Wednesday, September 16, 2026

karnataka tv

ಕೆಲ ಶಿವನ ದೇವಸ್ಥಾನದಲ್ಲಿ ಅರ್ಧ ಪ್ರದಕ್ಷಿಣೆ ಹಾಕುವುದೇಕೆ ಗೊತ್ತಾ..?

ನಾವು ಕೆಲ ಶಿವನ ದೇವಸ್ಥಾನಕ್ಕೆ ಹೋದಾಗ, ಪೂರ್ಣ ಪ್ರದಕ್ಷಿಣೆ ಹಾಕುತ್ತೇವೆ. ಇನ್ನು ಕೆಲ ದೇವಸ್ಥಾನಗಳಲ್ಲಿ ಅರ್ಧ ಪ್ರದಕ್ಷಿಣೆ ಹಾಕುತ್ತೇವೆ. ಇದಕ್ಕೆ ಕಾರಣವೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 ಗರ್ಭಗುಡಿಯನ್ನು ಸುತ್ತುವ ಕ್ರಿಯೆಯೇ ಪ್ರದಕ್ಷಿಣೆ. ಈ ಪ್ರದಕ್ಷಿಣೆ ಯಾಕೆ ಹಾಕಬೇಕು ಅನ್ನೋ ಪ್ರಶ್ನೆಗೆ...

ಈ ದೇವಸ್ಥಾನಕ್ಕೆ ಬಂದು 12 ಪ್ರದಕ್ಷಿಣೆ ಹಾಕಿದ್ರೆ ಸಾಕು, ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ..

ನಾವು ಈಗಾಗಲೇ ನಿಮಗೆ ಹಲವು ದೇವಸ್ಥಾನಗಳ ಪರಿಚಯ ಮಾಡಿಸಿದ್ದೇವೆ. ಇಂದು ನಾವು ಕೆಂಗಲ್ ಆಂಜನೇಯ ಸ್ವಾಮಿ ದೇವಸ್ಥಾನದ ಬಗ್ಗೆ ಮಾಹಿತಿ ನೀಡಲಿದ್ದೇವೆ. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/vK77yKd5TU0 ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿ ಈ ಕೆಂಗಲ್ ಆಂಜನೇಯ ಸ್ವಾಮಿ ದೇವಸ್ಥಾನವಿದೆ. ಈ ದೇವಸ್ಥಾನದಲ್ಲಿರುವ ಕೆಂಪು ಕಲ್ಲಿನ ಮೇಲೆ...

ಹೊಳೆ ಆಂಜನೇಯ ಸ್ವಾಮಿ ದೇವಸ್ಥಾನದ ಬಗ್ಗೆ ಚಿಕ್ಕ ಮಾಹಿತಿ..

ನಾವು ಈಗಾಗಲೇ ನಿಮಗೆ ಹಲವು ದೇವಸ್ಥಾನಗಳ ಪರಿಚಯ ಮಾಡಿಸಿದ್ದೇವೆ. ಇಂದು ನಾವು ಹೊಳೆ ಆಂಜನೇಯ ಸ್ವಾಮಿಯ ದೇವಸ್ಥಾನದ ಬಗ್ಗೆ ಮಾಹಿತಿ ನೀಡಲಿದ್ದೇವೆ. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/F9Z6fzMbQ1Q ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ಈ ಹೊಳೆ ಆಂಜನೇಯ ಸ್ವಾಮಿ ದೇವಸ್ಥಾನವಿದೆ. ಇದು ಶಿಂಷಾ ನದಿ ದಂಡೆಯ...

ಮಿಸ್ ಯೂ ಚಿರು ಮಗನೇ :ಚಿರುನನ್ನು ನೆನೆದು ಭಾವುಕರಾದ ಅರ್ಜುನ್ ಸರ್ಜಾ

ಸ್ಯಾಂಡಲ್‌ವುಡ್ ನಟ ಚಿರಂಜೀವಿ ಸರ್ಜಾ ನಿಧನರಾದಾಗ ಅರ್ಜುನ್ ಸರ್ಜಾ ಶೂಟಿಂಗ್ ಸ್ಥಗಿತಗೊಳಿಸಿ, ಚೆನ್ನೈನಿಂದ ಬೆಂಗಳೂರಿಗೆ ಬಂದಿದ್ದರು. ಮಗನಂತಿದ್ದ ಚಿರು ನಿಧನಕ್ಕೆ ಸಂತಾಪ ಹೊರಹಾಕಿದ್ದರು. ಇದೀಗ ಮತ್ತೆ ಈ ಬಗ್ಗೆ ಟ್ವೀಟ್ ಮಾಡಿರುವ ಅರ್ಜುನ್ ಸರ್ಜಾ, ಚಿರುವನ್ನು ನೆನೆದು ಭಾವುಕರಾಗಿದ್ದಾರೆ. https://youtu.be/1Rm5vKaU31Y ಈ ಬಗ್ಗೆ ಟ್ವೀಟ್ ಮಾಡಿರುವ ಅರ್ಜುನ್ ಸರ್ಜಾ, ಚಿರು ಮಗನೇ ನಿನ್ನನ್ನು ಎಷ್ಟು ಮಿಸ್ ಮಾಡಿಕೊಳ್ಳುತ್ತಿದ್ದೇನೆ...

ಸೂರ್ಯಾಸ್ತದ ಮುನ್ನವೇ ಯಾಕೆ ಅಂತ್ಯಸಂಸ್ಕಾರ ಮಾಡಬೇಕು..?

ಯಾರಾದರೂ ನಿಧನರಾದರೆ, ಸೂರ್ಯಾಸ್ತದ ಮುನ್ನವೇ ಅವನ ಅಂತ್ಯಸಂಸ್ಕಾರ ಮಾಡಲಾಗುತ್ತದೆ. ಸೂರ್ಯಾಸ್ತದ ಬಳಿಕ ಅಂತ್ಯಸಂಸ್ಕಾರ ಮಾಡುವುದು ನಿಷಿದ್ಧ ಎನ್ನಲಾಗಿದೆ. ಹಾಗಾದ್ರೆ ರಾತ್ರಿ ಅಥವಾ ಸಂಜೆ ಬಳಿಕ ಅಂತ್ಯಸಂಸ್ಕಾರ ಮಾಡಿದ್ರೆ ಏನಾಗತ್ತೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/1Rm5vKaU31Y ಹಲವು ಉತ್ತಮ ಅಂಶಗಳನ್ನೊಳಗೊಂಡ...

ಸ್ಪಟಿಕ ಧರಿಸುವುದರಿಂದ ಎಷ್ಟೆಲ್ಲಾ ಲಾಭಗಳಿದೆ ಗೊತ್ತಾ..?

ಧಾರ್ಮಿಕವಾಗಿ ಅತ್ಯಂತ ಪವಿತ್ರತೆ ಪಡೆದುಕೊಂಡ ವಸ್ತು ಅಂದರೆ, ಸ್ಪಟಿಕ. ಅಲ್ಲದೇ, ಇದನ್ನು ಧರಿಸಿದರೂ ಕೂಡ ಉತ್ತಮ ಲಾಭಗಳನ್ನ ಪಡೆದುಕೊಳ್ಳಬಹುದು. ಹಾಗಾದ್ರೆ ಸ್ಪಟಿಕ ಧರಿಸುವುದರಿಂದ ನಮಗಾಗುವ ಲಾಭಗಳು ಏನು ಅನ್ನೋದನ್ನ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 ಸ್ಪಟಿಕವನ್ನು ಧರಿಸಿದರೆ ಜಾತಕದಲ್ಲಿ ಚಂದ್ರದೋಷ...

ಶ್ರೀಕೃಷ್ಣನ ಶಿರದ ಮೇಲೆ ನವಿಲು ಗರಿ ಇರುವುದೇಕೆ..?

ಶ್ರೀಕೃಷ್ಣ ತನ್ನ ತಲೆಯ ಮೇಲೆ ಕಿರೀಟದ ಬಳಿ ನವಿಲು ಗರಿಯನ್ನ ಇಟ್ಟುಕೊಳ್ಳುತ್ತಾನೆ. ಅದು ಅವನ ಅಲಂಕಾರಗಳಲ್ಲೊಂದು. ಆದ್ರೆ ಯಾಕೆ ಅವನು ನವಿಲು ಗರಿಯನ್ನ ಇಟ್ಟುಕೊಳ್ಳುತ್ತಾನೆ ಎಂಬ ಸತ್ಯ ನಿಮಗೆ ಗೊತ್ತೆ..? ಆ ಬಗ್ಗೆ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/1Rm5vKaU31Y ರಾಮ...

ಚಾಣಕ್ಯರ ಪ್ರಕಾರ ಇಂಥವರಿಗೆ ಎಂದೂ ಯಶಸ್ಸು ಸಿಗುವುದಿಲ್ಲ..

ಚಾಣಕ್ಯ ನೀತಿಯಲ್ಲಿ ಬರುವ ಹಲವಾರು ವಿಷಯಗಳ ಬಗ್ಗೆ ನಾವು ಈಗಾಗಲೇ ಹೇಳಿದ್ದೇವೆ. ಯಾರು ನಮಗೆ ಶತ್ರುಗಳು, ಯಾರಿಂದ ನಾವು ದೂರ ಇರಬೇಕು. ಯಾರ ಸಂಗ ಮಾಡಬೇಕು. ಉದ್ಧಾರವಾಗಬೇಕು ಅಂದ್ರೆ ಏನು ಮಾಡಬೇಕು..? ಇತ್ಯಾದಿ ವಿಷಯಗಳ ಬಗ್ಗೆ ಹೇಳಿದ್ದೇವೆ. ಇಂದು ಮೂರು ವ್ಯಕ್ತಿಗಳು ಜೀವನದಲ್ಲೆಂದೂ ಉದ್ಧಾರವಾಗುವುದಿಲ್ಲ ಎಂದು ಚಾಣಕ್ಯರು ಯಾರ ಬಗ್ಗೆ ಹೇಳಿದ್ದಾರೆ ನೋಡೋಣ ಬನ್ನಿ.. ...

ಇಂಥವರಿಗೆ ಎಂದೂ ಸಹಾಯ ಮಾಡಬೇಡಿ: ಸಹಾಯ ಮಾಡಿದ್ರೂ ನಿಮಗೇ ತೊಂದರೆ..

ಮನುಷ್ಯನೆಂದ ಮೇಲೆ ಕಷ್ಟ ಬರುವುದು ಸಹಜ. ಅದರಂತೆ ಕಷ್ಟದಲ್ಲಿರುವ ಮನುಷ್ಯನಿಗೆ ಇನ್ನೋರ್ವ ಮನುಷ್ಯ ಸಹಾಯ ಮಾಡುವುದು ಕೂಡ ಧರ್ಮ. ಆದ್ರೆ ಕೆಲ ವ್ಯಕ್ತಿಗಳಿಗೆ ಎಂದಿಗೂ ಸಹಾಯ ಮಾಡಬಾರದು ಅಂತಾ ಚಾಣಕ್ಯರು. ಹಾಗಾದ್ರೆ ಯಾರಿಗೆ ಎಂದಿಗೂ ಸಹಾಯ ಮಾಡಬಾರದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್...

ಅಷ್ಟ ಲಕ್ಷ್ಮೀಯರ ಬಗ್ಗೆ ಚಿಕ್ಕ ಮಾಹಿತಿ: ಇವರನ್ನು ಪೂಜಿಸಿದರೆ ಅಷ್ಟೈಶ್ವರ್ಯವೂ ಪ್ರಾಪ್ತಿ..

ಲಕ್ಷ್ಮೀ ಅಂದ ಮೇಲೆ ಎಲ್ಲರಿಗೂ ನೆನಪಿಗೆ ಬರುವ, ಎಲ್ಲರಿಗೂ ಪ್ರಿಯಳಾಗಿರುವ ಲಕ್ಷ್ಮೀ ಅಂದರೆ ಧನ ಲಕ್ಷ್ಮೀ. ಆದ್ರೆ ಅಷ್ಟ ಲಕ್ಷ್ಮೀಯರೂ ಕೂಡ ಲಾಭದಾಯಕ ಆಶೀರ್ವಾದ ನೀಡುವವರೇ. ಹಾಗಾದ್ರೆ ಅಷ್ಟಲಕ್ಷ್ಮೀಯರು ಯಾರು ಯಾರು ಅಂತಾ ನೋಡೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 ಆದಿ ಲಕ್ಷ್ಮೀ: ಆದಿ ಎಂದರೆ...
- Advertisement -spot_img

Latest News

Hubli News: ಜಗತ್ತಿನ ಕಠಿಣ ಸ್ಥಿತಿಯಲ್ಲಿಯೂ ಭಾರತ ಸದೃಢ: ರಾಗಾ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

Hubli News: ಜಗತ್ತಿನ ಕಠಿಣ ಪರಿಸ್ಥಿತಿಯ ನಡುವೆಯೂ ಭಾರತದ ಆರ್ಥಿಕತೆ ಸದೃಢವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಬ್ರಿಕ್ಸ್ ಸಭೆಯಲ್ಲಿ ಜಗತ್ತಿನ ಹಲವು...
- Advertisement -spot_img