Friday, September 18, 2026

karnataka tv

Mandya News: ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಬ್ಬ ರೈತ ಆತ್ಮಹ*ತ್ಯೆ.!

Mandya News: ಜಮೀನು ವಿಚಾರದಲ್ಲಿ ಬೇಸರವಾಗಿ ಡಿಸಿ ಕಚೇರಿ ಎಂದು ರೈತ ಮಂಜೇಗೌಡ ಆತ್ಮಹತ್ಯೆಯ ಘಟನೆ ಮಾಸುವ ಮುನ್ನವೇ, ಮಂಡ್ಯದಲ್ಲಿ ಇನ್ನೋರ್ವ ರೈತ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಕಾಳಕೆಂಪನ ದೊಡ್ಡಿ ಗ್ರಾಮದ ರೈತ ರಾಮಲಿಂಗ (55) ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 2 ಎಕರೆ ಜಮೀನು ಹೊಂದಿದ್ದ ರೈತ ಕೃಷಿಗಾಗಿ ಲಕ್ಷಾಂತರ ರೂ...

Political News: ನಾನು ಕಮಿಷನ್ ಪಡೆಯಲ್ಲ, ತೆರದ ಪುಸ್ತಕ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Mandya News: ಮಂಡ್ಯದಲ್ಲಿ ಕೈಗಾರಿಕಾ ಕೇಂದ್ರ ಸ್ಥಾಪನೆ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಕುಮಾರಸ್ವಾಮಿ ಅವರು, ಮೊದಲಿಂದಲೂ ನಾನು ಹೇಳ್ತಿದ್ದೇನೆ ಜಿಲ್ಲಾಧಿಕಾರಿ ಜಾಗ ಹುಡುಕ್ತಿದ್ದಾರೆ. ಇನ್ನು ಕೂಡ ಜಾಗ ಗುರುತು ಮಾಡಿಲ್ಲ. ಶಾಸಕರು ಬಸರಾಳು ಅಂತಾರೆ, ಅದು ಫಾರೆಸ್ಟ್ ಲ್ಯಾಂಡ್ ಆಗಿದೆ. ಸ್ವತಃ ಡಿಸಿ ಅವರೇ ಹೇಳಿದ್ದಾರೆ. ಶಾಸಕರು ಏನು ವಿಡಿಯೋದಲ್ಲಿ ತೋರಿಸ್ತಾರಾ? ಎಂದು...

Political News: ಅಹಿಂದಾ ಹೆಸರಲ್ಲಿ ದೊಡ್ಡ ರ್ಯಾಲಿ ಮಾಡ್ತೀನಿ ಅಂತಿರಲ್ಲಾ ಯಾವ ಪುರುಷಾರ್ಥಕ್ಕೆ?: ಹೆಚ್ಡಿಕೆ

Political News: ಬಿಡದಿ ಟೌನ್ ಶಿಪ್‌ಗೆ ರೈತರ ವಿರೋಧ ವಿಚಾರಕ್ಕೆ ಸಂಬಂಧಿಸಿದರಂತೆ ಮಂಡ್ಯದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮಾತನಾಡಿದ್ದಾರೆ. ನನ್ನ ಕಾಲದಲ್ಲಿ ತೀರ್ಮಾನ ಎಂದು ನನ್ನ ಹೆಸರಿನ ಶೆಲ್ಟರ್ ತೆಗೆದುಕೊಳ್ಳಬೇಡಿ. ನನ್ನ ಕಾಲದ ತೀರ್ಮಾನವೇ ಬೇರೆ, ಇವತ್ತಿನ ತೀರ್ಮಾನಗಳು ಬೇರೆ. ಅಂದು ಭೂಮಿ ಬೆಲೆ ದೊಡ್ಡ ಮಟ್ಟದಲ್ಲಿರಲಿಲ್ಲ. 9ಸಾವಿರ ಎಕರೆ ಟೌನ್‌ಶಿಪ್‌ಗೆ ಅಕ್ವೈರ್ ಮಾಡಲು ಹೊರಟಿದ್ದಾರೆ. ಈಗಲ್‌ಟನ್...

ಅಪಾಯ ತಪ್ಪಲ್ಲ! ಪ್ಯಾನ್ ಇಂಡಿಯಾ ಆಗೋದು ಹೇಗೆ? Nagathihalli Chandrashekhar Podcast

Sandalwood News:  ನಿರ್ದೇಶಕ ನಾಗತೀಹಳ್ಳಿ ಚಂದ್ರಶೇಖರ್ ಪ್ಯಾನ್ ಇಂಡಿಯಾ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. https://www.youtube.com/watch?v=hpt4JQnZ_to ಪ್ಯಾನ್ ಇಂಡಿಯಾ ಸಿನಿಮಾ ಬಗ್ಗೆ ಮಾತನಾಡಿರುವ ನಾಗತೀಹಳ್ಳಿ ಚಂದ್ರಶೇಖರ್, ಪ್ಯಾನ್ ಇಂಡಿಯಾ ಅಂದ್ರೆ ವಿಶ್ವವೇ ನಿಮ್ಮ ಸಿನಿಮಾವನ್ನು ಮೆಚ್ಚುವುದು. ನಿಮ್ಮ ಭಾಷೆಯಲ್ಲಿ ಸಿನಿಮಾ ಮಾಡಿ, ಅದನ್ನು ಬೇರೆ ಭಾಷೆಯವರು ಮೆಚ್ಚಿ, ತಮ್ಮ ಭಾಷೆಗೂ ಡಬ್ ಮಾಡಬೇಕು. ಅದು ತನ್ನಿಂದ ತಾನೇ ಆಗುವ...

ಸರ್ವರೋಗಕ್ಕೂ ಒಂದೇ ಮದ್ದು ಕೇಂದ್ರ ಸರ್ಕಾರದ ಕಡೆ ಬೊಟ್ಟು ಮಾಡುವುದು: ಸಿಎಂ ವಿರುದ್ಧ ಅಶೋಕ್ ಕಿಡಿ

Political News: ಇಂದು ಸಿಎಂ ಸಿದ್ದರಾಮಯ್ಯ ಸಂಪುಟ ಸಭೆ ಕರೆದು ಮಾತನಾಡಿದ್ದು, ರೈತರ ವಿಚಾರದಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಮಾಡುತ್ತಿದೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸರ್ವರೋಗಕ್ಕೂ ಒಂದೇ ಮದ್ದು ಕೇಂದ್ರ ಸರ್ಕಾರದ ಕಡೆ ಬೊಟ್ಟು ಮಾಡುವುದು ಎಂದು ಜರಿದಿದ್ದಾರೆ. 2020 ಮೇ...

ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಸ್ಥಳ ಕೇಳಿ ಮುಖ್ಯಮಂತ್ರಿಗೆ ಪತ್ರ ಬರೆದ ಹೆಚ್.ಡಿ.ಕುಮಾರಸ್ವಾಮಿ

Mandya News: ಮಂಡ್ಯ: ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪನೆ ಮಾಡುವುದಕ್ಕೆ ಜಾಗ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಇಬ್ಬರಿಗೂ ಪತ್ರ ಬರೆದಿದ್ದೇನೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು. ಮಂಡ್ಯದಲ್ಲಿ ದಿಶಾ ಸಮಿತಿ ಸಭೆಯ ನಂತರ ಮಾಧ್ಯಮಗೋಷ್ಟಿಯಲ್ಲಿ ಕೇಂದ್ರ ಸಚಿವರು; ಮಂಡ್ಯ ಜಿಲ್ಲೆಯಲ್ಲಿ ದೊಡ್ಡ ಕೈಗಾರಿಕೆ ಸ್ಥಾಪನೆ...

ಮೋಸ ತಡೆಯಲು ಎಲ್ಲಾ ಸಕ್ಕರೆ ಕಾರ್ಖಾನೆಗಳಲ್ಲೂ ಡಿಜಿಟಲ್ ತೂಕ ಯಂತ್ರ ಅಳವಡಿಕೆ: ಸಿಎಂ ಸಿದ್ದರಾಮಯ್ಯ

Political news: ಸಚಿವ ಸಂಪುಟ ಸಭೆಯ ಬಳಿಕ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ ಮಾತನಾಡಿದ್ದು, ನಮ್ಮ ಸರ್ಕಾರವು ಅಧಿಕಾರಕ್ಕೆ ಬಂದ ಮೇಲೆ ತೂಕದಲ್ಲಿ ನಡೆಯುತ್ತಿದ್ದ ಮೋಸವನ್ನು ತಡೆಗಟ್ಟಲು ಎಲ್ಲಾ ಸಕ್ಕರೆ ಕಾರ್ಖಾನೆಗಳಲ್ಲೂ ಡಿಜಿಟಲ್ ತೂಕ ಯಂತ್ರವನ್ನು ಅಳವಡಿಸಲಾಗಿದೆ. ಸರ್ಕಾರದ ವತಿಯಿಂದಲೇ 11 ಜಾಗಗಳಲ್ಲಿ ಡಿಜಿಟಲ್ ತೂಕ ಯಂತ್ರಗಳನ್ನು ಅಳವಡಿಸಲು ಪ್ರಕ್ರಿಯೆಗಳನ್ನು ಪ್ರಾರಂಭಿಸಿದ್ದೇವೆ ಎಂದರು. ಇದರ ಜೊತೆಗೆ...

Political News: ರಾಹುಲ್ ಅವರಿಗೆ ಮತ ಮತಿಭ್ರಮಣೆ !: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

Political News: ರಾಹುಲ್ ಗಾಂಧಿ ಹರಿಯಾಣಾದಲ್ಲಿ ಮತಗಳ್ಳತನವಾಗಿದೆ ಎಂಬ ಆರೋಪ ಮಾಡಿದ್ದ ಬಗ್ಗೆ ವ್ಯಂಗ್ಯವಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಹುಲ್ ಅವರಿಗೆ ಮತ ಮತಿಭ್ರಮಣೆಯಾಗಿದೆ ಎಂದಿದ್ದಾರೆ. ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶದ ಹೀನಾಯ ಸೋಲನ್ನು ಈಗಲೇ ಊಹಿಸಿರುವ ರಾಹುಲ್ ಗಾಂಧಿ ಅವರು ಮೊದಲ ಹಂತದ ಮತದಾನಕ್ಕೆ ಮುನ್ನವೇ ಮೈ ಪರಚಿಕೊಳ್ಳುತ್ತಿದ್ದಾರೆ ! ಹಾಗಾಗಿ, ಸೋಲಿಗೊಂದು ಪೂರ್ವ...

DCM ಡಿ.ಕೆ.ಶಿವಕುಮಾರ್ ಸಿಎಂ ಆಗಲೆಂದು ಪೂಜೆ, ಹೋಮ-ಹವನ ಮಾಡಿದ ಅಭಿಮಾನಿಗಳು

Tumakuru News: ತುಮಕೂರು: ಕಾಂಗ್ರೆಸ್‌ನ ಕೆಲ ನಾಯಕರೇ ಹೇಳಿರುವಂತೆ ನವೆಬಂರ್ ಕ್ರಾಂತಿ ನಡೆಯಲಿದೆ. ಈ ವೇಳೆ ಸಚಿವ ಸಂಪುಟ ವಿಸ್ತರಣ ಆಗಲಿದೆ, ಸಿಎಂ ಬದಲಾಗುತ್ತಾರೆ ಅನ್ನೋ ಗುಸುಗುಸು ಜೋರಾಗಿಯೇ ಕೇಳುತ್ತಿದೆ. ಅದಕ್ಕೆ ತಕ್ಕಂತೆ ರಾಜ್ಯದಲ್ಲಿ ರಾಜಕೀಯ ಬೆಳವಣಿಗೆ ಜೋರಾಗಿಯೇ ಇದೆ. ಇನ್ನು ಡಿಸಿಎಂ ಡಿ.ಕೆ.ಶಿ ಫ್ಯಾನ್ಸ್ ಕೂಡ ತಮ್ಮ ನೆಚ್ಚಿನ ನಾಯಕ ಸಿಎಂ ಆಗಲಿ ಎಂದು...

Tumakuru News: ಶ್ರೀ ಉಣ್ಣೇಬಸವೇಶ್ವರ ಸ್ವಾಮಿ ದೇವಾಲಯದಲ್ಲಿ ಕಾರ್ತಿಕ ಹುಣ್ಣಿಮೆ ಪೂಜೆ

Tumakuru News: ತುಮಕೂರು: ತುಮಕೂರಿನ ಶ್ರೀ ಉಣ್ಣೇಬಸವೇಶ್ವರ ಸ್ವಾಮಿ ದೇವಾಲಯದಲ್ಲಿ ಕಾರ್ತಿಕ ಹುಣ್ಣಿಮೆ ಅಂಗವಾಗಿ ವಿಶೇಷ ಪೂಜೆ ಸಲ್ಲಿಸಲಾಯಿತು. ತುಮಕೂರು ಜಿಲ್ಲೆಯ ಚೇಳೂರು ಸುಕ್ಷೇತ್ರ ಈರೇನಹಳ್ಳಿಯ ದೇವಾಲಯ ಇದಾಗಿದ್ದು, ಪವಾಡ ಪುರುಷರು ಇದನ್ನು ನಿರ್ಮಿಸಿದ್ದರೆಂದು ಹೇಳಲಾಗಿದೆ. ಶ್ರೀ ಗೋಸಲ ಚನ್ನಬಸವೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಪೂಜೆಗೆ ಚಾಲನೆ ನೀಡಿದ್ದಾರೆ. ಹತ್ತೂರ ಹಳ್ಳಿಯ ಜನರು ಸೇರಿ ಈ ಪೂಜೆಯನ್ನು ಆಚರಿಸುತ್ತಿದ್ದು, ಮಹಿಳೆಯರು ಸತ್ಯ...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img