Wednesday, September 16, 2026

karnataka tv

ತುಳಸಿಯ ಶಾಪದಿಂದ ಸಾಲಿಗ್ರಾಮವಾದ ವಿಷ್ಣು ನೆಲೆನಿಂತ ದೇವಸ್ಥಾನವಿದು..

ನಾವು ನಿಮಗೆ ತುಳಸಿ ಯಾರು..? ಈಕೆಯ ಇನ್ನೊಂದು ಹೆಸರೇನು..? ವಿಷ್ಣುವಿನ ಭಕ್ತಳಾಗಿದ್ದ ಈಕೆ, ವಿಷ್ಣುವಿಗೇ ಶಾಪ ಕೊಡಲು ಕಾರಣವೇನು ಅನ್ನೋ ಬಗ್ಗೆ ಹೇಳಿದ್ದೆವು. ಇಂದು ತುಳಸಿ ದೇವಿಯ ಶಾಪದಿಂದ ಸಾಲಿಗ್ರಾಮವಾದ ವಿಷ್ಣು ನೆಲೆನಿಂತ ದೇವಸ್ಥಾನದ ಬಗ್ಗೆ ವಿವರಣೆ ನೀಡಲಿದ್ದೇವೆ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ )9019893816 https://youtu.be/BkL6F-7TVmY https://youtu.be/cC5qZGXHRRM ವಿಷ್ಣು ಸಾವಿಗ್ರಾಮ ರೂಪತಾಳಿ...

ಈ ದೇವಸ್ಥಾನದಲ್ಲಿ ನೂಡಲ್ಸ್‌ನ್ನೇ ಪ್ರಸಾದವಾಗಿ ಕೊಡ್ತಾರೆ ಗೊತ್ತಾ..?

ಸಾಮಾನ್ಯವಾಗಿ ನಾವು ದೇವಸ್ಥಾನಕ್ಕೆ ಹೋದಾಗ, ಪ್ರಸಾದವಾಗಿ, ಕೊಬ್ಬರಿ-ಸಕ್ಕರೆ, ಪಂಚಕಜ್ಜಾಯ, ಪೊಂಗಲ್, ಪುಳಿಯೋಗರೆ, ಅಥವಾ ಪಾಯಸ, ಲಡ್ಡು ಪ್ರಸಾದವನ್ನ ಕೊಡ್ತಾರೆ. ಆದ್ರೆ ಕೊಲ್ಕತ್ತಾದಲ್ಲಿರುವ ದೇವಸ್ಥಾನೊಂದರಲ್ಲಿ ನೂಡಲ್ಸ್‌ನ್ನು ಪ್ರಸಾದವಾಗಿ ಕೊಡ್ತಾರೆ. ಯಾಕೆ ಈ ಪ್ರಸಾದವನ್ನು ಕೊಡಲಾಗುತ್ತದೆ..? ಇಲ್ಲಿ ಯಾವ ದೇವರನ್ನು ಪೂಜಿಸಲಾಗುತ್ತದೆ..? ಇಲ್ಲಿನ ವಿಶೇಷತೆ ಏನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್...

ದರ್ಗಾದಲ್ಲೂ ಆಚರಿಸುತ್ತಾರೆ ಕೃಷ್ಣ ಜನ್ಮಾಷ್ಠಮಿ..

ಭಾರತ ಅಂದ್ರೆ ಎಲ್ಲ ಧರ್ಮದವರೂ ನೆಲೆಸಿದ, ಧರ್ಮ, ಜಾತಿ , ಭೇದದ ಅಂತರವಿಲ್ಲದ, ಭಾವೈಕ್ಯತೆಯ ದೇಶ. ವೈವಿಧ್ಯತೆಯಲ್ಲಿ ಏಕತೆ ಸಾರುವ ದೇಶ. ಇಂಥ ದೇಶದಲ್ಲಿ ಹಿಂದೂ ಮುಸ್ಲೀಂಮರೂ ಕ್ರಿಸ್‌ಮಸ್ ಆಚರಿಸುತ್ತಾರೆ. ದೀಪಾವಳಿ ಆಚರಿಸುವಾಗ ಮುಸ್ಲಿಂಮರೂ- ಕ್ರಿಶ್ಚಿಯನ್ನರೂ ಸೇರುತ್ತಾರೆ. ರಂಜಾನ್ ಹಬ್ಬದ ಸಿಹಿಯನ್ನ ಎಲ್ಲರೂ ಹಂಚಿಕೊಂಡು ತಿಂತಾರೆ. ಆದ್ರೆ ಕೋಮುವಾದದ ಬೀಜ ಬಿತ್ತುವ ಹುಳುಗಳಿರುವ ಈ...

ಶನಿದೋಷ ನಿವಾರಣೆಯಾಗಬೇಕು ಅಂದ್ರೆ ಯಾವ ಪ್ರಾಣಿಗೆ ಯಾವ ಆಹಾರ ನೀಡಬೇಕು..?

ಶನಿದೋಷವಿದ್ದವರು ಯಾವ ದೇವರನ್ನು ಸ್ಮರಿಸಬೇಕು. ಶನಿದೇವನಿಗೆ ಏನನ್ನು ಅರ್ಪಿಸಿದರೆ ಶನಿದೋಷ ನಿವಾರಣೆಯಾಗುತ್ತದೆ. ಶನಿಯ ಕೋಪಕ್ಕೆ ತುತ್ತಾಗಬಾರದು ಅಂದ್ರೆ ಯಾವ ಪಕ್ಷಿಗೆ ತೊಂದರೆ ನೀಡಬಾರದು ಅನ್ನೋ ಬಗ್ಗೆ ನಾವು ನಿಮಗಾಗಲೇ ಹೇಳಿದ್ದೇವೆ. ಇಂದು ನಾವು ಶನಿದೋಷ ನಿವಾರಣೆಯಾಗಬೇಕು ಅಂದ್ರೆ ಯಾವ ಪ್ರಾಣಿಗೆ ಯಾವ ಆಹಾರ ನೀಡಬೇಕು ಅನ್ನೋ ಬಗ್ಗೆ ಹೇಳಲಿದ್ದೇವೆ. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್...

ಶಿವನಿಗೆ ಕ್ಷೀರಾಭಿಷೇಕ ಮಾಡುವುದರ ಪ್ರಯೋಜನವೇನು ಗೊತ್ತೇ..?

ಶಿವನ ಕೃಪೆ ಸಿಗಬೇಕೆಂದರೆ, ಓಂ ನಮಃ ಶಿವಾಯ ಎಂಬ ಜಪವೊಂದೇ ಸಾಕೆನ್ನುತ್ತಾರೆ. ಆಡಂಬರದ ಪೂಜೆಯನ್ನು ಬಯಸದ ಶಿವನಿಗೆ, ಒಂದು ಬಿಲ್ವಪತ್ರೆಯ ದಳವಿಟ್ಟು ಪೂಜಿಸಿದರೆ ಸಾಕು, ನಮ್ಮ ಇಷ್ಟಾರ್ಥಗಳನ್ನ ಈಡೇರಿಸುತ್ತಾನೆ. ಸಾಮಾನ್ಯವಾಗಿ ಶಿವಲಿಂಗಕ್ಕೆ ಜಲಾಭಿಷೇಕ ಮಾಡುತ್ತಾರೆ. ಆದ್ರೆ ಶಿವಲಿಂಗಕ್ಕೆ ಕ್ಷೀರಾಭಿಷೇಕ ಮಾಡುವುದರಿಂದ ಆಗುವ ಪ್ರಯೋಜನಗಳೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್...

ತುಳಸಿಯನ್ನು ಹೀಗೆ ಪೂಜಿಸಿದರೆ, ಲಕ್ಷ್ಮೀ ಆಶೀರ್ವಾದ ನಿಮ್ಮ ಮೇಲಿರುತ್ತದೆ..

ನಾವು ಈಗಾಗಲೇ ತುಳಸಿಯ ಮಹತ್ವ. ತುಳಸಿ ದೇವಿಯನ್ನು ಪೂಜಿಸಿದರೆ ಯಾವ ಫಲ ಸಿಗುತ್ತದೆ. ಅವಿವಾಹಿತೆಯರು ತುಳಸಿಗೆ ದೀಪ ಹಚ್ಚಿದರೆ ಅದರಿಂದ ಆಗುವ ಲಾಭವೇನು ಅನ್ನೋ ಬಗ್ಗೆ ಹೇಳಿದ್ದೇವೆ. ಇವರು ಲಕ್ಷ್ಮೀ ದೇವಿಯ ಕೃಪೆ ನಮ್ಮ ಮೇಲಿರಬೇಕು ಅಂದ್ರೆ, ತುಳಸಿ ದೇವಿಯನ್ನ ಪೂಜಿಸುವುದು ಹೇಗೆ ಅಂತಾ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್...

ನಿಮ್ಮ ಮನೆಯ ದೇವರಕೋಣೆಯಲ್ಲಿ ಈ ವಸ್ತುವನ್ನು ಖಂಡಿತ ಇರಿಸಿ..

ಪ್ರತಿ ಧರ್ಮಿಯವರ, ಪ್ರತೀ ಜಾತಿಯವರ ಮನೆಯಲ್ಲಿ ದೇವರ ಕೋಣೆ ಅಂತಾ ಇದ್ದೇ ಇರುತ್ತೆ. ಕೆಲವರ ಮನೆಯಲ್ಲಿ ಸಪರೇಟ್ ಆಗಿ ದೇವರಕೋಣೆ ಇಲ್ಲದಿದ್ದರೂ, ಹಾಲ್‌ನಲ್ಲಿಯೋ, ಅಡುಗೆ ಕೋಣೆಯಲ್ಲಿಯೋ ಒಂದು ಚಿಕ್ಕದಾದ ಜಾಗದಲ್ಲಿ ದೇವರ ಫೋಟೋ, ಮೂರ್ತಿಯನ್ನಿಟ್ಟು ಪೂಜಿಸುತ್ತಾರೆ. ಇಂಥ ದೇವರ ಕೋಣೆಯಲ್ಲಿ ಕೆಲ ವಸ್ತುಗಳನ್ನ ಇಟ್ಟರೆ ಮನೆಜನರಿಗೆ ಉತ್ತಮ ಅಂತಾ ಹೇಳಲಾಗುತ್ತದೆ. ಯಾವುದು ಆ ವಸ್ತು...

ಕಾಮಾಕ್ಷಿ ದೀಪ ಬಳಸುವಾಗ ಈ ತಪ್ಪುಗಳನ್ನು ಮಾಡಬೇಡಿ..

ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ಹೊತ್ತಿಗೆ ಮನೆಯಲ್ಲಿ ದೀಪ ಹಚ್ಚುವುದರಿಂದ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚುತ್ತದೆ ಅಂತಾ ನಾವು ಈಗಾಗಲೇ ಈ ಬಗ್ಗೆ ಮಾಹಿತಿ ನೀಡಿದ್ದೇವೆ. ಇಂದು ನಾವು ಮನೆಯಲ್ಲಿ ಕಾಮಾಕ್ಷಿ ದೀಪ ಹಚ್ಚುವುದರಿಂದ ಏನು ಪ್ರಯೋಜನ ಅಂತಾ ಹೇಳಲಿದ್ದೇವೆ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ )9019893816 https://youtu.be/YUoAVy_WiAo ದೀಪ ಅನ್ನುವುದು...

ಗೋಮೇಧಿಕ ಹರಳು ಧರಿಸುವುದರಿಂದ ಏನು ಪ್ರಯೋಜನ..?

ಗೋಮೇಧಿಕ ಹರಳನ್ನು ಧರಿಸುವುದರಿಂದ ದೀರ್ಘ ಕಾಲದ ಅನಾರೋಗ್ಯ ಸಮಸ್ಯೆಗೆ ಪರಿಹಾರ ಸಿಗುತ್ತದೆ ಎಂದು ಹೇಳಲಾಗಿದೆ. ಇದರ ಇನ್ನಷ್ಟು ಪ್ರಯೋಜನದ ಬಗ್ಗೆ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ )9019893816 https://youtu.be/S2-CxCxyO74 ತಿಳಿ ಕಂದು ಬಣ್ಣದ ಈ ಹರಳು ತನ್ನದೇ ಆದ ವೈಶಿಷ್ಟ್ಯತೆಯನ್ನ ಹೊಂದಿದೆ. ಈ ಹರಳಿನ ಅದಿಪತಿ ಮಂಗಳ ಮತ್ತು...

ಹಸುವಿಗೆ ಈ ಆಹಾರವನ್ನು ನೀಡಿದರೆ ನಿಮಗೆ ಒಳ್ಳೆಯದಾಗುತ್ತದೆ..

ಗೋಮಾತೆಯನ್ನು ದೇವರು ಅಂತಾ ಹೇಳಲಾಗುತ್ತದೆ. ಗೋವಿನ ದೇಹದಲ್ಲಿ ಮುಕ್ಕೋಟಿ ದೇವತೆಗಳು ಇರುತ್ತಾರೆಂದು ಹೇಳಲಾಗುತ್ತದೆ. ಇಂಥ ಗೋಮಾತೆಗೆ ಈ ಆಹಾರವನ್ನು ನೀಡಿದರೆ, ನಿಮ್ಮ ಜೀವನ ಉತ್ತಮವಾಗರುತ್ತದೆ. ಹಾಗಾದ್ರೆ ಯಾವ ಆಹಾರವನ್ನು ಗೋಮಾತೆಗೆ ನೀಡಬೇಕು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ )9019893816 https://youtu.be/YUoAVy_WiAo https://youtu.be/HJjcWHcaey0 ಹಬ್ಬ ಹರಿದಿನಗಳಲ್ಲಿ, ಗೃಹಪ್ರವೇಶ ಸಂದರ್ಭದಲ್ಲಿ...
- Advertisement -spot_img

Latest News

Koppala News: ಜೆಡಿಎಸ್ ಜಿಲ್ಲಾ ಘಟಕದ ವತಿಯಿಂದ ‘ನ್ಯಾಯಕ್ಕಾಗಿ ನಡಿಗೆ’ ಬೃಹತ್ ಪಾದಯಾತ್ರೆಗೆ ಚಾಲನೆ

Koppala News: ಕೊಪ್ಪಳ ತಾಲೂಕನ್ನು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಮತ್ತು ಸಂಕಷ್ಟದಲ್ಲಿರುವ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ, ಜೆಡಿಎಸ್ ಜಿಲ್ಲಾ ಘಟಕದ...
- Advertisement -spot_img