Wednesday, September 16, 2026

karnataka tv

ಮಕ್ಕಳು ವಿದ್ಯಾಭ್ಯಾಸದಲ್ಲಿ ಮುಂದಿರಬೇಕು ಅಂದ್ರೆ ಈ ಕೆಲಸ ಮಾಡಿ..

ಮಕ್ಕಳು ವಿದ್ಯಾಭ್ಯಾಸದಲ್ಲಿ ಮುಂದಿರಬೇಕು ಅಂದ್ರೆ, ಪೋಷಕರು ಕೆಲ ಕೆಲಸಗಳನ್ನು ಮಾಡಬೇಕು. ಪೂಜೆ ಪುನಸ್ಕಾರ, ಮಕ್ಕಳಲ್ಲಿ ದೇವರ ಬಗ್ಗೆ ಭಕ್ತಿ ಇರುವಂತೆ ನೋಡಿಕೊಳ್ಳಬೇಕು. ಮಕ್ಕಳ ಕೊಠಡಿ ಉತ್ತಮವಾಗಿರಬೇಕು. ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/F9Z6fzMbQ1Q ಮಕ್ಕಳು...

ಮನೆಯಲ್ಲಿ ಪ್ರತಿದಿನ ಕಲಹವಾಗುತ್ತಿದ್ದರೆ ಈ ದೀಪ ಹಚ್ಚಿ ನೋಡಿ..

ಪ್ರತೀ ಮನೆಯಲ್ಲೂ ಕಲಹ ಇದ್ದೇ ಇರುತ್ತೆ. ಆದರೆ ಪ್ರತೀದಿನ ಮನೆಯಲ್ಲಿ ಕಲಹ ಆದರೆ ಮಾತ್ರ ಉತ್ತಮವಲ್ಲ. ಇದು ಮನಶಾಂತಿಯನ್ನೇ ಹಾಳು ಮಾಡುತ್ತದೆ. ಜೀವನವೇ ಬೇಡ ಅನ್ನಿಸುವಷ್ಟು ಬೇಸರವಾಗಿಬಿಡುತ್ತದೆ. ಹಾಗಾದ್ರೆ ಮನೆಯಲ್ಲಿ ಜಗಳವಾಗಬಾರ್ದು ಅಂದ್ರೆ ಯಾವ ದೀಪವನ್ನು ಹಚ್ಚಬೇಕು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್...

ಮೇಲ್ಮನೆಯಲ್ಲಿ ನಡೆದ ಘಟನೆ ದುರದೃಷ್ಟಕರ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

ಚಿಂತಕರ ಚಾವಡಿ ಎಂದು ಕರೆಯಿಸಿಕೊಳ್ಳುವ ಮೇಲ್ಮನೆಯಲ್ಲಿ ಇಂದು ನಡೆದ ಘಟನೆ ಅತ್ಯಂತ ದುರದೃಷ್ಟಕರವಾಗಿದ್ದು, ಪ್ರಜಾಪ್ರಭುತ್ವದ ಬಗ್ಗೆ ಪಾಠ ಹೇಳುವ ಕಾಂಗ್ರೆಸ್ ನಾಯಕರ ನೈಜ ಬಣ್ಣ ಬಯಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಆಕ್ರೋಶ ವ್ಯಕ್ತಪಡಿಸಿದ್ದಾರೆ. https://youtu.be/F9Z6fzMbQ1Q ವಿಧಾನಪರಿಷತ್ತಿನಲ್ಲಿ ಕಾಂಗ್ರೆಸ್ ಸದಸ್ಯರ ಅನುಚಿತ ವರ್ತನೆ ಕುರಿತು ಪ್ರತಿಕ್ರಿಯಿಸಿರುವ ಸಚಿವರು, ಸದನದ ಮೇಲ್ಮನೆ ಚಿಂತಕರ ಚಾವಡಿ...

ಕಾಲಭೈರವನನ್ನು ಆರಾಧಿಸುವುದರಿಂದ ಆಗುವ ಪ್ರಯೋಜನಗಳೇನು ಗೊತ್ತಾ..?

ಕಾಲಭೈರವ ಅಂದ್ರೆ ಶಿವನ ಸ್ವರೂಪ. 64 ಭೈರವನಲ್ಲಿ ಕಾಲ ಭೈರವ ಪ್ರಮುಖನಾದವನು. ಕಾಲ ಎಂದರೆ ಸಮಯವನ್ನು ಸೂಚಿಸುವವನು. ಭೈರವನ ಪೂಜೆ ಮಾಡುವುದರಿಂದ ಏನು ಪ್ರಯೋಜನ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/vhgBVWrb1a4 ಒಂದು ಕೈಯಲ್ಲಿ ತ್ರಿಶೂಲ ಮತ್ತೊಂದು ಕೈಯಲ್ಲಿ ಭಿಕ್ಷಾಪಾತ್ರೆ ಹಿಡಿದ ಕಾಲ...

ಏಕಮುಖಿ ರುದ್ರಾಕ್ಷಿ ಧರಿಸುವುದರಿಂದ ಎಷ್ಟೆಲ್ಲ ಪ್ರಯೋಜನಗಳಿದೆ ಗೊತ್ತಾ..?

ನಾವು ಈಗಾಗಲೇ ರುದ್ರಾಕ್ಷಿಯ ಮಹತ್ವ, ಗಣೇಶ ರುದ್ರಾಕ್ಷಿ ಧರಿಸುವುದರಿಂದ ಆಗುವ ಲಾಭಗಳ ಬಗ್ಗೆ ಹೇಳಿದ್ದೇವೆ. ಇಂದು ಏಕಮುಖಿ ರುದ್ರಾಕ್ಷಿ ಧರಿಸುವುದರಿಂದ ಆಗುವ ಲಾಭಗಳೇನು ಅನ್ನೋದನ್ನ ನೋಡೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/F9Z6fzMbQ1Q ಏಕಮುಖಿ ರುದ್ರಾಕ್ಷಿ ಸಿಗುವುದು ತುಂಬಾ ಅಪರೂಪ. ಇದು ಶಿವನ...

ಸಾವಿರ ಕೋಟಿಯ ಒಡೆಯ ಸಲ್ಮಾನ್ ಖಾನ್: ಅವರ ಒಟ್ಟು ಆಸ್ತಿ ಕೇಳಿದ್ರೇ ಶಾಕ್ ಆಗ್ತೀರಾ..!

ಬಾಲಿವುಡ್‌ನ ಬ್ಯಾಡ್‌ಬಾಯ್ ಅಂತಾನೇ ಪ್ರಖ್ಯಾತಿ ಗಳಿಸಿರುವ ಸಲ್ಮಾನ್ ಖಾನ್, ಬಹುಬೇಡಿಕೆ ಇರುವ ಮತ್ತು ತನ್ನದೇ ಸ್ಟೈಲ್ ಮೆಂಟೇನ್ ಮಾಡಿರುವ ನಟ. ವರ್ಷಕ್ಕೆ ಒಂದು ಸಿನಿಮಾದಲ್ಲಿ ನಟಿಸಿ, ಅದನ್ನ ರಂಜಾನ್ ದಿನ ರಿಲೀಸ್ ಮಾಡೋ ಸಲ್ಮಾನ್ ಖಾನ್, ಬಿಗ್‌ಬಾಸ್‌ನ ನಿರೂಪಕ ಕೂಡ ಹೌದು. ಹಾಗಾದ್ರೆ ಬಹುಬೇಡಿಕೆಯ ಈ ನಟನ ಆಸ್ತಿ ಎಷ್ಟು..? ಈತನ ಬಳಿ ಯಾವ...

ಅಮವಾಸ್ಯೆಯ ದಿನ ಈ ವಸ್ತುಗಳನ್ನು ಮನೆಗೆ ತರಬೇಡಿ, ಈ ಕೆಲಸ ಮಾಡಬೇಡಿ..!

ಹಿಂದೂ ಧರ್ಮದಲ್ಲಿ ಅಮವಾಸ್ಯೆಗೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಈ ದಿನ ಕೆಲವರು ಮನೆಯಲ್ಲಿ ವಿಶೇಷ ಪೂಜೆ ಮಾಡುತ್ತಾರೆ. ಉತ್ತರಕರ್ನಾಟಕದ ಕೆಲವೆಡೆ ಈ ದಿನ ಹೋಳಿಗೆ ಮಾಡಿ, ದೇವರಿಗೆ ನೈವೇದ್ಯ ಅರ್ಪಿಸುತ್ತಾರೆ. ಇಂತಹ ದಿನದಂದು ಕೆಲ ಕೆಲಸಗಳನ್ನ ಮಾಡುವುದಿಲ್ಲ ಮತ್ತು ಕೆಲ ವಸ್ತುಗಳನ್ನ ಮನೆಗೆ ತರುವುದಿಲ್ಲ. ಹಾಗಾದ್ರೆ ಯಾವ ವಸ್ತುಗಳನ್ನ ಅಮವಾಸ್ಯೆಯಂದು ಮನೆಗೆ ತರಬಾರದು ಮತ್ತು...

ಈ ವಾರ ಮತ್ತು ಈ ಸಮಯ ಬಟ್ಟೆ ಒಗೆಯಲೇಬೇಡಿ..

ಕೆಲವರು ತಮಗೆ ಸಮಯ ಸಿಕ್ಕಾಗ ಬಟ್ಟೆ ಒಗೆಯುತ್ತಾರೆ. ಅದರಲ್ಲೂ ಹೈಟೆಕ್ ಸಿಟಿಯಲ್ಲಿ ಕೆಲಸ ಮುಗಿಸಿ ಬರುವುದೇ ಸಂಜೆ ಅಥವಾ ರಾತ್ರಿಯಾಗುತ್ತದೆ. ಹಾಗಾಗಿ ರಾತ್ರಿಯೇ ಬಟ್ಟೆ ಒಗೆದುಬಿಡ್ತಾರೆ. ಆದ್ರೆ ರಾತ್ರಿ ಬಟ್ಟೆ ಒಗೆಯುವುದು ತಪ್ಪು ಅನ್ನುತ್ತೆ ಜ್ಯೋತಿಷ್ಯ ಶಾಸ್ತ್ರ. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://www.youtube.com/watch?v=vhgBVWrb1a4 ಸೂರ್ಯನ ಬೆಳಕಿದ್ದಾಗ ಬಟ್ಟೆ...

ಗಣೇಶ ರುದ್ರಾಕ್ಷಿಯ ಬಗ್ಗೆ ನಿಮಗೆಷ್ಟು ಗೊತ್ತು.? ಇದನ್ನು ಧರಿಸುವುದರಿಂದ ಏನು ಪ್ರಯೋಜನ..?

ಯಾವ ರುದ್ರಾಕ್ಷಿಯಲ್ಲಿ ಗಣೇಶನ ಸೊಂಡಿಲ ರೂಪವಿರುತ್ತದೆಯೋ ಅದೇ ಗಣೇಶ ರುದ್ರಾಕ್ಷಿ. ಏಕಮುಖಿ, ದ್ವಿಮುಖಿ, ತ್ರಿಮುಖಿ, ಚತುರ್ಮುಖಿ, ಪಂಚಮುಖಿ ರುದ್ರಾಕ್ಷಿಗಳು ಹೇಗೆ ಪ್ರಮುಖ ರುದ್ರಾಕ್ಷಿಗಳೋ, ಅದೇ ರೀತಿ ಗಣೇಶ ರುದ್ರಾಕ್ಷಿ ಕೂಡ ಪ್ರಮುಖದ್ದಾಗಿದೆ. ಹಾಗಾದ್ರೆ ಗಣೇಶ ರುದ್ರಾಕ್ಷಿ ಧರಿಸುವುದರಿಂದ ಏನು ಪ್ರಯೋಜನ ಎಂದು ನೋಡೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್...

ಯಾವ ಪಾಪಕ್ಕೆ ಯಾವ ಜನ್ಮ..?: ಗರುಡ ಪುರಾಣದಲ್ಲಿ ಹೇಳಿದ್ದೇನು..?

ಗರುಡ ಪುರಾಣದಲ್ಲಿ ಯಾವ ಪಾಪಕ್ಕೆ ಯಾವ ಜನ್ಮವೆಂದು ಹೇಳಲಾಗಿದೆ. ಆ ಬಗ್ಗೆ ಇನ್ನು ಹೆಚ್ಚಿನ ಮಾಹಿತಿಯನ್ನ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/6ES1v4V32xw ಸ್ತ್ರೀ ಹತ್ಯೆ ಮಾಡಿದವರು ಮುಂದಿನ ಜನ್ಮದಲ್ಲಿ ಅನಾರೋಗ್ಯ ಪೀಡಿತನಾಗಿ ಜನ್ಮ ಪಡೆಯುತ್ತಾನೆ. ಗುರು ಪತ್ನಿಯನ್ನು ಮೋಹಿಸಿದ್ದಲ್ಲಿ ಹುಳವಾಗಿ...
- Advertisement -spot_img

Latest News

Hubli News: ಜಗತ್ತಿನ ಕಠಿಣ ಸ್ಥಿತಿಯಲ್ಲಿಯೂ ಭಾರತ ಸದೃಢ: ರಾಗಾ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

Hubli News: ಜಗತ್ತಿನ ಕಠಿಣ ಪರಿಸ್ಥಿತಿಯ ನಡುವೆಯೂ ಭಾರತದ ಆರ್ಥಿಕತೆ ಸದೃಢವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಬ್ರಿಕ್ಸ್ ಸಭೆಯಲ್ಲಿ ಜಗತ್ತಿನ ಹಲವು...
- Advertisement -spot_img