Tuesday, September 15, 2026

karnataka tv

ಪ್ರಭಾಸ್ ಜೊತೆ ಸೇರಿ ಹೊಸ ಪ್ರಯೋಗಕ್ಕೆ ಮುಂದಾದ ಪ್ರಶಾಂತ್: ಸಲಾರ್ ಪೋಸ್ಟರ್ ರಿಲೀಸ್..

ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್, ಮತ್ತೊಂದು ಪ್ಯಾನ್ ಇಂಡಿಯನ್ ಸಿನಿಮಾ ಮಾಡ್ತಾರೆ, ಅದರಲ್ಲಿ ತೆಲುಗು ಹೀರೋ ಇರ್ತಾರೆ ಅಂತಾ ಮೊದಲೇ ಸುದ್ದಿ ಹರಿದಾಡಿತ್ತು. ಇಂದು ಅದು ನಿಜ ಅಂತಾ ಸಾಬೀತಾಗಿದೆ. ಬಾಹುಬಲಿ ಖ್ಯಾತಿಯ ಪ್ರಭಾಸ್ ಪ್ರಶಾಂತ್ ನೀಲ್‌ರ ಮುಂದಿನ ಸಿನಿಮಾದಲ್ಲಿ ನಾಯಕನಟನಾಗಿ ಆಯ್ಕೆಯಾಗಿದ್ದಾರೆ. ಈ ಸಿನಿಮಾಗೆ ಸಲಾರ್ ಎಂದು ನಾಮಕರಣ ಮಾಡಲಾಗಿದ್ದು, ಪೋಸ್ಟರ್ ರಿಲೀಸ್...

‘ಸರ್ಕಾರ ಈಗ ಅನ್ನಕೊಡುವ ರೈತರನ್ನು ಉಗ್ರಗಾಮಿಗಳೆನ್ನುವ ನೀಚಮಟ್ಟಕ್ಕೆ ಇಳಿದಿದೆ’..

ಕೃಷಿ ವಿರೋಧಿ ಕಾಯಿದೆಗಳ ರದ್ದತಿಗಾಗಿ ರೈತರು ಹೋರಾಡುತ್ತಿದ್ದು, ಅವರನ್ನು ಕರೆದು ಮಾತನಾಡಿಸುವ ಯೋಚನೆಯೂ ಮಾಡಿಲ್ಲವೆಂದು ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಕೃಷಿ ವಿರೋಧಿ ಕಾಯಿದೆಗಳ ರದ್ದತಿಗಾಗಿ ಹೋರಾಟ ನಡೆಸುತ್ತಿರುವ ರೈತರನ್ನು ಗೌರವಯುತವಾಗಿ ಕರೆದು, ಪ್ರಾಮಾಣಿಕವಾಗಿ ಮಾತುಕತೆ ನಡೆಸಬೇಕಾಗಿರುವ ನರೇಂದ್ರ ಮೋದಿ ಸರ್ಕಾರ ಕಾಟಾಚಾರದ ಮಾತುಕತೆಯ ಮೂಲಕ ತನ್ನ ಸಹಜ ಸ್ವಭಾವವಾದ...

‘ನಾನೂ ಸಗಣಿ ಬಾಚಿದ್ದೇನೆ, ಗಂಜಲ ಎತ್ತಿದ್ದೇನೆ. ಪಶು ಸಾಕಾಣಿಕೆ ಬಗ್ಗೆ ಅವರಿಗೇನು ಗೊತ್ತಿದೆ?’

ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ವಿಶ್ವನಾಥ್ ಮತ್ತು ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ನನ್ನನ್ನು ಕಾಂಗ್ರೆಸ್ ಸೇರಿಸಿದ್ದು ವಿಶ್ವನಾಥ್ ಎಂಬುದೇ ಶುದ್ಧ ಸುಳ್ಳು. ನನ್ನನ್ನು ಕರೆದುಕೊಂಡು ಹೋಗಿ ಕಾಂಗ್ರೆಸ್‌ ‌ನ ಯಾವ ನಾಯಕರನ್ನು ಭೇಟಿ ಮಾಡಿಸಿದ್ದರು ಅಂತ ವಿಶ್ವನಾಥ್ ಅವರನ್ನೇ ಕೇಳಿ. ನಾನು ಕಾಂಗ್ರೆಸ್ ಸೇರಲು ಪಿರನ್ ಹಾಗೂ ಅಹಮದ್ ಪಟೇಲ್ ಕಾರಣರೇ...

ನಟಿಯರೆಲ್ಲ ಮಾಲ್ಡೀವ್ ಪ್ರವಾಸಕ್ಕೆ ಹೋಗಿದ್ದೇಕೆ ಗೊತ್ತಾ..? ಇಲ್ಲಿದೆ ನೋಡಿ ರಿಯಾಲಿಟಿ..!

ಕೊರೊನಾ, ಲಾಕ್‌ಡೌನ್ ಕಾರಣದಿಂದಾಗಿ ಎಲ್ಲರೂ ಹಲವು ತಿಂಗಳುಗಳ ಕಾಲ ಮನೆಯಲ್ಲೇ ಕುಳಿತುಕೊಳ್ಳುವ ಪರಿಸ್ಥಿತಿ ಎದುರಾಗಿತ್ತು. ಈಗ ಒಂದೆರಡು ತಿಂಗಳಿಂದ ಎಲ್ಲರೂ ಪ್ರವಾಸ, ಶಾಪಿಂಗ್, ಮದುವೆ ಮುಂಜಿ ಅಂತಾ ಓಡಾಡುತ್ತಿದ್ದಾರೆ. ಇದೇ ರೀತಿ ಸ್ಯಾಂಡಲ್‌ವುಡ್, ಬಾಲಿವುಡ್, ಟಾಲಿವುಡ್ ನಟಿಮಣಿಯರು ಮಾಲ್ಡೀವ್ಸ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. https://youtu.be/op-z1-OGDZU ಮಾಲ್ಡೀವ್ಸ್‌ನಲ್ಲಿ ಎಂಜಾಯ್ ಮಾಡುತ್ತಾ ಚಳಿಗಾಲವನ್ನ ಕಳೆಯುತ್ತಿರುವ ಹಲವು ನಟಿಮಣಿಯರು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ತರಹತರಹದ ಫೋಟೋವನ್ನ...

ಶನಿದೇವನ ಕೃಪೆ ನಿಮ್ಮ ಮೇಲಿರಲು ಈ ವಸ್ತುವನ್ನು ಜೇಬಿನಲ್ಲಿಟ್ಟುಕೊಳ್ಳಿ..

ಯಾವ ಮನುಷ್ಯನ ಮೇಲೆ ಶನಿದೇವರ ಕೃಪೆ ಇರುತ್ತದೆಯೋ, ಆತ ಜೀವನದಲ್ಲಿ ಖಂಡಿತವಾಗಿಯೂ ಉದ್ಧಾರವಾಗುತ್ತಾನೆ ಎಂಬ ನಂಬಿಕೆ ಇದೆ. ಅದೇ ಶನಿದೇವರ ವಕೃದೃಷ್ಟಿ ಯಾರ ಮೇಲೆ ಬೀಳುತ್ತದೆಯೋ, ಆತನಿಗೆ ಕಷ್ಟ ಕಟ್ಟಿಟ್ಟ ಬುತ್ತಿ ಅಂತಲೂ ಎಲ್ಲರಿಗೂ ಗೊತ್ತಿದೆ. ಹಾಗಾದ್ರೆ ಶನಿದೇವನ ಕೃಪೆ ನಮ್ಮ ಮೇಲಾಗಬೇಕು ಅಂದ್ರೆ ನಾವು ಏನು ಮಾಡಬೇಕು..? ಯಾವ ವಸ್ತುವನ್ನ ನಮ್ಮ ಬಳಿ...

ಸಕಲ ಪಾಪ ನಿವಾರಣೆಯಾಗಿ, ಉನ್ನತಿ ಕಾಣಬೇಕು ಅಂದ್ರೆ ಹಸುವಿಗೆ ಇದನ್ನು ತಿನ್ನಿಸಿ..

ಹಿಂದೂ ಸಂಪ್ರದಾಯದಲ್ಲಿ ಗೋವಿಗೆ ತನ್ನದೇ ಆದ ಮಹತ್ವವಿದೆ. ಹಾಲು ನೀಡೋ ಗೋವಿಗೆ ತಾಯಿಯ ಸ್ಥಾನದಲ್ಲಿರಿಸಿದ್ದೇವೆ. ಆದ್ದರಿಂದಲೇ ಆಕೆಗೆ ಗೋಮಾತೆ ಎಂದು ಕರಿಯೋದು. ಮುಕ್ಕೋಟಿ ದೇವತೆಗಳನ್ನ ಒಳಗೊಂಡ ದೇವತೆಯಾದ ಗೋಮಾತೆಗೆ ಕೆಲ ಆಹಾರವನ್ನ ತಿನ್ನಿಸಿದ್ರೆ ಸಕಲ ಪಾಪ ನಿವಾರಣೆಯಾಗಿ, ಉನ್ನತಿ ಕಾಣುತ್ತಾರೆ ಅನ್ನೋ ನಂಬಿಕೆ ಇದೆ. ಹಾಗಾದ್ರೆ ಯಾವ ಆಹಾರವನ್ನ ಗೋಮಾತೆಗೆ ತಿನ್ನಿಸಬೇಕು ಅನ್ನೋ ಬಗ್ಗೆ...

ಸತ್ಯ ಸಂಗತಿ ಬಯಲು ಮಾಡಿದ್ದಕ್ಕೆ, ಪತ್ರಕರ್ತನನ್ನು ಸುಟ್ಟ ರಾಕ್ಷಸರು..!

ಗ್ರಾಮದ ಓರ್ವ ವ್ಯಕ್ತಿಯ ಬಗ್ಗೆ ಸತ್ಯಸಂಗತಿ ಬಯಲು ಮಾಡಿದ್ದಕ್ಕೆ, ಪತ್ರಕರ್ತನನ್ನು ಆಲ್ಕೋಹಾಲ್ ಮಿಶ್ರಿತ ಸ್ಯಾನಿಟೈಸರ್ ಬಳಸಿ, ಬೆಂಕಿ ಹಾಕಿ ಸುಟ್ಟ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. https://youtu.be/op-z1-OGDZU ಉತ್ತರಪ್ರದೇಶದ ಬಲ್ರಾಂಪುರ್ ಎಂಬಲ್ಲಿ ಈ ಘಟನೆ ನಡೆದಿದ್ದು, ಪತ್ರಕರ್ತ ರಾಕೇಶ್ ಸಿಂಗ್ ನಿರ್ಭಿಕ್ ಮತ್ತು ಆತನ ಗೆಳೆಯ ಪಿಂಟು ಸಾಹು ಎಂಬಾತನನ್ನು ಕ್ರೂರಿಗಳು ಸುಟ್ಟು ಸಾಯಿಸಿದ್ದಾರೆ. ಲಖನೌನ ರಾಷ್ಟ್ರೀಯ...

‘ಕುರುಬರ ಎಸ್ಟಿ ಹೋರಾಟದ ಹಿಂದೆ ಆರ್‌ಎಸ್ಎಸ್‌ನ ಕೈವಾಡವಿದೆ’

ಕುರುಬರ ಎಸ್ಟಿ ಹೋರಾಟದ ಹಿಂದೆ ಆರ್‌ಎಸ್ಎಸ್‌ನ ಕೈವಾಡವಿದೆ. ಇದು ಕುರುಬ ಸಮುದಾಯವನ್ನು ಒಡೆಯುವ ಹುನ್ನಾರದ ಭಾಗ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಈಶ್ವರಪ್ಪ ವಿರುದ್ಧ ಕಿಡಿಕಾರಿದ್ದಾರೆ. https://youtu.be/I_OI-0AGzCU ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕುರುಬರ ಎಸ್ಟಿ ಹೋರಾಟದ ಹಿಂದೆ ಆರ್‌ಎಸ್ಎಸ್‌ನ ಕೈವಾಡವಿದೆ. ಇದು ಕುರುಬ ಸಮುದಾಯವನ್ನು ಒಡೆಯುವ ಹುನ್ನಾರದ ಭಾಗ. ಆರ್‌ಎಸ್ಎಸ್‌ನ ದತ್ತಾತ್ರೇಯ ಹೊಸಬಾಳೆ...

ಶಿರಶಾಸನ ಮಾಡಲು ಪತ್ನಿಗೆ ಸಹಾಯ ಮಾಡಿದ ಕೊಹ್ಲಿ..

ಜೀರೋ ಸೈಜ್‌ನಿಂದ ಪಡ್ಡೆ ಹುಡುಗರ ಮನದಲ್ಲಿ ಮನೆ ಮಾಡಿದ್ದ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಸದ್ಯ ತಾಯಿಯಾಗುತ್ತಿರುವ ವಿಷಯ ಎಲ್ಲರಿಗೂ ಗೊತ್ತೇ ಇದೆ. ಆದ್ರೆ ಮೊದಲಿನಂತೆ ಅನುಷ್ಕಾ ಈಗಲೂ ಯೋಗಾಸನ ಮಾಡುತ್ತಿದ್ದು, ಶಿರಸಾಶನ ಮಾಡುವಾಗ ಪತಿ ವಿರಾಟ್ ಕೊಹ್ಲಿ ಪತ್ನಿಗೆ ಸಾಥ್ ನೀಡಿದ್ದಾರೆ. https://youtu.be/Lf6N2eTVSG8 ವೈದ್ಯರ ಸೂಚನೆ ಮೇರೆಗೆ ಅನಷ್ಕಾ ಶರ್ಮಾ ಕಠಿಣ ಆಸನಗಳನ್ನ ಮಾಡುತ್ತಿದ್ದಾರೆ. ಅಂಥ...

ಜೀವ ತೆಗೆದ ಕ್ರಿಕೇಟ್ ಬೆಟ್ಟಿಂಗ್: ಮಗನ ದುರಾಸೆಗೆ ತಾಯಿ, ತಂಗಿ ಬಲಿ..

ತೆಲಂಗಾಣದಲ್ಲಿ ಯುವಕನೋರ್ವ ಕ್ರಿಕೇಟ್ ಬೆಟ್ಟಿಂಗ್ ಆಗಿ ಲಕ್ಷ ಲಕ್ಷ ಸೋತು, ಅದನ್ನ ತೀರಿಸಲು ತಾಯಿ ಮತ್ತು ತಂಗಿಯ ಜೀವ ತೆಗೆದ ಘಟನೆ ನಡೆದಿದೆ. 23 ವರ್ಷದ ಸಾಯಿನಾಥ್ ರೆಡ್ಡಿ, ತನ್ನ ತಾಯಿ ಸುನೀತಾ ರೆಡ್ಡಿ ಮತ್ತು ತಂಗಿ ಅನುಜಾ ರೆಡ್ಡಿಯನ್ನ ವಿಷ ನೀಡಿ ಕೊಂದಿದ್ದಾರೆ. ಸದ್ಯ ಪೊಲೀಸರು ಈತನನ್ನು ಅರೆಸ್ಟ್ ಮಾಡಿದ್ದಾರೆ. ಆಗಿದ್ದೇನು..? https://youtu.be/YLEnGk7hdZo ಎಮ್‌ ಟೆಕ್...
- Advertisement -spot_img

Latest News

Hubli News: ಜಗತ್ತಿನ ಕಠಿಣ ಸ್ಥಿತಿಯಲ್ಲಿಯೂ ಭಾರತ ಸದೃಢ: ರಾಗಾ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

Hubli News: ಜಗತ್ತಿನ ಕಠಿಣ ಪರಿಸ್ಥಿತಿಯ ನಡುವೆಯೂ ಭಾರತದ ಆರ್ಥಿಕತೆ ಸದೃಢವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಬ್ರಿಕ್ಸ್ ಸಭೆಯಲ್ಲಿ ಜಗತ್ತಿನ ಹಲವು...
- Advertisement -spot_img