆಯನ್ನ ಸ್ವಚ್ಛವಾಗಿಟ್ಟುಕೊಳ್ಳುವುದು ಅಷ್ಟೇ ಮುಖ್ಯ. ಮನೆಯನ್ನು ಸ್ವಚ್ಛವಾಗಿಟ್ಟುಕೊಳ್ಳಲು ಪೊರಕೆ ಬೇಕು. ಆದರೆ ಆ ಪೊರಕೆಯನ್ನ ಯಾವ ರೀತಿ ಇಟ್ಟುಕೊಳ್ಳಬೇಕು ಅಂತಾ ಕೆಲವರಿಗೆ ಗೊತ್ತಿರುವುದಿಲ್ಲ. ಮನೆಯ ಯಜಮಾನಿ ಮಾಡುವ ಕೆಲ ತಪ್ಪುಗಳು ಮನೆಯ ಅಭಿವೃದ್ಧಿಗೆ ಉತ್ತಮವಲ್ಲ. ಹಾಗಾದ್ರೆ ಪೊರಕೆ ವಿಷಯದಲ್ಲಿ ಯಾವ ತಪ್ಪು ಮಾಡಬಾರದು ಅಂತಾ ತಿಳಿಯೋಣ ಬನ್ನಿ.. ಓಂ ಶ್ರೀ...

ಚಪ್ಪಲಿಯನ್ನು ಯಾವ ಜಾಗದಲ್ಲಿ ಇಡಬಾರದು..? ಯಾವ ಜಾಗದಲ್ಲಿ ಇಡಬೇಕು..?

ಮನೆಯಲ್ಲಿ ಅದೃಷ್ಟ ಲಕ್ಷ್ಮೀಯ ಕೃಪೆ ಇರಬೇಕು ಅಂದ್ರೆ ಕೆಲ ಕೆಲಸಗಳನ್ನು ಅಚ್ಚುಕಟ್ಟಾಗಿ ಮಾಡಬೇಕು. ಮನೆ ಸ್ವಚ್ಛವಾಗಿರುವುದಲ್ಲದೇ, ಚಪ್ಪಲಿಯನ್ನು ನೀಟಾಗಿ ಒಂದು ಜಾಗದಲ್ಲಿ ಇಡಬೇಕು. ಈ ಬಗ್ಗೆ ಮತ್ತಷ್ಟು ಮಾಹಿತಿ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/BkL6F-7TVmY ಮನೆಯಲ್ಲಿ ಕೆಲ ವಸ್ತುಗಳನ್ನು ಆಯಾ ಜಾಗದಲ್ಲೇ ಇಡಬೇಕು ಅನ್ನೋ ಕ್ರಮವಿದೆ. ಅಂಥ ವಸ್ತುಗಳಲ್ಲಿ ಚಪ್ಪಲಿ...

ಮಣಿಮಾಲೆಯನ್ನು ಧರಿಸಿದರೆ ಮತ್ತು ಅದರಿಂದ ಜಪ ಮಾಡಿದರೇನು ಪ್ರಯೋಜನ..?

ವಯಸ್ಸಾದವರು, ಆಧ್ಯಾತ್ಮಿಕತೆಯಲ್ಲಿ ಆಸಕ್ತಿ ಹೊಂದಿದ ಕೆಲ ವ್ಯಕ್ತಿಗಳು, ಮತ್ತೆ ಕೆಲ ಸಾಧು, ಸನ್ಯಾಸಿಗಳು ಮಣಿ ಮಾಲೆಯನ್ನು ಹಿಡಿದು ಜಪ ಮಾಡುವುದನ್ನ ನೀವು ನೋಡಿರ್ತೀರಿ. ಇಂಥ ಮಾಲೆಗಳಲ್ಲಿ ತುಳಸಿ ಮಾಲೆ, ಸ್ಪಟಿಕ ಮಾಲೆ, ರುದ್ರಾಕ್ಷಿ ಮಾಲೆಗಳಿವೆ. ಈ ಮಾಲೆಗಳನ್ನ ಜಪಿಸುವುದರಿಂದ ಮತ್ತು ಧರಿಸುವುದರಿಂದ ಏನು ಪ್ರಯೋಜನ ಎಂಬ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ...

ದೇವಸ್ಥಾನಕ್ಕೆ ಹೋದಾಗ ಮತ್ತು ಪೂಜೆ ಮಾಡುವಾಗ ಈ ವಿಷಯ ನೆನಪಿನಲ್ಲಿಡಿ..

ನಾವೆಲ್ಲ ದೇವಸ್ಥಾನಕ್ಕೆ ದೇವರ ದರ್ಶನಕ್ಕೆಂದು ಹೋಗುತ್ತೇವೆ. ಹೀಗೆ ದರ್ಶನಕ್ಕೆ ಹೋದಾಗ ಅಲ್ಲಿ ದೇವರ ಭಕ್ತಿ ಇರಬೇಕೇ ಹೊರತು, ಕಾಟಾಚಾರಕ್ಕೆ ದೇವಸ್ಥಾನಕ್ಕೆ ಹೋಗಬಾರದು. ಹಾಗೆ ಹೋಗಿದ್ದಲ್ಲಿ, ದೇವಸ್ಥಾನಕ್ಕೆ ಹೋಗಿ ಪ್ರಯೋಜನವಿಲ್ಲ. ಹಾಗಾದ್ರೆ ನಾವು ದೇವಸ್ಥಾನಕ್ಕೆ ಹೋಗುವಾಗ, ದೇವರ ಪೂಜೆ ಮಾಡುವಾಗ ಯಾವ ವಿಷಯವನ್ನು ನೆನಪಿನಲ್ಲಿಟ್ಟುಕೊಳ್ಳಬೇಕು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಶ್ರೀ...

ತ್ರಯಂಬಕೇಶ್ವರ ದೇವಸ್ಥಾನದ ವಿಶೇಷತೆಗಳೇನು..?

ಶಿವನಿಗೆ ಸಂಬಂಧಿಸಿದ ಹನ್ನೆರಡು ಜ್ಯೋತಿರ್ಲಿಂಗಗಳಲ್ಲಿ ತ್ರಯಂಬಕೇಶ್ವರ ದೇವಸ್ಥಾನ ಕೂಡ ಒಂದು. ಈ ತ್ರಯಂಬಕೇಶ್ವರ ದೇವಸ್ಥಾನ ಇರುವುದಾದರೂ ಎಲ್ಲಿ. ಏನೀ ದೇವಸ್ಥಾನದ ವಿಶೇಷ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/BkL6F-7TVmY https://youtu.be/qphYLiLcoaE ತ್ರಯಂಬಕ ದೇವಸ್ಥಾನ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ತ್ರಯಂಬಕ್ ಎಂಬಲ್ಲಿದೆ. ಇಲ್ಲಿನ ವಿಶೇಷ ಸಂಗತಿ ಏನೆಂದರೆ ಶಿವ, ವಿಷ್ಣು, ಬ್ರಹ್ಮನ...

ಆಮೆಯ ಮೂರ್ತಿಯನ್ನು ಮನೆಯಲ್ಲಿಡುವುದರ ಪ್ರಯೋಜನವೇನು..?

ನಾವು ಆಮೆಯ ಉಂಗುರವನ್ನು ಯಾವ ರಾಶಿಯವರು ಧರಿಸಬಾರದು ಮತ್ತು ಯಾವ ರಾಶಿಯವರು ಧರಿಸಬಹುದು ಅಂತಾ ಹೇಳಿದ್ದೆವು. ಇಂದು ಆಮೆ ಮೂರ್ತಿಯನ್ನು ಮನೆಯಲ್ಲಿಟ್ಟು ಪೂಜಿಸುವುದರಿಂದ ಏನು ಪ್ರಯೋಜನ ಅಂತ ಹೇಳಲಿದ್ದೇವೆ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ )9019893816 https://youtu.be/BkL6F-7TVmY ಆಮೆಯನ್ನು ಅದೃಷ್ಟದ ಸಂಕೇತವೆಂದು ಪರಿಗಣಿಸಲಾಗುತ್ತದೆ. ಆಮೆ ಯಾರ ಮನೆಗೂ ತಾನಾಗಿಯೇ ಬರುವುದಿಲ್ಲ. ಆಮೆ...

ಅನ್ನ ತಿನ್ನುವ ರೀತಿಯನ್ನು ಕೂಡ ನಾವು ಅರಿತುಕೊಳ್ಳಬೇಕು..

ಅನ್ನವನ್ನ ಪೂರ್ಣಬ್ರಹ್ಮ ಎನ್ನಲಾಗುತ್ತದೆ. ಮನುಷ್ಯ ಕಾರು ಬಂಗಲೆ, ಐಷಾರಾಮಿ ಜೀವನವಿಲ್ಲದೆಯೂ ಬದುಕಬಲ್ಲ. ಆದರೆ ಊಟವಿಲ್ಲದೇ ಬದುಕಲು ಸಾಧ್ಯವೇ ಇಲ್ಲ. ಹಾಗಾಗಿ ನಾವು ಅನ್ನ ಊಟ ಮಾಡುವ ರೀತಿಯನ್ನ ಸರಿಯಾಗಿ ಅರಿತುಕೊಳ್ಳಬೇಕಾಗಿದೆ. ಆ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ )9019893816 https://youtu.be/BkL6F-7TVmY ಅನ್ನವನ್ನು ಸರಿಯಾದ ರೀತಿಯಲ್ಲಿ...
- Advertisement -spot_img

Latest News

Chanakya Neeti: ಶತ್ರುಗಳನ್ನು ಎದುರಿಸುವ ಬಗ್ಗೆ ಚಾಣಕ್ಯರು ಹೇಳಿದ್ದು ಹೀಗೆ..

Chanakya Neeti: ಶತ್ರು ಇಲ್ಲದೇ ಅಜಾತ ಶತ್ರುವಿನ ಹಾಗೆ ಬದುಕುವುದು ಸುಲಭದ ಮಾತಲ್ಲ. ನಾನು ಯಾರ ಬಳಿಯೂ ಶತ್ರುತ್ವ ಮಾಡುವುದಿಲ್ಲ ಎಂದರೂ, ನಿಮ್ಮ ಜೀವನದಲ್ಲಿ ಓರ್ವ...
- Advertisement -spot_img