Wednesday, September 16, 2026

karnataka tv

ಧನುರಾಶಿಯವರಿಗೆ ಈ 3 ರಾಶಿಯವರು ಪರ್ಫೆಕ್ಟ್ ಮ್ಯಾಚ್ ಆಗ್ತಾರೆ..

ಧನುರಾಶಿ. ಈ ರಾಶಿಯವರು ಮೃದು ಸ್ವಭಾವದವರಾಗಿರ್ತಾರೆ. ಇವರು ಸ್ನೇಹವನ್ನು, ಸಂಬಂಧವನ್ನು ಉತ್ತಮವಾಗಿ ನಿಭಾಯಿಸುತ್ತಾರೆ. ಇವತ್ತು ನಾವು ಈ ರಾಶಿಯವರಿಗೆ ಮ್ಯಾಚ್ ಆಗುವ ಮೂರು ರಾಶಿಗಳು ಯಾವುದು ಅಂತಾ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/aKuxzzC-3Mg ಮೊದಲನೇಯದಾಗಿ ಮೇಷ ರಾಶಿ ಮೇಷ ರಾಶಿಯವರು...

ಭಾರತ್ ಬಂದ್‌ಗೆ ತುಮಕೂರು ರೈತರ ಬೆಂಬಲ: ಪ್ರಧಾನಿ ಮೋದಿಯ ಅಣುಕು ಶವಯಾತ್ರೆ..

ಇವತ್ತು ಭಾರತ್ ಬಂದ್ ಇದ್ದ ಪ್ರಯುಕ್ತ ತುಮಕೂರಿನಲ್ಲಿ ರೈತರು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ ರೈತರು, ಪ್ರಧಾನಿ ಮೋದಿಯ ಅಣುಕು ಶವ ಯಾತ್ರೆ ಮಾಡಿ, ಆ ಪ್ರತಿಮೆಯನ್ನ ಸುಟ್ಟರು. https://youtu.be/Y1t_rN4UPvI ಇನ್ನು ಇದೇ ವೇಳೆ ರಾಷ್ಟ್ರಪತಿಗಳಿಗೆ ರೈತರು ಪತ್ರ ಬರೆದಿದ್ದು, ಕೇಂದ್ರ ಸರ್ಕಾರ ಕೃಷಿ ನೀತಿಗಳನ್ನ ಕೈಬಿಡಲು ಒತ್ತಾಯಿಸಲಾಯಿತು. ಭಾರತ...

ಮನೆಯಲ್ಲಿನ ಧವಸ ಧಾನ್ಯಗಳು ಖಾಲಿಯಾಗದಂತೆ ನೋಡಿಕೊಳ್ಳಿ: ಇಲ್ಲದಿದ್ದರೆ ತೊಂದರೆ ಖಚಿತ

ಮನೆಯಲ್ಲಿ ಯಾವಾಗಲೂ ಸಿರಿಸಂಪತ್ತು ತುಂಬಿರಬೇಕು. ಮನೆ ಜನರ ಆರೋಗ್ಯ ಉತ್ತಮವಾಗಿರಬೇಕು. ಮನೆಯಲ್ಲಿ ಕಲಹವಾಗಬಾರದು ಎಂದರೆ, ಧವಸ ಧಾನ್ಯಗಳು ತುಂಬಿರಬೇಕು. ಈ ಮಾತಿನ ನಿಜ ಅರ್ಥವೇನು ಅನ್ನೋದನ್ನ ನೋಡೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/vhj0tET1xvQ ಮನೆಯಲ್ಲಿ ಧವಸ ಧಾನ್ಯಗಳು ಇನ್ನೇನು ಖಾಲಿಯಾಗುತ್ತ ಬಂತು...

ಜೀವನದಲ್ಲಿ ಉದ್ಧಾರವಾಗಬೇಕಂದ್ರೆ ಚಾಣಕ್ಯರ ಈ ಮಾತು ಕೇಳಿ..

ಚಾಣಕ್ಯ ನೀತಿಯನ್ನ ಜೀವನದಲ್ಲಿ ಅಳವಡಿಸಿಕೊಂಡವ ಅಭಿವೃದ್ಧಿಯಾಗೇ ಆಗುತ್ತಾನೆ ಅನ್ನೋದು ಹಲವರ ಅಭಿಪ್ರಾಯ. ಯಾಕಂದ್ರೆ ಚಾಣಕ್ಯ ನೀತಿ ಅಷ್ಟು ಅದ್ಭುತವಾಗಿದೆ. ಜೀವನದಲ್ಲಿ ಜಿಗುಪ್ಸೆಗೊಂಡವ, ಶ್ರೀಮಂತನಾಗಲು ಇಚ್ಛಿಸುವವನು, ವೈವಾಹಿಕ ಜೀವನ ಸರಿದೂಗಿಸಲು ಪರದಾಡುವವನು, ಸಂಬಂಧವನ್ನು ಗಟ್ಟಿಯಾಗಿರಿಕೊಳ್ಳಲು ಇಚ್ಛಿಸುವವನು ಚಾಣಕ್ಯ ನೀತಿಯನ್ನ ಒದಲೇಬೇಕು. ಇಂದು ನಾವು ಶ್ರೀಮಂತರಾಗಲು ನಾವು ಹೇಗೆ ಬದುಕಬೇಕು ಅನ್ನೋ ಬಗ್ಗೆ ಚಾಣಕ್ಯರು ಹೇಳಿದ್ದೇನು ಅಂತಾ...

ಮನೆಯಲ್ಲಿ ಇಂಥ ವಸ್ತುಗಳಿರುವುದರಿಂದಲೇ ಮನೆ ಅಭಿವೃದ್ಧಿಯಾಗುವುದಿಲ್ಲ..

ಮನೆಯಲ್ಲಿರುವ ಕೆಲ ವಸ್ತುಗಳಿಂದ ಮನೆಜನರ ಅಭಿವೃದ್ಧಿ ಕುಂಠಿತಗೊಳ್ಳುತ್ತದೆ. ಆದ್ರೆ ಆ ವಸ್ತುಗಳಿಂದಲೇ ನಮ್ಮ ಮನೆ ಉದ್ಧಾರವಾಗುತ್ತಿಲ್ಲ ಅನ್ನೋದು ಗೊತ್ತಾಗುವುದಿಲ್ಲ. ಹಾಗಾಗಿ ನಾವಿಂದ ಯಾವ ವಸ್ತುವನ್ನು ಮನೆಯಲ್ಲಿಟ್ಟುಕೊಳ್ಳಬಾರದು ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 ಮನೆಯಲ್ಲಿರುವ ಕೆಲ ವಸ್ತುಗಳು ಉಪಯೋಗಕ್ಕೆ ಬರುವುದಿಲ್ಲ....

ಬಿಗ್‌ಬಾಸ್ ಲೀಸ್ಟ್ ರೆಡಿ..!: ಸೀಸನ್ 8ಕ್ಕೆ ಇವರೆಲ್ಲ ಬರ್ತಾರಾ..?

ಸಖತ್ ಟಿಆರ್‌ಪಿ ಗಿಟ್ಟಿಸೋ ರಿಯಾಲಿಟಿ ಶೋಗಳಲ್ಲಿ ಬಿಗ್‌ಬಾಸ್ ಶೋ ಕೂಡಾ ಒಂದು. ನಾಳೆ ಏನಾಗ್ಬಹುದು..?ಯಾರು ಶೋನಿಂದ ಹೊರಗೆ ಹೋಗ್ತಾರೆ..? ಏನ್ ಟಾಸ್ಕ್ ಇರತ್ತೆ ಅನ್ನೋ ಬಗ್ಗೆ ಅಲ್ಲಿರೋ ಸ್ಪರ್ಧಿಗಳಿಗಿಂತ ವೀಕ್ಷಕರಿಗೇ ಕುತೂಹಲ ಜಾಸ್ತಿ. 2020ರಲ್ಲಿ ಬಿಗ್‌ಬಾಸ್ ಶುರುವಾಗಬೇಕಿತ್ತು. ಕೊರೊನಾ ಭೀತಿಯಿಂದ ಬಿಗ್‌ಬಾಸ್ ಶುರು ಮಾಡಿರಲಿಲ್ಲ. ಆದ್ರೆ ತೆಲುಗು, ತಮಿಳ್ ಚಾನೆಲ್‌ಗಳಲ್ಲಿ ಬಿಗ್‌ಬಾಸ್ ಶುರುವಾಗಿ,...

ಮಾಂಸಾಹಾರ ಸೇವಿಸುವುದು ಸರಿಯೋ..? ತಪ್ಪೋ..?

ಮಾಂಸಾಹಾರವನ್ನು ಸೇವಿಸುವುದು ಸರಿಯೋ ತಪ್ಪೋ ಎಂಬ ಬಗ್ಗೆ ಹಲವರಿಗೆ ಗೊಂದಲವಿದೆ. ಕೆಲ ಜಾತಿಗಳಲ್ಲಿ ಮಾಂಸಾಹಾರ ಸೇವಿಸುವುದು ತಪ್ಪು ಮಾಹಾಪಾಪ ಎಂದು ಭಾವಿಸಲಾಗಿದೆ. ಆದ್ರೆ ಇನ್ನು ಕೆಲವರು ಮಾಂಸಾಹಾರವನ್ನೇ ದೇವರಿಗೆ ನೈವೇದ್ಯ ಮಾಡುತ್ತಾರೆ. ಇನ್ನು ಕೆಲವರು ಹಬ್ಬ ಹರಿದಿನಗಳಲ್ಲಿ, ಕುಲ ದೇವರ ವಾರಗಳಲ್ಲಿ ಬಿಟ್ಟು ಬೇರೆ ದಿನ ಮಾಂಸಾಹಾರ ಸೇವಿಸುತ್ತಾರೆ. ಹಾಗಾದ್ರೆ ಮಾಂಸಾಹಾರ ಸೇವಿಸೋದು ಸರಿಯೋ..?...

ಮೇಲುಕೋಟೆಗೆ ಎಷ್ಟೆಲ್ಲ ಹೆಸರಿದೆ ಗೊತ್ತಾ..? ಆ ಹೆಸರುಗಳು ಹೇಗೆ ಬಂದವು..?

ಹುತ್ತದಲ್ಲಿ ಹುದುಗಿದ್ದ ನಾರಾಯಣ ದೇವರನ್ನು ರಾಮಾನುಜಾಚಾರ್ಯರು ಹೊರತೆಗೆದರು, ನಂತರ ಮೇಲುಕೋಟೆ ದೇವಸ್ಥಾನದಲ್ಲಿ ಆ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ನಂತರ ಮೇಲುಕೋಟೆ ಚೆಲುವನಾರಾಯಣಸ್ವಾಮಿ ದೇವಸ್ಥಾನ ನಿರ್ಮಾಣವಾಯಿತು ಅನ್ನೋದು ಎಲ್ಲರಿಗೂ ಗೊತ್ತಿರುವ ವಿಚಾರ. ಆದ್ರೆ ಮೇಲುಕೋಟೆಗೆ ಹಲವಾರು ಹೆಸರುಗಳಿದೆ. ಹಾಗಾದ್ರೆ ಯಾವುದು ಆ ಹೆಸರುಗಳು..? ಆ ಹೆಸರುಗಳು ಬರಲು ಕಾರಣವೇನು ಅಂತಾ ನೋಡೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ...

ಕನಸ್ಸಿನಲ್ಲಿ ಹಣ್ಣು ತಿನ್ನುವಂತೆ ಕಂಡರೆ ಏನರ್ಥ..? ಯಾವ ಹಣ್ಣು ಯಾವ ಅರ್ಥ ಸೂಚಿಸುತ್ತದೆ..?

ಕನಸ್ಸಿನಲ್ಲಿ ಪ್ರಾಣಿ, ಪಕ್ಷಿ, ಹೆಣ್ಣು, ಮಂಗಳಮುಖಿಯರು ಬಂದ್ರೆ ಏನರ್ಥ ಅನ್ನೋ ಬಗ್ಗೆ ನಾವು ಈಗಾಗಲೇ ಹೇಳಿದ್ದೇವೆ. ಇಂದು ನಾವು ಯಾವ ಹಣ್ಣು ಕನಸ್ಸಿನಲ್ಲಿ ಬಂದ್ರೆ ಶುಭ - ಅಶುಭ ಅನ್ನೋ ಬಗ್ಗೆ ಹೇಳಲಿದ್ದೇವೆ. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/phiKxHaampE ಕನಸ್ಸಿನಲ್ಲಿ ಅನಾನಸ್ ಹಣ್ಣು ತಿಂದ್ರೆ, ಮೊದಲು ಕಷ್ಟ...

ಗಣಪತಿಗೆ ಗರಿಕೆಯನ್ನ ಯಾಕೆ ಅರ್ಪಿಸಬೇಕು ಗೊತ್ತಾ..?

ಗಣಪತಿಗೆ ಮೊದಕ, ಲಡ್ಡು ಅಂದರೆ ಬಲು ಇಷ್ಟ ಅನ್ನೋದು ಎಲ್ಲರಿಗೂ ಗೊತ್ತು. ಇದರ ಜೊತೆಗೆ ಗರಿಕೆ ಪ್ರಿಯ ಗಣಪತಿ ಅಂತಾನೂ ಗೊತ್ತು. ಆದ್ರೆ ಗಣಪತಿಗೆ ಗರಿಕೆ ಅರ್ಪಿಸೋದು ಯಾಕೆ ಅಂತಾ ಹಲವರಿಗೆ ಗೊತ್ತಿಲ್ಲ. ಹಾಗಾಗಿ ನಾವಿವತ್ತು ಗಣಪತಿಗೆ ಗರಿಕೆ ಯಾಕೆ ಹಾಕ್ತಾರೆ ಅನ್ನೋ ಬಗ್ಗೆ ಹೇಳಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್...
- Advertisement -spot_img

Latest News

Hubli News: ಜಗತ್ತಿನ ಕಠಿಣ ಸ್ಥಿತಿಯಲ್ಲಿಯೂ ಭಾರತ ಸದೃಢ: ರಾಗಾ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

Hubli News: ಜಗತ್ತಿನ ಕಠಿಣ ಪರಿಸ್ಥಿತಿಯ ನಡುವೆಯೂ ಭಾರತದ ಆರ್ಥಿಕತೆ ಸದೃಢವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಬ್ರಿಕ್ಸ್ ಸಭೆಯಲ್ಲಿ ಜಗತ್ತಿನ ಹಲವು...
- Advertisement -spot_img